ಸಾಧನೆ

ಬಹಳ ಹಿಂದೆ , ಜೀವನದಲ್ಲಿ ನಮ್ಮ‌ ಸಾಧನೆ ಹೇಗಿರಬೇಕೆಂದರೆ, ನಾಲ್ಕಾರು ಜನರ ಮಧ್ಯೆ ನಮ್ಮ ಉಪಸ್ಥಿತಿಗಿಂತ, ನಮ್ಮ ಅನುಪಸ್ಥಿತಿ ಎದ್ದು‌‌ ಕಾಣುವಂತಿರಬೇಕು ಎಂದು ಬರೆದಿದ್ದೆ. ಇಂದು ಅಕ್ಷರಶಃ ಅದರ ಪ್ರಾತ್ಯಕ್ಢತೆಯನ್ನು ನೋಡುವ ಸುವರ್ಣಾವಕಾಶ ದೊರೆಯುವಂತಾಯಿತು. 28 ಮೇ 1883 ರಲ್ಲಿ ಮಹಾರಾಷ್ಟ್ರದ ಭಾಗೂರ್ ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದ ವಿನಾಯಕ ದಾಮೋದರ ಸಾವರ್ಕರ್ ಅವರ ಬಗ್ಗೆ ಸರಿಯಾಗಿ ತಿಳಿದವರಿಗಿಂತ ತಿಳಿಯದವರೇ ಹೆಚ್ಚಿನವರಿದ್ದಾರೆ.  ಬಹುಶಃ ಪ್ರಪಂಚದಲ್ಲಿ ಅಷ್ಟು ದೀರ್ಘಕಾಲದ ಕಠಿಣ ಶಿಕ್ಷೆ ಮತ್ತು ನಿಂದನೆಯನ್ನು ಬದುಕಿದ್ದಾಗಲೂ ಮತ್ತು ಸತ್ತ… Read More ಸಾಧನೆ

ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ಸೋನಿಯಾಗಾಂಧಿಯವರ ಮೂಲ ಹೆಸರನ್ನು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ಣಾಬ್ ಗೋಸ್ವಾಮಿ ತಮ್ಮ ಕಾರ್ಯಕ್ರಮದಲ್ಲಿ ಹೇಳಿದ್ದನ್ನೇ ಸಹಿಸಿಕೊಳ್ಳದ ಕಟ್ಟರ್ ಕಾಂಗ್ರೇಸ್ಸಿಗರು ಕೂಡಲೇ ವ್ರಗ್ರರಾಗಿ ದೇಶಾದ್ಯಂತ ಅರ್ಣಾಬ್ ವಿರುದ್ಧ ನೂರಾರು ಕೇಸ್ಗಳನ್ನು ಹಾಕಿದ್ದಲ್ಲದೇ, ಆತನ ಮೇಲೆ ಹಲ್ಲೆಗಳನ್ನು ಮಾಡಿದ್ದು ಇನ್ನೂ ಮಾಸದಿರುವ ಸಂದರ್ಭದಲ್ಲಿಯೇ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು PMcare ಬಗ್ಗೆ ಅಪಮಾನಿಸಿ ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿರುವ ಸೋನಿಯಾ ಗಾಂಧಿ ವಿರುದ್ದ ಸಾಗರ ಪೋಲಿಸ್ ಠಾಣೆಯಲ್ಲಿ FIR ದಾಖಲು ಮಾಡಿರುವ ವಕೀಲರು… Read More ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ಯಾವುದೇ ದೇಶದಲ್ಲಿ ಆಡಳಿತ ಪಕ್ಷ ಸಮರ್ಥವಾಗಿ ಕಾರ್ಯನಿರ್ವಹಿಸಲು ಸಮರ್ಥವಾದ ವಿರೋಧ ಪಕ್ಷಗಳ ಅಗತ್ಯವೂ ಇರುತ್ತದೆ. ವಿರೋಧ ಪಕ್ಷಗಳು ಸದಾ ಕಾವಲು ನಾಯಿಯಂತೆ ಕಾಯುತ್ತಾ ಆಡಳಿತ ಪಕ್ಷದ ಪ್ರತಿಯೊಂದು ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ , ದೇಶದ ಹಿತದೃಷ್ಟಿಯಿಂದ ಆಡಳಿತ ಪಕ್ಷದ ನಡೆಗಳನ್ನು ಎಚ್ಚರಿಸುವ ಕಾರ್ಯ ನಿರ್ವಹಿಸುತ್ತದೆ. ದುರಾದೃಷ್ಟವಷಾತ್ ಕಳೆದ ಆರು ವರ್ಷಗಳಿಂದ, ಭಾರತ ದೇಶದಲ್ಲಿ ನಮರ್ಥವಾದ ವಿರೋಧಪಕ್ಷ ಅಥವಾ ನಾಯಕನ ಕೊರತೆ ಎದ್ದು ಕಾಣುತ್ತಿದ್ದೆ. ಪ್ರಾದೇಶಿಕ ಪಕ್ಷಗಳು ಕೇವಲ ತಮ್ಮ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಹೋರಾಡುತ್ತಿವೆಯೇ ಹೊರತು ಸಮಗ್ರ… Read More ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?

ಲೋಕಸಭಾ ಚುನಾವಣೆಗೆ ಇನ್ನೂ 4 ವರ್ಷಗಳು ಇರುವಾಗ ಇಂತಹ ಪ್ರಶ್ನೆ ಸೂಕ್ತವೇ ? ಎಂದು ಎಲ್ಲರಿಗೂ ಅನಿಸಬಹುದು. ಆದರೆ ಪ್ರಸ್ತುತ ದೇಶದ ರಾಜಕೀಯ ಮತ್ತು ಆರ್ಥಿಕ ಸನ್ನಿವೇಶವನ್ನು ಗಮನಿಸಿದರೆ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಇನ್ನೂ ತನ್ನ ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ? ಅಥವಾ ಪಕ್ಷದ ಜನಪ್ರಿಯತೆ ಕುಸಿಯುತ್ತಿದೆಯೇ? ಎಂಬುದರ ಬಗ್ಗೆ ಅನೇಕ ಜಿಜ್ಞಾಸೆಗಳು ಮೂಡುತ್ತಿರುವುದು ಸುಳ್ಳಲ್ಲ. ಪ್ರಸಕ್ತ ರಾಜಕೀಯ ಸ್ಥಿತಿಗತಿಯನ್ನು ಅವಲೋಕನ ಮಾಡಿದಲ್ಲಿ , ಕಾಂಗ್ರೆಸ್ ಸಹಿತ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಸಂಘಟಿತವಾಗಿ, ನಿಸ್ವಾರ್ಥವಾಗಿ ಮತ್ತು ದೇಶದ ಹಿತ ದೃಷ್ಟಿಯಿಂದ… Read More 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?

ಕಪಿಲ್ ಸಿಬಲ್

ಭಯೋತ್ಪಾದಕರು, ಸುಳ್ಳರು, ದೇಶದ್ರೋಹಿಗಳು ಮತ್ತು ಲಂಪಟರ ಪರವೇ ವಕಾಲತ್ತು ವಹಿಸುವ ಕಪಿಲ್ ಸಿಬಾಲ್ ಎನ್ನುವ ದೇಶದ್ರೋಹಿ ವಕೀಲ ಈಗ, ಕೊಲ್ಕೊತ್ತಾದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ದೀದೀ ಸರ್ಕಾರದ ಪರವಾಗಿ ವಾದಿಸಲು ಮುಂದಾಗಿರುವುದನ್ನು ಗಮನಿಸಿದಲ್ಲಿ ಅದರ ತೀರ್ಪು ಏನಾಗಬಹುದು ಎಂಬುದು ಜಗಜ್ಜಾಹೀರಾತಾಗಿದೆ ಅಲ್ವೇ?… Read More ಕಪಿಲ್ ಸಿಬಲ್

ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಸಾಮಾನ್ಯವಾಗಿ ಗಮನಿಸಿದರೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯ ಸಂದರ್ಶನವಾಗಲೀ ಅಥವಾ ಚುನಾವಣಾ ಭಾಷಣಗಳಿಗಿಂತ ಟ್ವಿಟರ್ನಲ್ಲಿ ಮಾಡುವ ಅವರ ಟ್ವೀಟ್ ಗಳು ಹೆಚ್ಚು ತೀಕ್ಷ್ಣವಾಗಿರುವುದನ್ನು ಗಮನಿಸಿರ ಬಹುದು. ಇದಕ್ಕೆ ಹಿಂದಿನ ರಹಸ್ಯ ಕಂಡು ಹಿಡಿಯಲು ಹೆಚ್ಚಿನ ಪರಿಶ್ರಮ ಪಡಬೇಕೇನಿಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್ ಗಾಂಧಿ ಕಳಪೆ ನೆನಪಿನ ಶಕ್ತಿಹೊಂದಿರುವ ಸಾಧಾರಣ ವ್ಯಕ್ತಿ. ಅವರ ವಂದಿಮಾಗಧರು ಹೇಳುವಂತೆ ಆತ ಸ್ವಂತ ಬುದ್ಧಿಯನ್ನು ಹೊಂದಿಲ್ಲ. ಮತ್ತು ಭಾರತೀಯ ರಾಜಕೀಯ, ಭಾರತೀಯ ಇತಿಹಾಸ, ಭಾರತೀಯ ಭೌಗೋಳಿಕತೆ, ಧಾರ್ಮಿಕ ಆಚರಣೆಗಳು, ಆಚಾರ ವಿಚಾರದ ಬಗ್ಗೆ… Read More ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ನಮ್ಮ ದೇಶದಲ್ಲಿ ಅತ್ಯಂತ ಹಿಂದುಳಿದ ಕೆಲವೇ ಕೆಲವೂ ರಾಜ್ಯಗಳಲ್ಲಿ ಒರಿಸ್ಸಾ ರಾಜ್ಯವೂ ಒಂದು. ಇಂದೂ ಸಹ ದೇಶಾದ್ಯಂತ ಅದರಲ್ಲೂ ಬೆಂಗಳೂರಿನ ಅನೇಕ ಸಾಪ್ಘ್ವೇರ್ ಕಂಪನಿಗಳಲ್ಲಿ ಸೆಕ್ಯುರಿಟಿ ಗಾರ್ಡ್ ಗಳಲ್ಲಿ ಹೆಚ್ಚಿನವರು ಒರಿಸ್ಸಾದವರೇ ಆಗಿರುತ್ತಾರೆ ತಮ್ಮ SSLC ಅಥವಾ PUC ಎಲ್ಲೋ ಕೆಲವರು Degree ಮುಗಿಸಿ ತಕ್ಕ ಮಟ್ಟಿಗಿನ English ಕಲಿತರೆಂದರೆ ಅಲ್ಲಿಂದ ಬೆಂಗಳೂರು, ಹೈದ್ರಾರಾಬಾದ್ ಇಲ್ಲವೇ ಕಲ್ಕತ್ತಾದ ಕಡೆ ಉದ್ಯೋಗ ಅರಸಿಕೊಂಡು ಹೋಗುತ್ತಾರೆ. ಕ್ರಮವಾಗಿ 2004, 2009, 2014 ಮತ್ತು 2019 ರ ಅಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ… Read More ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ಹಿತಶತೃಗಳು

ಅದೊಂದು ಸಂಪದ್ಭರಿತವಾದ ರಾಜ್ಯ. ಆಲ್ಲಿಯ ರಾಜ ತುಂಬಾ ಸಾತ್ವಿಕ ಸ್ವಭಾವದವನು. ತಾನಾಯಿತು ತನ್ನ ಪ್ರಜೆಗಳಾಯಿತು ಎಂದು ಸುಖಃ ಶಾಂತಿಯಿಂದ ನೆಮ್ಮೆಯಿಂದ ರಾಜ್ಯಭಾರವನ್ನು ಮಾಡುತ್ತಿರುತ್ತಾನೆ. ಆದರೆ ಅಕ್ಕ ಪಕ್ಕದ ರಾಜ್ಯಗಳಿಗೆ ಈ ರಾಜ್ಯದ ಸಂಪತ್ತಿನ ಮೇಲೆಯೇ ಕಣ್ಣು ಹಾಗಾಗಿ ಪ್ರತೀಬಾರಿಯೂ ಒಂದಲ್ಲಾ ಒಂದು ರೀತಿಯಾಗಿ ಕೀಟಲೆ ಕೊಡುತ್ತಾ ಈ ದೇಶವನ್ನು ವಶಪಡಿಸಿಕೊಳ್ಳಲು ಹೊಂಚು ಹಾಕುತ್ತಲೇ ಇರುತ್ತವೆ. ನೆರೆ ರಾಜ್ಯಗಳ ಇಂತಹ ಕುಕೃತ್ಯಗಳಿಂದ ಬೇಸತ್ತ ರಾಜ ತನ್ನ ನಂಬಿಕಸ್ಥ ಮಂತ್ರಿ ಮತ್ತು ಸೇನಾಧಿಪತಿಯನ್ನು ಕರೆದು ರಹಸ್ಯ ಸಭೆ ಮಾಡಿ ದೇಶದ… Read More ಹಿತಶತೃಗಳು

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ನಿಜವಾಗಿ & ಖಡಾಖಂಡಿತವಾಗಿ ಹೇಳಬೇಕೆಂದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ ಅಷ್ಟೇನೂ ಉತ್ತಮವಾಗಿಲ್ಲ ಮತ್ತು ಅದನ್ನು ಉತ್ತಮ ಪಡಿಸಿಕೊಳ್ಳಲು ಅವರು ಪ್ರಯತ್ನಿಸುತ್ತಲೇ ಇಲ್ಲ. ಅವರ ಸದ್ಯದ ಮನೋಸ್ಥಿತಿ ಹೇಗಿದೆಯೆಂದರೆ ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಸಹಾ ತಾವು ಪ್ರಧಾನ ಮಂತ್ರಿಯಾಗಲೆಂದೇ ಹುಟ್ಟಿದವರು ಎಂದೇ ನಂಬಿದ್ದಾರೆ ಅಥವಾ ಅವರ ಸುತ್ತಮುತ್ತಲಿರುವ ಅವರ ವಂದಿಮಾಗದರು ಅವರನ್ನು ಹಾಗೇ ನಂಬಿಸಿದ್ದಾರೆ. ಅವರ ಮುತ್ತಾತ, ಅಜ್ಜಿ ಮತ್ತು ಅಚಾನಕ್ಕಾಗಿ ಅವರ ತಂದೆ ಪ್ರಧಾನಿಯಾಗಿದ್ದರಿಂದ ಪ್ರಧಾನಮಂತ್ರಿಯ ಹುದ್ದೆ ತಮ್ಮ… Read More ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ