ಶ್ರೀ ಶ್ರೀಪಾದ ಹೆಗಡೆ (SMH)

ಈ ಶಿಕ್ಷಕರ ದಿನಾಚರಣೆಯಂದು ಬೆಂಗಳೂರಿನ ಪ್ರಸಿದ್ಧ ವಿದ್ಯಾಸಂಸ್ಶೆಗಳಾದ ಎಂ.ಇ.ಎಸ್, ಗಾಂಧೀನಗರ, ಶೇಷಾದ್ರಿಪುರ ಮತ್ತು ಅಂತಿಮವಾಗಿ ಬಿಇಎಲ್ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು, ಸುರದ್ರೂಪಿಗಳು, ಚಿರ ಯೌವ್ವನಿಗರೂ, ಸಮಾಜಮುಖಿಗಳು ಮತ್ತು ಬಹುಮುಖ ಪ್ರತಿಭೆಯಾಗಿರುವ ಶ್ರೀ ಶ್ರೀಪಾದ ಹೆಗಡೆ, ಎಲ್ಲರ ಪ್ರೀತಿಯ SMH ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀಪಾದ ಹೆಗಡೆ (SMH)

ಚಿನ್ನದ ಹುಡುಗ ನೀರಜ್ ಚೋಪ್ರಾ ಈಗ ವಿಶ್ವ ಜಾವೆಲಿನ್ ಛಾಂಪಿಯನ್

ಚಿಕ್ಕ ವಯಸ್ಸಿನಲ್ಲಿ ದಪ್ಪಗಿದ್ದ ಕಾರಣ, ಕೇವಲ ಮೈ ಭಾರ ಇಳಿಸಲು ವ್ಯಾಯಾಮ ಆರಂಭಿಸಿ, ತನ್ನ ಧೃಢತೆ, ಏಕಾಗ್ರತೆ ಮತ್ತು ಸತತ ಪರಿಶ್ರಮದಿಂದ ಜಾವೇಲಿನ್ ಎಸೆತದಲ್ಲಿ ಪರಿಣಿತಿ ಪಡೆದು ಭಾರತದ ಪರ ಚಿನ್ನದ ಹುಡುಗ ಎನಿಸಿಕೊಂಡಿರುವುದಲ್ಲದೇ ಈಗ ವಿಶ್ವ ಛಾಂಪಿಯನ್ ಅಗಿರುವ ನೀರಜ್ ಚೋಪ್ರಾನ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಚಿನ್ನದ ಹುಡುಗ ನೀರಜ್ ಚೋಪ್ರಾ ಈಗ ವಿಶ್ವ ಜಾವೆಲಿನ್ ಛಾಂಪಿಯನ್

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

Shri N. P. Raghavendra Rao (NPR)

In one of the famous slokas of Bhavabhuti’s Uttara Rama Charita, there is the line Vajradapi Kathorani, Mriduni Kusumadapi . It means that his mind was as soft as a flower, though he was as hard as a diamond. Today is the Asadha full moon and this day is celebrated as Vyasa Purnima or Guru Purnima. On this auspicious day let’s… Read More Shri N. P. Raghavendra Rao (NPR)

ಶ್ರೀ ಎನ್. ಪಿ. ರಾಘವೇಂದ್ರ ರಾವ್ (NPR)

ಭವಭೂತಿಯ ಉತ್ತರ ರಾಮ ಚರಿತೆ ಕೃತಿಯ ಪ್ರಸಿದ್ಧ ಶ್ಲೋಕವೊಂದರಲ್ಲಿ ವಜ್ರಾದಪಿ ಕಠೋರಾಣಿ, ಮೃದೂನಿ ಕುಸುಮಾದಪಿ ಎನ್ನುವ ಸಾಲಿದೆ. ವಜ್ರದಂತೆ ಕಠೊರವಾಗಿದ್ದರೂ ಅವರ ಮನಸ್ಸು ಪುಷ್ಪದಂತೆ ಮೃದುವಾಗಿದ್ದರು ಎನ್ನುವುದು ಇದರ ಅರ್ಥ. ಇಂದು ಆಶಾಢ ಮಾಸದ ಪೌರ್ಣಿಮೆ. ಈ ದಿನವನ್ನು ವ್ಯಾಸ ಪೂರ್ಣಿಮೆ ಅಥವಾ ಗುರು ಪೂರ್ಣಿಮೆ ದಿನದಂದು ಈ ಮೇಲಿನ ಶ್ಲೋಕಕ್ಕೆ ಅನ್ವರ್ಥವಾಗುವಂತೆಯೇ ಇರುವ ಸುಮಾರು 29 ವರ್ಷಗಳ ಕಾಲ ಬಿಇಎಲ್ ಶಿಕ್ಷಣಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಈಗ ವಿಶ್ರಾಂತ ಜೀವನವನ್ನು ನಡೆಸುತ್ತಿರುವ ಶ್ರೀ ಎನ್. ಪಿ. ರಾಘವೇಂದ್ರ… Read More ಶ್ರೀ ಎನ್. ಪಿ. ರಾಘವೇಂದ್ರ ರಾವ್ (NPR)

ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ಒಂದೇ ದಿನ, ಒಂದೇ ಸಮಯದಲ್ಲೇ ನನ್ನ ಜೀವನದಲ್ಲಿ ಆತ್ಮೀಯತೆ, ಸ್ನೇಹ, ಪ್ರೀತಿ, ವಿಶ್ವಾಸ ಕ್ರಿಕೆಟ್ ಮತ್ತು ಟಿವಿಯ ಕುರಿತಾದ ವಿಶಿಷ್ಟವಾದ ಅನುಭವಗಳನ್ನು ಕೊಟ್ಟಿದ್ದ ಆ ಇಬ್ಬರು ನಮ್ಮನ್ನು ಅಗಲಿ ಹೋದದ್ದು ನಿಜಕ್ಕೂ ತುಂಬಲಾರದ ನಷ್ಟವೇ ಸರಿ. ಇಂದು ನಮ್ಮ ಬಳಿ ಕ್ಷಣಮಾತ್ರದಲ್ಳೇ ಕೈ ಬೆರಳ ತುದಿಯಲ್ಲಿಯೇ ಎಲ್ಲಾ ಮಾಹಿತಿಗಳನ್ನು ಒದಗಿಸುವಂತಹ ಗ್ಯಾಜೆಟ್ ಗಳು ಇರಬಹುದು. ಗತಿಸಿ ಹೋದ ಆ ದಿನಗಳು ಖಂಡಿತವಾಗಿಯೂ ಮರುಕಳಿಸಲಾಗದು. ಅವೆಲ್ಲವೂ ನಿಸ್ಸಂದೇಹವಾಗಿ ಮರೆಯಲಾಗದ ನೆನಪುಗಳು.
Read More ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ಚಿಕ್ಕಮಗಳೂರಿನಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡು ಹಾವು ಹಿಡಿಯುವುದನ್ನು ಪ್ರವೃತ್ತಿಯನ್ನಾಗಿ ಮಾಡಿಕೊಂಡು ಜಿಲ್ಲಾದ್ಯಂತ ಅಪಾರವಾದ ಜನಮನ್ನಣೆಯನ್ನು ಗಳಿಸಿದ್ದ ಶ್ರೀ ಸ್ನೇಕ್ ನರೇಶ್ ನೆನ್ನೆ ತಾವು ಹಿಡಿದಿದ್ದ ಹಾವು ಕಚ್ಚಿ ಮೃತಪಟ್ಟಿರುವುದು ನಿಜಕ್ಕೂ ದುಃಖಕರವಾದ ಸಂಗತಿಯಾಗಿದ್ದರೆ, ಅದರ ತನಿಖೆಗೆಂದು ಅವರ ಮನೆಗೆ ಹೋಗಿದ್ದ ಪೋಲೀಸರಿಗೆ ಅಲ್ಲಿ ಕಂಡ ದೃಶ್ಯ ಮತ್ತಷ್ಟು ಬೆಚ್ಚಿ ಬೀಳಿಸುವಂತಿದೆ.

ಸ್ನೇಕ್ ನರೇಶ್ ಎಂದರೆ ಯಾರು? ಅವರ ಸಾವು ಹೇಗಾಯಿತು ಮತ್ತು ಪೋಲಿಸರೇ ಬೆಚ್ಚಿ ಬೀಳುವಂತಹ ಪ್ರಸಂಗ ಏನು? ಎಂಬುದಕ್ಕೆ ಇಲ್ಲಿದೇ ಉತ್ತರ.… Read More ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?