ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಆರೋಗ್ಯಕರವಾಗಿರಲು ಹಬೆಯಲ್ಲಿ ಬೆಂದ ಇಡ್ಲಿಯನ್ನೇ ತಿನ್ನಿ ಎಂದು ವೈದ್ಯರೇ ಹೇಳುತ್ತಿದ್ದರೆ, ಇಡ್ಲಿ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದರೆ ಹೇಗೇ? ಎನ್ನುವವರಿಗೆ ಇಡ್ಲಿಯ ಇತಿಹಾಸದ ಜೊತೆಗೆ, ಆರೋಗ್ಯ ಇಲಾಖೆಯ ಎಚ್ಚರಿಕೆ ಏನು? ಮತ್ತು ಆರೋಗ್ಯಕರ ರೀತಿಯಲ್ಲಿ ಹೇಗೆ ಇಡ್ಲಿಯನ್ನು ಹೇಗೆ ಮಾಡಿಕೊಂಡು ತಿನ್ನಬೇಕು ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಏನಂತೀರೀ? 2025ರ ವಾರ್ಷಿಕ ವರದಿ

2019ರ ಮಹಾ ಶಿವರಾತ್ರಿಯಂದು ಆರಂಭವಾದ ನಿಮ್ಮೀ ಏನಂತೀರೀ? ಬ್ಲಾಗ್ ನಿಮ್ಮೆಲ್ಲರ ಸಹಕಾರದಿಂದ ಇಂದಿಗೆ 7 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 7 ವರ್ಷಗಳಲ್ಲಿ ಏನಂತೀರೀ? ಬ್ಲಾಗ್ ಮತ್ತು Enahtheeri YouTube Channel ನಡೆದು ಬಂದ ಹಾದಿ, ನಿಮ್ಮವನೇ ಉಮಾಸುತ ನಿಂದ ಸೃಷ್ಟಿಕರ್ತ ಮಂಜುಶ್ರೀ ಆದ ರೋಚಕತೆ ಇದೋ ನಿಮಗಾಗಿ… Read More ಏನಂತೀರೀ? 2025ರ ವಾರ್ಷಿಕ ವರದಿ

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಮಿಂದರೆ ಈ ದೇಶದ ಬಡತನ ನಿವಾರಣೆ ಆಗುತ್ತದೆಯೇ? ಎಂದು ಸಾರ್ವಜನಿಕವಾಗಿ ಕೇಳಿದ್ದವರೇ ಮೂಗಿನ ಮೇಲೆ ಬೆರಳು ಇಟ್ಟು ಕೊಳ್ಳಬೇಳ್ಳುವಂತೆ ₹6,382 ಕೋಟಿ ವೆಚ್ಚ ಮಾಡಿ 2ಲಕ್ಷ ಕೋಟಿಕೂ ಅಧಿಕ ಮಟ್ಟದ ವ್ಯಾಪಾರ ಮತ್ತು ವಹಿವಾಟು ನಡೆಸಿದರೆ, ಯಾರು? ಯಾವ ರೀತಿಯಲ್ಲಿ? ಹೇಗೇಗೇ? ಹಣ ಮಾಡುತ್ತಿದ್ದಾರೆ ಎಂಬ ಆ ಅಭೂತ ಪೂರ್ವ ಯಶೋಗಾಧೆ ಇದೋ ನಿಮಗಾಗಿ… Read More ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ದೆಹಲಿಯಲ್ಲಿ ಗುಡಿಸಿ ಹೋದ ಆಮ್ ಆದ್ಮಿ ಮತ್ತು ಹ್ಯಾಟ್ರಿಕ್ ಸೋಲುಂಡ ಕಾಂಗ್ರೇಸ್

ಕನ್ನಡದಲ್ಲೊಂದು ಮಾತಿದೆ. ಅಧಿಕಾರವನ್ನು ಗಳಿಸುವುದು ಸುಲಭ ಆದರೆ ಅದನ್ನು ಉಳಿಸಿಕೊಂಡು ಹೋಗುವುದು ಬಹಳ ಕಷ್ಟ. ಬಹುಶಃ ಈ ಮಾತು ಪ್ರಸ್ತುತ ದೆಹಲಿ ಮೂಲದ ಆಮ್ ಆದ್ಮಿ ಪಕ್ಷದ ನಾಯಕರಿಗೆ ಅನ್ವಯಿಸುತ್ತದೆ ಎಂದರೂ ತಪ್ಪಾಗದು. 2011ರ ಏಪ್ರಿಲ್ 5 ರಿಂದ ಏಪ್ರಿಲ್ 9ರ ವರೆಗೂ ಸಾರ್ವಜನಿಕ ಸ್ಥಳಗಳಲ್ಲಿ ಭ್ರಷ್ಟಾಚಾರವನ್ನು ನಿಭಾಯಿಸುವ ಅಧಿಕಾರ ಹೊಂದಿರುವ ಓಂಬುಡ್ಸ್‌ಮನ್ ಸ್ಥಾಪನೆಗಾಗಿ ಜನ ಲೋಕಪಾಲ್ ಮಸೂದೆಯಲ್ಲಿ ಕಲ್ಪಿಸಲಾಗಿರುವ ಕಠಿಣ ಭ್ರಷ್ಟಾಚಾರ ವಿರೋಧಿ ಕಾನೂನನ್ನು ಜಾರಿಗೆ ತರಲು ಅಂದಿನ ಕಾಂಗ್ರೇಸ್ ಸರ್ಕಾರದ ಮೇಲೆ ಒತ್ತಡ ಹೇರಲು… Read More ದೆಹಲಿಯಲ್ಲಿ ಗುಡಿಸಿ ಹೋದ ಆಮ್ ಆದ್ಮಿ ಮತ್ತು ಹ್ಯಾಟ್ರಿಕ್ ಸೋಲುಂಡ ಕಾಂಗ್ರೇಸ್

ಅಮೇರಿಕಾ ವೀಸಾ ವಿಪರ್ಯಾಸಗಳು

ಅಕ್ರಮ ನುಳುಕೋರರನ್ನು ಅಮೇರಿಕಾ ಹೋರಹಾಕಿದ್ದನ್ನು ರಾಜಕೀಯ ಗೊಳಿಸುತ್ತಿರುವ ಈ ಸಂಧರ್ಭದಲ್ಲಿ, ಅಮೇರಿಕಾ ವೀಸಾ ಪಡೆದುಕೊಳ್ಳಲು ಪಡಬೇಕಾದ ಪರಿಪಾಟಲು ಮತ್ತು ಪರದಾಟದ ರೋಚಕತೆ ಇದೋ ನಿಮಗಾಗಿ… Read More ಅಮೇರಿಕಾ ವೀಸಾ ವಿಪರ್ಯಾಸಗಳು