ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಭಾರತದಲ್ಲಿ ಕ್ರಿಕೆಟ್ ಒಂದು ರೀತಿಯ ಧರ್ಮ ಎಂಬತಾಗಿ  ಅದರ ಹೊರತಾಗಿ ಉಳಿದ ಕ್ರೀಡೆಗಳ ಬಗ್ಗೆ ಪ್ರೋತ್ಸಾಹ ಅಷ್ಟಕಷ್ಟೇ. ಬಹುತೇಕ ಪೋಷಕರು ತಮ್ಮ ಮಕ್ಕಳು ಡಾಕ್ಟರ್ ಇಲ್ಲವೇ ಇಂಜಿನೀಯರ್ ಆಗಿ ವಿದೇಶಗಳಿಗೆ ಹೋಗಿ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದಿಸಿ ಐಶಾರಾಮ್ಯದ ಜೀವನವನ್ನು ನಡೆಸಿದರೆ ಸಾಕು ಎಂದು ಬಯಸುವವರೇ ಹೆಚ್ಚಾಗಿದ್ದಾರೆ. ಅಪರೂಪಕ್ಕೆ ಅಲ್ಲೊಂದು  ಇಲ್ಲೊಂದು ವಯಕ್ತಿಕ ಆಸಕ್ತಿಯುಳ್ಳವರು ಟಿನ್ನಿಸ್, ಶೂಟಿಂಗ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಈಜು, ಕುಸ್ತಿ, ವೇಯ್ಟ್ ಲಿಫ್ಟಿಂಗ್ ಮುಂತಾದ ಕ್ರೀಡೆಗಳಲ್ಲಿ ಅಷ್ಟೂ ಇಷ್ಟೋ ಸಾಧನೆಗಳನ್ನು ಮಾಡುವ… Read More ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಕಛೇರಿಯ ಮೊದಲ ದಿನದ ಅನುಭವ

ಮಾರ್ಚ್ 11, 2020 ಬುಧವಾರ ಸಂಜೆ ಸುಮಾರು5:30ರ ಸಮಯ ಕಛೇರಿಯ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಂತಹ ಸಮಯ. ನಾವು ನಾಲ್ಕೈದು ಜನ ಒಟ್ಟಿಗೆ ಒಂದೇ ಕಾರಿನಲ್ಲಿ (car pool) ಮಾಡುತ್ತಿದ್ದಾಗ ಮೊಬೈಲಿನಲ್ಲಿ ಈ-ಮೇಲ್ ಬಂದ ಶಬ್ಧ ಕೇಳಿ ಯಾರಪ್ಪಾ ಈಗ ಮೇಲ್ ಕಳುಹಿಹಿರುವವರು? ಎಂದು ಮೋಬೈಲ್ ನೋಡುತ್ತಲೇ ಒಂದು ಕ್ಷಣ ಎದೆ ಝಲ್ ಎಂದಿದ್ದಂತೂ ಸುಳ್ಳಲ್ಲ. ನಮ್ಮ ಕಛೇರಿಯ ಹತ್ತಿರವೇ ಇದ್ದ ಕೆಲವು ಸಹೋದ್ಯೋಗಿಗಳು ವಾಸಿಸುತ್ತಿದ್ದಂತಹ ಅಪಾರ್ಟ್ಮೆಂಟಿನ ಕೆಲವರಿಗೆ ಕೊರೋನಾ ಸೋಂಕು ಧೃಢ ಪಟ್ಟಿರುವ ವಿಷಯ ತಿಳಿದು… Read More ಕಛೇರಿಯ ಮೊದಲ ದಿನದ ಅನುಭವ

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು.  ಅವನು ತನ್ನ ಸುಖಃ ಮತ್ತು ದುಃಖಗಳನ್ನು  ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ  ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ,  ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಜನತಾದಳ, ಜೆಡಿಎಸ್, ಕುಮಾರಸ್ವಾಮಿ, ತುಷ್ಟೀಕರಣ, ಕಾಂಗ್ರೇಸ್, ಹಿಂದೂಗಳು, ಹಿಂದು, ಮುಸ್ಲಿಂ, ಮುಸಲ್ಮಾನರು, ಕಿಂಗ್ ಮೇಕರ್, ರಾಜಕೀಯ, ಪಕ್ಷ, ಧರ್ಮ, ಇಬ್ರಾಹಿಂ, ಸಿ ಎಂ ಇಬ್ರಾಹಿಂ, ಸಿದ್ದರಾಮಯ್ಯ
Read More ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ

ಸಾಧಾರಣವಾಗಿ ಹಿಂದಿನಕಾಲದಲ್ಲಿ ಮಕ್ಕಳಿರಲವ್ವಾ ಮನೆ ತುಂಬಾ ಎನ್ನುವ ಗಾದೆ ಮಾತನ್ನು ಸಹಜವಾಗಿ ಕೇಳಿರುತ್ತಿದ್ದೆವು. ಅಂದೆಲ್ಲಾ ಮನೆ ತುಂಬಾ ಹೇಗೆ ಮಕ್ಕಳು ಇರುತ್ತಿದ್ದರೋ ಅದೇ ರೀತಿ ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ ಎನ್ನುವುದನ್ನೂ ಅಕ್ಷರಶಃ ಪಾಲಿಸಿಕೊಂಡು ಬರುತ್ತಿದ್ದರು. ಮನೆ ಮುಂದೆ ಅಥವಾ ಕೈ ತೋಟದಲ್ಲಿ ತೆಂಗಿನ ಮರ, ಹೂವು, ಹಣ್ಣುಗಳ ಗಿಡಗಳಿದ್ದರೆ ಮನೆಗೆ ಅದೇನೋ ಶೋಭೆ. ಆ ಮರ ಗಿಡಗಳ ನಿತ್ಯಹರಿದ್ವರ್ಣ ಬಣ್ಣ ಮನೆಗೆ ವಿಶೇಷ ಕಳೆಯನ್ನು ನೀಡುವುದಲ್ಲದೇ, ತರಕಾರಿ ಹೂವು ಹಣ್ಣು ಕಾಯಿಗಳನ್ನು ಕೊಡುವುದರ… Read More ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ

ಎರಡು ಕೈ ಸೇರಿದರೆ ಮಾತ್ರವೇ ಚಪ್ಪಾಳೆ.

ಕಳೆದ ಎರಡ್ಮೂರು ತಿಂಗಳುಗಳಿಂದಲೂ ಶಾಲಾ ಕಾಲೇಜಿನ ಉಡುಪಿನ ವಿಷಯದಲ್ಲಿ ಉಡುಪಿಯಲ್ಲಿ ಸಣ್ಣದಾಗಿ ಕೆಲ ಮತಾಂಧ ಮುಸಲ್ಮಾನರು ಆರಂಭಿಸಿದ ತಿಕ್ಕಾಟ ರಾಜ್ಯಾದ್ಯಂತ ಈ ಪರಿಯಾಗಿ ಹಿಂದೂಗಳನ್ನು ಜಾಗೃತ ಗೊಳಿಸುತ್ತದೆ ಎಂಬುದರ ಅರಿವಿಲ್ಲದೇ ಅವಡು ಕಚ್ಚಿಕೊಳ್ಳುವ ಪರಿಸ್ಥಿತಿಗೆ ಬಂದು ಬೆಣೆ ತೆಗೆಯಲು ಹೋಗಿ ಬಾಲ ಸಿಕ್ಕಿಸಿಕೊಂಡ ಮಂಗನಂತಾಗಿದೆ ಅವರ ಸದ್ಯದ ಪರಿಸ್ಥಿತಿ ಎಂದರೂ ತಪ್ಪಾಗದು. 1947ರಲ್ಲಿ ಧರ್ಮಾಧಾರಿತವಾಗಿಯೇ ಈ ದೇಶ ಇಬ್ಬಗವಾಗಿ ಮುಸಲ್ಮಾನರಿಗೆ ಪೂರ್ವ ಮತ್ತು ಪಶ್ವಿಮ ಪಾಕಿಸ್ಥಾನಗಳು ಉದಯವಾಗಿ ಹಿಂದೂಗಳಿಗೆ ಹಿಂದೂಸ್ಥಾನ ಎಂಬುದಾಗಿ ಇದ್ದರೂ, ಈಶ್ವರ ಅಲ್ಲಾ ತೇರೇ… Read More ಎರಡು ಕೈ ಸೇರಿದರೆ ಮಾತ್ರವೇ ಚಪ್ಪಾಳೆ.

ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ

ಮಾರ್ಚ್ 10, 2022 ಶುಕ್ರವಾರದಂದು ಪ್ರಪಂಚಾದ್ಯಂತ ಹರಡಿರುವ ಬಹುತೇಕ ಭಾರತೀಯರ ಚಿತ್ತವೆಲ್ಲಾ ಇದ್ದದ್ದೇ ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಮತ್ತು ಗೋವಾ ಪಂಚರಾಜ್ಯಗಳ ಚುನಾವಣಾ ಫಲಿತಾಂಶದತ್ತ. ಚುನಾವಣೆಯ ಪೂರ್ವೋತ್ತರ ಮತ್ತು ಚುನಾವಣೆಯ ನಂತರದ ಎಕ್ಸಿಟ್ ಪೋಲಿನಲ್ಲಿ ಪಂಜಾಬಿನಲ್ಲಿ ಸರಳ ಬಹುಮತದೊಂದಿಗೆ ಆಮ್ ಆದ್ಮೀ ಪಕ್ಷ, ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಸರಳ ಬಹುಮತ ಗಳಿಸುತ್ತದೆ ಹಾಗೂ ಉತ್ತರಾಖಂಡ್ ಮತ್ತು ಗೋವಾದಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿಯ ನಡುವೆ ಹಣಾಹಣಿಯ ಸ್ಪರ್ಥೆ ಏರ್ಪಟ್ಟು ಅತಂತ್ರವಾಗಬಹುದು ಎಂದೇ ಬಹುತೇಕ ಸಮೀಕ್ಷೆಗಳು… Read More ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ