ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಒಂದು ಕಡೆ ಭಯೋತ್ಪಾದನಾ ಚಟುವಟಿಕೆಗಳನ್ನು ಸಹಿಸುವುದಿಲ್ಲಾ ಎಂದು ಹೇಳಿಕೊಂಡು ಮತ್ತೊಂದೆಡೆ IMF ಮೂಲಕ 8500 ರೂಪಾಯಿಗಳಷ್ಟು ಸಾಲವನ್ನು ಕೊಡಿಸುವ ಮೂಲಕ, ಅಮೇರಿಕಾ ಮತ್ತು ಚೀನಾ ದೇಶಗಳು ತಮ್ಮ ಶಸ್ತ್ರಾಸ್ತ್ರ ಮಾರುತ್ತಾ, ಪರೋಕ್ಷವಾಗಿ ಭಾರತವನ್ನು ಬಗ್ಗು ಬಡಿಯಲು ಮುಂದಾಗಿದೆಯೇ? … Read More ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಬಿಕಾರೀ ಪಾಕೀಸ್ಥಾನದ ಬೆಂಬಲದ ಹರ್ಷದ ಕೂಳಿನ ಆಸೆಗಾಗಿ, ಭಾರತೀಯ ಪ್ರವಾಸಿಗರ ವರ್ಷದ ಕೂಳನ್ನೇ ಧಿಕ್ಕರಿಸಿ, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಕಾಶ್ಮೀರಿಗರಿಗೆ #Ban Kashmir ಅಭಿಯಾನದ ಮೂಲಕ ತಕ್ಕ ಪಾಠ ಕಲಿಸಿದಾಗ ಮಾತ್ರವೇ ಕಾಶ್ಮೀರದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ ಅಲ್ವೇ?… Read More ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಜನಿವಾರದ ಜಟಾಪಟಿ

ಪರೀಕ್ಷಾ ಕೇಂದ್ರಗಳಲ್ಲಿ ಕಾಪಿ ಮಾಡುವುದನ್ನು ತಡೆಗಟ್ಟಲ್ಲು ನೂರಾರು ತಂತ್ರಜ್ಞಾನಗಳು ಇರುವಾಗ ಹಿಂದೂಗಳ ಧಾರ್ಮಿಕ ನಂಬಿಕೆಗಳು ಮತ್ತು ಸಂಸ್ಕೃತಿಯ ಭಾಗವಾದ ಜನಿವಾರ, ಉಡುದಾರ, ಶಿವದಾರ ಕಡೆಗೆ ಹೆಣ್ಣು ಮಕ್ಕಳ ಮಂಗಲಸೂತ್ರವನ್ನೂ ಕಿತ್ತು ಹಾಕುವ ಮನಸ್ಥಿತಿಯ ವಿರುದ್ಧ ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ
Read More ಜನಿವಾರದ ಜಟಾಪಟಿ

ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಇಂದಿನ ಖಾಸಗೀ ಆಂಗ್ಲ ಮಾಧ್ಯಮದ ಶಾಲೆಗಳ ನಡುವೆಯೂ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ನೂರು ವರ್ಷಗಳನ್ನು ಪೂರೈಸಿದ್ದು, ನಾನು ಕಲಿತ ಶಾಲೆಗೆ ನನ್ನದೊಂದು ಕೊಡುಗೆ ಎಂಬ ವಿನೂತನ ಶೀರ್ಷಿಕೆಯ ಅಡಿಯಲ್ಲಿ ಇದೇ 2025ರ ಏಪ್ರಿಲ್ ತಿಂಗಳ 11, 12 ಹಾಗೂ 13 ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ಮತ್ತು ಅಷ್ಟೇ ಅರ್ಥ ಪೂರ್ಣ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಕನ್ಯಾದಾನ ಎಂಬುದು ಮರೀಚಿಕೆ ಆಗಲಿದೆಯೇ?

ಪುರುಷರಿಗಿಂತಲೂ ತಾವೇನೂ ಕಡಿಮೆ ಇಲ್ಲಾ ಎಂಬ ಅಂಧ ಪಾಶ್ಚಾತ್ಯೀಕರಣದ ಪ್ರಭಾವದಿಂದಾಗಿ ಪುರುಷ ದ್ವೇಷಿಗಳಾಗುತ್ತಿರುವ ಹೆಣ್ಣು ಮಕ್ಕಳಿಂದಾಗಿ, 2030ರ ಹೊತ್ತಿಗೆ ವಿಶ್ವದ 45% ಹುಡುಗಿಯರು ಅವಿವಾಹಿತರಾಗಿಯೇ ಉಳಿದು, ಶಾಸ್ತ್ರೋಕ್ತವಾಗಿ ಗಂಗಾಜಲದಿಂದ ಧಾರೆ ಎರೆದು ಮಗಳನ್ನು ಅಳಿಯನಿಗೆ ಕನ್ಯಾದಾನ ಮಾಡುತ್ತಿದ್ದ ಪದ್ದತಿ ಇನ್ನು ಮುಂದೆ ಮರೀಚಿಕೆಯಾಗುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ಯಾದಾನ ಎಂಬುದು ಮರೀಚಿಕೆ ಆಗಲಿದೆಯೇ?

ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!