ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ನಿಮಗೆಲ್ಲಾ ಗೊತ್ತಿರುವಂತೆ ನಮ್ಮ ವಿದ್ಯಾರಣ್ಯಪುರದಲ್ಲಿ ಪ್ರತೀ ತಿಂಗಳ 2ನೇ ಮತ್ತು4ನೇ ಭಾನುವಾರ ಸಾವಯವ ಸಂತೆ ಸುಮಾರು 3 ವರ್ಷಗಳಿಂದಲೂ ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದ್ದು ಲಾಕ್ಡೌನ್ ಸಮಯದಲ್ಲಿ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿತ್ತು. ಹಂತ ಹಂತವಾಗಿ ಲಾಕ್ದೌನ್ ತೆರೆದ ನಂತರ ಸಂತೆ ಪುನರ್ ಅರಂಭಿಸಿದರೂ ಹಿಂದಿನಷ್ಟು ಜನ ಸಂದಣೆ ಇಲ್ಲದೇ ಹೋದರೂ ಗ್ರಾಹಕರಿಗೂ ಮತ್ತು ವ್ಯಾಪಾರಿಗಳಿಗೂ ಮೆಚ್ಚುವಂತೆ ನಡೆದುಕೊಂಡು ಹೋಗುತ್ತಿತ್ತು. ಎರಡು ವಾರಗಳ ಹಿಂದೆ ವಾರಾಂತ್ಯದ ಕರ್ಫೂ ಇದ್ದರೂ, ಜನರು ಎಂದಿನಂತೆ ಬಂದಿದ್ದ ಕಾರಣ ಈ ವಾರ ಹೇಗೂ… Read More ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಗೋವು ಕಳ್ಳರು

ಹೇಳಿ ಕೇಳಿ ಮನುಷ್ಯ ಸಂಘ ಜೀವಿ. ಹಾಗಾಗಿಯೇ ತಾನೊಬ್ಬನೇ ಒಂಟಿಯಾಗಿ ಇರಲು ಸಾಧ್ಯವಿರದೇ ಅನೇಕರ ಜೊತೆಗೆ ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಒಂದು ಕಡೆ ವಾಸಿಸಲು ಆರಂಭಿಸಿದ ಕಾರಣದಿಂದಲೇ ಊರು ಮತ್ತು ಕೇರಿಗಳು ಆರಂಭವಾಯಿತು. ಕೇವಲ ಮನುಷ್ಯರೇ ತನ್ನೊಂದಿಗೆ ಇದ್ದರೆ ಸಾಲದು ತನ್ನ ಜೊತೆ ಪಶು ಪ್ರಾಣಿ ಪಕ್ಷಿಗಳೂ ಇದ್ದರೆ ಚೆನ್ನಾ ಎಂದೆನಿಸಿದಾಗ ಆತ ಕಾಡಿನಿಂದ ಸಾಧು ಪ್ರಾಣಿಗಳನ್ನು ಹಿಡಿದು ತಂದು ಅವುಗಳನ್ನು ಪಳಗಿಸಿ ತನ್ನ ಸಾಕು ಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಲ್ಲದೇ, ಅವುಗಳನ್ನು ತನ್ನ ದಿನನಿತ್ಯದ ಜೀವನ ಪದ್ದತಿಗಳಲ್ಲಿ ಭಾಗವಾಗುವಂತೆ… Read More ಗೋವು ಕಳ್ಳರು

ಆಂತರಿಕ ಹಿತಶತ್ರುಗಳು

ಮೊನ್ನೆ ಪಂಜಾಬಿನಲ್ಲಿ ವಿವಿಧ ಯೋಜನೆಗಳನ್ನು ಉಧ್ಘಾಟಿಸುವ ಸಲುವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ನಿಗಧಿಯಂತೆ ಹೆಲಿಕ್ಯಾಪ್ಟರಿನಲ್ಲಿ ಪ್ರಯಾಣಿಸಲು ನಿರ್ಧಾರವಾಗಿದ್ದರೂ, ಹವಾಮಾನದ ವೈಪರೀತ್ಯದಿಂದಾಗಿ ಕೂಡಲೇ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಲು ನಿರ್ಧರಿಸಿ, ಆದರ ಸಂಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿ ಅವರ ರಕ್ಷಣೆಯ ಜವಾಬ್ಛಾರಿಯನ್ನು ನೋಡಿಕೊಳ್ಳಲು ಸೂಚಿಸಲಾಗಿರುತ್ತದೆ. ನಂತರ ವಿವಿಧ ಕಾರಣಗಳಿಂದಾಗಿ ನಮ್ಮ ಪ್ರಧಾನ ಮಂತ್ರಿಗಳನ್ನು ರಸ್ತೆಯ ಮಾರ್ಗದ ಮಧ್ಯದಲ್ಲೇ ಸುಮಾರು 15-20 ನಿಮಿಷಗಳ ಕಾಲ ಮೇಲ್ಸೇತುವೆ ಮೇಲೆ ತಡೆದು ನಿಲ್ಲಿಸುವ ಮೂಲಕ ಈ ದೇಶದಲ್ಲಿ ಹಿಂದೆಂದೂ ಕಾಣದ ವಿಛಿದ್ರಕಾರಿ… Read More ಆಂತರಿಕ ಹಿತಶತ್ರುಗಳು

ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ

ಮಹಾರಾಷ್ಟ್ರದಲ್ಲಿ ಸಿಂಧೂ ತಾಯಿ ಎಂದರೆ ಅನಾಥರ ಪಾಲಿನ ಆಯಿ ಎಂದೇ ಖ್ಯಾತಿ ಪಡೆದಿದ್ದವರು. ಸುಮಾರು 50 ವರ್ಷಗಳಿಂದಲೂ  ಅನಾಥ ಮಕ್ಕಳಿಗೆ ಆಶ್ರಯ ನೀಡುವ ಮೂಲಕ ದಿಕ್ಕು ದೆಸೆ ಇಲ್ಲದ ಸಾವಿರಾರು ಅನಾಥ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡಿ ಅವರಿಗೆ ಸೂಕ್ತವಾದ ವಿದ್ಯಾಭ್ಯಾಸವನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ಮಾಡಿರುವ ಕಾರಣ ಆಕೆ ತನಗೆ  207 ಅಳಿಯಂದಿರು ಮತ್ತು 36 ಸೊಸೆಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ನವೆಂಬರ್ 14, 1948 ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಿಂಧು… Read More ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು ಈ ಮಾತನ್ನು ನಮ್ಮ ಹಿರಿಯರು ಬಹುಶಃ ಮುಂದೊಂದು ದಿನ ಸ್ವಘೋಷಿತ ನಾದಬ್ರಹ್ಮ, ಮಹಾಗುರು ಎಂಬ ಬಿರುದಾಂಕಿತ ಗಂಗರಾಜು ಎಂಬ ದುರಹಂಕಾರ ಅವಿವೇಕಿಗೆಂದೇ ಬರೆದಿರಬೇಕು ಎಂದರು ಅತಿಶಯವಲ್ಲ. ಒಮ್ಮೆ ಮಾಡಿದರೆ ತಪ್ಪು ಪುನಃ ಪುನಃ ಅದೇ ತಪ್ಪನ್ನು ಮಾಡಿದಲ್ಲಿ ಪ್ರಮಾದ ಎಂದಾಗುತ್ತದೆ ಎನ್ನುವ ಸಾಮಾನ್ಯ ಜ್ಞಾನ ಗಂಗರಾಜುವಿನ ಅರಿವಿಗೆ ಬರಲಿಲ್ಲವೇ? ಕೆಲ ದಿನಗಳ ಹಿಂದೆಯಷ್ಟೇ ತನ್ನ ಸುತ್ತಲೂ ಇರುವ ವಂದಿಮಾಗಧರನ್ನು ಮೆಚ್ಚಿಸಲು ಮತ್ತವರ ಚಪ್ಪಾಳೆಗಾಗಿ ಓತಪ್ರೋತವಾಗಿ ಪೇಜಾವರ ಶ್ರೀಗಳು, ಬಿಳಿಗಿರಿರಂಗ… Read More ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?

ಅದು ಎಪ್ಪತ್ತರ ದಶಕ ನಾನು ಸರ್ಕಾರೀ ಪ್ರಾಥಮಿಕ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾಗ, ನಮ್ಮ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ರುಕ್ಮಿಣಿಯ ಮಗ ಉಮೇಶ, ನನ್ನ ಕೂದಲು ಕತ್ತರಿಸುತ್ತಿದ್ದ ನವೀನ್ ಸಲೂನ್ ಅಂಗಡಿಯವರ ಮಗ ನವೀನ, ನಾಗರಾಜ ಶೆಟ್ಟರ ಮಗ ರಂಗನಾಥ, ಸೈಕಲ್ ಶಾಪ್ ಶಫಿಯವರ ಮಗ ಅಬ್ದುಲ್ಲಾ ಎಲ್ಲರೂ ಒಟ್ಟಿಗೇ ಒಂದೇ ತರಗತಿಯಲ್ಲಿ ಪಕ್ಕ ಪಕ್ಕದಲ್ಲಿಯೇ ಕುಳಿತುಕೊಂಡು ಓದುತ್ತಿದ್ದೆವು. ಅಮ್ಮಾ ಬಟ್ಟೆ ಹಾಕಿ ಎಣ್ಣೆ ಹಚ್ಚಿ ಬೈತಲೆ ತೆಗೆದು ಕೂದಲು ಬಾಚಿದರೆ ಹೆಗಲ ಮೇಲೊಂದು ಹಡಪ, ಆ… Read More ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?

ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?

ಕಳೆದ ಒಂದು ವಾರದಲ್ಲಿ ಭಾರತೀಯ ಮೂಲದ ಇಬ್ಬರು ಹೆಸರುಗಳು ಎಲ್ಲೆಡೆಯಲ್ಲೂ ಪ್ರಸಿದ್ದಿ ಪಡೆದಿತ್ತು. ಮೊದಲನೆಯದ್ದು ಭಾರತೀಯ ಮೂಲದ ಅಮೆರಿಕನ್ ಪರಾಗ್ ಅಗರವಾಲ್, ಟ್ವಿಟರ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾದರೆ, ಎರಡನೆಯದ್ದು ಮುಂಬೈನಲ್ಲಿ ಹುಟ್ಟಿ ಬಾಲ್ಯದಲ್ಲಿಯೇ ಕುಟುಂಬದೊಂದಿಗೆ ನ್ಯೂಜಿಲೆಂಡಿಗೆ ಹೋಗಿ ಅಲ್ಲಿಯ ಕ್ರಿಕೆಟ್ ತಂಡದ ಭಾಗವಾಗಿ ಭಾರತದ ವಿರುದ್ದ ಮುಂಬೈ ಕ್ರಿಕೆಟ್ ಟೆಸ್ಟಿನ ಮೊದಲನೇ ಇನ್ನಿಂಗ್ಸಿನಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವ ದಾಖಲೆಯನ್ನು ಸರಿಗಟ್ಟಿದ ಅಜಾಜ್ ಪಟೇಲ್ ಬಗ್ಗೆ. ಪ್ರತೀ ಬಾರಿಯೂ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಾಗತಿಕ… Read More ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?