ನಿರ್ಮಲ ಸೀತಾರಾಮನ್ ಅವರ ಸಂವಾದ ಕಾರ್ಯಕ್ರಮ

ಬೆಂಗಳೂರಿನ ವಿದ್ಯಾರಣ್ಯಪುರದ ಚಿಂತಕರ ಚಾವಡಿಯ ಆಶ್ರಯದಲ್ಲಿ ಇಂದು ದ್ವಾರಕ ಕನ್ವೆಂಷನ್ ಹಾಲ್ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಕಿಕ್ಕಿರಿದು ತುಂಬಿದ್ದ ದೇಶಭಕ್ತ ಆಭಿಮಾನಿಗಳ ಸಮ್ಮುಖದಲ್ಲಿ ಅತ್ಯಂತ ಸ್ಪೂರ್ತಿದಾಯಕವಾಗಿ ನರೆವೇರಿತು. ನಿರ್ಮಲ ಸೀತಾರಾಮ್ ಅವರು ಕಾರ್ಯಕ್ರಮಕ್ಕೆ ಆಗಮಿಸುವವರೆಗೂ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂದಿನ ಮನ್ ಕೀ ಬಾತ್  ಮುದ್ರಿತ ಕಾರ್ಯಾಕ್ರಮವನ್ನು ತದೇಕ ಚಿತ್ತದಿಂದ ಆಲಿಸುತ್ತಿದ್ದ  ನೆರೆದಿದ್ದ ನೂರಾರು  ಕಾರ್ಯಕರ್ತರು, ನಿರ್ಮಲಾ ಸೀತಾರಾಮನ್ ಅವರು ಆಗಮಿಸುತ್ತಿದ್ದಂತೆಯೇ ಮುಗಿಲು ಮುಟ್ಟುವ ಹಾಗೇ ಬೊಲೋ ಭಾರತ್ ಮಾತಾ ಕೀ ಜೈ ಮತ್ತು… Read More ನಿರ್ಮಲ ಸೀತಾರಾಮನ್ ಅವರ ಸಂವಾದ ಕಾರ್ಯಕ್ರಮ

ಕಿರಿ ಕಿರಿಯೋ ಇಲ್ಲವೇ ಕ್ರಿಕೆಟ್ಟೋ

ವ್ಯಾಪಾರಕ್ಕೆಂದು ಭಾರತಕ್ಕೆ ಬಂದ ಬ್ರಿಟಿಷರು ಭಾರತದ ಸಂಪತ್ತನ್ನು ಕೊಳ್ಳೆ  ಹೊಡೆದ್ದದ್ದಲ್ಲದೆ, ನಮ್ಮ ಸಂಸ್ಕೃತಿ, ಸಂಪ್ರದಾಯ, ಶಿಕ್ಷಣ ಪದ್ದತಿ, ಗುಡಿ ಕೈಗಾರಿಕೆ, ಕೃಷಿ ಮತ್ತು ಹೈನುಗಾರಿಕೆಯನ್ನು ಹಾಳು ಗೆಡವುದರ ಜೊತೆ ಜೊತೆಗೆ ನಮ್ಮ ಜನರಿಗೆ ಅತ್ಯಂತ ಸೋಮಾರೀ ಆಟವಾದ ಕ್ರಿಕೆಟ್ಟನ್ನು ಕಲಿಸಿಕೊಟ್ಟು ಹೋದದ್ದು ನಮ್ಮ ದೇಶದ ಪರಮ ದೌರ್ಭಾಗ್ಯವೇ ಸರಿ.   ಆರಂಭದಲ್ಲಿ  ಕ್ರಿಕೆಟ್ಟನ್ನು  ಬಹಳ ಸಂಭಾವಿತರ ಆಟ ಎಂದೇ ಬಣ್ಣಿಸಲಾಗುತ್ತಿದ್ದರೂ ಇಂದು ಬೆಟ್ಟಿಂಗ್ ದಂಧೆ ಮತ್ತು ಆಟಗಾರರ ಕಳ್ಳಾಟಗಳಿಂದ ಕಳಂಕ ಗೊಂಡಿದೆ.  ಭಾರತ 1983ರ ಪೃಡೆಂಷಿಯಲ್ ವರ್ಲ್ಡ್ ಕಪ್… Read More ಕಿರಿ ಕಿರಿಯೋ ಇಲ್ಲವೇ ಕ್ರಿಕೆಟ್ಟೋ