ನೂಲಿನಂತೆ ಸೀರೆ ತಾಯಿಯಂತೆ ಮಗಳು

ತಾಯಿ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿ, ಮಗಳು ಇಂಗ್ಲೇಂಡಿನ ಪ್ರಧಾನ ಮಂತ್ರಿಯ ಪತ್ನಿಯಾಗಿ ಇಂಗ್ಲೇಂಡಿನ ದೇಶದ ಪ್ರಥಮ ಮಹಿಳೆ. ಅವರಿಬ್ಬರು ಅಷ್ಟು ದೊಡ್ಡ ಗಣ್ಯ ಮಹಿಳೆಯರಾಗಿದ್ದರೂ ಮೊನ್ನೆ ರಾಷ್ಟ್ರಪತಿಗಳ ಭವನದಲ್ಲಿ ನಡೆದುಕೊಂಡ ರೀತಿ ನಿಜಕ್ಕೂ ಅನನ್ಯ, ಅದ್ಭುತ ಮತ್ತು ಅನುಕರಣಿಯ. ಅಮ್ಮಾ ಮಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನೂಲಿನಂತೆ ಸೀರೆ ತಾಯಿಯಂತೆ ಮಗಳು

ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ನಂದಿನಿ ಮತ್ತು ಅಮುಲ್ ವಾಸ್ತವ ಚಿತ್ರಣ

ಕಳೆದ ಡಿಸೆಂಬರ್ ನಲ್ಲಿ ಮನ್ ಮೂಲ್ ಕಾರ್ಯಕ್ರಮಕ್ಕಾಗಿ ಮಂಡ್ಯಾಕ್ಕೆ ಆಗಮಿಸಿದ್ದ ದೇಶದ ಗೃಹಮಂತ್ರಿಗಳಾದ ಅಮಿತ್ ಶಾ, 1970ರಲ್ಲಿ ಕೇರಳ ಮೂಲದ ವರ್ಗೀಸ್_ಕುರಿಯನ್ ಗುಜರಾತಿನಲ್ಲಿ ಯಾವುದೇ ಜಾತಿ ಮತ ಪಂಥಗಳ ಯಾವದೇ ರಾಗ ದ್ವೇಷವಿರದೇ ಅಮೂಲ್ ಎಂಬ ಸಹಕಾರಿ ಸಂಘದ ಮೂಲಕ ಗುಜರಾತ್ ನಲ್ಲಿ ಕಳೆದ ಐದು ದಶಕಗಳಿಂದಲೂ ಈ ದೇಶದಲ್ಲಿ ಕ್ಷೀತ್ರಕ್ರಾಂತಿಯನ್ನುಂಟು ಮಾಡಿದ್ದನ್ನು ಹೊಗಳುತ್ತಾ, ಅದೇ ರೀತಿ ದೇಶದಲ್ಲಿ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿರುವ KMF ನಂದಿನಿ ಎರಡೂ ಸಹಾ ಪರಸ್ಪರ ಸಹಯೋಗದೊಂದಿಗೆ ಹೋದಲ್ಲಿ ಈ ದೇಶದಲ್ಲಿ… Read More ನಂದಿನಿ ಮತ್ತು ಅಮುಲ್ ವಾಸ್ತವ ಚಿತ್ರಣ

ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ವಯಸ್ಸು 80+ ಎಲ್ಲಾ ರೀತಿಯ ರಾಜಕೀಯ ಅಧಿಕಾರವನ್ನೂ ಸವಿದ ನಂತರ, ಈಗ ಸ್ವತಂತ್ರವಾಗಿ ನಡೆಯಲಾಗದೇ, ಸ್ಪಷ್ಟವಾಗಿ ಮಾತನಾಡಲಾಗದೇ, ಡೈಪರ್ ಹಾಕಿಕೊಂಡು ವೀಲ್ ಛೇರ್ ಮೇಲೆ ಕುಳಿತು ಕೊಳ್ಳುವವರೆಲ್ಲಾ ಇನ್ನೂ ಅಧಿಕಾರದ ಆಸೆಯಿಂದಾಗಿ ಸಕ್ರೀಯ ಚುನಾವಣಾ ರಾಜಕಾರಣ ಮಾಡುತ್ತಾ, ತಮ್ಮ ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರನ್ನು ಅಧಿಕಾರಕ್ಕೆ ತರುವುದಕ್ಕೇ ಒದ್ದಾಡುತ್ತಿರುವವರಿಗೆ, ಐದು ಬಾರಿ ಜನಪ್ರಿಯ ಶಾಸಕರಾಗಿಯೂ ಮಂತ್ರಿಗಿರಿಗೆ ಲಾಭಿಯನ್ನು ನಡೆಸದೇ ತಮ್ಮ 72ನೇ ವಯಸ್ಸಿನಲ್ಲಿಯೇ ಸ್ವಯಂಪ್ರೇರಿತರಾಗಿ ಸಕ್ರೀಯ ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿರುವ ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಿರ್ಧಾರ ಮೇಲ್ಪಂಕ್ತಿ ಆಗಬೇಕು ಅಲ್ವೇ?… Read More ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ದಹಿಗೆ ನಹಿ ಎನ್ನುವವರಿಗೆ ಹಲಾಲ್ ಸಹಿ?

ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಮತ್ತು ಕನ್ನಡಿಗನೇ ಸಾರ್ವಭೌಮ. ಇದರಲ್ಲಿ ಯಾವುದೇ ಎರಡು ಮಾತಿಲ್ಲ. ಅನಗತ್ಯವಾಗಿ ಅನ್ಯ ಭಾಷೆ ಅಥವಾ ಧರ್ಮ ಹೇರಿಕೆಯಾದಲ್ಲಿ ಅದನ್ನು ಖಂಡಿತವಾಗಿಯೂ ಪ್ರತಿಭಟಿಸಲೇ ಬೇಕಿದೆ. ಇಂದು ಮೊಸರಿನಲ್ಲಿ ದಹಿ ಎಂಬ ಕಲ್ಲು ಹುಡುಕಿದವರು ಅವ್ಯಾವಹತವಾಗಿ ಹಿಂದೂಗಳ ಮೇಲೆ ಆಗುತ್ತಿರುವ ಹಲಾಲ್ ಹೇರಿಕೆಯನ್ನೇಕೇ ವಿರೋಧಿಸುತ್ತಿಲ್ಲಾ? ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ!… Read More ದಹಿಗೆ ನಹಿ ಎನ್ನುವವರಿಗೆ ಹಲಾಲ್ ಸಹಿ?

ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಒಮ್ಮೆ ತಪ್ಪು ಮಾಡಿದಲ್ಲಿ ಅದು ಕ್ಷಮಾರ್ಹವಾಗುತ್ತದೆ. ಅದೇ ತಪ್ಪನ್ನು ಎರಡನೇ ಬಾರಿ ಮಾಡಿದಲ್ಲಿ ಮೂರ್ಖತನ ಎನಿಸಿಕೊಳ್ಳುವ ಕಾರಣ ಸುಮ್ಮನೇ ಬಿಟ್ಟು ಬಿಡಬಹುದು. ಅದರೆ, ಹಿಂದಿನ ತಪ್ಪುಗಳಿಂದ ಸ್ವಲ್ಪವೂ ಬುದ್ದಿಯನ್ನು ಕಲಿಯದೇ, ಪದೇ ಪದೇ ಮಾಡಿದ ತಪ್ಪನ್ನೇ ಮಾಡುತ್ತಲೇ ಹೋದಲ್ಲಿ ಅದು ಪ್ರಮಾದ ಎನಿಸಿಕೊಳ್ಳುವ ಕಾರಣ ಅದಕ್ಕೆ ಕಠಿಣಾತಿ ಕಠಿಣ ಶಿಕ್ಷೆಗೆ ಒಳಪಡಿಸಲೇ ಬೇಕಾಗುತ್ತದೆ. ಹೀಗೆ ಪದೇ ಪದೇ ತಪ್ಪನ್ನು ಮಾಡುತ್ತಿರುವ ಚೇತನ್ ಅಹಿಂಸಾ ಎಂಬ ವಿದೇಶಿಗನನ್ನು ಗಡಿಪಾರು ಹೊರತು ಮತ್ತಾವ ಶಿಕ್ಷೆಯೂ ಕಡಿಮೆ ಎನಿಸಿಕೊಳ್ಳುತ್ತದೆ… Read More ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಸೇವೆಯ ಮೌಲ್ಯ

https://enantheeri.com/2023/03/16/service_value/

ಶ್ರಮವನ್ನೇ ಪಡದೇ, ಅಗತ್ಯಕ್ಕಿಂತಲೂ ಹೆಚ್ಚಿನ ಸೌಕರ್ಯ ಸುಲಭವಾಗಿ ಸಿಕ್ಕಾಗ, ಅದರ ಬೆಲೆಯನ್ನರಿಯದೇ, ಜನರು ಅತೃಪ್ತ ಸೋಮಾರಿಗಳಾಗಿ ಗೊಣಗುತ್ತಲೇ ಇರುವವರಿಗೆ, ಹೊರಗಿನ ಪ್ರಪಂಚದ ಅರಿವನ್ನು ಮೂಡಿಸಿದಾಗ, ತಮಗೆ ದೊರೆಯುತ್ತಿದ್ದ ಸೇವೆಯ ಮೌಲ್ಯ ಎಷ್ಟು ಎಂಬುದು ಹೇಗೆ ಅರಿವಾಗುತ್ತದೆ ಎಂಬುದರ ಕುರಿತಾದ ಮನವಿಡಿಯುವ ಪ್ರಸಂಗಗಳು ಇದೋ ನಿಮಗಾಗಿ
Read More ಸೇವೆಯ ಮೌಲ್ಯ

ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೆಬಲ್ ಅವರು 12.03.23 ರಂದು ದೊಡ್ಡಬೆಟ್ಟಹಳ್ಳಿಯ ಶ್ರೀ ಆನಂದ ಕುಟೀರ ಸೇವಾ ಟ್ರಸ್ಟ್ ಬಡ ಮಕ್ಕಳ ಆಶ್ರಮದಲ್ಲಿ ವಿವಿಧ ಶ್ರೀಣಿಯಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರನ್ನು ಮತ್ತು ಆನಂದ ಕುಟೀರದ ಸಂಸ್ಥಾಪಕರನ್ನು ಸನ್ಮಾನಿಸುವುದರ ಜೊತೆಗೆ ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಆಶ್ರಮಕ್ಕೆ ಅವಶ್ಯಕವಿದ್ದ ದಿನಸಿಗಳನ್ನು ನೀಡುವ ಮೂಲಕ ಆರ್ಥಪೂರ್ಣವಾಗಿ ಆಚರಿಸಿದ ಅಂತರಾಷ್ಟ್ರೀಯಯ ಮಹಿಳಾ ದಿನಾಚರಣೆಯ ಸಣ್ಣ ಝಲಕ್ ಇದೋ ನಿಮಗಾಗಿ.… Read More ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023