ಸುಶಾಂತ್ ಸಿಂಗ್ ರಜಪೂತ್

ನೆನ್ನೆ ಇಡೀ ದಿನ ಯಾವುದೇ ದೃಶ್ಯ ಮಾಧ್ಯಮ ಮತ್ತು ಫೇಸ್ ಬುಕ್ ವಾಲ್ ಗಳಲ್ಲಿ, ವಾಟ್ಸ್ಯಾಪ್ ಡಿಪಿಗಳಲ್ಲಿ ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿಪ್ಪಿರುವ ಸುದ್ದಿಯದೇ ಚರ್ಚೆ. ಅವನ ಸಾವಿನ ಪರ-ವಿರೋಧಗಳನ್ನು ತಮ್ಮ ತಮ್ಮ ಶೈಲಿಯಲ್ಲಿ ಸಂತಾಪಸೂಚಿಸುತ್ತಿದ್ದರು. ಅದರಲ್ಲೊಬ್ಬರು, ಕಳೆದ ವಾರ ಕನ್ನಡ ಚಿರಂಜೀವಿ ಸರ್ಜಾ ಈ ವಾರ ಸುಶಾಂತ್ ಮರಣ ಹೀಗೆ ಇಬ್ಬರು ಉದಯೋನ್ಮುಖ ಕಲಾವಿದರುಗಳು ವಿಧಿವಶರಾಗಿರುವುದು ನಿಜಕ್ಕೂ ದುಃಖಕರ ಎಂದು ವ್ಯಕ್ತಪಡಿಸಿದ್ದರು. ಅದನ್ನು ನೋಡಿದ… Read More ಸುಶಾಂತ್ ಸಿಂಗ್ ರಜಪೂತ್

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಎತ್ತುಗಳ ನಿಯತ್ತು

ಕೂರೋನಾ ಲಾಕ್ ಡೌನ್ ಸಮಯದಲ್ಲಿ ತನ್ನೂರಿನ ಮನೆಯಿಂದಲೇ ಕೆಲಸ ಮಾಡುತ್ತಿದ್ದೇನೆ ಎಂದು ಅಂಡಲೆಯುತ್ತಿದ್ದ ಸಾಫ್ಟ್‌ವೇರ್ ಇಂಜೀನಿಯರ್ ಒಬ್ಬ, ತನ್ನೂರಿನ ಎಣ್ಣೆ ತೆಗೆಯುವ ಗಾಣದಲ್ಲಿ ಎತ್ತುಗಳು ತಮ್ಮ ಪಾಡಿಗೆ ತಾವು ಸುತ್ತುತ್ತಿದ್ದರೆ, ರೈತನೊಬ್ಬ ಆರಾಮವಾಗಿ ನಿದ್ರಿಸುತ್ತಿದ್ದನ್ನು ನೋಡಿ ಆಶ್ಚರ್ಯ ಚಕಿತನಾದ. ನಿದ್ರಿಸುತ್ತಿದ್ದ ರೈತನನ್ನು ಎಬ್ಬಿಸಿ, ಈ ಎತ್ತುಗಳು ಗಾಣವನ್ನು ಅರೆಯುವುದನ್ನು ನಿಲ್ಲಿಸಿದರೆ ನಿಮಗೆ ಹೇಗೆ ತಿಳಿಯುತ್ತದೇ?ಎಂದು ಕುತೂಹಲದಿಂದ ಕೇಳಿದ. ರೈತ ಕೂಡಾ ಹಾಗೆಯೇ ಕಣ್ತೆರೆಯದೇ, ಸ್ಚಾಮೀ, ಎತ್ತುಗಳು ಸುತ್ತುವುದನ್ನು ನಿಲ್ಲಿಸಿದರೆ ಅವುಗಳ ಕತ್ತಿನಲ್ಲಿರುವ ಗಂಟೆಯ ಶಬ್ಧ ನಿಲ್ಲುತ್ತದೆ ಎಂದ.… Read More ಎತ್ತುಗಳ ನಿಯತ್ತು

ನಿಸ್ವಾರ್ಥ ಸೇವೆ

ಮೂಲತಃ ರಾಮನಾಥಪುರಂ ಜಿಲ್ಲೆಯವರಾದ 47 ವರ್ಷದ ಶ್ರೀಯುತ ಮೋಹನ್ ಅವರು ನಾವು ಇಪ್ಪತ್ತು ವರ್ಷಗಳಿಂದ ದೇವಾಲಯಗಳ ಬೀಡಾದ ಮಧುರೈನಲ್ಲಿ ಕ್ಷೌರಿಕ ವೃತ್ತಿಯನ್ನು ಮಾಡುತ್ತಾ ಪ್ರತೀ ದಿನ ಸುಮಾರು 600 ರೂ. ಲಾಭ ಗಳಿಸುತ್ತಿದ್ದಾರೆ ಮತ್ತು ಅದನ್ನು ತಮ್ಮ ಮುದ್ದಿನ ಮಗಳಾದ 13 ವರ್ಷದ ನೇತ್ರಾಳ ವಿದ್ಯಾಭ್ಯಾಸಕ್ಕೆಂದು ಉಳಿಸುತ್ತಿದ್ದಾರೆ. ಕುಮಾರಿ ನೇತ್ರಾಳಿಗೆ ಐಎಎಸ್ ಅಧಿಕಾರಿಯಾಗಬೇಕೆಂದು ಆಸೆ ಅದಕ್ಕಾಗಿ ಆಕೆಯೂ ಸಹಾ ಸಾಕಷ್ಟು ಪರಿಶ್ರಮ ಪಡುತ್ತಿದ್ದಾಳೆ.   ಮಾರ್ಚ್ ತಿಂಗಳಿನಲ್ಲಿ ಕೂರೋನಾ ಮಹಾಮಾರಿಯ ಪ್ರಭಾವದಿಂದಾಗಿ ಪ್ರಪಂಚಾದ್ಯಂತ ಲಾಕ್ ಡೌನ್ ಪ್ರಾರಂಭವಾದಾಗ… Read More ನಿಸ್ವಾರ್ಥ ಸೇವೆ

ಅನಾನಸ್ ಆಸೆಪಟ್ಟು ಅವಸಾನವಾದ ಆನೆ (ಪ್ರಾಣಿಗಳೇ ಗುಣದಲಿ ಮೇಲು ಮಾನವ ಅದಕಿಂತ ಕೀಳು)

ಈ ರಾಜ್ಯದ ಜನ ಹೆಮ್ಮೆಯಿಂದ ತಮ್ಮ ತಾಯ್ನಾಡಿನ ಬಗ್ಗೆ ಹೇಳಿಕೊಳ್ಳುವುದು ನಮ್ಮದು ದೇವರ ನಾಡು ಎಂದು ಅದಕ್ಕೂ ಒಂದು ಹೆಜ್ಜೆ ಮುಂದೇ ಹೋಗಿ ನಮ್ಮದು ಅಕ್ಷರಸ್ಥರ ನಾಡು ಎಂದು. ಅಂತಹ ಅಕ್ಷರಸ್ಥ ದೇವರ ನಾಡಿನಲ್ಲಿ ಮನುಷ್ಯನ ದುರಾಸೆಯ ಫಲವಾಗಿ ತುಂಬು ಗರ್ಭಿಣಿ ಆನೆಯೊಂದು ಹತವಾಗಿರುವುದು ನಿಜಕ್ಕೂ ಅಮಾನವೀಯ ಮತ್ತು ಅಕ್ಷಮ್ಯ ಅಪರಾಧವೇ ಸರಿ. ಸಕಲ ಪ್ರಾಣಿ ಸಂಕುಲಗಳು ಕಾಡಿನಲ್ಲಿ ಸ್ವಚ್ಚಂದವಾಗಿ ವಿಹರಿಸಿಕೊಂಡು ತಮ್ಮ ಪಾಡಿಗೆ ತಾವು ಸುಖಃವಾಗಿದ್ದವು. ತನ್ನ ದುರಾಸೆಗಾಗಿ ಮನುಷ್ಯರು ಆ ಕಾಡುಗಳನ್ನು ನಾಶ ಮಾಡಿ… Read More ಅನಾನಸ್ ಆಸೆಪಟ್ಟು ಅವಸಾನವಾದ ಆನೆ (ಪ್ರಾಣಿಗಳೇ ಗುಣದಲಿ ಮೇಲು ಮಾನವ ಅದಕಿಂತ ಕೀಳು)

ಸಾಧನೆ

ಬಹಳ ಹಿಂದೆ , ಜೀವನದಲ್ಲಿ ನಮ್ಮ‌ ಸಾಧನೆ ಹೇಗಿರಬೇಕೆಂದರೆ, ನಾಲ್ಕಾರು ಜನರ ಮಧ್ಯೆ ನಮ್ಮ ಉಪಸ್ಥಿತಿಗಿಂತ, ನಮ್ಮ ಅನುಪಸ್ಥಿತಿ ಎದ್ದು‌‌ ಕಾಣುವಂತಿರಬೇಕು ಎಂದು ಬರೆದಿದ್ದೆ. ಇಂದು ಅಕ್ಷರಶಃ ಅದರ ಪ್ರಾತ್ಯಕ್ಢತೆಯನ್ನು ನೋಡುವ ಸುವರ್ಣಾವಕಾಶ ದೊರೆಯುವಂತಾಯಿತು. 28 ಮೇ 1883 ರಲ್ಲಿ ಮಹಾರಾಷ್ಟ್ರದ ಭಾಗೂರ್ ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದ ವಿನಾಯಕ ದಾಮೋದರ ಸಾವರ್ಕರ್ ಅವರ ಬಗ್ಗೆ ಸರಿಯಾಗಿ ತಿಳಿದವರಿಗಿಂತ ತಿಳಿಯದವರೇ ಹೆಚ್ಚಿನವರಿದ್ದಾರೆ.  ಬಹುಶಃ ಪ್ರಪಂಚದಲ್ಲಿ ಅಷ್ಟು ದೀರ್ಘಕಾಲದ ಕಠಿಣ ಶಿಕ್ಷೆ ಮತ್ತು ನಿಂದನೆಯನ್ನು ಬದುಕಿದ್ದಾಗಲೂ ಮತ್ತು ಸತ್ತ… Read More ಸಾಧನೆ

ಕೂರೋನಾ ಮತ್ತು ಕಾಂಗ್ರೇಸ್

ಕೂರೋನಾ ಮಹಾಮಾರಿಯಿಂದಾಗಿ ಇಡೀ ಪ್ರಪಂಚವೇ ನಲುಗಿ ಹೋಗಿದೆ. ಜಗತ್ತಿನ ಅತ್ಯಂತ ಮುಂದುವರಿದ ಅದೆಷ್ಟೋ ದೇಶಗಳಲ್ಲಿ ಜನರು ದೀಪದ ಹುಳುವಿನಂತೆ ರಸ್ತೆಗಳಲ್ಲಿ ದಿಕ್ಕು ದಿಸೆಯಿಲ್ಲದೇ ಸಾವನ್ನಪ್ಪುತ್ತಿದ್ದಾರೆ.  ಆದರೆ ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಅತಿ ದೊಡ್ಡದಾದ ರಾಷ್ಟ್ರವಾದ ನಮ್ಮ ದೇಶದಲ್ಲಿ  ಪರಿಸ್ಥಿತಿ  ವಿಭಿನ್ನವಾಗಿದೆ.  ಇದಕ್ಕೆ ತದ್ವಿರುದ್ಧವಾಗಿದೆ.  ಪರಿಸ್ಥಿತಿ ಕೈ ಜಾರುವ ಮುನ್ನವೇ ಪ್ರಧಾನಿಗಳು ದೇಶಾದ್ಯಂತ  ಲಾಕ್ ಡೌನ್ ಹೇರಿದ ಪರಿಣಾಮ, ಕೆಲವು ಅವಿವೇಕಿಗಳ ಹೊರತು ಪಡಿಸಿ,  ಬಹುತೇಕರು ಮನೆಯಲ್ಲಿಯೇ ಭಧ್ರವಾಗಿದ್ದ ಕಾರಣ,   ಕೊರೋನಾದ  ದುಷ್ಪರಿಣಾಮ ಅಷ್ಟೇನೂ ಭಯಂಕರವಾಗಿರದೇ, ಪರಿಸ್ಥಿತಿ ನಿಯಂತ್ರಣದಲ್ಲಿತ್ತು. … Read More ಕೂರೋನಾ ಮತ್ತು ಕಾಂಗ್ರೇಸ್

ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ಸೋನಿಯಾಗಾಂಧಿಯವರ ಮೂಲ ಹೆಸರನ್ನು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ಣಾಬ್ ಗೋಸ್ವಾಮಿ ತಮ್ಮ ಕಾರ್ಯಕ್ರಮದಲ್ಲಿ ಹೇಳಿದ್ದನ್ನೇ ಸಹಿಸಿಕೊಳ್ಳದ ಕಟ್ಟರ್ ಕಾಂಗ್ರೇಸ್ಸಿಗರು ಕೂಡಲೇ ವ್ರಗ್ರರಾಗಿ ದೇಶಾದ್ಯಂತ ಅರ್ಣಾಬ್ ವಿರುದ್ಧ ನೂರಾರು ಕೇಸ್ಗಳನ್ನು ಹಾಕಿದ್ದಲ್ಲದೇ, ಆತನ ಮೇಲೆ ಹಲ್ಲೆಗಳನ್ನು ಮಾಡಿದ್ದು ಇನ್ನೂ ಮಾಸದಿರುವ ಸಂದರ್ಭದಲ್ಲಿಯೇ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು PMcare ಬಗ್ಗೆ ಅಪಮಾನಿಸಿ ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿರುವ ಸೋನಿಯಾ ಗಾಂಧಿ ವಿರುದ್ದ ಸಾಗರ ಪೋಲಿಸ್ ಠಾಣೆಯಲ್ಲಿ FIR ದಾಖಲು ಮಾಡಿರುವ ವಕೀಲರು… Read More ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ಯಾವುದೇ ದೇಶದಲ್ಲಿ ಆಡಳಿತ ಪಕ್ಷ ಸಮರ್ಥವಾಗಿ ಕಾರ್ಯನಿರ್ವಹಿಸಲು ಸಮರ್ಥವಾದ ವಿರೋಧ ಪಕ್ಷಗಳ ಅಗತ್ಯವೂ ಇರುತ್ತದೆ. ವಿರೋಧ ಪಕ್ಷಗಳು ಸದಾ ಕಾವಲು ನಾಯಿಯಂತೆ ಕಾಯುತ್ತಾ ಆಡಳಿತ ಪಕ್ಷದ ಪ್ರತಿಯೊಂದು ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ , ದೇಶದ ಹಿತದೃಷ್ಟಿಯಿಂದ ಆಡಳಿತ ಪಕ್ಷದ ನಡೆಗಳನ್ನು ಎಚ್ಚರಿಸುವ ಕಾರ್ಯ ನಿರ್ವಹಿಸುತ್ತದೆ. ದುರಾದೃಷ್ಟವಷಾತ್ ಕಳೆದ ಆರು ವರ್ಷಗಳಿಂದ, ಭಾರತ ದೇಶದಲ್ಲಿ ನಮರ್ಥವಾದ ವಿರೋಧಪಕ್ಷ ಅಥವಾ ನಾಯಕನ ಕೊರತೆ ಎದ್ದು ಕಾಣುತ್ತಿದ್ದೆ. ಪ್ರಾದೇಶಿಕ ಪಕ್ಷಗಳು ಕೇವಲ ತಮ್ಮ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಹೋರಾಡುತ್ತಿವೆಯೇ ಹೊರತು ಸಮಗ್ರ… Read More ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?