ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಪಾಶ್ಚಿಮಾತ್ಯರ ಪ್ರಭಾವದಿಂದಾಗಿ ಶಿಕ್ಷಣ, ಉಡುಗೆ, ತೊಡುಗೆ, ಆಹಾರ ಪದ್ದತಿ, ಆಚಾರ ವಿಚಾರ, ಜೀವನ ಶೈಲಿ ಎಲ್ಲವೂ ಬದಲಾಗಿ ಅವಿಭಕ್ತ ಕುಟುಂಬ ವಿಭಕ್ತಗಳಾಗಿ, ಐಶಾರಾಮ್ಯವಾದ ಜೀವನದ ಹಿಂದೆ ಬಿದ್ದು, ಗಂಡ ಹೆಂಡತಿ ಇಬ್ಬರೂ ಹೊರಗೆ ಸಂಪಾದನೆ ಮಾಡುವಂತಹ ಅನಿವಾರ್ಯ ಪದ್ಧತಿಯನ್ನು ರೂಢಿ ಮಾಡಿಕೊಂಡ ಪರಿಣಾಮದಿಂದಾಗಿ ಆಗಿರುವ ಈ ಹೃದಯವಿದ್ರಾವಕ ಪ್ರಸಂಗಗಳು ನಿಜಕ್ಕೂ ಎಚ್ಚರದ ಗಂಟೆಯಾಗಿದೆ.… Read More ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ದೆಹಲಿ ಮದ್ಯ ಹಗರಣ

ದೆಹಲಿಯ ಕೇಜ್ರೀವಾಲ್ ಆಪ್ ಸರ್ಕಾರದ ಮದ್ಯ ಹಗರಣದ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕವಿತಾ ಅವರ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ದೇಶಾದ್ಯಂತ ಬೊಬ್ಬಿರಿಯುತ್ತಿರುವವರಿಗೆ, ಪ್ರಕರಣದ ಕುರಿತಾದ ವಸ್ತು ನಿಷ್ಠ ವರದಿಯ ಜೊತೆಗೆ ಈ ಹೊಸಾ ನೀತಿಯಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಲೆಕ್ಕಾಚಾರದ ಸವಿವರ ಇದೋ ನಿಮಗಾಗಿ… Read More ದೆಹಲಿ ಮದ್ಯ ಹಗರಣ

ಶ್ರೀ ಬಿ.ಕೆ.ಎಸ್. ವರ್ಮ ಅವರ ಅರ್ಥಪೂರ್ಣ ಸಂಸ್ಮರಣೆ ಮತ್ತು ಶ್ರದ್ಧಾಂಜಲಿ

ಇದೇ ಫೆಬ್ರವರಿ 6, 2023 ರಂದು ನಮ್ಮೆಲ್ಲರನ್ನೂ ಅಗಲಿದ ಕುಂಚಬ್ರಹ್ಮ ಶ್ರೀ ಬಿ.ಕೆ.ಎಸ್.ವರ್ಮ ಅವರಿಗೆ ಹೆಬ್ಬಾಳ ಭಾಗದ ಸಂಸ್ಕಾರ ಭಾರತಿ ಮತ್ತು ವರ್ಮಾರವರ ಶಿಷ್ಯೆ ಶ್ರೀಮತಿ ಅರ್ಚನ ಶ್ರೀರಾಮ್ ಅವರು ವೈಶಿಷ್ಟ್ಯ ಪೂರ್ಣವಾಗಿ ಆಯೋಜಿಸಿದ್ದ ಅರ್ಥಪೂರ್ಣ ಸಂಸ್ಮರಣೆ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮರಳು ಕಲಾವಿದ ಶ್ರೀ ರಾಘವೇಂದ್ರ ಹೆಗಡೆ ಮತ್ತು ವರ್ಮ ಅವರ ಮಗ ಪ್ರದೀಪ್ ವರ್ಮಾ ಮತ್ತು ಚಲನಚಿತ್ರ ಕಲಾವಿದರಾದ ಶ್ರೀ ಸುಚೇಂದ್ರ ಪ್ರಸಾದ್ ಅವರುಗಳು ಶ್ರೀ ಬಿ.ಕೆ.ಎಸ್.ವರ್ಮ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವವನ್ನು ಅನಾವರಣಗೊಳಿಸಿದ ಅದ್ಭುತ ಕಾರ್ಯಕ್ರಮದ ಸವಿವರಗಳು ಇದೋ ನಿಮಗಾಗಿ… Read More ಶ್ರೀ ಬಿ.ಕೆ.ಎಸ್. ವರ್ಮ ಅವರ ಅರ್ಥಪೂರ್ಣ ಸಂಸ್ಮರಣೆ ಮತ್ತು ಶ್ರದ್ಧಾಂಜಲಿ

ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಹಿತ್ತಲ ಗಿಡ ಮದ್ದಲ್ಲ

ಸತತವಾಗಿ ಹತ್ತು ಶತಮಾನಗಳ ಕಾಲ ವಿದೇಶಿಯರ ಆಳ್ವಿಕೆಯಲ್ಲೇ ಕಳೆದು 75ವರ್ಷಗಳ ಹಿಂದೆ ಸ್ವತಂತ್ರ ದೇಶವಾದರೂ, ಇಂದಿಗೂ ಔದ್ಯೋಗಿಕ ಕ್ಷೇತ್ರಗಳಲ್ಲಿ ಭಾರತೀಯರಾದ ಅದಾನಿ, ಅಂಬಾನಿ, ರಾಮ್ ದೇವ್, ಮಹೇಂದ್ರ, ಟಿವಿಎಸ್ ಸುಂದರಂ ಅವರ ಹೆಸರುಗಳನ್ನು ಕೇಳುತ್ತಿದ್ದಂತೆಯೇ ಕೆಲವರು ಹಿತ್ತಲ ಗಿಡ ಮದ್ದಲ್ಲ ಎನ್ನುವಂತೆ ಎಲ್ಲಿಲ್ಲದ ಆಕ್ರೋಶ ಮತ್ತು ಪ್ರತಿರೋಧ ವ್ಯಕ್ತಪಡಿಸುವುದು ನಿಜಕ್ಕೂ ವಿಪರ್ಯಾಸ ಎನಿಸುತ್ತದೆ. ಇಲ್ಲಿ ಯಾರನ್ನೂ ಸಮರ್ಥನೆ ಮಾಡಿಕೊಳ್ಳದೇ ವಸ್ತುನಿಷ್ಟ ವಿಷಯದ ಪ್ರಸ್ತುತಿ ಇದೋ ನಿಮಗಾಗಿ… Read More ಹಿತ್ತಲ ಗಿಡ ಮದ್ದಲ್ಲ

ಮಲ್ಲೇಶ್ವರಂ ಶಿಶುವಿಹಾರದ ಗೆಳೆಯರ ಸ್ನೇಹಮಿಲನ ಎಂಬ ಬೂಸ್ಟರ್ ಡೋಸ್

ಇಂದಿನ Mobile, Facebook, WhatsApp, Instagram ಮುಂತಾದವುಗಳ ಮೂಲಕ ಪರಸ್ಪರ ಸಂಪರ್ಕದಲ್ಲಿ ಇರಬಹುದಾದರೂ,
ಒಂದು ಸಣ್ಣ ಸಮಾರಂಭಕ್ಕೆ ಪರಿಚಿತ ಬಂಧು ಮಿತ್ರರನ್ನೇ ಒಟ್ಟಿಗೆ ಒಂದೆಡೆ ಸೇರಿಸುವುದೇ ಕಷ್ಟ ಎನಿಸಿರುವಂತಹ ಸಮಯದಲ್ಲೂ, ಮಲ್ಲೇಶ್ವರಂ ಶಿಶಿವಿಹಾರದ ಹಿರಿಯ ವಿದ್ಯಾರ್ಥಿಗಳು ಪ್ರತೀ ವರ್ಷವೂ ವಯಸ್ಸು, ಅಂತಸ್ತು, ಎಲ್ಲವನ್ನೂ ಮರೆಗು ಒಂದೆಡೆ ಒಟ್ಟಾಗಿ ಸೇರಿ ಸಂಭ್ರಮಿಸಿದ ಪರಿ ನಿಜಕ್ಕೂ ಅವರ್ಣನೀಯ. ಅಂತಹ ಸುಂದರ ರಸಕ್ಷಣಗಳ ಝಲಕ್ ಇದೋ ನಿಮಗಾಗಿ

Read More ಮಲ್ಲೇಶ್ವರಂ ಶಿಶುವಿಹಾರದ ಗೆಳೆಯರ ಸ್ನೇಹಮಿಲನ ಎಂಬ ಬೂಸ್ಟರ್ ಡೋಸ್

ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ

ಇತ್ತೀಚೆಗೆ ಕಸಾಪ ಸಮ್ಮೇಳನದ ಪರ್ಯಾಯವಾಗಿ ಜನ ಸಾಹಿತ್ಯ ಸಮ್ಮೇಳನ ನಡೆಸಿ, ಜನಾಂಗ ದ್ವೇಷ ಅಳಿಯಲಿ ಎಂದು ಬಾಯಿಮಾತಿನಲ್ಲಿ ಹೇಳಿದ ಎಡಬಿಡಂಗಿಗಳೇ, ಅದು ಕೇವಲ ಬಾಯಿ ಮಾತಾಗಿರದೇ, ಕೃತಿಯಲ್ಲಿಯೂ ಮೂಡಿಸ ಬೇಕು. ಈ ದೇಶದ ಬಹುಸಂಖ್ಯಾತರು ವಿವಿಧತೆಯಲ್ಲಿ ಏಕತೆಯನ್ನು ತೋರಿದರೆ, ಅಲ್ಪಸಂಖ್ಯಾತರು ಮಾತ್ರಾ ಅದೇ ಏಕತೆಯನ್ನು ಧಿಕ್ಕರಿಸುತ್ತಿರುವುದರಿಂದಲೇ ಆವರಿಗೆ ಈ ದೇಶದಲ್ಲಿ ಅಭದ್ರತೆ ಕಾಡುತ್ತಿದೆ ಅಲ್ವೇ? … Read More ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ