ಭಾರತೀಯರಿಗೆ ಶಿಕ್ಷಣ ಮತ್ತು ಆರೋಗ್ಯ ಕ್ರಿಶ್ಚಿಯನ್ನರ ಕೊಡುಗೆಯೇ?

ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಕ್ರೈಸ್ತರು ಭಾರತಕ್ಕೆ ಬಂದ ನಂತರವಷ್ಟೇ ಭಾರತೀಯರ ಶಿಕ್ಷಣ, ಆರೋಗ್ಯ, ಉಡುಗೆ ತೊಡುಗೆಗಳು ಉತ್ತಮವಾಯಿತು ಎಂಬ ಅಪಪ್ರಚಾರ ಮಾಡುವವರಿಗೆ, ಕೇವಲ ಬ್ರಿಟಿಷರು ಭಾರತಕ್ಕೆ ಬರುವ ಮುನ್ನವಷ್ಟೇ ಅಲ್ಲದೇ, ಕ್ರಿಶ್ಚಿಯನ್ ರಿಲೀಜಿಯನ್ ಹುಟ್ಟುವ ಮೊದಲೇ ಭಾರತದಲ್ಲಿದ್ದ ಶಿಕ್ಷಣ, ಆರೋಗ್ಯ, ಜೀವನ ಶೈಲಿ ಹೇಗಿತ್ತು? ಎಂಬುದರ ಕುರಿತಾದ ಮಾಹಿತಿಯುಕ್ತ ಲೇಖನ ಇದೋ ನಿಮಗಾಗಿ… Read More ಭಾರತೀಯರಿಗೆ ಶಿಕ್ಷಣ ಮತ್ತು ಆರೋಗ್ಯ ಕ್ರಿಶ್ಚಿಯನ್ನರ ಕೊಡುಗೆಯೇ?

ಕೊಳ್ಳುಬಾಕ ಸಂಸ್ಕೃತಿ

ದಸರಾ, ದೀಪಾವಳಿ, ಕ್ರಿಸ್ಮಸ್, ಹೊಸವರ್ಷ, ಸಂಕ್ರಂತಿ, ಪ್ರೇಮಿಗಳ ದಿನಾಚರಣೆಗಳಂದು, ವಿವಿಧ mall ಮತ್ತು Online shopping Site ಗಳಲ್ಲಿ ಸಿನಿಮಾ ತಾರೆಯರು ಮತ್ತು ಕ್ರೀಡಾಪಟುಗಳ ಭಾರೀ ರಿಯಾಯಿತಿ ಮಾರಾಟ ಎಂಬ ಜಾಹೀರಾತುಗಳ ಆಮಿಷಗಳಿಗೆ ಮಾರು ಹೋಗಿ ಜನಮರುಳೋ ಜಾತ್ರೆ ಮರುಳೋ ಎನ್ನುವ ಕುರಿ ಮಂದೆಗಳಂತೆ ಭಾರತೀಯರು ಕೊಳ್ಳುಬಾಕರಾಗುತ್ತಿರುವ ಕಳವಳಕಾರಿಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕೊಳ್ಳುಬಾಕ ಸಂಸ್ಕೃತಿ

ಕಾಕತಾಳೀಯ

ಪುನೀತ್​ ರಾಜ್​ಕುಮಾರ್ ಅವರೊಂದಿಗೆ ಒಂದಾದರೂ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆಯನ್ನು ಹೊಂದಿದ್ದ. ಕನ್ನಡದ ಕಿರುತೆರೆಯ ಪ್ರತಿಭಾವಂತ ನಟ ಮಂಡ್ಯಾ ರವಿ, ಪುನೀತ್ ಅವರ ಕಡೆಯ ಸಿನಿಮಾ ಲಕ್ಕಿಮ್ಯಾನ್ ಬಿಡುಗಡೆಯಾಗಿರುವ ಸಂದರ್ಭದಲ್ಲೇ ಪುನೀತ್ ಅವರನ್ನು ಸೇರಿಕೊಂಡಿರುವುದು ಕಾಕತಾಳಿಯವೇ ಸರಿ.

ಮಂಡ್ಯಾ ರವಿ ಪ್ರಸಾದ್ ಅವರ ವ್ಯಕ್ತಿತ್ವ ಮತ್ತು ಅವರ ಬಣ್ಣದ ಲೋಕದ ಸಾಧನೆಗಳ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಕಾಕತಾಳೀಯ

ಮುಳುಗಿತೇ ಬೆಂಗಳೂರು?

ನೆನ್ನೆ ಸಂಜೆ ಮುಂಬೈಯಿಂದ ಕರೆ ಮಾಡಿದ್ದ ನನ್ನ ಸಹೋದ್ಯೋಗಿಯೊಬ್ಬರು ಎಂದಿನಂತೆ ಉಭಯ ಕುಶಲೋಪರಿ ವಿಚಾರಿಸಿದ ನಂತರ ಕೇಳಿದ ಮೂತ್ತ ಮೊದಲನೇ ಪ್ರಶ್ನೆಯೇ, ಕಳೆದ ಒಂದು ವಾರದಿಂದ ಬೆಂಗಳೂರು ಮುಳುಗಿ ಹೋಗಿದೆಯಂತೆ? ಈಗ ಪರಿಸ್ಥಿತಿ ಹೇಗಿದೆ? ಎಂಚು. ನಿಮಗೆ ಹೇಗೆ ಈ ವಿಷಯ ಗೊತ್ತಾಯಿತು? ಎಂದು ವಿಚಾರಿಸಿದಾಗ, ವಾಟ್ಸಾಪ್ ನಲ್ಲಿ ಬೆಂಗಳೂರಿನ ಹತ್ತು ಹಲವಾರು ವೀಡಿಯೋಗಳು ಹರಿದಾಡುತ್ತಿವೆ. ಅದನ್ನು ನೋಡಿ ಗೊತ್ತಾಯಿತು ಎಂದಾಗ, ಜನರು ಇಲಿ ಹೋಯ್ತು ಎಂದರೆ ಹುಲಿ ಹೋಯ್ತು ಎಂದು ಹೇಳ್ತಾರಲ್ಲಾ ಎಂದು ಮನಸ್ಸಿನಲ್ಲಿ ಅಂದು… Read More ಮುಳುಗಿತೇ ಬೆಂಗಳೂರು?

ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ನೆನ್ನೆ ತಾನೇ ಜನರನ್ನು ಕಾಯುವ ರಕ್ಷಕರೇ ಭಕ್ಷಕರದಾದರೆ ಜನರನ್ನು ಕಾಯುವವರು ಯಾರು? ಎನ್ನುವ ಲೇಖನ ಬರೆದು ಪ್ರಕಟಿಸಿ ರಾತ್ರಿ ಕಳೆದು ಬೆಳಗಾಗುವುದರೊಳಗೆ, ಮತ್ತದೇ ಕೆಲ ಸರ್ಕಾರೀ ಅಧಿಕಾರಿಗಳು ಜೈಪುರದ ಕ್ಯಾಸಿನೋ ಒಂದರಲ್ಲಿ ನಡೆಯುತ್ತಿದ್ದ ಪಾರ್ಟಿಯಲ್ಲಿ ಕರ್ನಾಟಕದ ದೊಡ್ಡ ದೊಡ್ಡ ಅಧಿಕಾರಿಗಳು ನೋಡಬಾರದಂತಹ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುತ್ತಾ, ಅಲ್ಲಿನ ಸ್ಥಳೀಯ ಪೋಲಿಸರು ನಡೆಸಿದ ಧಾಳಿಯಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಹಿರಿಯ ಸರ್ಕಾರಿಗಳ ಸಹಿತ ಸುಮಾರು 84 ಬಂಧನವಾಗಿರುವ ಸುದ್ಧಿ ಕೇಳಿ ನಿಜಕ್ಕೂ ಮನಸ್ಸಿಗೆ ಖೇಧ ಉಂಟಾಗುತ್ತಿದೆ… Read More ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?

ದೇಶದ ಗಡಿಯಲ್ಲಿ ಶತ್ರುಗಳ ನುಸುಳುವಿಕೆಯನ್ನು ತಡೆಯುವ ಸಲುವಾಗಿ ಹೇಗೆ ಸೈನ್ಯವಿರುತ್ತದೆಯೋ ಹಾಗೆಯೇ ದೇಶದ ಆಂತರಿಕ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆರಕ್ಷಕರು ಇರುತ್ತಾರೆ. ಸ್ಥಳೀಯವಾಗಿ ನಡೆಯುವ ಸಾವಿರಾರು ಪ್ರಕರಣಗಳನ್ನು ಬೇಧಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ತನಿಖೆ ನಡೆಯುವಾಗ ಅ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಸಾಕ್ಷಿಗಳನ್ನು ಒದಗಿಸಿ ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡುವುದರಲ್ಲಿ ಪೋಲಿಸರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಅದೆಷ್ಟೋ ಪ್ರಕರಣಗಳನ್ನು ನ್ಯಾಯಾಲಯದವರೆಗೂ ಬಾರದಂತೆ ಸ್ಥಳೀಯವಾಗಿಯೇ ಪೋಲಿಸರು ಬಗೆಹರಿಸುವ ಕಾರಣ ನಮ್ಮ ಸಮಾಜದಲ್ಲಿ ಪೋಲಿಸರಿಗೆ… Read More ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?