ಮಹೇಂದರ್ (ಮಹಿ) a brother from another mother

ನನ್ನ ಜೀವನದಲ್ಲಿ a brother from another mother ಎಂಬಂತಿದ್ದ ಮಹೀಂದರ್ ಎಲ್ಲರ ಪ್ರೀತಿಯ ಮಹೀ ಇದ್ದಕ್ಕಿದ್ದಂತೆಯೇ 2026ರ ಏಪ್ರಿಲ್ 18 ಶನಿವಾರ ಮಧ್ಯಾಹ್ನ ಅಗಲಿರುವುದು ನಿಜಕ್ಕೂ ಆಘಾತಕಾರಿ ಸುದ್ದಿಯಾಗಿದ್ದು, ನನ್ನ ಪ್ರೀತಿಯ ಗೆಳೆಯ ಮಹೀಂದರನಿಗೆ ಸಲ್ಲಿಸುತ್ತಿರುವ ಅಂತಿಮ ನುಡಿ ನಮನಗಳು… Read More ಮಹೇಂದರ್ (ಮಹಿ) a brother from another mother

ಸ್ವರ ನಿಲ್ಲಿಸಿದ ಸಂಗೀತ ಸರಸ್ವತಿ ಆಶಾ ಭೋಸ್ಲೆ

ಸುಮಾರು ಎಂಟು ದಶಕಗಳ ಕಾಲ ತನ್ನ ವಯಕ್ತಿಯ ಜೀವನದಲ್ಲಿ ಆಗುತ್ತಿದ್ದ ಏರಿಳಿತಗಳನ್ನು ಬದಿಗೊತ್ತಿ, ಸುಮಾರು 20ಕ್ಕೂ ಹೆಚ್ಚಿನ ಭಾಷೆಗಳಲ್ಲಿ ತನ್ನ ವಿಶಿಷ್ಟವಾದ ಧ್ವನಿಯಿಂದ ಮನೆ ಮಾತಾಗಿದ್ದ ನೆನ್ನೆಯಷ್ಟೇ ನಿಧನರಾದ ನೈಟಿಂಗೇಲ್ ಆಶಾ ಭೋಸ್ಲೆಯವರ ಕುರಿತಾದ ಅಪರೂಪದ ಮಾಹಿತಿಗಳುಳ್ಳ ನುಡಿ ನಮನಗಳು ಇದೋ ನಿಮಗಾಗಿ… Read More ಸ್ವರ ನಿಲ್ಲಿಸಿದ ಸಂಗೀತ ಸರಸ್ವತಿ ಆಶಾ ಭೋಸ್ಲೆ

ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಸನಾದಿ ಅಪ್ಪಣ್ಣ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾಗಿದ್ದಂತಹ ಹಿಂದೂಸ್ಥಾನಿ ಸಂಗೀತ ಶೈಲಿಯ ಶಹನಾಯಿ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಜಯಂತಿಯಂದು ಅವರಿಗೂ ಮತ್ತು ಭಗವಾನ್ ಶ್ರೀಕೃಷ್ಣನ ನಡುವೆ ಇದ್ದ ಅವಿನಾಭಾವ ಸಂಬಂಧ ಮತ್ತು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಹತ್ತನೇ ಚಾಮರಾಜೇಂದ್ರ ಒಡೆಯರ್

ಮೈಸೂರು ಸಂಸ್ಥಾನವನ್ನು ಆಳಿದ ಒಡೆಯರ್ ಸಂತತಿಯಲ್ಲಿ ಚಾಮರಾಜ ಒಡೆಯರ್ ಎಂಬ ಹೆಸರಿನ ಹಲವು ರಾಜರಿದ್ದರೂ, ಶಿಕ್ಷಣ, ಕೈಗಾರಿಗೆ, ಕಲೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿ ಆಧುನಿಕ ಮೈಸೂರಿನ ನಿರ್ಮಾತೃ ಎಂದೇ ಪ್ರಖ್ಯಾತರಾದ 10ನೇ ಚಾಮರಾಜೇಂದ್ರ ಒಡೆಯರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಹತ್ತನೇ ಚಾಮರಾಜೇಂದ್ರ ಒಡೆಯರ್

ಗುಂಡಪ್ಪ ರಂಗನಾಥ್ ವಿಶ್ವನಾಥ್

ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಸಂಭಾವಿತ, ಕಲಾತ್ಮಕ ಮತ್ತು ಆಪದ್ಭಾಂಧವ ಎಂದೇ ಪ್ರಖ್ಯಾತಿ ಪಡೆದಿದ್ದ ಲಿಟಲ್ ಮಾಸ್ಟರ್ ಗುಂಡಪ್ಪ ವಿಶ್ವನಾಥ್ ಅವರ ಜನ್ಮದಿನದಂದು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಗುಂಡಪ್ಪ ರಂಗನಾಥ್ ವಿಶ್ವನಾಥ್

ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)

1965 ಮತ್ತು 1971ರ ಪಾಕಿಸ್ತಾನದ ವಿರುದ್ಧದ ಯುದ್ಧದ ಸಮಯದಲ್ಲಿ ಮರಳುಗಾಡಿನಲ್ಲಿ ಪ್ರಾಣಿಗಳ ಮತ್ತು ಸೈನಿಕರ ಹೆಜ್ಜೆ ಗುರುತುಗಳ ಮೂಲಕ ಶತ್ರುಗಳ ಚಲನವಲನಗಳನ್ನು ಗುರುತಿಸಿ, ಭಾರತೀಯ ಸೈನ್ಯಕ್ಕೆ ಜಯವಾಗುವಂತೆ ಸಹಾಯ ಮಾಡಿದ ರಾಂಚೋಡ್ ದಾಸ್ ರಬಾರಿ, ಎಲ್ಲರ ಪ್ರೀತಿಯ ಪಾಗಿ ಅವರ ಸಾಹಸ ಮತ್ತು ಯಶೋಗಾಥೆಯನ್ನು ಪ್ರತಿಯೊಬ್ಬ ಭಾರತೀಯರೂ ತಿಳಿಯಲೇ ಬೇಕಾಗಿದೆ. … Read More ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)

ಸಿಂಹಿಣಿ ಸ್ಮೃತಿ ಮಂಧನ

ಭಾರತ ಮಹಿಳಾ ತಂಡದ ಉಪನಾಯಕಿಯಾಗಿ ವಿಶ್ವಕಪ್ ಗೆದ್ದ ಕೆಲವೇ ಕೆಲವು ದಿನಗಳಲ್ಲಿಯೇ ಸತತ ಆರು ವರ್ಷಗಳಿಂದಲೂ ಹುಚ್ಚಿಯಂತೆ ಪ್ರೀತಿಸುತ್ತಿದ್ದ ಹುಡುಗನೊಂದಿಗಿನ ವಿವಾಹ, ಮದುವೆಯ ಹಿಂದಿನ ರದ್ದಾದರೂ, ತಮ್ಮ ಮೊದಲ ಪ್ರೀತಿ ಏನಿದ್ದರೂ ಕ್ರಿಕೆಟ್ ಎಂದು ತನ್ನ ಆಟದ ಮೂಲಕ ಸಿಂಹಿಣಿಯಂತೆ ಘರ್ಜಿಸುತ್ತಾ, RCBಗೆ 2ನೇ ಬಾರಿಗೆ ಕಪ್ ಗೆಲ್ಲಿಸಿಕೊಟ್ಟ ಸ್ಮೃತಿ ಮಂದಾನಾಳ ವ್ಯಕ್ತಿ ವ್ಯಕ್ತಿತ್ವ ಮತ್ತು ಯಶೋಗಾಥೆ ಇದೋ ನಿಮಗಾಗಿ… Read More ಸಿಂಹಿಣಿ ಸ್ಮೃತಿ ಮಂಧನ

ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ನಡೆದಾಡುವ ವಿಶ್ವಕೋಶ, ಪುರುಷಸರಸ್ವತಿ ಎಂದೇ ಪ್ರಖ್ಯಾತರಾಗಿರುವ, ಅಷ್ಟಾವಧಾನ ಶತಾವಧಾನವಷ್ಟೇ ಅಲ್ಲದೇ, ಪ್ರಾಧ್ಯಾಪಕರಾಗಿ, ಚಿಂತಕರಾಗಿ, ಕವಿಗಳಾಗಿ ವಿದ್ವಾಂಕರಾಗಿ ಲಲಿತಕಲೆಗೆ ಮೆರಗನ್ನು ಕೊಟ್ಟಿರುವ ಶ್ರೀ ಶತಾವಧಾನಿ ಆರ್. ಗಣೇಶ್ ಅವರು 2026ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ಆಯ್ಕೆ ಆಗುವ ಮೂಲಕ ಆ ಪದ್ಮ ಪ್ರಶಸ್ತಿಗೇ ಭೂಷಣಪ್ರಾಯರಾಗಿಸಿದ್ದಾರೆ ಅಲ್ವೇ?… Read More ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ಖ್ಯಾತ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜರು

ಎಂದರೋ ಮಹಾನುಭಾವುಲು ಅಂದರಿಕೀ ವಂದನಮುಲು ಎಂಬ ಸುಪ್ರಸಿದ್ಧ ಪಂಚರತ್ನ ಕೀರ್ತನೆಗಳ ಮೂಲಕ ಕರ್ನಾಟಕ ಸಂಗೀತವನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಲ್ಲದೇ, ತಮ್ಮ ಕೃತಿಗಳ ಮೂಲಕ ಸ್ವತಃ ಭಗವಂತನನ್ನು ಸಾಕ್ಷಾತ್ಕಾರ ಮಾಡಿಕೊಂಡಿದ್ದಲ್ಲದೇ, ಆ ಕೃತಿಗಳನ್ನು ಹಾಡುವವರಿಗೂ ಆ ದಿವ್ಯಾನುಭವವನ್ನು ನೀಡಿದ, ಖ್ಯಾತ ವಾಗ್ಗೇಯಕಾರರಾದ ಸಂಗೀತ ರತ್ನ ಶ್ರೀ ತ್ಯಾಗರಾಜರ ಆರಾಧನೆಯಿಂದ ಅವರ ಸಂಗೀತ ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಖ್ಯಾತ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜರು