ಪರಿಸರ ಪ್ರೇಮಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಾಗಾರ

ವಿವಿಧತೆಯಲ್ಲೂ ಏಕತೆಯನ್ನು ಹೊಂದಿರುವ ಈ ಭಾರತ ದೇಶದಲ್ಲಿ ಆಯಾಯಾ ಪ್ರದೇಶಗಳಿಗೆ ಅನುಗುಣವಾಗಿ ಗ್ರಾಮದೇವತೆ ಇಲ್ಲವೇ ದೇವರುಗಳು ಇದ್ದು ಅಲ್ಲಿಯ ರೀತಿ ರಿವಾಜುಗಳಿಗೆ ಅನುಗುಣವಾಗಿ ಶ್ರದ್ಧಾ ಭಕ್ತಿಗಳಿಂದ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ, ಕೇವಲ ಭಾರತವಷ್ಟೇ ಅಲ್ಲದೇ ಪ್ರಪಂಚದ ನೂರಾರು ರಾಷ್ಟ್ರಗಳಲ್ಲಿ ಸರ್ವೇಸಾಮಾನ್ಯವಾಗಿ ಪೂಜಿಸಲ್ಪಡುವ ಹಿಂದೂ ದೇವರು ಎಂದರೆ ಅದು ವಿಘ್ನವಿಶಾಶಕ ವಿಘ್ನೇಶ ಎಂದರೆ ಅತಿಶಯವಲ್ಲ. ಎಲ್ಲಾ ಸಭೆ ಸಮಾರಂಭಗಳಲ್ಲಿ ಮತ್ತು ಶುಭ ಕಾರ್ಯಕ್ರಮಗಳಲ್ಲಿ ಗಣೇಶನಿಗೆ ಮೊದಲ ಪೂಜೆ. ಹಾಗಾಗಿಯೇ ಪ್ರಪಂಚಾದ್ಯಂತ ಇರುವ ಸಮಸ್ತ ಹಿಂದೂಗಳ ವಾಹನಗಳಲ್ಲಿ ವಿನಾಯಕನ ವಿಗ್ರಹಗಳು… Read More ಪರಿಸರ ಪ್ರೇಮಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಾಗಾರ

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬೆಂಗಳೂರು, ಹೊಸಕೆರೆಹಳ್ಳಿ ಕೆರೆ ಸಂರಕ್ಷಣಾ ಸಮಿತಿ ಮತ್ತು ಶಾರದಾ ಪಬ್ಲಿಕ್ ಶಾಲೆಯ ಸಹಯೋಗದೊಂದಿಗೆ ನಾಡಿನ ಖ್ಯಾತ ಸಾಹಿತಿಗಳಾದ ಶ್ರೀ ಹೆಚ್. ಎಸ್. ವೆಂಕಟೇಶ ಮೂರ್ತಿಗಳ ಸಾರಥ್ಯದಲ್ಲಿ ಸಾಹಿತ್ಯದ ಮೂಲಕ ಪರಿಸರದ ಜಾಗೃತಿ ಎಂಬ ಅರ್ಥಪೂರ್ಣ ಕಾರ್ಯಕ್ರಮದ ಒಂದು ಝಲಕ್ ಇದೋ ನಿಮಗಾಗಿ… Read More ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ನೆನ್ನೆ ತಾನೇ 15 ನೇ ರಾಷ್ಟ್ರಪತಿಗಳ ಆಯ್ಕೆಗಾಗಿ ಚುನಾವಣೆ ಮುಗಿದಿದ್ದು ಅದರ ಜೊತೆಯಲ್ಲೇ ಉಪರಾಷ್ಟ್ರಪತಿಗಳ ಚುನಾವಣೆಯ ಪ್ರಕ್ರಿಯೆಗಳೂ ಆರಂಭವಾಗಿರುವಾಗ, ಸ್ವಘೋಷಿತ ಬುದ್ಧಿಜೀವಿ ಚಲನಚಿತ್ರ ನಿರ್ಮಾಪಕ, ಮತ್ತು ಮೂಲತಃ ಹಿರಿಯ ಪತ್ರಕರ್ತರಾದ ಶ್ರೀ ಪ್ರೀತೀಶ್ ನಂದಿಯವರು. ಭಾರತದಲ್ಲಿ ಮುಸ್ಲಿಮ್ಮರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವ ಮೂಲಕ ಈ ದೇಶದ ಸಾಂವಿಧಾನಿಕ ಹುದ್ದೆಗೂ ಧರ್ಮವನ್ನು ತಳುಕು ಹಾಕಿ ಒಂದು ರೀತಿಯ ವಿವಾದ ಸೃಷ್ಟಿಸಲು ಮುಂದಾಗಿರುವುದು ನಿಜಕ್ಕೂ ಹೇಯಕರವಾಗಿದೆ. ದೇಶದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ,… Read More ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ನಾಯಿಕೊಡೆಯಂತೆ ಹಬ್ಬಿರುವ ಇಂಜಿನೀಯರಿಂಗ್ ಕಾಲೇಜುಗಳು

ಇಂದು ಬೆಳಿಗ್ಗೆ ಎದ್ದು ವಿಜಯ ಕರ್ನಾಟಕ ಪತ್ರಿಕೆಯ ಮುಖ ಪುಟದ ಈ ವಿಷಯ ಓದುತ್ತಿದ್ದಂತೆಯೇ ಬಹಳ ದಿನಗಳಿಂದಲೂ ಬರೆಯಬೇಕೆಂದಿದ್ದ ವಿಚಾರಕ್ಕೆ ಪೂರಕವೆನಿಸಿ ಈ ಲೇಖನವನ್ನು ನಿಮ್ಮೊಂದಿಗೆ ಪ್ರಸ್ತುತ ಪದಿಸುತ್ತಿದ್ದೇನೆ. ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಸುಮಾರು 2500 ಎಂಜಿನಿಯರಿಂಗ್ ಕಾಲೇಜುಗಳು, 1400 ಪಾಲಿಟೆಕ್ನಿಕ್‌ಗಳಿವೆ. ಈ ಕಾಲೇಜುಗಳಿಂದಾಗಿ ಭಾರತದಲ್ಲಿ ವಾರ್ಷಿಕವಾಗಿ ಸರಿಸುಮಾರು 15 ಲಕ್ಷ ಎಂಜಿನಿಯರಿಂಗ್ ಪದವೀಧರರು ಹೊರಬರುತ್ತಿದ್ದಾರೆ. ಇನ್ನು ಕರ್ನಾಟಕದಲ್ಲೇ ಸುಮರು 542 ಎಂಜಿನಿಯರಿಂಗ್ ಕಾಲೇಜುಗಳಿದ್ದು ಅವುಗಳಲ್ಲಿ 134 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳದರೆ, ಖಾಸಗೀ ಕಾಲೇಜುಗಳೇ 407… Read More ನಾಯಿಕೊಡೆಯಂತೆ ಹಬ್ಬಿರುವ ಇಂಜಿನೀಯರಿಂಗ್ ಕಾಲೇಜುಗಳು

ನಾಯಿಗಳು ಕಂಬ ಇಲ್ಲವೇ ವಾಹನಗಳ ಟೈರಿನ ಮೇಲೇಕೆ ಮೂತ್ರ ವಿಸರ್ಜಿಸುತ್ತವೆ

ಮನುಷ್ಯ ಸಂಘ ಜೀವಿ. ಹಾಗಾಗಿ ಆತ ಒಬ್ಬಂಟಿಯಾಗಿರದೇ ಹೆಚ್ಚು ಜನರು ಇರುವ ಪ್ರದೇಶದಲ್ಲಿ ವಾಸಿಸುತ್ತಾನೆ. ಅದೇ ರೀತಿ ಅನೇಕ ಪ್ರಾಣಿಗಳನ್ನು ಪಳಗಿಸಿಕೊಂಡು ತನ್ನ ಸಾಕುಪ್ರಾಣಿಗಳಾಗಿಸಿಕೊಂಡು ಅವುಗಳನ್ನು ತನ್ನ ದೈನಂದಿನ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಾನೆ. ಹಾಗೆ ಸಾಕು ಪ್ರಾಣಿಗಳೆಂದಾಗ ಥಟ್ ಎಂದು ನೆನಪಾಗೋದೇ ನಾಯಿಗಳು. ಸ್ವಾಮಿ ನಿಷ್ಟೆಗೆ ಮತ್ತೊಂದು ಹೆಸರೇ ನಾಯಿಗಳು ಆಗಿರುವಾಗ, ಬಹುತೇಕರು ತಮ್ಮ ಮನೆಯಲ್ಲಿ ನಾಯಿಗಳನ್ನು ಮುದ್ದಾಗಿ ಸಾಕಿರುತ್ತಾರೆ. ಅದೇಷ್ಟೋ ಮನೆಗಳಲ್ಲಿ ನಾಯಿಗಳನ್ನು ತಮ್ಮ ಮನೆಯ ಒಬ್ಬ ಸದಸ್ಯರಂತೆಯೇ ಪ್ರೀತಿಸುತ್ತಾರೆ ಮತ್ತು ಅವುಗಳ ಅಗಲಿದಾಗ ತಮ್ಮ ಒಡಹುಟ್ಟಿದವರನ್ನು… Read More ನಾಯಿಗಳು ಕಂಬ ಇಲ್ಲವೇ ವಾಹನಗಳ ಟೈರಿನ ಮೇಲೇಕೆ ಮೂತ್ರ ವಿಸರ್ಜಿಸುತ್ತವೆ