ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ಮಹಾ ಅಘಾಡಿ, ಲಗಾಡಿ

ಕಳೆದ ಒಂದು ತಿಂಗಳಿನಿಂದಲೂ ಮಹಾರಾಷ್ಟ್ರದ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಆಗುತ್ತಿರುವ ಬದಲಾವಣೆಯನ್ನು ಇಡೀ ದೇಶದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಿರೋಧ ಪಕ್ಷಗಳು ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರ ವಿರೋಧ ಪಕ್ಷವನ್ನು ಧಮನ ಮಾಡುವ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಅಬ್ಬಿರಿದು ಬೊಬ್ಬಿರಿಯುತ್ತಿರುವುದನ್ನು ಪ್ರತಿಯೊಂದು ಮಾಧ್ಯಮದಲ್ಲೂ ಕಾಣಬಹುದಾಗಿದೆ. ಆದರೆ ಈ ರೀತಿಯ ಕ್ಷಿಪ್ರಕ್ರಾಂತಿ ಕೇವಲ ಒಂದು ದಿನ ಅಥವಾ ಒಂದು ಸಂಧರ್ಭದಿಂದ ಆಗದೇ ಇದರ ಹಿಂದೆ ಹತ್ತಾರು ವಿಷಯಗಳು ಅಡಕವಾಗಿರುತ್ತದೆ ಎಂಬುದನ್ನೂ ಸೂಕ್ಷ್ಮವಾಗಿ ಗಮನಿಸಬೇಕಾಗಿದೆ. 2019ರ ಅಕ್ಟೋಬರ್… Read More ಮಹಾ ಅಘಾಡಿ, ಲಗಾಡಿ