ಸಜ್ಜನ್ ರಾವ್ ವೃತ್ತ

ಬೆಂಗಳೂರಿನಲ್ಲಿರುವ 100 ವರ್ಷಕ್ಕೂ ಹಳೆಯ ಬಡಾವಣೆಯಾದ ವಿ.ವಿ.ಪುರ ಮತ್ತು ಅಲ್ಲೇ ಇರುವ ಸಜ್ಜನ್ ರಾವ್ ಸರ್ಕಲ್ ಎಂಬ ಹೆಸರು ಏಕೆ? ಮತ್ತು ಹೇಗೆ ಬಂತು? ಅಲ್ಲೇ ಇರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಂಕೀರ್ಣ, ವಿ.ಬಿ. ಬೇಕರಿ ಮತ್ತು ತಿಂಡಿ ಬೀದಿಯ (ಫುಡ್ ಸ್ಟ್ರೀಟ್) ಕುರಿತಾದ ಅಪರೂಪದ ಮತ್ತು ಅಷ್ಟೇ ಕುತೂಹಲಕಾರಿಯಾದ ಮಾಹಿತಿಗಳು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಜ್ಜನ್ ರಾವ್ ವೃತ್ತ

ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ

ಬೆಂಗಳೂರಿನ ಹೃದಯಭಾಗವಾದ ಮೆಜೆಸ್ಟಿಕ್ ಜನಜಂಗುಳಿಯ ಮಧ್ಯದಲ್ಲಿ ಎಲೆಮರೆಕಾಯಿಯಂತಿರುವ ಬಹುತೇಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪರೀಕ್ಷಾ ದೇವರು ಅಥವಾ ಹಾಲ್ ಟಿಕೆಟ್ ಹಯಗ್ರೀವ ಎಂದೇ ಪ್ರಖ್ಯಾತವಾಗಿರುವ ಶ್ರೀ ಲಕ್ಷ್ಮೀ ಹಯಗ್ರೀವ ಸ್ವಾಮಿ ದೇವಸ್ಥಾನದ ಹಯಗ್ರೀವ ದೇವರ ಮಹಿಮೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ

ಬೆಂಗಳೂರಿನಲ್ಲೊಂದು ಟೆಕ್ಕಿ ಗಣೇಶ

ಭಾರತದ ಸಿಲಿಕಾನ್ ವ್ಯಾಲಿಯಾದ ಬೆಂಗಳೂರಿನ ಕೋರಮಂಗಲದಲ್ಲಿ ಸಾಫ್ಟ್ ವೇರ್ ಕಂಪನಿಗಳ ಟೆಕ್ಕಿಗಳ ಮನೋಭಿಲಾಷೆಯನ್ನು ಈಡೇರಿಸುವ ಅತ್ಯಂತ ಶಕ್ತಿಶಾಲಿ ಮತ್ತು ಕುತೂಹಲಕಾರಿ ಶ್ರೀ ಟೆಕ್ಕಿ ಗಣೇಶನ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನಲ್ಲೊಂದು ಟೆಕ್ಕಿ ಗಣೇಶ

ಬೆಂಗಳೂರಿನಲ್ಲೊಂದು ಅಪಘಾತ/ಟ್ರಾಫಿಕ್ ಗಣೇಶ

ಬೆಂಗಳೂರಿನ ಕಸ್ತೂರಿ ಬಾಯಿ ರಸ್ತೆಯಲ್ಲಿರುವ ಶ್ರೀ ಪಾತಾಳ ಗಣೇಶನಿಗೆ ಅಪಘಾತ/ಟ್ರಾಫಿಕ್/ವಾಹನ ಗಣೇಶ ಎಂದು ಕರೆಯುವ ಹಿಂದಿರುವ ರೋಚಕತೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೆಂಗಳೂರಿನಲ್ಲೊಂದು ಅಪಘಾತ/ಟ್ರಾಫಿಕ್ ಗಣೇಶ

ಮಿರ್ಜಾ ಇಸ್ಮಾಯಿಲ್ ನಗರ

ಮೈಸೂರು ಸಂಸ್ಥಾನದ 22ನೇ ದಿವಾನರಾಗಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೇ 1926 – ಆಗಸ್ಟ್ 1940 ಮತ್ತು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಆಳ್ವಿಕೆಯಲ್ಲಿ ಆಗಸ್ಟ್ 1940 – 1941ರ ವರೆಗೆ ಆಳ್ವಿಕೆ ನಡೆಸಿ ಮೈಸೂರು ಸಂಸ್ಥಾನ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿನಲ್ಲಿ ನಗರವೊಂದಿದ್ದು, ಅದರ ಕುರಿತಾಗಿ ಹೆಚ್ಚಿನ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.  ಬೆಂಗಳೂರು ಇತಿಹಾಸದ… Read More ಮಿರ್ಜಾ ಇಸ್ಮಾಯಿಲ್ ನಗರ

ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ಲಾಲ್‌ಬಾಗ್‌ (ಕೆಂಪು ತೋಟ)

ಬೆಂಗಳೂರಿಗೆ ಉದ್ಯಾನ ನಗರಿ ಎಂದು ಹೆಸರು ಬರಲು ಪ್ರಮುಖ ಕಾರಣೀಭೂತವಾದ, ಬೆಂಗಳೂರಿನ ಸಿದ್ದಾಪುರ, ಉಪ್ಪಾರಹಳ್ಳಿ, ಮಾವಳ್ಳಿಯ ಪ್ರದೇಶದಲ್ಲಿರುವ ಸಾವಿರಾರು ಬಗೆಯ ಸಸ್ಯಗಳನ್ನು ಹೊಂದಿರುವ ಸಸ್ಯಕಾಶಿ ಲಾಲ್‌ಬಾಗ್ ಕುರಿತಾದ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಲಾಲ್‌ಬಾಗ್‌ (ಕೆಂಪು ತೋಟ)

ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ