ಬೆಂಗಳೂರಿನ ಕಲಾಸಿಪಾಳ್ಯ  ಹೆಸರಿನ ಹಿಂದಿನ ಕಥೆ, ಮಾರುಕಟ್ಟೆಯ ಇತಿಹಾಸ ಮತ್ತು ಮರೆತುಹೋದ ಬೆಂಗಳೂರಿನ ನೆನಪುಗಳು

ಒಂದು ಕಡೆ ದೇವಾಲಯಗಳು, ಮತ್ತೊಂದೆಡೆ ಟಿಪ್ಪು ಸುಲ್ತಾನನ ಅರಮನೆ, ಗಿಜಿಗುಡುವ ಮಾರುಕಟ್ಟೆ, ಖಾಸಗಿ ಬಸ್ ನಿಲ್ದಾಣ, ಮೆಟ್ರೋ ಸಂಪರ್ಕ ಇವೆಲ್ಲವೂ ಒಂದೇ ಪ್ರದೇಶದಲ್ಲಿ ಕಾಣಸಿಗುವುದೇ ಕಲಾಸಿಪಾಳ್ಯ. ಬೆಂಗಳೂರಿನ ಭೂತಕಾಲವನ್ನು ಒಂದೇ ದಿನದಲ್ಲಿ ನೋಡಬೇಕಾದರೆ, ಕಲಾಸಿಪಾಳ್ಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ಸುತ್ತು ಹಾಕಿದರೆ ಸಾಕು. ಅಂತಹ ಕಲಾಸಿಪಾಳ್ಯದ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನ ಕಲಾಸಿಪಾಳ್ಯ  ಹೆಸರಿನ ಹಿಂದಿನ ಕಥೆ, ಮಾರುಕಟ್ಟೆಯ ಇತಿಹಾಸ ಮತ್ತು ಮರೆತುಹೋದ ಬೆಂಗಳೂರಿನ ನೆನಪುಗಳು

ಬೆಂಗಳೂರು ಸಂಸ್ಕೃತಿಯ ಹೃದಯ – ಎನ್.ಆರ್. ಕಾಲೋನಿ (ನರಸಿಂಹರಾಜ ಕಾಲೋನಿ)

ಬೆಂಗಳೂರಿನ ಸಾಂಸ್ಕೃತಿಕ ಹೃದಯ ಭಾಗ ಎನಿಸಿಕೊಂಡಿರುವ ಎನ್.ಆರ್. ಕಾಲೋನಿಗೆ ಆ ಹೆಸರು ಇಟ್ಟಿದ್ದ್ಯ್ ಏಕೆ? ಆ ಹೆಸರಿನ ಹಿಂದಿರುವ ವ್ಯಕ್ತಿಯ ವ್ಯಕ್ತಿತ್ವ ಎಂತಹದ್ದು ಮತ್ತು ಆ ಪ್ರದೇಶ ಅಂದು ಹೇಗಿತ್ತು ಮತ್ತು ಇಂದು ಹೇಗಿದೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. … Read More ಬೆಂಗಳೂರು ಸಂಸ್ಕೃತಿಯ ಹೃದಯ – ಎನ್.ಆರ್. ಕಾಲೋನಿ (ನರಸಿಂಹರಾಜ ಕಾಲೋನಿ)

ಶೇಷಾದ್ರಿಪುರ ಪ್ಲೇಗ್ ಕ್ವಾರಂಟೈನ್ ಕಾಲೋನಿಯಿಂದ ಬೆಂಗಳೂರಿನ ಶಿಕ್ಷಣ–ಸಂಸ್ಕೃತಿಯ ರಾಜಧಾನಿವರೆಗೆ

ಬೆಂಗಳೂರು ನಗರದಲ್ಲಿ ಇಂದು ಶಿಕ್ಷಣ, ಕಲೆ, ಸಂಸ್ಕೃತಿ ಮತ್ತು ನಾಗರಿಕ ಮೂಲಸೌಕರ್ಯಗಳ ಸಮನ್ವಯದ ಪ್ರತೀಕವಾಗಿ ಗುರುತಿಸಿಕೊಂಡಿರುವ ಪ್ರದೇಶಗಳಲ್ಲಿ ಶೇಷಾದ್ರಿಪುರ ಪ್ರಮುಖ ಸ್ಥಾನವನ್ನು ಪಡೆದಿದೆ. ಆದರೆ ಈ ಪ್ರದೇಶದ ಇತಿಹಾಸವನ್ನು ಹತ್ತಿರದಿಂದ ಗಮನಿಸಿದರೆ, ಇದು ಕೇವಲ ಒಂದು ಬಡಾವಣೆಯಲ್ಲ; ಮಹಾಮಾರಿಯನ್ನು ಎದುರಿಸಲು ರೂಪುಗೊಂಡ ದೂರದೃಷ್ಟಿಯ ನಗರ ಯೋಜನೆಯ ಜೀವಂತ ಸಾಕ್ಷಿಯಾಗಿದ್ದು ಶೇಷಾದ್ರಿಪುದರ ಸಂಪೂರ್ಣ ವಿವರಗಳನ್ನು ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. 1898ರಲ್ಲಿ ಬೆಂಗಳೂರಿನಲ್ಲಿ ಬ್ಯೂಬೋನಿಕ್… Read More ಶೇಷಾದ್ರಿಪುರ ಪ್ಲೇಗ್ ಕ್ವಾರಂಟೈನ್ ಕಾಲೋನಿಯಿಂದ ಬೆಂಗಳೂರಿನ ಶಿಕ್ಷಣ–ಸಂಸ್ಕೃತಿಯ ರಾಜಧಾನಿವರೆಗೆ

ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕುಮಾರಕೃಪ ಅತಿಥಿ ಗೃಹ ರಾಜ್ಯದ ಅತ್ಯಂತ ಪ್ರತಿಷ್ಠಿತ ಸರ್ಕಾರಿ ಅತಿಥಿ ಗೃಹಗಳಲ್ಲಿ ಒಂದಾಗಿದೆ. ವಿಶಾಲವಾದ ಹಸಿರು ವಾತಾವರಣ, ಐತಿಹಾಸಿಕ ಹಿನ್ನೆಲೆ, ಉತ್ತಮ ಆತಿಥ್ಯ ಸೇವೆ ಮತ್ತು ರಾಜಕೀಯ ಮಹತ್ವದಿಂದಾಗಿ ಇದು ಕರ್ನಾಟಕದ ಆಡಳಿತ ವ್ಯವಸ್ಥೆಯಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದಿದೆ.ಹೊರ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು, ರಾಷ್ಟ್ರದ ಗಣ್ಯರು ಹಾಗೂ ವಿದೇಶಿ ಪ್ರತಿನಿಧಿಗಳು ಬೆಂಗಳೂರಿಗೆ ಭೇಟಿ ನೀಡಿದಾಗ ಸಾಮಾನ್ಯವಾಗಿ ವಾಸ್ತವ್ಯ ಮಾಡುವ ಪ್ರಮುಖ ಸ್ಥಳಗಳಲ್ಲಿ ಕುಮಾರಕೃಪ ಅತಿಥಿ… Read More ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

1960-70ರ ದಶಕದವರೆವಿಗೂ ಸುಮಾರು 70 ಕೆರೆಗಳಿಗೆ ನೀರುಣಿಸುತ್ತಾ, ಜನರಿಗೆ ಕುಡಿಯಲು ಮತ್ತು ಕೃಷಿಗೆ ಪೂರಕವಾಗಿ ಬೆಂಗಳೂರಿನ ಜೀವನಾಡಿ ಆಗಿದ್ದ ವೃಷಭಾವತಿ ನದಿಯ ಉಗಮಸ್ಥಾನ ಎಲ್ಲಿ? ಅದಕ್ಕೆ ಆ ಹೆಸರು ಹೇಗೆ ಬಂದಿತು ಮತ್ತು ಇಂದು ಅ ನದಿ ಕೆಂಗೇರಿ ಮೋರಿ ಆಗಿ ಹೋದ ಕಥೆ-ವ್ಯಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

ಸಜ್ಜನ್ ರಾವ್ ವೃತ್ತ

ಬೆಂಗಳೂರಿನಲ್ಲಿರುವ 100 ವರ್ಷಕ್ಕೂ ಹಳೆಯ ಬಡಾವಣೆಯಾದ ವಿ.ವಿ.ಪುರ ಮತ್ತು ಅಲ್ಲೇ ಇರುವ ಸಜ್ಜನ್ ರಾವ್ ಸರ್ಕಲ್ ಎಂಬ ಹೆಸರು ಏಕೆ? ಮತ್ತು ಹೇಗೆ ಬಂತು? ಅಲ್ಲೇ ಇರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಂಕೀರ್ಣ, ವಿ.ಬಿ. ಬೇಕರಿ ಮತ್ತು ತಿಂಡಿ ಬೀದಿಯ (ಫುಡ್ ಸ್ಟ್ರೀಟ್) ಕುರಿತಾದ ಅಪರೂಪದ ಮತ್ತು ಅಷ್ಟೇ ಕುತೂಹಲಕಾರಿಯಾದ ಮಾಹಿತಿಗಳು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಜ್ಜನ್ ರಾವ್ ವೃತ್ತ

ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ

ಬೆಂಗಳೂರಿನ ಹೃದಯಭಾಗವಾದ ಮೆಜೆಸ್ಟಿಕ್ ಜನಜಂಗುಳಿಯ ಮಧ್ಯದಲ್ಲಿ ಎಲೆಮರೆಕಾಯಿಯಂತಿರುವ ಬಹುತೇಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪರೀಕ್ಷಾ ದೇವರು ಅಥವಾ ಹಾಲ್ ಟಿಕೆಟ್ ಹಯಗ್ರೀವ ಎಂದೇ ಪ್ರಖ್ಯಾತವಾಗಿರುವ ಶ್ರೀ ಲಕ್ಷ್ಮೀ ಹಯಗ್ರೀವ ಸ್ವಾಮಿ ದೇವಸ್ಥಾನದ ಹಯಗ್ರೀವ ದೇವರ ಮಹಿಮೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ

ಬೆಂಗಳೂರಿನಲ್ಲೊಂದು ಟೆಕ್ಕಿ ಗಣೇಶ

ಭಾರತದ ಸಿಲಿಕಾನ್ ವ್ಯಾಲಿಯಾದ ಬೆಂಗಳೂರಿನ ಕೋರಮಂಗಲದಲ್ಲಿ ಸಾಫ್ಟ್ ವೇರ್ ಕಂಪನಿಗಳ ಟೆಕ್ಕಿಗಳ ಮನೋಭಿಲಾಷೆಯನ್ನು ಈಡೇರಿಸುವ ಅತ್ಯಂತ ಶಕ್ತಿಶಾಲಿ ಮತ್ತು ಕುತೂಹಲಕಾರಿ ಶ್ರೀ ಟೆಕ್ಕಿ ಗಣೇಶನ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನಲ್ಲೊಂದು ಟೆಕ್ಕಿ ಗಣೇಶ

ಬೆಂಗಳೂರಿನಲ್ಲೊಂದು ಅಪಘಾತ/ಟ್ರಾಫಿಕ್ ಗಣೇಶ

ಬೆಂಗಳೂರಿನ ಕಸ್ತೂರಿ ಬಾಯಿ ರಸ್ತೆಯಲ್ಲಿರುವ ಶ್ರೀ ಪಾತಾಳ ಗಣೇಶನಿಗೆ ಅಪಘಾತ/ಟ್ರಾಫಿಕ್/ವಾಹನ ಗಣೇಶ ಎಂದು ಕರೆಯುವ ಹಿಂದಿರುವ ರೋಚಕತೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೆಂಗಳೂರಿನಲ್ಲೊಂದು ಅಪಘಾತ/ಟ್ರಾಫಿಕ್ ಗಣೇಶ