ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ನಾವು ಕನ್ನಡಿಗರಾಗಿ ಇರುತ್ತೇವೆ, ಬೇರೆಯವರಿಗೆ ಕನ್ನಡ ಕಲಿಸುತ್ತೇವೆ ಎಂದು ರಾಜ್ಯೋತ್ಸವದ ದಿನ ಕಂಠೀರವಾ ಕ್ರೀಡಾಂಗನದಲ್ಲಿ ಶಪಥ ಮಾಡಿದ ಕನ್ನಡ ಪಂಡಿತ ಸಿದ್ದರಾಮಯ್ಯನವರು, ರಾಜ್ಯಕ್ಕೆ 6ನೇ ಭಾಗ್ಯವಾಗಿ, ತಮ್ಮ ಸಂಪುಟದ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದುವುದನ್ನು ಕಲಿಸಲಿ ಎಂದು ರಾಜ್ಯದ ಜನರು ಕೇಳುತ್ತಿರುವುದು ಸರಿಯಲ್ಲವೇ?… Read More ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಮಗು ಕುಂ..ನೂ ಜಿಗುಡ್ತಾರೆ, ತೊಟ್ಟಿಲನ್ನೂ ತೂಗ್ತಾರೆ!

ಇಷ್ಟು ದಿನ ಇಲ್ಲದಿದ್ದ ವಕ್ಫ್ ನೋಟೀಸ್ ಝಮೀರ್ ಅಹ್ಮದ್ ಪ್ರವಾಸ ಮಾಡಿದ ತಕ್ಷಣವೇ ನೋಟೀಸ್ ಜಾರಿ ಆಗಿದ್ದು ಹೇಗೇ? Once waqf, always waqf ಎನ್ನುವಂತಹ ಆಘಾತಕಾರಿ ಕಾಯ್ದೆ ಇದ್ದರೂ ಅವರು ನೀಡಿದ ನೋಟೀಸನ್ನು ಸಿದ್ದು ಸರ್ಕಾರ ಹೇಗೆ ಹಿಂಪಡೆಯುತ್ತದೆ? ಈಗ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿಯುವುದಿಲ್ಲಾ ಎನ್ನುವುದಾದರೇ, 1974ರ ಭೂಸುಧಾರಣೆ ಕಾಯ್ದೆಯಡಿಯಲ್ಲಿ ಭೂಮಿ ಕಳೆದು ಕೊಂಡವರಿಗೂ ಭೂಮಿ ಹಿಂದಿರುಗಿಸ ಬೇಕಲ್ಲವೇ? Rule is a Rule even for a fool!… Read More ಮಗು ಕುಂ..ನೂ ಜಿಗುಡ್ತಾರೆ, ತೊಟ್ಟಿಲನ್ನೂ ತೂಗ್ತಾರೆ!

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?