ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
RCB ತಂಡದ ಅಭಿಮಾನಿಗಳ ಕಾಲ್ತುಳಿತದಲ್ಲಿ 11 ಅಮಾಯಕರು ಅಸುನೀಗಿದ್ದು ಇನ್ನೂ ಹಚ್ಚ ಹಸಿರಾಗಿರುವಾಗಲೇ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಜಗನ್ ರೆಡ್ಡಿಯವರ ರೋಡ್ ಷೋನಲ್ಲಿ ಅಭಿಮಾನಿಯೊಬ್ಬ ಅವರಿಗೆ ಹೂವನ್ನು ಹಾಕಲು ಹೋಗಿ ಜಗನ್ ಕಾರಿನಡಿಗೆ ಸಿಕ್ಕು ಪ್ರಾಣ ಕಳೆದುಕೊಂಡಿದ್ದಾರೆ. ಅತಿಯಾದ ಅಂಧ ಅಭಿಮಾನದಿಂದಾಗಿ ಪ್ರಾಣಕ್ಕೇ ಆಪತ್ತು ತಂದು ಕೊಂಡ ಕೆಲವು ಕಥೆ-ವ್ಯಥೆ ಇದೋ ನಿಮಗಾಗಿ… Read More ಅಂಧ ಅಭಿಮಾನದಿಂದಾಗಿ ಪ್ರಾಣಕ್ಕೇ ಆಪತ್ತು
ಅಕ್ಕಸಾಲಿ ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ ಎಂಬ ಗಾದೆಯ ಮಾತಿಗೆ ವಿರುದ್ಧವಾಗಿ ಎಲ್ಲರ ನಿರೀಕ್ಷೇಗಳನ್ನೂ ಮೀರಿ ಪಾಂಡುರಂಗನ ವಾರ್ಕರಿ ಯಾತ್ರೆಯ ವೃದ್ಧ ದಂಪತಿಗಳ ಆರ್ಥಿಕ ಪರಿಸ್ಥಿತಿ ಅರಿತು ಚಿನ್ನದ ಅಂಗಡಿಯ ಮಾಲೀಕರ ಈ ಹೃದಯ ವೈಶಾಲ್ಯತೆಯೇ ಭಾರತವನ್ನು ವಿಶ್ವಗುರುವನ್ನಾಗಿಸಿದೆ ಅಲ್ವೇ?… Read More ವಾರ್ಕರಿ ಯಾತ್ರೆ ಮತ್ತು ವ್ಯಾಪಾರಿ ವೃತ್ತಿಪರತೆ
ನೋ ಸೆಕ್ಸ್ ಪ್ಲೀಸ್, ವಿ ಆರ್ ಇಂಡಿಯನ್ಸ್ ಎಂದು ಹೇಳುತ್ತಿದ್ದ ಕಾಲವೆಲ್ಲವೂ ಮರೆಯಾಗಿ, ಜಗತ್ತಿಗೇ ಕಾಮಸೂತ್ರ ನೀಡಿದವರೇ ನಾವು ಎನ್ನುತ್ತಾ, ಸಮಾನತೆ ಎಂದರೆ ಸ್ವೇಚ್ಚಾಚಾರ ಎಂದು ತಿಳಿದು, ಮುಕ್ತ ಕಾಮಾಟಕ್ಕೆ ಬಲಿಯಾಗುತ್ತಿರುವ ಭಾರತೀಯರ ಕಥೆ-ವ್ಯಥೆ ಇದೋ ನಿಮಗಾಗಿ… Read More ಕಾಮಾತುರಾಣಾಂ ನ ಭಯಂ ನ ಲಜ್ಜಾ
ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ
ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್ಸಿಬಿಯ ಚೊಚ್ಚಲ ಕಪ್ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
… Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?
ಎಲ್ಲಾ ಪೋಲಿಸರೂ ಕೆಟ್ಟವರೇನಲ್ಲ. ಕರ್ನಾಟಕ ಪೋಲೀಸ್ ಸಿಬ್ಬಂಧಿಗಳು ಇಡೀ ದೇಶದಲ್ಲೇ ಅತ್ಯಂತ ದಕ್ಷರು, ಪ್ರಾಮಾಣಿಕರು ಮತ್ತು ಮಾನವೀಯತೆ ಉಳ್ಳವರು ಎಂಬುದಕ್ಕೆ ತದ್ವಿರುದ್ಧವಾಗಿ ನೆನ್ನೆ ಮಂಡ್ಯದ ಪೋಲೀಸರೊಬ್ಬರ ಹಗಲು ದರೋಡೆಯ ಅಮಾನವಿಯ ಕೃತ್ಯದಿಂದಾಗಿ ಮೂರು ವರ್ಷದ ಹಸು ಕಂದನ ಸಾವನ್ನಪ್ಪಿದ ಕಥೆ-ವ್ಯಥೆ ಇದೋ ನಿಮಗಾಗಿ… Read More ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!!
ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
… Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?
ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು ವಿಭಜಿಸಿದರೂ, ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು