ಅರ್ನಾಬ್ ಗೋಸ್ವಾಮೀ ಬಂಧನದ ಕುರಿತಂತೆ ವಸ್ತುನಿಷ್ಠ ವಿಶ್ಲೇಷಣೆ

ಈಗಾಗಾಲೇ ಎಲ್ಲರಿಗೂ ತಿಳಿದಿರುವಂತೆ ಎರಡು ದಿನಗಳ ಹಿಂದೆ ಖ್ಯಾತ ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿಯವರನ್ನು ಮುಂಬೈ ಪೋಲಿಸರು ರಾತ್ರೋ ರಾತ್ರಿ ಅವರ ಮನೆಯಿಂದ ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ. ಈ ಕುರಿತಂತೆ ದೇಶದಲ್ಲಿ ಭೂಕಂಪವೇ ಆಗಿಹೋದಂತೇ ಪತ್ರಿಕಾ ವೃತ್ತಿ ಧರ್ಮಕ್ಕೇ ಕೊಳ್ಳಿ ಬಿದ್ದಂತಾಗಿದೆ ಎಂದು ಕೆಲವು ಮಾಧ್ಯಮಗಳು ಬಿಂಬಿಸಿದರೇ, ಅರ್ನಾಬ್ ಅವರ ವಿರೋಧಿ ಮಾಧ್ಯಮಗಳು ಪೋಲೀಸರ ಕ್ರಮವನ್ನು ಸಮರ್ಥನೆ ಮಾಡಿಕೊಳ್ಳುತ್ತಿವೆ. ಇಬ್ಬರ ಪರವಾಗಿಯೂ ಎಗ್ಗಿಲ್ಲದೇ, ದಿನದ 24 ಗಂಟೆಗಳೂ ಜೋರು ಗಂಟಲಿನ ಚರ್ಚೆ ಎಂಬ… Read More ಅರ್ನಾಬ್ ಗೋಸ್ವಾಮೀ ಬಂಧನದ ಕುರಿತಂತೆ ವಸ್ತುನಿಷ್ಠ ವಿಶ್ಲೇಷಣೆ

ಆಟಗಾರರ ಆಯ್ಕೆ ಮತ್ತು ಆಟಗಾರರ ವರ್ತನೆ

ಕ್ರಿಕೆಟ್ ಪ್ರಿಯರಿಗೆಲ್ಲರಿಗೂ ನೆನಪಿರುವಂತೆ ಎಂಭತ್ತರ ದಶಕದಲ್ಲಿ ಪಂಜಾಬ್ ಪರವಾಗಿ ಆಡುತ್ತಿದ್ದ ಎಡಗೈ ಸ್ಪಿನ್ನರ್ ರಾಜೇಂದರ್ ಸಿಂಗ್ ಗೋಯಲ್ ರಣಜೀ ಪಂದ್ಯಾವಳಿಗಳಲ್ಲಿ 637 ವಿಕೆಟ್ ಪಡೆದಿರುವ ದಾಖಲೆಯನ್ನು ಇದುವರೆಗೂ ಯಾರೋಬ್ಬರಿಗೂ ಮುರಿಯುವುದಿರಲಿ ಅದರ ಹತ್ತಿರಕ್ಕೂ ಬರಲು ಸಾಧ್ಯವಾಗಿಲ್ಲ. ಅದೇ ರೀತಿ ದೆಹಲಿ ತಂಡಕ್ಕೆ ಆಡುತ್ತಿದ್ದ ಭಾಸ್ಕರ್ ಪಿಳ್ಳೆ ದೇಶೀಯ ಕ್ರಿಕೆಟ್ಟಿನಲ್ಲಿ ಸಾವಿರಾರು ರನ್ನುಗಳ ಸರದಾರ. ಭಾರತ ಕ್ರಿಕೆಟ್ ತಂಡದ ಹೆಸರಾಂತ ಆರಂಭಿಕ ಆಟಗಾರ ಸುನೀಲ್ ಗವಾಸ್ಕರ್ ಕ್ರಿಕೆಟ್ಟಿನಿಂದ ನಿವೃತ್ತಿ ಹೊಂದಿದಾಗ ಆವರ ಸ್ಥಾನವನ್ನು ತುಂಬುವ ಸಾಮರ್ಥ್ಯ ಯಾರಿಗಿದೇ ಎಂದು… Read More ಆಟಗಾರರ ಆಯ್ಕೆ ಮತ್ತು ಆಟಗಾರರ ವರ್ತನೆ

ಆಧುನಿಕ ಭಗೀರಥ ರಾಜಶೇಖರ್(ರಾಜಾ)

ಅದು ಎಂಭತ್ತರ ದಶಕದ ಸಮಯ. ನನ್ನ ವಿದ್ಯಾಭ್ಯಾಸದ ಸಲುವಾಗಿ ನಾವು ನೆಲಮಂಗಲದಿಂದ ಬೆಂಗಳೂರಿನ ಬಿಇಎಲ್ ಕಾರ್ಖಾನೆ ಹಿಂದಿನ ಲೊಟ್ಟೇಗೊಲ್ಲಹಳ್ಳಿ ಗ್ರಾಮಕ್ಕೆ ಸ್ಥಳಾಂತರಗೊಂಡು ಬಿಇಎಲ್ ಪ್ರಾಥಮಿಕ ಶಾಲೆಗೆ ಸೇರಿಕೊಂಡಿದ್ದೆ. ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹೋಗುತ್ತಿದ್ದ ನನಗೆ ನಮ್ಮ ಮನೆಯ ಬಳಿ ಯಾವುದೇ ಶಾಖೆ ಇರದಿದ್ದದ್ದು ತುಸು ಬೇಸರವೆನಿಸಿತ್ತು, ನಮ್ಮ ಶಾಲೆ ಮಧ್ಯಾಹ್ನನದ ಪಾಳಿಯಲ್ಲಿದ್ದು 1 – ಸಂಜೆ 5:30ಕ್ಕೆ ಮುಗಿಯುತ್ತಿತ್ತು. ಅದೊಂದು ದಿನ ನಮ್ಮ ಶಾಲೆಯ ಹಿಂಬಾಗದಲ್ಲಿದ್ದ ಬಿಇಎಲ್ ಸೊಸೈಟಿಯ ಪಕ್ಕದಲ್ಲಿ ಶಾಖೆ ನಡೆಯುವುದನ್ನು ನೋಡಿ ಆನಂದವಾಗಿ… Read More ಆಧುನಿಕ ಭಗೀರಥ ರಾಜಶೇಖರ್(ರಾಜಾ)

ಮಾರ್ವಾಡಿಗಳು ನಮ್ಮವರು

ಅದು ತೊಂಬತ್ತರ ದಶಕ ಅಂತ್ಯದ ಸಮಯ. ಆಗ ತಾನೇ ಮದುವೆಯಾಗಿದ್ದ ನಮಗೆ ಮಧುಚಂದ್ರಕ್ಕೆ ಹೋಗಬೇಕೆನ್ನುವ ತವಕ. ಈಗಿನಂತೆ ವಿದೇಶಕ್ಕೆ ಹೋಗುವ ಅರ್ಥಿಕ ಸಧೃಡತೆಯಾಗಲೀ, ಅನುಕೂಲತೆಗಳು ಇಲ್ಲದಿದ್ದಾಗ, ಜೈಪುರ್, ಉದಯಪುರ್, ಬಾಂಬೆಯ ಕಡೆ ಸುತ್ತಾಡಿಬರುವುದೆಂದು ತೀರ್ಮಾನಿಸಿಯಾಗಿತ್ತು. ಇದೇ ಸ್ಥಳಗಳಿಗೆ ಹೋಗಲು ತೀರ್ಮಾನಿಸಿದ್ದರ ಹಿಂದೆಯೂ ಒಂದು ಬಲವಾದ ಕಾರಣವಿದ್ದು, ನಮ್ಮಾಕಿಯ ಜೊತೆ ಬಾಲ್ಯದಿಂದಲೂ ನೆರೆಹೊರೆಯವರಾಗಿದ್ದು, ಸಹಪಾಠಿಯೂ ಆಗಿದ್ದು ಆಕೆಯ ಮದುವೆಯೂ ಸಹಾ ನಮ್ಮ ಮದುವೆಯಾಗಿ 15-20 ದಿನಗಳ ನಂತರ ದೂರದ ರಾಜಾಸ್ಥಾನದ ಮಾರ್ವಾಡ್ ಗಂಜಿನ ದೇವಗಡ್ ಮಜಾರಿಯಾ ಎಂಬ ಊರಿನ… Read More ಮಾರ್ವಾಡಿಗಳು ನಮ್ಮವರು

ತೂಕ ಮತ್ತು ಅಳತೆ

ಅದೊಂದು ಕೋಳಿ ಅಂಗಡಿ ಇನ್ನೇನು ಅಂಗಡಿಯನ್ನು ಮುಚ್ಚಬೇಕು ಎನ್ನುವ ಸಮಯದಲ್ಲಿ ಅಂಗಡಿಗೆ ಬಂದ ಮಹಿಳೆಯೊಬ್ಬಳು ಇನ್ನೂ ಕೋಳಿ ಸಿಗುತ್ತದೆಯೇ? ಎಂದು ವಿಚಾರಿಸುತ್ತಾಳೆ. ಕಟುಕ ತನ್ನ ಆಳವಾದ ಫ್ರೀಜರ್ ಅನ್ನು ತೆರೆದುನೋಡಿ ಅಲ್ಲಿ ಉಳಿದಿದ್ದ ಏಕೈಕ ಕೋಳಿಯನ್ನು ಹೊರತೆಗೆದು ತಕ್ಕಡಿಯಮೇಲಿಟ್ಟು 1.5 ಕೆ.ಜಿ. 🐓 ಇದೆ ಕೊಡ್ಲಾ ಎಂದು ಕೇಳುತ್ತಾನೆ. ತಕ್ಷಣವೇ ಮಹಿಳೆಯು ಕೋಳಿಯ ಗಾತ್ರ ಮತ್ತು ಪ್ರಮಾಣವನ್ನು ನೋಡಿ, ಇದಕ್ಕಿಂತ ಸ್ವಲ್ಪ ದೊಡ್ಡದಿದ್ದರೆ ಕೋಡ್ತೀರಾ ಎಂದು ವಿನಮ್ರವಾಗಿ ಕೇಳುತ್ತಾಳೆ. ಕೂಡಲೇ ಕಟುಕನು ಆ ಕೋಳಿಯನ್ನು ಮತ್ತೆ ತನ್ನ… Read More ತೂಕ ಮತ್ತು ಅಳತೆ

ಸಹ ಪ್ರಯಾಣಿಕರೊಂದಿಗೆ ಎಚ್ಚರವಿರಲಿ

ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗ ಬೇಕಾದ ಅನಿವಾರ್ಯ ಸಂದರ್ಭಗಳು ಬಂದಾಗ ಎಲ್ಲೋ ಉಳ್ಳವರು ತಮ್ಮದೇ ವಾಹನಗಳಲ್ಲಿಯೋ ಇಲ್ಲವೇ, ಬಾಡಿಗೆ ವಾಹನ ಮಾಡಿಕೊಂಡು ಹೋದರೆ ಬಹುತೇಕರು ವಿಧಿ ಸರ್ಕಾರಿ/ಖಾಸಗೀ ಬಸ್ ಇಲ್ಲವೇ ರೈಲುಗಳನ್ನು ಅವಲಂಭನೆ ಮಾಡಲೇ ಬೇಕಾಗುತ್ತದೆ. ಹಾಗೆ ಪರ ಊರಿಗೆ ಹೋಗುವಾಗ ಸಮಯ ಉಳಿಸುವ ಸಲುವಾಗಿ ಬಹುತೇಕರು ರಾತ್ರಿಯ ಪ್ರಯಾಣ ಮಾಡಲು ಇಚ್ಚಿಸುತ್ತಾರೆ. ಅದರಲ್ಲೂ ವಿಶೇಷವಾಗಿ ಸ್ಲೀಪರ್ ಅಥವಾ ಸೆಮಿ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಸೀಟ್ ಬುಕ್ ಮಾಡಿ, ರಾತ್ರಿ ತಮ್ಮ ಕೆಲಸವನ್ನು ಮುಗಿಸಿಕೊಂಡು ಊಟ… Read More ಸಹ ಪ್ರಯಾಣಿಕರೊಂದಿಗೆ ಎಚ್ಚರವಿರಲಿ

ಶ್ರೀಕಂಠ, ವಿಷಕಂಠ, ನೀಲಕಂಠ

ಸಮುದ್ರ ಮಂಥನದ ಸಮಯ, ಕೈಲಾಸ ಪರ್ವತವನ್ನೇ ಕಡಗೋಲಾಗಿಸಿಕೊಂಡು ಆದಿಶೇಷನ ಒಂದು ತುದಿ ದೇವತೆಗಳು ಮತ್ತು ಮತ್ತೊಂದು ತುದಿಯನ್ನು ಅಸುರರು ಹಿಡಿದುಕೊಂಡು ಮಜ್ಜಿಗೆ ಕಡೆದಂತೆ ಸಮುದ್ರವನ್ನು ಕಡೆಯುತ್ತಿದ್ದಾಗ ಉಕ್ಕಿಬಂದ ಕಾರ್ಕೋಟಕ ವಿಷವನ್ನು ತಾಳಲಾರದೇ, ಎಲ್ಲರೂ ಆ ಪರಶಿವನ ಮೊರೆ ಹೊಕ್ಕಾಗಾ ಹಿಂದೂ ಮುಂದೇ ನೋಡದ ಶಿವಾ ಆ ಕಾರ್ಕೋಟಕ ವಿಷವನ್ನು ತನ್ನ ಎರಡೂ ಕೈಗಳಿಗೆ ಬರುವಂತೆ ಮಾಡಿಕೊಂಡು ಗಟ ಗಟನೆ ಆಪೋಷನೆ ಮಾಡುತ್ತಿರುವ ವಿಷಯ ತಿಳಿದು, ಪಾರ್ವತಿದೇವಿ ಓಡೋಡಿ ಬರುವಷ್ಟರಲ್ಲಿ ಶಿವ ವಿಷವನ್ನು ಸೇವಿಸಿಯಾಗಿರುತ್ತದೆ. ಇದನ್ನು ಕಂಡ ಪಾರ್ವತೀ… Read More ಶ್ರೀಕಂಠ, ವಿಷಕಂಠ, ನೀಲಕಂಠ

online shopping

ಎಲ್ಲರಿಗೂ ತಿಳಿದಿರುವಂತೆ ದಸರಾ ಮತ್ತು ದೀಪಾವಳಿ ಹಬ್ಬ ಬಂದಿತೆಂದರೆ ಇಡೀ ದೇಶಾದ್ಯಂತ ಸಂಭ್ರಮದ ಹಬ್ಬದ ವಾತಾವರಣ. ಈ ಸಂಭ್ರಮದ ಸಮಯದಲ್ಲಿ ಎಲ್ಲರ ಮನೆ ಮತ್ತು ಮನಗಳು ಏನಾದರೊಂದು ಹೊಸತೊಂದನ್ನು ಕೊಂಡು ತರಲು ಬಯಸಿ ವರ್ಷವಿಡೀ ಅದಕ್ಕಾಗಿ ಹಣವನ್ನು ಉಳಿಸಿ ಅದನ್ನು ಖರೀದಿಸಿ ತಂದರಂತೂ ಆಂದಕ್ಕೆ ಎಣೆಯೇ ಇಲ್ಲ. ಇದನ್ನೇ ನೆಪವಾಗಿಟ್ಟುಕೊಂಡು ಬಹುತೇಕ ದಕ್ಷಿಣ ಭಾರತದ ಕೈಗಾರಿಕೆಗಳು ಆಯುಧಪೂಜೆಯ ಸಂದರ್ಭಕ್ಕೆ ತಮ್ಮ ನೌಕರಿಗೆ ಬೋನಸ್ ನೀಡಿದರೆ, ಇನ್ನು ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ತಮ್ಮ ನೌಕರಿಗೆ ಯಥೇಚ್ಚವಾದ ಬೋನಸ್ ನೀಡುವ… Read More online shopping

ಶೆಟ್ಟೀಕೆರೆ

ಭೌಗೋಳಿಕವಾಗಿ ಕಲ್ಪತರುನಾಡು ತುಮಕೂರಿನ ಭಾಗವಾಗಿ, ಆ ಜಿಲ್ಲೆಯ ತುತ್ತ ತುದಿಯಲ್ಲಿ , ತುಮಕೂರಿನಿಂದ ಸುಮಾರು 70 ಕಿಮೀ ದೂರದಲ್ಲಿರುವ, ಚಿಕ್ಕನಾಯಕನ ಹಳ್ಳಿಯಿಂದ ತಿಪಟೂರಿಗೆ ಹೋಗುವ ಮಾರ್ಗದ ಮಧ್ಯದಲ್ಲಿರುವ ಹೋಬಳಿಯೇ ಶೆಟ್ಟೀಕೆರೆ. ಹತ್ತಿರ ಹತ್ತಿರ ಸಾವಿರ ಮನೆಗಳು ಇರಬಹುದಾದ ಒಂದು ರೀತಿಯ ಸ್ಥಳೀಯ ವಾಣಿಜ್ಯ ನಗರಿ. ಸಾಂಪ್ರದಾಯಿಕವಾಗಿ ಹಾಸನ ಜಿಲ್ಲೆಯ ಸೊಗಡನ್ನು ಮೈದಳೆದಿರುವ ವಾಣಿಜ್ಯವಾಗಿ ಚಿತ್ರದುರ್ಗ ಜಿಲ್ಲೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪಟ್ಟಣವೆಂದರೂ ತಪ್ಪಾಗಲಾರದು. ಬೆಂಗಳೂರಿನ ಕೃಷ್ಣರಾಜ ಪುರದಲ್ಲಿ ಎಲೆ ಮರಿಮಲ್ಲಪ್ಪ ಶೆಟ್ಟರು ಲೋಕ ಕಲ್ಯಾಣಕ್ಕಾಗಿ ವಿಶಾಲವಾದ ಕೆರೆಯನ್ನು… Read More ಶೆಟ್ಟೀಕೆರೆ