ವಿವೇಕಾನಂದ ಓಟ

ಸೆಪ್ಟೆಂಬರ್ 11, 1893 ಚಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಅಮೇರಿಕಾದ ಸಹೋದರ ಸಹೋದರಿಯರೇ ಎಂದು ಆರಂಭಿಸಿ ಅತ್ಯಂತ ಚಿಕ್ಕದಾಗಿ, ಚೊಕ್ಕವಾಗಿ ಇಡೀ ವಿಶ್ವಕ್ಕೇ ಭಾರತ ದೇಶ ಮತ್ತು ಹಿಂದೂ ಧರ್ಮದ ಬಗ್ಗೆ ಇದ್ದ ಅಪ ನಂಬಿಕೆಯನ್ನು ಹೋಗಲಾಡಿಸಿ ಜಗತ್ತಿಗೇ ಭಾರತ ದೇಶದ ಮತ್ತು ಹಿಂದೂ ಧರ್ಮದ ಹಿರಿಮೆಯನ್ನು ಎತ್ತಿ ಹಿಡಿದ ಸ್ವಾಮೀ ವಿವೇಕಾನಂದರು ಭಾಷಣ ಮಾಡಿದ 125 ವರ್ಷದ ಅಂಗವಾಗಿ ಯುವ ಬ್ರಿಗೇಡ್ ನೇತೃತ್ವದಲ್ಲಿ, BNMIT ಮತ್ತು ಅಧಮ್ಯ ಚೇತನದ ಸಹಯೋಗದೊಂದಿಗೆ ಇಂದು ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಮೈದಾದನದಲ್ಲಿ… Read More ವಿವೇಕಾನಂದ ಓಟ

ವಿದ್ಯಾರಣ್ಯಪುರದ ಈಚಲುಮರ ಇನ್ನಿಲ್ಲ

ಸಾಧಾರಣವಾಗಿ “ಇನ್ನಿಲ್ಲ” ಅನ್ನುವ ಪದವನ್ನು ಸಮಾಜದ ಯಾರಾದರೂ ಗಣ್ಯವ್ಯಕ್ತಿಗಳು ಸತ್ತಾಗ  ಹೇಳುವುದು ವಾಡಿಕೆ.  ಆದತೆ ನಮ್ಮ ಸಂಸ್ಕೃತಿಯಲ್ಲಿ ಮರಗಳನ್ನೂ ಮನುಷ್ಯರ ರೀತಿಯಿಂದಲೇ ಪ್ರೀತಿಸುವುದರಿಂದ ಈಗ ನಾನು ಹೇಳಲು ಹೊರಟಿರುವುದು  ನಮ್ಮ ವಿದ್ಯಾರಣ್ಯಪುರದ ವಕ್ಷಸ್ಥಳದಲ್ಲಿದ್ದ ಈಚಲು ವೃಕ್ಷದ ಅವಸಾನದ ಗೋಳಿನ ಕಥೆ. ವಿದ್ಯಾರಣ್ಯಪುರದ ಮುಖ್ಯರಸ್ತೆಯಲ್ಲಿ ಹಳೆಯ ಪಳಿಯುಳಿಕೆಯಂತಿದ್ದ, ತನ್ನ ಇರುವಿಕೆಯಂದಲೇ  ಈಚಲುಮರ ಬಸ್ ಸ್ಟಾಪ್ ಎಂದೇ ಹೆಸರಾಗಿದ್ದ ಪುರಾತನ ಈಚಲು ಮರಕ್ಕೆ ಇಂದು ಬೆಳಿಗ್ಗೆ ಹಾಲಿನ ವಾಹನದ ಚಾಲಕನ ಅಜಾಗರೂಕತೆಯಂದಲೋ ಅಥವ ನಿಯಂತ್ರಣ ತಪ್ಪಿಯೋ ಗುದ್ದಿದ ಪರಿಣಾಮವಾಗಿ ಈಚಲು… Read More ವಿದ್ಯಾರಣ್ಯಪುರದ ಈಚಲುಮರ ಇನ್ನಿಲ್ಲ

ಸಂಬಂಧಗಳು

ಅಕ್ಕ-ತಂಗಿ, ಅಣ್ಣ-ತಮ್ಮ, ಭಾವ-ಭಾವಮೈದ, ಚಿಕ್ಕಪ್ಪ-ಚಿಕ್ಕಮ್ಮ, ದೊಡ್ಡಮ್ಮ-ದೊಡ್ಡಪ್ಪ, ಅತ್ತೆ-ಮಾವ, ನಾದನಿ-ಷಡ್ಕ, ಇಂದು ನಮಗೆಲ್ಲಾ ಈ ಪದಗಳು ಚಿರಪರಿಚಿತ. ನಮ್ಮ‌ ಸಂಬಂಧಿಕರನ್ನು ಈ ಪದಗಳ ಮೂಲಕವೇ ಸಂಭೋದಿಸುವುದು ವಾಡಿಕೆ. ಆದರೆ ಇನ್ನು ಕೆಲವೇ ವರ್ಷಗಳಲ್ಲಿ ಈ ಪದಗಳಿಗೆ ಬೆಲೆಯೇ ಇಲ್ಲದೆ ಹೋಗಿ ಕೇವಲ ನಿಘಂಟಿನಲ್ಲಿ ಹುದುಗಿ‌ ಹೋಗುತ್ತದೆ ಎಂದರೆ ನಂಬಲು ಸಾಧ್ಯವೇ? ಖಂಡಿತವಾಗಿಯೂ ನಂಬಲೇ ಬೇಕಾಗಿದೆ. ಹಿಂದೆಲ್ಲಾ ಮತ್ತೊವ್ಬರಿಗೆ ನಮ್ಮ ಸಂಬಂಧೀಕರನ್ನು ಪರಿಚಯಿಸಿಕೊಡುವಾಗ ಅವರವರ ಸಂಬಂಧಕ್ಕೆ ಅನುಗುಣವಾಗಿ ಇವರು ನಮ್ಮ ಸೋದರ ಮಾವ ಎಂದಾಗ, ತಾಯಿಯ ತಮ್ಮನೋ ಇಲ್ಲವೇ ಅಣ್ಣನೋ… Read More ಸಂಬಂಧಗಳು

ಕನ್ನಡದ ಅಸ್ಥಿತ್ವ ಮತ್ತು ಅಸ್ಮಿತೆ

ಇವತ್ತು ರಾತ್ರಿ ಮುಗಿದು ಬೆಳಕು ಹರಿಯುತ್ತಿದ್ದಂತೆಯೇ, ನವೆಂಬರ್ 1 ನೇ ತಾರೀಖು. ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಸಂಭ್ರವೋ ಸಂಭ್ರಮ. ಖನ್ನಡ ಓರಾಟಗಾರರಿಗೆ ಮತ್ತು ನಮ್ಮ ರಾಜಕೀಯ ಧುರೀಣರಿಗಂತೂ ನವೆಂಬರ್ 1 ರಿಂದ 30ನೇ ತಾರೀಖಿನವರೆಗೂ ಪುರುಸೊತ್ತೇ ಇರುವುದಿಲ್ಲ. ಎಲ್ಲೆಲ್ಲಿ ನೋಡಿದರೂ ಕನ್ನಡ ಬಾವುಟಗಳ ಭರಾಟೆ, ಉತ್ಸವಗಳು, ಮನೋರಂಜನಾ ಕಾರ್ಯಕ್ರಮಗಳು, ಒಂದೇ ಎರಡೇ ಅಬ್ಬಬ್ಬಾ ಹೇಳಲಾಗದು. ಕಲಾವಿದರು, ವಾದ್ಯಗೋಷ್ಟಿ ತಂಡಗಳು ಮಿಕ್ಕೆಲ್ಲಾ ಭಾಷೆಗಳು ಗೊತ್ತೇ ಇಲ್ಲವೇನೋ ಎನ್ನುವಂತೆ ಕೇವಲ ಕನ್ನಡ ಭಾಷೆಯನ್ನೂ ಮಾತ್ರವೇ ಆಡುವುದು ಮತ್ತು ಹಾಡುವುದನ್ನು… Read More ಕನ್ನಡದ ಅಸ್ಥಿತ್ವ ಮತ್ತು ಅಸ್ಮಿತೆ

 ಸಾವಯವ ಸಂತೆ ವಿದ್ಯಾರಣ್ಯಪುರ

ಪ್ರತೀ ತಿಂಗಳ ಎರಡನೇ ಮತ್ತು ನಾಲ್ಕನೇ ಭಾನುವಾರ, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ನೇತೃತ್ವದಲ್ಲಿ ನೆಡೆಯುತ್ತಿರುವ ಸಾವಯವ ಸಂತೆ ನಿಮ್ಮೆಲ್ಲರ ಸಹಕಾರದಿಂದ ಇಂದೂ ಕೂಡಾ ಅಭೂತಪೂರ್ವ ಯಶಸ್ವಿಯಾಗಿ ನಡೆಯಿತು ಎಂದು ತಿಳಿಸಲು ಹರ್ಷಿಸುತ್ತೇವೆ. ಇಂದು ಬೆಳಿಗ್ಗೆ ನಿಗಧಿತ ಸಮಯವಾದ 8.00 ಗಂಟೆಗೆ ಆರಂಭವಾಗುತ್ತದೆ ಎಂದು ತಿಳಿಸಿದ್ದರೂ ಹಲವಾರು ಜನ 7:30 ಕ್ಕೆಲ್ಲಾ ಆಗಮಿಸಿ ಕಾರ್ಯಕ್ರಮದ ಆಯೋಜಕರಿಗೆ ಇನ್ನೂ ಯಾಕೆ ಶುರುಮಾಡಿಲ್ಲ ಎಂದು ಪ್ರಶ್ನಿಸುತ್ತಿದ್ದದ್ದು ನಿಜಕ್ಕೂ ಅದ್ಭುತವಾಗಿತ್ತು. ಇನ್ನೂ ಕೆಲವು ಸಾರ್ವಜನಿಕರು ರೈತರಿಗೆ ಅವರ ತರಕಾರಿ ಮತ್ತು… Read More  ಸಾವಯವ ಸಂತೆ ವಿದ್ಯಾರಣ್ಯಪುರ

ಮೊಬೈಲ್ ಫೋನ್ ಅನಾಹುತ

ಎಂದಿನಂತೆಯೇ  ಇಂದು ಬೆಳ್ಳಂಬೆಳಿಗ್ಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ ದೈನಂದಿನ ವ್ಯಾಯಮವನ್ನು ಮುಗಿಸಿ ಮನೆಗೆ ಬಂದು ವಾಟ್ಸಾಪ್ ಸಂದೇಶಗಳನ್ನು ಓದುತ್ತಿದ್ದಾಗ,15 ವರ್ಷಗಳ ನನ್ನ ಮಗನಷ್ಟೇ ವಯಸ್ಸಿನ   ಪರಿಚಯಸ್ಠ ಬಾಲಕನ ಅಕಾಲಿಕ ಮರಣ ಸುದ್ದಿ ಓದಿ  ಕರಳು ಚುರುಕ್ ಎಂದಿತು. ಆಟ ಪಾಠಗಳಲ್ಲಿ ಚುರುಕಾಗಿದ್ದ ಹುಡುಗ, ಹಾಡು, ಅಮೃತವಚನ, ಶ್ಲೋಕಗಳನ್ನು ನಿರ್ಗಳವಾಗಿ ಹೇಳುತ್ತಿದ್ದದ್ದು ಕಣ್ಣುಮುಂದೆ ಬಂದು ಕಣ್ಣಂಚಿನಲ್ಲಿ ನೀರೂರಿ, ಅಭ್ಯಾಸದ ಬಲದಂತೆ  ಭಗವಂತನು ಮೃತನ ಆತ್ಮಕ್ಕೆ  ಶಾಂತಿ ಕೊಡಲಿ ಹಾಗು ಮಗನನ್ನು ಕಳೆದು ಕೊಂಡ ಕುಟುಂಬವರ್ಗದವರಿಗೆ   ದುಖಃ  ಭರಿಸುವ ಶಕ್ತಿಯನ್ನು… Read More ಮೊಬೈಲ್ ಫೋನ್ ಅನಾಹುತ

ಏಷ್ಯನ್ ಕ್ರೀಡಾಕೂಟ

ನೂರಾ ಇಪ್ಪತ್ತೈದು ಕೋಟಿ ಜನಸಂಖ್ಯೆಯ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ, ಜನಸಂಖ್ಯೆಯಲ್ಲಿ ಜಗತ್ತಿನಲ್ಲಿಯೇ ಎರಡನೇ ಸ್ಥಾನದಲ್ಲಿರುವ, ಪ್ರಪಂಚಾದ್ಯಂತ ಅತೀ ಹೆಚ್ಚು ಯುವಜನ ಶಕ್ತಿಯನ್ನು  ಹೊಂದಿರುವ ಸುಮಾರು ಒಂದು ಸಾವಿರ ಕ್ರೀಡಾಳುಗಳು ಭಾಗವಹಿಸಿರುವ  ಏಷ್ಯನ್ ಕ್ರೀಡಾ ಪದಕಗಳ ಪಟ್ಟಿಯಲ್ಲಿ ಸದ್ಯದ ಪರಿಸ್ಥಿತಿ ನೋಡಿ ನಿಜಕ್ಕೂ ಖೇದವೆನಿಸಿತು.  ಇತರೇ ಕ್ರೀಡೆಗಳನ್ನು ಬಿಡಿ. ನಮ್ಮದೇ ದೇಶದ  ಕ್ರೀಡೆಗಳಾದ ಹಾಕಿ ಮತ್ತು ಕಬ್ಬಡ್ದಿಯಲ್ಲೂ ಕೂಡಾ ಪದಕಗಳನ್ನು ಗೆಲ್ಲಲು ವಿಫಲರಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಮತ್ತು ದುಖಃಕರವೇ ಸರಿ. ಹಾಕಿಯಲ್ಲಂತೂ ದೇಶಿ ಆಟಗಾರ ಎದೆಗಾರಿಕೆ… Read More ಏಷ್ಯನ್ ಕ್ರೀಡಾಕೂಟ

ವಿದ್ಯಾರಣ್ಯಪುರದ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ

ಇತ್ತೀಚೆಗೆ ಹೊರ ಊರಿಗೆ ಪ್ರಯಾಣ ಮಾಡುತ್ತಿದ್ದಾಗ ರೈಲಿನಲ್ಲಿ ಸಹಪ್ರಯಾಣಿಕರೊಬ್ಬರು ಪರಿಚಯವಾಗಿ ಉಭಯ ಕುಶಲೋಪರಿ ವಿಚಾರಿಸುತ್ತಿದ್ದಾಗ ಅವರು  ಬಹಳ ದೈವೀಕ ಭಕ್ತರೆಂದು ಅವರ ವೇಷ ಭೂಷಣ ಮತ್ತು ಅವರ ಸಂಭಾಷಣೆಯಿಂದಲೇ ವ್ಯಕ್ತವಾಯಿತು. ನನ್ನ ಬಗ್ಗೆ ವಿವರಿಸುತ್ತಿದ್ದಾಗ, ನಾನು ಬೆಂಗಳೂರಿನ ವಿದ್ಯಾರಣ್ಯಪುರದವನೆಂದು ಪರಿಚಯಿಸಿ ಕೊಳ್ಳುತ್ತಿದ್ದಾಗಲೇ, ಓಹೋ ನೀವು ವಿದ್ಯಾರಣ್ಯಪುರದವರಾ? ಬಹಳ ಅದೃಷ್ಟವಂತರಿದ್ದೀರಿ. ಅಲ್ಲಿಯ ಜಾಗ ತುಂಬಾನೇ ಪ್ರಶಾಂತವಾಗಿದೆ. ಎಲ್ಲದಕ್ಕಿಂತ ಮಿಗಿಲಾಗಿ ತಾಯಿ ದುರ್ಗಾ ಪರಮೇಶ್ವರಿ ಅಲ್ಲಿ ಶಾಶ್ವತವಾಗಿ ನೆಲೆ ಮಾಡಿರುವ ಕಾರಣ ಇಡೀ ಬಡಾವಣೆ ಸಾಂಸ್ಕೃತಿವಾಗಿ ಹಾಗೂ ಆರ್ಥಿಕವಾಗಿ ಅಭಿವೃಧ್ಧಿ… Read More ವಿದ್ಯಾರಣ್ಯಪುರದ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ

ತೈಲ ಬೆಲೆ

ದೇಶದ ಪ್ರಸಕ್ತ ವಿದ್ಯಮಾನದಲ್ಲಿ ಬಹು ಚರ್ಚಿತವಾಗುತ್ತಿರುವುದು ಎರಡು ವಿಷಯಗಳು. ಒಂದು ರಫೈಲ್ ಯುದ್ಧ ವಿಮಾನಗಳ ಖರೀದಿಯ ಹಗರಣ ಮತ್ತೊಂದು ತೈಲ ಬೆಲೆ ಏರಿಕೆ.  ರಫೈಲ್ ಪ್ರಕರಣವು ಕೇವಲ ಆರೋಪಕ್ಕಷ್ಟೇ ಸೀಮೀತವಾಗಿ ಯಾವುದೇ ಸಾಕ್ಷಾಧಾರಗಳನ್ನು ಒದಗಿಸದೆ , ಪ್ರತೀಬಾರಿ ಒಂದೊಂದು ಅಂಕಿ ಅಂಶಗಳನ್ನು ಒದಗಿಸುತ್ತಾ ಹಗರಣವನ್ನು ಕೇವಲ ಜನ ಮಾನಸದಲ್ಲಿ ಮಾತ್ರ  ಸಾಬೀತು ಮಾಡಲು ಪರಿತಪಿಸುತ್ತಿರುವ ಕಾರಣ ಹೆಚ್ಚಿನ ಗಮನ ಹರಿಸುವುದು ಕೇವಲ ಸಮಯ ವ್ಯರ್ಥವಷ್ಟೇ. ಆದರೆ ಮತ್ತೊಂದು ಸಮಸ್ಯೆಯಾದ ತೈಲ ಬೆಲೆ ಏರಿಕೆ ನಿಜಕ್ಕೂ ಕಳವಳಕಾರಿ ಮತ್ತು… Read More ತೈಲ ಬೆಲೆ