ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ನವೆಂಬರ್ ಕನ್ನಡಿಗರು

ನೆನ್ನೆ ರಾತ್ರಿ ಮುಗಿದು ಇವತ್ತು ಬೆಳಕು ಹರಿಯುತ್ತಿದ್ದಂತೆಯೇ, ನವೆಂಬರ್ ತಿಂಗಳು ಮುಗಿದು ಡಿಸೆಂಬರ್ ತಿಂಗಳು ಬಂದೇ ಬಿಟ್ಟಿತು. ಯಾಕೇ ಅಂದರೆ ಕಾಲ ಎಂದಿಗೂ ನಿಲ್ಲೋದಿಲ್ಲ. ಅದರ ಪಾಡಿಗೆ ಅದು ಹೋಗ್ತಾನೇ ಇರುತ್ತದೆ. ಇವತ್ತಿಗೆ ಮೂವತ್ತು ದಿನಗಳ ಹಿಂದೆ ಸರಿಯಾಗಿ ನವೆಂಬರ್ ಒಂದನೇ ತಾರೀಖು, ಸಮಸ್ತ ಕನ್ನಡಿಗರ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೇಳಲೂ ಸಾಧ್ಯವೇ ಇಲ್ಲಾ.ಇನ್ನು ನಮ್ಮ ಉಟ್ಟು ಖನ್ನಡ ಓಲಾಟಗಾರರಿಗೆ ಮತ್ತು ನಮ್ಮ ರಾಜಕೀಯ ಧುರೀಣರಿಗಂತೂ ನವೆಂಬರ್ 1 ರಿಂದ 30ನೇ ತಾರೀಖಿನವರೆಗೂ ಪುರುಸೊತ್ತೇ ಇರುಲಿಲ್ಲ. ಎಲ್ಲೆಲ್ಲಿ… Read More ನವೆಂಬರ್ ಕನ್ನಡಿಗರು

ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ಸಂವಿಧಾನದ ಪುಸ್ತಕ ಹಿಡಿದು, ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತ್ರಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಬೊಬ್ಬಿಡುವ ಕಾಂಗ್ರೇಸ್ ನಾಯಕರೇ, ಕರ್ನಾಟಕದಲ್ಲಿ ಅವರ ವಿರುದ್ಧ ಮಾತನಾಡುವವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದರೆ ಮಾತ್ರಾ ಸಾಲದು ಆದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡು ಅದರ ಅನ್ವರ್ಥವಾಗಿ ನಡೆದು ಕೊಳ್ಳಬೇಕು ಅಲ್ವೇ?

ಏನಂತೀರೀ?… Read More ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

12-13ನೇ ಶತಮಾನಕ್ಕೂ ಮುಂಚೆ ಈ ದೇಶದಲ್ಲಿ ಮುಸಲ್ಮಾನರೇ ಇರಲಿಲ್ಲ. ಬೆರಳೆಣಿಕೆಯ ಮತಾಂಧರು ಖಿಲ್ಚಿ ಸೈನಿಕರು ನಳಂದ ವಿಶ್ವವಿದ್ಯಾಲಯ ನಾಶ ಪಡಿಸಿದ್ದು, ರಾರ್ಬಟ್ ಕ್ಲೈವ್ ನ ಕೇವಲ 300 ಬ್ರಿಟೀಷ್ ಸೈನಿಕರು 1757ರಲ್ಲಿ ಕಲ್ಕತ್ತಾವನ್ನು ವಶಪಡಿಸಿಕೊಂಡ ಇತಿಹಾಸ ಕಣ್ಣ ಮುಂದಿದ್ದರೂ, ಹಿಂದೂಸ್ಥಾನದ ಅಸ್ತಿಗಳೆಲ್ಲವೂ ವಕ್ಫ್ ಆಸ್ತಿ ಎನ್ನುವವರ ವಿರುದ್ಧ ಹಿಂದೂಗಳೇ ಧನಿ ಎತ್ತದೆ ಇರುವುದು, ಹಿಂದೂಗಳು ಇತಿಹಾಸದಿಂದ ಇನ್ನೂ ಪಾಠ ಕಲಿತಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಅಲ್ವೇ?… Read More ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ನಾವು ಕನ್ನಡಿಗರಾಗಿ ಇರುತ್ತೇವೆ, ಬೇರೆಯವರಿಗೆ ಕನ್ನಡ ಕಲಿಸುತ್ತೇವೆ ಎಂದು ರಾಜ್ಯೋತ್ಸವದ ದಿನ ಕಂಠೀರವಾ ಕ್ರೀಡಾಂಗನದಲ್ಲಿ ಶಪಥ ಮಾಡಿದ ಕನ್ನಡ ಪಂಡಿತ ಸಿದ್ದರಾಮಯ್ಯನವರು, ರಾಜ್ಯಕ್ಕೆ 6ನೇ ಭಾಗ್ಯವಾಗಿ, ತಮ್ಮ ಸಂಪುಟದ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದುವುದನ್ನು ಕಲಿಸಲಿ ಎಂದು ರಾಜ್ಯದ ಜನರು ಕೇಳುತ್ತಿರುವುದು ಸರಿಯಲ್ಲವೇ?… Read More ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಮಗು ಕುಂ..ನೂ ಜಿಗುಡ್ತಾರೆ, ತೊಟ್ಟಿಲನ್ನೂ ತೂಗ್ತಾರೆ!

ಇಷ್ಟು ದಿನ ಇಲ್ಲದಿದ್ದ ವಕ್ಫ್ ನೋಟೀಸ್ ಝಮೀರ್ ಅಹ್ಮದ್ ಪ್ರವಾಸ ಮಾಡಿದ ತಕ್ಷಣವೇ ನೋಟೀಸ್ ಜಾರಿ ಆಗಿದ್ದು ಹೇಗೇ? Once waqf, always waqf ಎನ್ನುವಂತಹ ಆಘಾತಕಾರಿ ಕಾಯ್ದೆ ಇದ್ದರೂ ಅವರು ನೀಡಿದ ನೋಟೀಸನ್ನು ಸಿದ್ದು ಸರ್ಕಾರ ಹೇಗೆ ಹಿಂಪಡೆಯುತ್ತದೆ? ಈಗ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿಯುವುದಿಲ್ಲಾ ಎನ್ನುವುದಾದರೇ, 1974ರ ಭೂಸುಧಾರಣೆ ಕಾಯ್ದೆಯಡಿಯಲ್ಲಿ ಭೂಮಿ ಕಳೆದು ಕೊಂಡವರಿಗೂ ಭೂಮಿ ಹಿಂದಿರುಗಿಸ ಬೇಕಲ್ಲವೇ? Rule is a Rule even for a fool!… Read More ಮಗು ಕುಂ..ನೂ ಜಿಗುಡ್ತಾರೆ, ತೊಟ್ಟಿಲನ್ನೂ ತೂಗ್ತಾರೆ!

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?