ಪ್ರಿಯಾಂಕ್ ಖರ್ಗೆ ಮುಖ(ಗರ್ವ)ಭಂಗ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎನ್ನುವ ಸುಂದರವಾದ ಮಾತು ಕನ್ನಡದಲ್ಲಿದ್ದು, ಎನೋ ಮಾಡಲು ಹೋಗಿ ಏನೋ ಮಾಡಿದ,  ಬೆಣೆ ತೆಗೆಯೋದಿಕ್ಕೆ ಹೋಗಿ ಬಾಲ ಸಿಗಿಸಿಕೊಂಡಂತೆ, ಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ, ಸುಮ್ಮನಿರಲಾದದೇ ಇರುವೆ ಬಿಟ್ಟುಕೊಂಡಂತೆ, ಕೋಲು ಕೊಟ್ಟು ಹೊಡೆಸಿಕೊಂಡಂತೆ ಎನ್ನುವ ಗಾದೆಗಳೂ ಸಹಾ ಇದ್ದು, ಈ ಎಲ್ಲಾ ಗಾದೆಗಳಿಗೂ ಅನ್ವಯವಾಗುವಂತೆ  ಧಾರವಾಡ ಹೈಕೋರ್ಟಿನ ನ್ಯಾಯಾಧೀಶರ ನೆನ್ನೆಯ ಮಧ್ಯಂತರ ಆದೇಶವ  ಸಿದ್ದರಾಮಯ್ಯನವರ ರಾಜ್ಯ ಸರ್ಕಾರ ಅದರಲ್ಲೂ ಟ್ರೋಲಿಂಗ್ ಮಂತ್ರಿ ಮತ್ತು  first class idiot (ಹಿಮಂತ ಬಿಸ್ವಾಸ್… Read More ಪ್ರಿಯಾಂಕ್ ಖರ್ಗೆ ಮುಖ(ಗರ್ವ)ಭಂಗ

ಟ್ರಾವೆಲ್ಸ್ ಮಾಫಿಯಾ!

2025ರ ಅಕ್ಟೋಬರ್ 24ರ ಮುಂಜಾನೆ ಹೈದರಾಬಾದಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗೀ ಬಸ್ ಮತ್ತು ಬೈಕ್ ನಡುವೆ ಆದ ಅಪಘಾತದಿಂದಾಗಿ ಸುಮಾರು ಸುಖವಾಗಿ ನಿದ್ರಿಸುತ್ತಿದ್ದ ಸುಮಾರು 20 ಜನರು ಗುರುತಿಸಲಾಗದಷ್ಟು ಸುಟ್ಟು ಕರುಕಲಾಗಿರುವ ಹಿಂದಿರುವ ಟ್ರಾವೆಲ್ಸ್ ಮಾಫೀಯಾದ ಕರಾಳ ಕಥನ ಇದೋ ನಿಮಗಾಗಿ… Read More ಟ್ರಾವೆಲ್ಸ್ ಮಾಫಿಯಾ!

ವಿಶ್ವ ಅಂಚೆ ದಿನ

ಪ್ರತೀ ವರ್ಷ ಅಕ್ಟೋಬರ್ 9 ರಂದು ವಿಶ್ವ ಅಂಚೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಅಂಚೇ ಚೀಟಿಗಳನ್ನು ಎಂದು ಮತ್ತು ಏಕೆ ಆರಂಭಿಸಲಾಯಿತು? ಭಾರತದಲ್ಲಿ ಯಾರು ಮತ್ತು ಎಂದು ಅಂಚೆ ವ್ಯವಸ್ಥೆಯನ್ನು ಜಾರಿಗೆ ತಂದರು ಎನ್ನುವುದರ ಜೊತೆಗೆ ನನ್ನ ವಯಕ್ತಿಕ ಜೀವನದಲ್ಲಿ ಅಂಚೆ ಕಛೇರಿಯ ಮಹತ್ವದ ಕುರಿತಾದ ರೋಚಕತೆ ಇದೋ ನಿಮಗಾಗಿ
Read More ವಿಶ್ವ ಅಂಚೆ ದಿನ

ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ನೆಚ್ಚಿನ ಕ್ರಿಕೆಟ್ ಅಂಪೈರ್ ಡಿಕಿ ಬರ್ಡ್ ಇನ್ನಿಲ್ಲಾ!

ಕ್ರಿಕೆಟ್ಟಿನ ಅಂಪೈರ್ ಆಗಿದ್ದ ಹೆರಾಲ್ಡ್ ಡೆನ್ನಿಸ್ ಬರ್ಡ್, ಡಿಕ್ಕಿ ಬರ್ಡ್ ಆಗಿದ್ದು ಹೇಗೇ? ಅವರಿಗೂ LBWಗೂ ಎಣ್ಣೇ ಸೀಗೇಕಾಯಿ ಸಂಬಂಧ ಏಕೇ? ಮೈದಾನದಲ್ಲೇ ಗವಾಸ್ಕರ್ ಅವರ ಕೂದಲು ಕತ್ತರಿಸಿದ್ದು ಏಕೇ? 1983 ವರ್ಲ್ಡ್ ಕಪ್ ಫೈನಲ್ಲಿನಲ್ಲಿ ಕಳೆದು ಕೊಂಡಿದ್ದ ತಮ್ಮ ಟೋಪಿಯನ್ನು ಮತ್ತೆ ಕಂಡಿದ್ದು ಎಲ್ಲಿ?ನೆನ್ನೆಯಷ್ಟೇ ನಿಧನರಾದ ಶ್ರೀ ಡಿಕ್ಕಿ ಬರ್ಡ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ರೋಚಕತೆಗಳು ಇದೋ ನಿಮಗಾಗಿ… Read More ನೆಚ್ಚಿನ ಕ್ರಿಕೆಟ್ ಅಂಪೈರ್ ಡಿಕಿ ಬರ್ಡ್ ಇನ್ನಿಲ್ಲಾ!

ಪತ್ನಿಯರ ಕೃತಜ್ಞತಾ(ಮೆಚ್ಚುಗೆಯ) ದಿನ

ಪ್ರತೀ ವರ್ಷ ಸೆಪ್ಟೆಂಬರ್ 3ನೇ ಭಾನುವಾರದಂದು ಆಚರಿಸಲಾಗುವ ಪತ್ನಿಯ ಮೆಚ್ಚುಗೆಯ ದಿನ ಅರ್ಥಾತ್ Wife Appreciation Day ಎಂದರೆ ಏನು? ಅದರ ಉದ್ದೇಶ ಏನು? ಆ ಆಚರಣೆಯ ಹಿಂದಿರುವ ಘನ ಘೋರ ಸತ್ಯಾಸತೆಗಳ ವಸ್ತುನಿಷ್ಠ ಪರಿಚಯ ಇದೋ ನಿಮಗಾಗಿ… Read More ಪತ್ನಿಯರ ಕೃತಜ್ಞತಾ(ಮೆಚ್ಚುಗೆಯ) ದಿನ

ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲಾ!! 

ಕಳೆದ ಎರಡು ಮೂರು ತಿಂಗಳುಗಳಿಂದಲೂ ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ಮತ್ತು ಹಿಂದೂಗಳ ಮೇಲೆ ಅವ್ಯಾಹತವಾಗಿ ಆಗುತ್ತಿರುವ ದೌರ್ಜ್ಯನದ ಕರಾಳ ಕಥನ ಇದೋ ನಿಮಗಾಗಿ… Read More ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲಾ!! 

ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?