ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ದೇಶದ ಒಬ್ಬ ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾಗಿ ಎಂದೂ ಕಾರ್ಯ ನಿರ್ವಹಿಸದ ರಾಹುಲ್ ಗಾಂಧಿ, crying baby gets more attention ಎನ್ನುವಂತೆ ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿ ನೀಡುವ ಸಂಧರ್ಭದಲ್ಲಿ, ವಿರೋಧ ಪಕ್ಷದ ನಾಯಕರ ಹಕ್ಕನ್ನು ಸರ್ಕಾರ ಮೊಟುಕು ಗೊಳಿಸಲಾಗುತ್ತಿದೆ ಎನ್ನುವ ಬಾಲಿಶ ಹೇಳಿಕೆಯ ಕುರಿತಾಗಿ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ಮುಚ್ಚಿಟ್ಟ/ಬಚ್ಚಿಟ್ಟ ವಿಷಯಗಳಿಗೇ ಕುತೂಹಲ ಹೆಚ್ಚು ಎನ್ನುವಂತೆ ಸಂಘದ ಚಟುವಟಿಗೆಗಳ ಮೇಲೆ ನಿರ್ಭಂಧ ಹೇರಿದಷ್ಟೂ ಸಂಘ ಪ್ರಭಲವಾಗುತ್ತದೆ ಎನ್ನುವುದಕ್ಕೆ ಚಿತ್ತಾಪುರದಲ್ಲಿ ನೆನ್ನೆ ನಡೆದ ಅಭೂತಪೂರ್ವ ಪಥಸಂಚಲನವೇ ಜ್ವಲಂತ ಸಾಕ್ಷಿಯಾಗಿದ್ದು ಆ ಕುರಿತಂತೆ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲಾ!! 

ಕಳೆದ ಎರಡು ಮೂರು ತಿಂಗಳುಗಳಿಂದಲೂ ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ಮತ್ತು ಹಿಂದೂಗಳ ಮೇಲೆ ಅವ್ಯಾಹತವಾಗಿ ಆಗುತ್ತಿರುವ ದೌರ್ಜ್ಯನದ ಕರಾಳ ಕಥನ ಇದೋ ನಿಮಗಾಗಿ… Read More ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲಾ!! 

ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ