ಬಿ.ಇ.ಎಲ್ ಪ್ರೌಢಶಾಲೆಯ ಗುರು ಶಿಷ್ಯರ ಸ್ನೇಹ ಮಿಲನ

ಸಾಮಾನ್ಯವಾಗಿ ಶಿಷ್ಯಂದಿರು ಗುರುಗಳನ್ನು ಸತ್ಕರಿಸುವುದನ್ನು ಎಲ್ಲೆಡೆಯಲ್ಲಿಯೂ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ. ಆದರೆ 08.10.22 ಶನಿವಾರದಂದು ಬಿ.ಇ.ಎಲ್ ಪ್ರೌಢಶಾಲೆಯ 1989 ಸಾಲಿನ ವಿದ್ಯಾರ್ಥಿಗಳಿಗೆ ಗುರುಗಳೇ ಅಕ್ಕರೆಯಿಂದ ಆಮಂತ್ರಿಸಿ ಭೂರಿ ಭೂಜನವನ್ನು ಹಾಕಿಸಿ ಹೃದಯಪೂರ್ವಕವಾಗಿ ಆಶೀರ್ವದಿಸಿ ಕಳುಹಿಸಿದ ಅದ್ಭುತವಾದ ಮತ್ತು ಅಷ್ಟೇ ಅನನ್ಯವಾದ ಕಾರ್ಯಕ್ರಮದ ಝಲಕ್ ಇದೋ ನಿಮಗಾಗಿ… Read More ಬಿ.ಇ.ಎಲ್ ಪ್ರೌಢಶಾಲೆಯ ಗುರು ಶಿಷ್ಯರ ಸ್ನೇಹ ಮಿಲನ

ವಿಶ್ವದ ಬೃಹತ್ ವಿಮಾನ ಏರ್ ಬಸ್ ಎ380 ಬೆಂಗಳೂರಿಗೆ ಬರಲಿದೆ

ವಿಶ್ವದ ಅತಿದೊಡ್ಡ ವಿಮಾನವಾದ ಏರ್ ಬಸ್ A380 ವಿಮಾನವು, ಎಮಿರೇಟ್ಸ್ ಏರ್‌ಲೈನ್ಸ್‌ನ ವಿಮಾನ ಸಂಖ್ಯೆಯ ಇಕೆ562 ಎಂಬ ಹೆಸರಿನಲ್ಲಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಕ್ಟೋಬರ್ 14 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹೊರಟು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 3.40ಕ್ಕೆ ಇಳಿಯಲಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಇಂತಹ ಐತಿಹಾಸಿಕ ಸಮಯದಲ್ಲಿ ಏರ್ ಬಸ್ A380 ವಿಮಾನದ ವೈಶಿಷ್ಟ್ಯತೆಗಳು, ಅದರ ಸಾಮಥ್ಯ ಮತ್ತು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ವಿಶ್ವದ ಬೃಹತ್ ವಿಮಾನ ಏರ್ ಬಸ್ ಎ380 ಬೆಂಗಳೂರಿಗೆ ಬರಲಿದೆ

ಟೀಕೆಗಳಿಗೂ ಒಂದು ತೂಕವಿರಬೇಕು

ವಿದೇಶಗಳಿಂದ ಆಮದು ಮಾಡಿಕೊಳ್ಳುವ ರೈಲಿಗಿಂತ ಸುಮಾರು 40% ಅಗ್ಗವಾಗಿರುವ ಸ್ವದೇಶಿ ನಿರ್ಮಿತ ಸೆಮಿ-ಹೈ ಸ್ಪೀಡ್ ವಂದೇಮಾತರಂ ಎಕ್ಸ್‌ಪ್ರೆಸ್ ರೈಲಿಗೆ ಎಮ್ಮೆಯೊಂದು ಡಿಕ್ಕಿ ಹೊಡೆದು ರೈಲಿನ ಮುಂಭಾಗ ಜಕಂ ಆಗಿದ್ದೇ ಮಹಾಪರಾಧ ಎನ್ನುವಂತೆ ಟೀಕಿಸುತ್ತಿರುವವರಿಗೆ ವಂದೇ ಭಾರತ್ ರೈಲಿನ ವೈಶಿಷ್ಯ್ತತೆಗಳೇನು? ಆ ರೈಲು ಇತರೇ ರೈಲಿಗಿಂತ ಹೇಗೆ ವಿಭಿನ್ನವಾಗಿದೆ ಎಂಬ ಸವಿವರ ಇದೋ ನಿಮಗಾಗಿ… Read More ಟೀಕೆಗಳಿಗೂ ಒಂದು ತೂಕವಿರಬೇಕು

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಭಾರತೀಯರು ಮತ್ತು ಸರ್ಕಾರೀ ಉಚಿತ ಕೊಡುಗೆಗಳು

ಶಿಕ್ಷಣ, ಆರೋಗ್ಯ, ಉದ್ಯೋಗ ಮುಂತಾದ ವಿಭಾಗಗಳಲ್ಲಿ ಸರ್ಕಾರ ಜನರ ಪರವಾಗಿ ನಿಲ್ಲಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಜನರ ದೈನಂದಿನ ಬದುಕಿಗೆ ಬೇಕಾಗುವಂತಹ ಎಲ್ಲಾ ಅವಶ್ಯ ವಸ್ತುಗಳನ್ನೂ ಸರ್ಕಾರವೇ ಉಚಿತವಾಗಿ ಕೊಡಬೇಕು. ಹೆಣ್ಣುಮಕ್ಕಳು ತಮ್ಮ ವಯಕ್ತಿಕ ನೈರ್ಮಲ್ಯಕ್ಕೆ ಅವಶ್ಯಕತೆ ಇರುವ ನ್ಯಾಪ್ಕಿನ್ ಪ್ಯಾಡ್ ಗಳನ್ನೂ ಸರ್ಕಾರವೇ ಉಚಿತವಾಗಿ ಜನರ ತೆರಿಗೆ ಹಣದಲ್ಲಿ ಕೊಡಬೇಕು ಎಂದು ಬಯಸುವಂತಹ ದೈನೇಸಿ ಸ್ಥಿತಿ ನಿಜಕ್ಕೂ ಮೂರ್ಖತನ ಮತ್ತು ಧೂರ್ತತನದ ಪರಮಾವಧಿಯಾಗಿದೆ ಅಲ್ವೇ?… Read More ಭಾರತೀಯರು ಮತ್ತು ಸರ್ಕಾರೀ ಉಚಿತ ಕೊಡುಗೆಗಳು

ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ದಕ್ಷಿಣಾಯನದ ಶರದ್ ಋತು ವಿಶೇಷವಾಗಿ ವಿಜಯದಶಮಿಯಂದು ಆರಂಭವಾದ ಮಹಾರಾಷ್ಟ್ರದ ನಾಗಪುರದ ಮೋಹಿತೇವಾಡ ಎಂಬ ಮೈದಾನದಲ್ಲಿ ಹತ್ತಾರು ಮಕ್ಕಳೊಂದಿಗೆ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರಿಂದ ಆರಂಭವಾದ ಸಂಘ (RSS) ಇಂದಿಗೆ 100 ಸಂವತ್ಸರ* ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಅಂತಹ ಸಂಘದ ಕಿರುಪರಿಚಯ ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸಾವಿನಲ್ಲೂ ಸಾರ್ಥಕತೆ

ಕಾಲ ಬಂದಾಗಾ, ವಿಧಿಯಾಟದ ಮುಂದೆ ನಮ್ಮದೇನೂ ನಡೆಯುವುದಿಲ್ಲ ಎನ್ನುವುದು ಜೀವನದ ಕಟು ಸತ್ಯವಾದರೂ, ಹೃದಯವಂತಿಕೆ ಇದ್ದಲ್ಲಿ ಅಂತಹ ಸಾವಿನಲ್ಲೂ ಸಾರ್ಥಕತೆಯನ್ನು ತೋರಿಸಬಹುದು ಎನ್ನುವಂತಹ ಕರುಣಾಜನಕವಾದರೂ, ಅಷ್ಟೇ ಹೃದಯವಿದ್ರಾವಕದ ಜೊತೆಗೆ ಪ್ರೇರಣಾತ್ಮಕವಾದ ಚಿಕ್ಕಮಗಳೂರಿನ ರಕ್ಷಿತಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಸಾವಿನಲ್ಲೂ ಸಾರ್ಥಕತೆ

ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಭಯೋತ್ಪಾದನಾ ಚಟುವಟಿಕೆ ಮತ್ತು ಕೋಮುದಳ್ಳುರಿ ಮತ್ತು ವಿದೇಶಗಳಿಂದ ಅಕ್ರಮ ಹಣ ವರ್ಗಾವಣೆ ಕುರಿತಾಗಿ ಇಂದು ಬೆಳ್ಳಂಬೆಳಿಗ್ಗೆ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಕ ಕಾಲದಲ್ಲಿ ಧಾಳಿ ನಡೆಸಿ, 100ಕ್ಕೂ ಅಧಿಕ PFI, SDPI ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಈ ಎರಡು ಸಂಘಟನೆಗಳು ಭಾರತದಲ್ಲಿ ಬೆಳೆದು ಬಂದ ಪರಿ ಮತ್ತು ಅವುಗಳ ಧ್ಯೇಯ ಮತ್ತು ಅವುಗಳು ಮಾಡುತ್ತಿರುವ ಕೆಲಸಗಳ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?