ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಅಮ್ಮನ ಮಡಿಲು

ಅಮ್ಮಾ= ಅ+ಮ+ಮ+ಆ. ಅಕ್ಕರೆಯಿಂದ , ಮಮತೆ ಮತ್ತು ಮಮಕಾರದಿಂದ, ಆರೈಕೆ ಮಾಡುವವಳೇ ಅಮ್ಮಾ. ಜಗತ್ತಿನಲ್ಲಿ ಯಾರಿಗೇ ಆಗಲಿ ಅಥವಾ ಯಾವುದಕ್ಕೇ ಆಗಲಿ ಪರ್ಯಾಯ ಸಿಗಬಹುದೇನೋ ಆದರೆ ಅಮ್ಮನಿಗೆ ಮಾತ್ರ ಪರ್ಯಾಯವೇ ಇಲ್ಲಾ. ಆಕೆ ಮಾತ್ರಾ ಅದ್ವಿತೀಯಳು, ಅನುಕರಣಿಯಳು, ಸದಾವಂದಿತಳು. ತಾಯಿ ಇಲ್ಲದೇ ಜಗವಿಲ್ಲಾ. ತಾಯಿ ಇಲ್ಲದೇ ನಾವಿಲ್ಲ. ಜನ್ಮ‌ ಕೊಟ್ಟ ತಾಯಿ ಮತ್ತು ಆಶ್ರಯ ನೀಡುತ್ತಿರುವ ಭೂಮಿ ತಾಯಿಗೆ ಪರ್ಯಾಯವೇ ಇಲ್ಲ‌. ಹಾಗಾಗಿ ಅವರಿಬ್ಬರೂ ಸದಾಕಾಲವೂ ಪೂಜ್ಯರು‌ ವಂದಿತರು ಮತ್ತು ಆದರಣೀಯರೇ ಸರಿ. ಒಂಭತ್ತು ತಿಂಗಳು ತನ್ನ… Read More ಅಮ್ಮನ ಮಡಿಲು

ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ

ಸಮೀರ್ ವಾಂಖೆಡೆ

ವಾಂಖೆಡೆ ಎಂಬ ಹೆಸರು ಕೇಳಿದ ಕೂಡಲೇ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಾಗೋದೇ, ಮುಂಬೈನಲ್ಲಿರುವ ಸುಪ್ರಸಿದ್ದ ವಾಂಖೆಡೆ ಕ್ರೀಡಾಂಗಣ. 1974 ರಲ್ಲಿ ಮುಂಬೈ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿದ್ದ ಬ್ಯಾರಿಸ್ಟರ್ ಶೇಷರಾವ್ ವಾಂಖೆಡೆ ನೆನಪಿನಾರ್ಥ ಆ ಕ್ರೀಡಾಂಗಣಕ್ಕೆ ವಾಂಖೆಡೆ ಕ್ರೀಡಾಂಗಣ ಎಂಬ ಹೆಸರನ್ನಿಡಲಾಗಿದೆ. ಆದರೆ ಕಳೆದ ಎರಡು ಮೂರು ವಾರಗಳಿಂದ ದೇಶಾದ್ಯಂತ ಪ್ರಚಲಿವಿರುವ ಮತ್ತೊಂದು ಹೆಸರೇ ಸಮೀರ್ ವಾಂಖೆಡೆ. ಯಾರೀ ಸಮೀರ್ ವಾಂಖೆಡೆ? ಅವರ ಸಾಧನೆಗಳೇನು? ಅವರ ಹೆಸರು ಈಗ ಏಕೆ ಪ್ರಚಲಿತದಲ್ಲಿದೆ? ಎಂಬುದನ್ನು ಸವಿವರವಾಗಿ ತಿಳಿಯೋಣ. 2004ರ… Read More ಸಮೀರ್ ವಾಂಖೆಡೆ

ಕನ್ಯಾದಾನ ಮತ್ತು ಅಸಹಿಷ್ಣುತೆ

ಕಳೆದ ವಾರಾಂತ್ಯದಲ್ಲಿ #Nobindi_Nobusiness ಎಂಬ ಲೇಖನವೊಂದನ್ನು ಬರೆದು ಅದರಲ್ಲಿ ಮಾಧ್ಯಮ ಮತ್ತು ಜಾಹೀರಾತುಗಳ ಮೂಲಕ ಹೇಗೆ ನಮ್ಮ ಹಿಂದೂ ಹಬ್ಬಗಳನ್ನು ಅವಹೇಳನ ಮಾಡಲಗುತ್ತಿದೆ ಹಾಗೂ ತಿರುಚಲಾಗುತ್ತಿದೆ ಎಂಬುದನ್ನು ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದೆ. ಈ ಲೇಖನವನ್ನು ಸಾಮಾಜಿಕ ಜಾಲತಾಣ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಲವರೊಡನೆ ಹಂಚಿಕೊಂಡಿದ್ದೆ. ಇಡೀ ಲೇಖನ ಯಾರದ್ದೇ ವಯಕ್ತಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಹಿಂದೂ ಧರ್ಮದ ಬಗ್ಗೆ corporate company ಗಳಿಗೆ ಇರುವ ತಾತ್ಸಾರ, ನಮ್ಮ ಆಚರಣೆಗಳ ಬಗ್ಗೆ ತೋರುವ ಅಸಡ್ಡೆ ಮತ್ತು ತಾರತಮ್ಯವನ್ನು… Read More ಕನ್ಯಾದಾನ ಮತ್ತು ಅಸಹಿಷ್ಣುತೆ

#NoBindi_NoBusiness

ಅರೇ ಇದೇನಿದು ಇಂತಹ ಶೀರ್ಷಿಕೆ? ಜನರನ್ನು ಹೀಗೆ ಧರ್ಮಾಧಾರಿತವಾಗಿ ಕೆರಳುಸಿತ್ತಿದ್ದೀರಿ ಎಂದು ಭಾವಿಸುತ್ತಿದ್ದೀರಾ? ಅರೇ ಇದೇನಿದು ಹೀಗೆ ಕೋಮುವಾದವನ್ನು ಹರಡುತ್ತಿದ್ದೇನೆ ಎಂದು ಭಾವಿಸಿದ್ದೀರಾ? ಖಂಡಿತವಾಗಿಯೂ ಅಂತಹ ಪ್ರಯತ್ನವಾಗಿರದೇ ನಮ್ಮ ಸುತ್ತಮುತ್ತಲಿನವರು ನಮ್ಮ ಹಿಂದುಗಳ ಹೃದಯ ವೈಶಾಲ್ಯತೆಯನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳುತಿದ್ದಾರೆ ಎಂಬುದನ್ನು ಕೆಲವು ಉದಾಹರಣೆಯ ಮುಖಾಂತರ ವಿವರಿಸುತ್ತಿದ್ದೇನೆ ಅಷ್ಟೇ. ದಸರ ಮತ್ತು ದೀಪಾವಳಿ ಹಿಂದೂಗಳ ಪವಿತ್ರ ಹಬ್ಬ. ಈ ಹಬ್ಬಗಳನ್ನು ಅತ್ಯಂತ ಸಡಗರ ಸಂಭ್ರಮಗಳಿಂದ ಹಿಂದೂಗಳು ಆಚರಿಸುತ್ತಾರೆ. ಈ ಹಬ್ಬದ ಆಚರಣೆ ಎಷ್ಟು ಚೆನ್ನಾಗಿ ಅಗುತ್ತದೆಯೋ? ಅದೇ… Read More #NoBindi_NoBusiness

ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ