ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಹಿಂದೂಸ್ಥಾನದಲ್ಲಿರುವ ಹಿಂದೂಗಳು ಹೋಳಿ, ಗಣೇಶನ ಹಬ್ಬ, ಶ್ರೀರಾಮ ನವಮಿ, ದಸರ, ದೀಪಾವಳಿ ಮಾಡಬೇಕೆಂದರೆ ನೂರಾರು ಷರತ್ತುಗಳನ್ನು ಸರ್ಕಾರಗಳು ವಿಧಿಸಿದರೆ, ಇನ್ನು ಜಾರ್ಖಂಡ್‌ನ ಧನಬಾದ್‌ನ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿನ ಹಿಂದೂ ಹೆಣ್ಣುಮಗಳೊಬ್ಬಳು ಹಣೆಗೆ ಕುಂಕುಮ ಧರಿಸಿದ್ದಕ್ಕಾಗಿ ತನ್ನ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ.

ಹಾಗಾದ್ರೇ, ಹಿಂದೂಸ್ಥಾನದಲ್ಲಿ ನಮ್ಮ ನಮ್ಮ ಸಂಸ್ಕಾರ ಮತ್ತು ಸಂಪ್ರದಾಯಗಳನ್ನು ಪಾಲಿಸುವುದೇ ತಪ್ಪಾ?… Read More ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ

ಅಸಹಿಷ್ಣುತೆ ಎಂಬ ಹೆಸರಿನಲ್ಲಿ ಸರ್ಕಾರದ ಪ್ರಶಸ್ತಿಗಳನ್ನು ಹಿಂದಿರುಗಿಸಿ, ಅದರ ಜೊತೆ ಕೊಟ್ಟ ನಗದನ್ನು ಹಾಗೆಯೇ ಉಳಿಸಿಕೊಂಡ ಬುದ್ದಿ ಜೀವಿಗಳು ಒಂದೆಡೆಯಾದರೆ, 1 ಕೋಟಿ ನಗದು ಬಹುಮಾನದೊಂದಿಗೆ, 2021ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಪ್ರದೇಶದ ಗೋರಖಪುರದ ಗೀತಾ ಪ್ರೆಸ್ ನಿರ್ಧಾರ ಮತ್ತು ಕಾಂಗ್ರೇಸ್ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ

ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಅನ್ನ ಭಾಗ್ಯ

ಒಂದು ಕುಟುಂಬಕ್ಕೆ ಮಾಸಿಕ ಎಷ್ಟು ಅಕ್ಕಿಯ ಅಗತ್ಯವಿದೆ ಎಂಬುದನ್ನು ವೈಜ್ಞಾನಿಕವಾಗಿ ವಿಶ್ಲೇಷಿಸದೆ, ಹೆಚ್ಚುವರಿ ಅಕ್ಕಿಯನ್ನು ಎಲ್ಲಿಂದ ಕೊಳ್ಳಬೇಕು ಎಂಬುದನ್ನೂ ಯೋಚಿಸದೇ, ಕೇವಲ ಓಟಿಗಾಗಿ ಅನ್ನಭಾಗ್ಯದ ಘೋಷಣೆಯನ್ನು ಮಾಡಿ ಈಗ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡದೇ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಅಪಪ್ರಚಾರ ಮಾಡುತ್ತಿರುವ ಹಿಂದಿರುವ ವಸ್ತುನಿಷ್ಠ ವರದಿಗಳು ಇದೋ ನಿಮಗಾಗಿ
Read More ಅನ್ನ ಭಾಗ್ಯ

ಜಾತಸ್ಯ ಮರಣಂ ಧೃವಂ

https://enantheeri.com/2023/06/09/gaurav_gandhi/

ಗುಜರಾತ್‌ ಮೂಲದ 41 ವರ್ಷದ, ತಮ್ಮ ಜೀವಿತಾವಧಿಯಲ್ಲಿ ಸುಮಾರು 16,000 ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಂತಹ ಖ್ಯಾತ ಹೃದಯತಜ್ಞ ಡಾ. ಗೌರವ್ ಗಾಂಧಿ ಅವರು ಮೊನ್ನೆ ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ನಿಜಕ್ಕೂ ಧಿಗ್ಭ್ರಮೆಯನ್ನು ಮೂಡಿಸುವಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನರೂ ಸಹಾ ಹೃದಯಾಘಾತ/ಹೃದಯಸ್ಥಂಭನದಿಂದಾಗಿ ನಿಧನ ಹೊಂದುತ್ತಿರುವುದರ ಹಿಂದಿರುವ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ವಿವರಗಳು ಇದೋ ನಿಮಗಾಗಿ… Read More ಜಾತಸ್ಯ ಮರಣಂ ಧೃವಂ

ಮಾಲ್ ಜಿಹಾದ್

ನಮ್ಮೂರಿನಲ್ಲಿ ಈ ಹಿಂದೆ ಇರುತ್ತಿದ್ದ ಶೆಟ್ಟರ ಕಿರಾಣಿ ಅಂಗಡಿ, ಐಯ್ಯಂಗಾರ್ ಬೇಕರಿ, ಬ್ರಾಹ್ಮಣರ ಹೋಟೇಲ್, ಇವೆಲ್ಲವೂ ಗಿರಾಕಿಗಳ್ಳದೇ ಮುಚ್ಚಿ ಹೋಗಿ, ಅವುಗಳ ಜಾಗದಲ್ಲಿ ಮಲೆಯಾಳಿಗಳ ಸೂಪರ್ ಮಾರ್ಟುಗಳು, ಹೈಪರ್ ಮಾಲ್ ಗಳು ತೆಲೆ ಎತ್ತುವ ಮೂಲಕ ನಮ್ಮ ದೇಶದ ಆರ್ಥಿಕತೆಗೆ ಮತ್ತು ಹಿಂದೂ ಧರ್ಮದ ಉಳಿವಿಗೂ ಮಾರಕವಾಗುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಮಾಲ್ ಜಿಹಾದ್

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ