2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?

ಲೋಕಸಭಾ ಚುನಾವಣೆಗೆ ಇನ್ನೂ 4 ವರ್ಷಗಳು ಇರುವಾಗ ಇಂತಹ ಪ್ರಶ್ನೆ ಸೂಕ್ತವೇ ? ಎಂದು ಎಲ್ಲರಿಗೂ ಅನಿಸಬಹುದು. ಆದರೆ ಪ್ರಸ್ತುತ ದೇಶದ ರಾಜಕೀಯ ಮತ್ತು ಆರ್ಥಿಕ ಸನ್ನಿವೇಶವನ್ನು ಗಮನಿಸಿದರೆ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಇನ್ನೂ ತನ್ನ ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ? ಅಥವಾ ಪಕ್ಷದ ಜನಪ್ರಿಯತೆ ಕುಸಿಯುತ್ತಿದೆಯೇ? ಎಂಬುದರ ಬಗ್ಗೆ ಅನೇಕ ಜಿಜ್ಞಾಸೆಗಳು ಮೂಡುತ್ತಿರುವುದು ಸುಳ್ಳಲ್ಲ. ಪ್ರಸಕ್ತ ರಾಜಕೀಯ ಸ್ಥಿತಿಗತಿಯನ್ನು ಅವಲೋಕನ ಮಾಡಿದಲ್ಲಿ , ಕಾಂಗ್ರೆಸ್ ಸಹಿತ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಸಂಘಟಿತವಾಗಿ, ನಿಸ್ವಾರ್ಥವಾಗಿ ಮತ್ತು ದೇಶದ ಹಿತ ದೃಷ್ಟಿಯಿಂದ… Read More 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?

ಸ್ವದೇಶೀ ಜಾಗೃತಿ

ಮೊನ್ನೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು ಇಪ್ಪತ್ತು ಲಕ್ಷ ಕೋಟಿಗಳ (ಅಂಕೆಯಲ್ಲಿ ಬರೆದರೆ ಎಷ್ಟು ಸೊನ್ನೆ ಹಾಕಬೇಕು ಅನ್ನುವುದೇ ಗೊತ್ತಾಗದ ಕಾರಣ ಅಕ್ಷರದಲ್ಲೇ ಬರೆಯುತ್ತಿದ್ದೇನೆ 😃😃 ) ಆತ್ಮನಿರ್ಭರ್ (ಸ್ವಾಲಂಭನೆ) ಪರಿಹಾರ ನಿಧಿಯ ಜೊತೆಗೆ ಜೊತೆಗೆ ದೇಶವಾಸಿಗಳು ಸ್ವದೇಶಿ ಉತ್ಪನ್ನಗಳನ್ನು ಬಳೆಸುವತ್ತ ಹರಿಸಬೇಕು ತಮ್ಮ ಚಿತ್ತ ಎಂದು ಕರೆ ನೀಡುತ್ತಿದ್ದಂತೆಯೇ ಇಡೀ ಭಾರತೀಯರು ಜಾಗೃತವಾಗಿಬಿಟ್ಟಿದ್ದಾರೆ. ಈ ಕೂಡಲೇ ಬಹುರಾಷ್ಟ್ರೀಯ ಕಂಪನಿ ಉತ್ಪಾದಿತ ಸೋಪು, ಶಾಂಪು, ಟೂಟ್ ಪೇಸ್ಟ್ ಗಳನ್ನು ಬದಲಿಸಿ ಎಂದು ಸಾಮಾಜಿಕ ಅಂತರ್ಜಾಲದಲ್ಲಿ ತಾವೇ ಸ್ವದೇಶೀ… Read More ಸ್ವದೇಶೀ ಜಾಗೃತಿ

ದ್ವೇಷ

ಹಾವಿನ ದ್ವೇಷ ಹನ್ನೆರಡು ವರುಷ ನನ್ನ ರೋಷ ನೂರು ವರುಷ ಎನ್ನುವುದು ಪುಟ್ಟಣ್ಣ ಕಣಗಾಲರ ಜನಪ್ರಿಯ ನಾಗರ ಹಾವು ಚಿತ್ರದ ಹಾಡು. ಹಾವಿಗೆ ಹನ್ನೆರಡು ವರ್ಷ ದ್ವೇಷ ಇರುತ್ತದೆಯೋ ಗೊತ್ತಿಲ್ಲ. ಆದರೆ ಮನುಷ್ಯರ ಸಣ್ಣ ಪುಟ್ಟ ದ್ವೇಷಗಳಿಂದಾಗಿ ಲಕ್ಷಾಂತರ ಸಂಸಾರಗಳು ಹಾಳಾಗಿರುವುದಂತೂ ಸತ್ಯ. ಅಂತಹ ಕೆಲವೊಂದು ನೈಜ ಘಟನೆಗಳನ್ನು ನಿಮ್ಮ ಮುಂದೆ ಇಡುವ ಸಣ್ಣ ಪ್ರಯತ್ನ. ಅದೊಂದು ಮುದ್ದಾದ ಕುಟುಂಬ ಗಂಡ ಹೆಂಡತಿಯಿಬ್ಬರೂ ಉದ್ಯೋಸ್ಥರಾದರೂ ಬಹಳ ಜತನದಿಂದ ತಮ್ಮ ಮಗ ಮತ್ತು ಮಗಳನ್ನು ಮುದ್ದಿನಿಂದ ಸಾಕಿ ಬೆಳೆಸಿ… Read More ದ್ವೇಷ

ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಕಳೆದ ತಿಂಗಳು ಏಪ್ರಿಲ್ 16 2020 ರಂದು, ಸೂರತ್‌ನಲ್ಲಿ ತಮ್ಮ ಗುರು ಶ್ರೀ ಮಹಂತ್ ರಾಮ್‌ಗಿರಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಜುನಾ ಅಖಾರ ಸಾಧುಗಳಾದ ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70 ವರ್ಷ) ಮತ್ತು ಸುಶೀಲ್ ಗಿರಿ ಮಹಾರಾಜ್ (35 ವರ್ಷ) ಈ ಇಬ್ಬರು ಸ್ವಾಮಿಗಳು ಕಾರಿನಲ್ಲಿ ನಿಲೇಶ್ ತೆಲ್ಗಡೆ (30 ವರ್ಷದ) ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದಾಗ, ಉದ್ರಿಕ್ತ ಗುಂಪೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆ ಗ್ರಾಮದಲ್ಲಿ ಮೂವರನ್ನೂ ಪೋಲೀಸರ ಸಮ್ಮುಖದಲ್ಲೇ ಬರ್ಬರವಾಗಿ ಹತ್ಯೆಮಾಡಿತು. ದೇಶಾದ್ಯಂತದ ಕರೋನ ವೈರಸ್… Read More ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಕಪಿಲ್ ಸಿಬಲ್

ಭಯೋತ್ಪಾದಕರು, ಸುಳ್ಳರು, ದೇಶದ್ರೋಹಿಗಳು ಮತ್ತು ಲಂಪಟರ ಪರವೇ ವಕಾಲತ್ತು ವಹಿಸುವ ಕಪಿಲ್ ಸಿಬಾಲ್ ಎನ್ನುವ ದೇಶದ್ರೋಹಿ ವಕೀಲ ಈಗ, ಕೊಲ್ಕೊತ್ತಾದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ದೀದೀ ಸರ್ಕಾರದ ಪರವಾಗಿ ವಾದಿಸಲು ಮುಂದಾಗಿರುವುದನ್ನು ಗಮನಿಸಿದಲ್ಲಿ ಅದರ ತೀರ್ಪು ಏನಾಗಬಹುದು ಎಂಬುದು ಜಗಜ್ಜಾಹೀರಾತಾಗಿದೆ ಅಲ್ವೇ?… Read More ಕಪಿಲ್ ಸಿಬಲ್

ಮಲೆನಾಡಿನ ಮಳೆ

ಮಳೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳ್ರೀ ಇಳೆಯ ಕೊಳೆಯನ್ನೆಲ್ಲಾ ತೆಗೆದು ಹಾಕಿ ನಾಡಿಗೆ ಸಮೃದ್ಧಿಯನ್ನು ಕೊಡುವ ಪ್ರಾಕೃತಿಕ ಪ್ರಕ್ರಿಯೆ. ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ . ಅಂತಹ ಮಳೆಗಾಗಿ ಬಾರದೇ ಭೂಮಿಯೆಲ್ಲಾ ಬಾಯ್ಬಿರಿದಿದ್ದರೆ, ತೆರೆದ ಬಾಯಿ ಮುಚ್ಚದೇ ಮೋಡಗಳತ್ತ ದಿಕ್ಕೆಟ್ಟು ನೋಡುತ್ತಿತ್ತಾನೆ ರೈತ. ಅಂತಹ ಸಮಯದಲ್ಲಿ ಆಗದಲ್ಲಿ ಕಾರ್ಮೋಡ ಕವಿದಾಗ ರೈತನಿಗೆ ಖುಷಿಯೋ ಖುಷಿ.   ಒಂದು ಹದ ಮಳೆ ಬೀಳುತ್ತಲೇ ರೈತನ ಮುಖದಲ್ಲಿ… Read More ಮಲೆನಾಡಿನ ಮಳೆ

ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ನಮ್ಮ ದೇಶದಲ್ಲಿ ಅತ್ಯಂತ ಹಿಂದುಳಿದ ಕೆಲವೇ ಕೆಲವೂ ರಾಜ್ಯಗಳಲ್ಲಿ ಒರಿಸ್ಸಾ ರಾಜ್ಯವೂ ಒಂದು. ಇಂದೂ ಸಹ ದೇಶಾದ್ಯಂತ ಅದರಲ್ಲೂ ಬೆಂಗಳೂರಿನ ಅನೇಕ ಸಾಪ್ಘ್ವೇರ್ ಕಂಪನಿಗಳಲ್ಲಿ ಸೆಕ್ಯುರಿಟಿ ಗಾರ್ಡ್ ಗಳಲ್ಲಿ ಹೆಚ್ಚಿನವರು ಒರಿಸ್ಸಾದವರೇ ಆಗಿರುತ್ತಾರೆ ತಮ್ಮ SSLC ಅಥವಾ PUC ಎಲ್ಲೋ ಕೆಲವರು Degree ಮುಗಿಸಿ ತಕ್ಕ ಮಟ್ಟಿಗಿನ English ಕಲಿತರೆಂದರೆ ಅಲ್ಲಿಂದ ಬೆಂಗಳೂರು, ಹೈದ್ರಾರಾಬಾದ್ ಇಲ್ಲವೇ ಕಲ್ಕತ್ತಾದ ಕಡೆ ಉದ್ಯೋಗ ಅರಸಿಕೊಂಡು ಹೋಗುತ್ತಾರೆ. ಕ್ರಮವಾಗಿ 2004, 2009, 2014 ಮತ್ತು 2019 ರ ಅಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ… Read More ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ಹಿತಶತೃಗಳು

ಅದೊಂದು ಸಂಪದ್ಭರಿತವಾದ ರಾಜ್ಯ. ಆಲ್ಲಿಯ ರಾಜ ತುಂಬಾ ಸಾತ್ವಿಕ ಸ್ವಭಾವದವನು. ತಾನಾಯಿತು ತನ್ನ ಪ್ರಜೆಗಳಾಯಿತು ಎಂದು ಸುಖಃ ಶಾಂತಿಯಿಂದ ನೆಮ್ಮೆಯಿಂದ ರಾಜ್ಯಭಾರವನ್ನು ಮಾಡುತ್ತಿರುತ್ತಾನೆ. ಆದರೆ ಅಕ್ಕ ಪಕ್ಕದ ರಾಜ್ಯಗಳಿಗೆ ಈ ರಾಜ್ಯದ ಸಂಪತ್ತಿನ ಮೇಲೆಯೇ ಕಣ್ಣು ಹಾಗಾಗಿ ಪ್ರತೀಬಾರಿಯೂ ಒಂದಲ್ಲಾ ಒಂದು ರೀತಿಯಾಗಿ ಕೀಟಲೆ ಕೊಡುತ್ತಾ ಈ ದೇಶವನ್ನು ವಶಪಡಿಸಿಕೊಳ್ಳಲು ಹೊಂಚು ಹಾಕುತ್ತಲೇ ಇರುತ್ತವೆ. ನೆರೆ ರಾಜ್ಯಗಳ ಇಂತಹ ಕುಕೃತ್ಯಗಳಿಂದ ಬೇಸತ್ತ ರಾಜ ತನ್ನ ನಂಬಿಕಸ್ಥ ಮಂತ್ರಿ ಮತ್ತು ಸೇನಾಧಿಪತಿಯನ್ನು ಕರೆದು ರಹಸ್ಯ ಸಭೆ ಮಾಡಿ ದೇಶದ… Read More ಹಿತಶತೃಗಳು

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ನಿಜವಾಗಿ & ಖಡಾಖಂಡಿತವಾಗಿ ಹೇಳಬೇಕೆಂದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ ಅಷ್ಟೇನೂ ಉತ್ತಮವಾಗಿಲ್ಲ ಮತ್ತು ಅದನ್ನು ಉತ್ತಮ ಪಡಿಸಿಕೊಳ್ಳಲು ಅವರು ಪ್ರಯತ್ನಿಸುತ್ತಲೇ ಇಲ್ಲ. ಅವರ ಸದ್ಯದ ಮನೋಸ್ಥಿತಿ ಹೇಗಿದೆಯೆಂದರೆ ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಸಹಾ ತಾವು ಪ್ರಧಾನ ಮಂತ್ರಿಯಾಗಲೆಂದೇ ಹುಟ್ಟಿದವರು ಎಂದೇ ನಂಬಿದ್ದಾರೆ ಅಥವಾ ಅವರ ಸುತ್ತಮುತ್ತಲಿರುವ ಅವರ ವಂದಿಮಾಗದರು ಅವರನ್ನು ಹಾಗೇ ನಂಬಿಸಿದ್ದಾರೆ. ಅವರ ಮುತ್ತಾತ, ಅಜ್ಜಿ ಮತ್ತು ಅಚಾನಕ್ಕಾಗಿ ಅವರ ತಂದೆ ಪ್ರಧಾನಿಯಾಗಿದ್ದರಿಂದ ಪ್ರಧಾನಮಂತ್ರಿಯ ಹುದ್ದೆ ತಮ್ಮ… Read More ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ