ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಕಬ್ಬನ್ ಪಾರ್ಕ್

ಬೆಂಗಳೂರಿನಲ್ಲಿ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಇರುವ ಕಾರಣ ಉದ್ಯಾನ ನಗರಿ ಎಂದೇ ಪ್ರಸಿದ್ದವಾಗಿದೆ ಎನ್ನುವುದು ಗೊತ್ತು. ಕಬ್ಬನ್ ಪಾರ್ಕ್ ಜೊತೆಗೆ ಅದೇ ಮಿಡೋಸ್ ಪಾರ್ಕ್ ಮತ್ತು ಶ್ರೀ ಚಾಮರಾಜೇಂದ್ರ ಉದ್ಯಾನವನ ಎಲ್ಲಿದೆ ಗೊತ್ತಾ?

ಕಬ್ಬನ್ ಅಂದ್ರೇ ಯಾರು? ಅವರ ಹೆಸರು ಏಕೆ ಇಡಲಾಗಿದೆ?

ಕಬ್ಬನ್ ಪಾರ್ಕಿನ ಇತಿಹಾಸ ಮತ್ತು ಆಲ್ಲಿರುವ ಇರುವ ಮತ್ತಿತರ ಆಕರ್ಷಣೆಗಳು ಏನು?

ಈ ಎಲ್ಲದರ ಕುರಿತಾದ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯ 6ನೇ ಸಂಚಿಕೆಯಲ್ಲಿ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್

ಕೋರಮಂಗಲ

ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುವ ಬೆಂಗಳೂರಿನ ಸ್ಟಾರ್ಟ್ಅಪ್ ಹಬ್ ಎಂದೇ ಪ್ರಖ್ಯಾತವಾಗಿರುವ ಕೋರಮಂಗಲದ ವಿಶೇಷತೆಗಳೇನು?
ಆದಕ್ಕೆ ಆ ಹೆಸರು ಬರಲು ಕಾರಣವೇನು?
ಕೋರಮಂಗಲ ಎಷ್ಟು ಹಳೆಯ ಪ್ರದೇಶ?
ಕೋರಮಂಗಲದ ಇತಿಹಾಸ ಮತ್ತು ಅದರ ಜೊತೆಗಿರುವ ಐತಿಹ್ಯದ ಕುರುಹುಗಳೇನು?
ಇದ್ದಕ್ಕಿದ್ದಂತೆಯೇ ಕೋರಮಂಗಲ ಆ ಪರಿಯಾಗಿ ಬೆಳೆದದ್ದು ಹೇಗೇ?
ಈ ಎಲ್ಲಾ ಕುರಿತಾಗಿ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ 5ಣೇ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೋರಮಂಗಲ

ರಾಜಾಜಿ ನಗರ

ಬೆಂಗಳೂರಿನ ಮಧ್ಯಮವರ್ಗದ ಜನರ ಸ್ವರ್ಗ ಎನಿಸಿರುವ ರಾಜಾಜಿನಗರ ಆರಂಭವಾಗಿದ್ದು ಎಂದು ಮತ್ತು ಏಕೇ?, ಅದರ ರೂವಾರಿಗಳು ಯಾರು? ಅದಕ್ಕೆ ಆ ಹೆಸರು ಇಡಲು ಕಾರಣವೇನು? ರಾಜಾಜಿನಗರದ ಬೆಳವಣಿಗೆ ಹೇಗಾಯಿತು? ಅಂದು ರಾಹಾಜಿನಗರ ಹೇಗಿತ್ತು? ಇಂದು ಹೇಗಿದೆ? ಎಂಬೆಲ್ಲಾ ಕುತೂಹಕ್ಕೆ ಇದೋ ಇಲ್ಲಿದೇ ರಾಜಾಜಿನಗರದ ಇತಿಹಾಸ. … Read More ರಾಜಾಜಿ ನಗರ

ಜಯನಗರ

ಬೆಂಗಳೂರಿನ ಹೃದಯಭಾಗವಾಗಿರುವ ಜಯನಗರ ಆರಂಭವಾಗಿದ್ದು ಎಂದು ಮತ್ತು ಏಕೇ?, ಅದರ ರೂವಾರಿಗಳು ಯಾರು? ಅದಕ್ಕೆ ಆ ಹೆಸರು ಬರಲು ಕಾರಣವೇನು? ಜಯನಗರ 4th T Blockನಲ್ಲಿ, “T” ಎಂದರೆ ಏನು? ಎಂಬೆಲ್ಲಾ ಕುತೂಹಕ್ಕೆ ಇದೋ ಇಲ್ಲಿದೇ ಜಯನಗರದ ಇತಿಹಾಸ. … Read More ಜಯನಗರ

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ಇಸ್ರೇಲಿನ ಹೈಫಾ ನಗರಕ್ಕೂ ಬೆಂಗಳೂರಿಗೂ ಸುಮಾರು 4,800km ದೂರವಿದ್ದರೂ, ಬೆಂಗಳೂರಿನ ಜೆಸಿ ನಗರದಲ್ಲಿ ಹೈಫಾ ಸ್ಮಾರಕವಿದ್ದರೆ, ಪ್ರತೀ ವರ್ಷ ಸೆಪ್ಟೆಂಬರ್ 23ರಂದು ಹೈಫಾದಲ್ಲಿ ಆಚರಿಸಲಾಗುವ ಹೈಫಾ ಡೇಯಂದು ಮೈಸೂರಿನ ಅರಸರು ಮತ್ತು ಮೈಸೂರಿನ ಸೈನಿಕರನ್ನು ಗೌರವದಿಂದ ನೆನೆಯುವುದರ ಹಿಂದಿರುವ ರೋಚಕದ ಕಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಬೆಂಗಳೂರಿನಿಂದ ಕೋಲಾರದ ಕಡೆಗೆ ಹೋಗುವಾಗ ಕೃಷ್ಣರಾಜಪುರ ದಾಟಿ ಸ್ವಲ್ಪ ದೂರ ಹೋಗುತ್ತಿದ್ದಂತೆಯೇ ವಿಶಾಲವಾದ ಕೆರೆಯನ್ನು ಸೀಳಿಕೊಂಡೇ ನಮ್ಮ ವಾಹನಗಳು ಸಂಚರಿಸ ಬೇಕಾಗುತ್ತದೆ. ಎರಡೂ ಬದಿಯಲ್ಲೂ ಕಣ್ಣು ಹಾಯಿಸಿದಷ್ಟು ದೂರವೂ ಆಗಾಧವಾದ ನೀರು ನಮಗೆ ಕಾಣ ಸಿಗುತ್ತದೆ. ಈ ಕೆರೆಯ ಮಧ್ಯದಲ್ಲಿ ಅಲ್ಲಲ್ಲಿ ಪಕ್ಷಿಗಳ ದಂಡು ನಮ್ಮ ಹೃನ್ಮಗಳನ್ನು ತಣಿಸುತ್ತವೆ. ಆದರೆ ಸುಮಾರು ನೂರಾ ಮೂವತ್ತು ವರ್ಷಗಳಲ್ಲಿ ಈ ಪ್ರದೇಶ ಹೀಗಿರಲಿಲ್ಲ. ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಪರದಾಡಬೇಕಾಗಿತ್ತು ಎಂದರೆ ಆಶ್ಚರ್ಯ ಪಡಬೇಕು. ಇಂತಹ ಅದ್ಭುತವಾದ ಕೆರೆಯ ನಿರ್ಮಾಣದ… Read More ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಕೆಲದಿನಗಳ ಹಿಂದೆ ಜಯನಗರದ ಕುರಿತಾಗಿ ತಿಳಿದುಕೊಂಡಿದ್ದೆವು. ಇಂದು ಅದೇ ಜಯನಗರಕ್ಕೇ ಹೊಂದಿಕೊಂಡೇ ಇರುವಂವಹ ಜಗತ್ಪ್ರಸಿದ್ದವಾದ ರಾಗಿಗುಡ್ಡದ ಆಂಜನೇಯಸ್ವಾಮಿ ದೇವಾಲಯದ ಇತಿಹಾಸದ ಬಗ್ಗೆ ಇಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.  ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದ ಇತಿಹಾಸವನ್ನು ಈ ವೀಡಿಯೂ ಮೂಲಕವೂ ತಿಳಿಯಬಹುದಾಗಿದೆ ಸಾಮಾನ್ಯವಾಗಿ ಪ್ರತಿಯೊಂದು ಹಳ್ಳಿ ಅಥವಾ ಊರಿಗೆ ಹೋದಾಗ ಆ ಊರಿನ ಮುಂಭಾಗದಲ್ಲೇ ಅಂಜನಿ ಪುತ್ರ ಆಂಜನೇಯ… Read More ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ