ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಕಾಟೇರ ಸಿನಿಮಾ ಮತ್ತು ವಾಸ್ತವತೆ

70ರ ದಶಕದಲ್ಲಿ ಕರ್ನಾಟಕ ರಾಜ್ಯದಲ್ಲಿನ ಭೂಸುಧಾರಣೆ ಕಾಯ್ದೆಯ ಅನ್ವಯ ಜಾರಿಗೆಯಾದ ಉಳುವವನೇ ಭೂಮಿಯ ಒಡೆಯ ಕಾನೂನಿನ ಹಿನ್ನಲೆಯ ಆಧಾರಿತವಾದ ಚಿತ್ರವಾದ ಎಂದು ಬಿಂಬಿತವಾದ ಕಾಟೇರ ಸಿನಿಮಾಕ್ಕೂ ಆ ಸಮಯದಲ್ಲಿ ಆದ ಘಟನೆಗಳಿಗೂ ಅಜಗಜಾಂತರವಿದ್ದು, ಆ ಕುರಿತಂತೆ ಒಂದು ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ,… Read More ಕಾಟೇರ ಸಿನಿಮಾ ಮತ್ತು ವಾಸ್ತವತೆ

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ಚಿಕ್ಕಮಗಳೂರಿನಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡು ಹಾವು ಹಿಡಿಯುವುದನ್ನು ಪ್ರವೃತ್ತಿಯನ್ನಾಗಿ ಮಾಡಿಕೊಂಡು ಜಿಲ್ಲಾದ್ಯಂತ ಅಪಾರವಾದ ಜನಮನ್ನಣೆಯನ್ನು ಗಳಿಸಿದ್ದ ಶ್ರೀ ಸ್ನೇಕ್ ನರೇಶ್ ನೆನ್ನೆ ತಾವು ಹಿಡಿದಿದ್ದ ಹಾವು ಕಚ್ಚಿ ಮೃತಪಟ್ಟಿರುವುದು ನಿಜಕ್ಕೂ ದುಃಖಕರವಾದ ಸಂಗತಿಯಾಗಿದ್ದರೆ, ಅದರ ತನಿಖೆಗೆಂದು ಅವರ ಮನೆಗೆ ಹೋಗಿದ್ದ ಪೋಲೀಸರಿಗೆ ಅಲ್ಲಿ ಕಂಡ ದೃಶ್ಯ ಮತ್ತಷ್ಟು ಬೆಚ್ಚಿ ಬೀಳಿಸುವಂತಿದೆ.

ಸ್ನೇಕ್ ನರೇಶ್ ಎಂದರೆ ಯಾರು? ಅವರ ಸಾವು ಹೇಗಾಯಿತು ಮತ್ತು ಪೋಲಿಸರೇ ಬೆಚ್ಚಿ ಬೀಳುವಂತಹ ಪ್ರಸಂಗ ಏನು? ಎಂಬುದಕ್ಕೆ ಇಲ್ಲಿದೇ ಉತ್ತರ.… Read More ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ರತನ್‌ ಟಾಟಾ ಅವರ ಜೀವನದ ಸುಂದರ ಕ್ಷಣಗಳು

ನಿಮ್ಮ ಜೀವನದ ಸುಂದರ ಕ್ಷಣಗಳು ಯಾವುದು ಎಂದು ಯಾರನ್ನಾದರೂ ಕೇಳಿದರೆ, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಉತ್ತರಿಸುತ್ತಾರೆ. ಭಾರತದ ಖ್ಯಾತ ಉದ್ಯಮಿಗಳಾದ ಶ್ರೀ ರತನ್‌ಜಿ ಟಾಟಾ ಅವರಿಗೆ ಇದೇ ಪ್ರಶ್ನೆಯನ್ನು ಸಂದರ್ಶಕರೊಬ್ಬರು ಕೇಳಿದಾಗ ಅವರು ಹಂಚಿಕೊಂಡ ಅವರ ಜೀವನದ ಆ ಸುಂದರವಾದ ಪ್ರಸಂಗ ನಿಜಕ್ಕೂ ಹೃದಯಸ್ಪರ್ಶಿಯಾಗಿದ್ದು, ಎಲ್ಲರಿಗೂ ಪ್ರೇರಣಾದಾಯಿಯಾಗಿದೆ. … Read More ರತನ್‌ ಟಾಟಾ ಅವರ ಜೀವನದ ಸುಂದರ ಕ್ಷಣಗಳು

ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಪಕ್ಷನಿಷ್ಠೆ ಮತ್ತು ಸಿದ್ಧಾಂತ

ಪ್ರಜೆ ಮತ್ತು ಪಕ್ಷಗಳಿಂದ ತಾವು ಎನ್ನುವುದನ್ನು ಮರೆತು ತಮ್ಮಿಂದಲೇ ಪಕ್ಷ ಮತ್ತು ಪ್ರಜೆ ಎಂದು ಭಾವಿಸುವವರು ಖಂಡಿತವಾಗಿಯೂ ನಂಬಿಕೆಗೆ ಅರ್ಹರಲ್ಲ. ವ್ಯಕ್ತಿ ಮತ್ತು ಅಧಿಕಾರ ಎಂದಿಗೂ ಶಾಶ್ವತವಲ್ಲಾ. ಹಾಗಾಗಿ ಅಧಿಕಾರದಲ್ಲಿ ಕಡೆಯವರೆಗೂ ಇದ್ದು ಎಲ್ಲಾ ರೀತಿಯ ಅಧಿಕಾರವನ್ನೂ ಸವಿದು ನಂತರ ಮತ್ತೆ ಅಧಿಕಾರಕ್ಕೆ ಆರು ಕೊಟ್ಟರೆ ಅತ್ತೇ ಕಡೇ, ಮೂರು ಕೊಟ್ಟರೆ ಸೊಸೇ ಕಡೇ ಎಂಡು ಮತ್ತೊಂದು ಪಕ್ಷಕ್ಕೆ ಹಾರುವ ಪಕ್ಷಾಂತರಿಗಳನ್ನು ನಿಸ್ಸಂಕೋಚವಾಗಿ ಸೋಲಿಸುವ ಮೂಲಕ ಅವರ ತಪ್ಪನ್ನು ಅವರಿಗೆ ತಿಳಿಸುವ ಜವಾಬ್ಧಾರಿ ನಮ್ಮ ನಿಮ್ಮಿಲ್ಲರ ಮೇಲೆಯೇ ಇದೆ ಅಲ್ವೇ?… Read More ಪಕ್ಷನಿಷ್ಠೆ ಮತ್ತು ಸಿದ್ಧಾಂತ