ನನ್ನ ಬಾಲ್ಯದ ಹೀರೋ ಚಲುವಣ್ಣಾ ಮಾವಾ ಇನ್ನಿಲ್ಲಾ..

ಬಾಲ್ಯದಲ್ಲಿ ಸಣ್ಣ ಮಕ್ಕಳಿಗೆ ಅವರ ಅಪ್ಪಾ ಹೀರೋ ಎನಿಸಿದರೆ, ನನಗೆ ಮಾತ್ರಾ ನನ್ನ ಸೋದರ ಮಾವ ಚೆಲುವಣ್ಣಾ ಮಾವನೇ ಹೀರೋ. ಮೊನೆ ತಾನೇ ತಮ್ಮ 83ನೇ ವರ್ಷ ಹುಟ್ಟು ಆಚರಿಸಿಕೊಂಡು 2 ದಿನ ಕಳೆಯುತ್ತಿದ್ದಂತೆಯೇ ಗುರುವಾರ, 09.03.2023ರಂದು ನಮ್ಮನ್ನಗಲಿರುವುದು ದಃಖಕರವಾದ ಸಂಗತಿಯಾಗಿದೆ.

ಹುಟ್ಟೂ ಸಾವು ಎರಡರ ಮಧ್ಯೆ ಆ ಮೂರು ದಿನದ ಬಾಳಿನಲ್ಲಿ ಆವರೇಕೆ ನನಗೆ ಹೀರೋ ಎನಿಸಿದ್ದರು? ನನ್ನ ಮತ್ತು ಅವರ ಮಧುರ ಬಾಂಧವ್ಯ ಹೇಗಿತ್ತು? ಎಂಬ ಹೃದಯಸ್ಪರ್ಶಿ ಕಥನ ಇದೋ ನಿಮಗಾಗಿ … Read More ನನ್ನ ಬಾಲ್ಯದ ಹೀರೋ ಚಲುವಣ್ಣಾ ಮಾವಾ ಇನ್ನಿಲ್ಲಾ..

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ನಿರ್ದೇಶಕ ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ನಿರ್ದೇಶಕ ದೊರೈ-ಭಗವಾನ್

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ನಮ್ಮ ಕಾಲದ ಈ ನಾಡು ಕಂಡ ಶ್ರೇಷ್ಠ ಕಲಾವಿದ ಬುಕ್ಕಸಾಗರ ಕೃಷ್ಣಮಾಚಾರ್ಯ ಶ್ರೀನಿವಾಸ, ತಮ್ಮ ಮಾನಸ ಗುರು ರಾಜ ರವಿವರ್ಮರ ನೆಮಪಿನಾರ್ಥವಾಗಿ ತಮ್ಮ ಹೆಸರಿನೊಂದಿಗೆ ವರ್ಮಾ ಸೇರಿಸಿಕೊಂಡು, ಮುಂದೆ ಬಿ.ಕೆ.ಎಸ್. ವರ್ಮ ಎಂಬ ಹೆಸರಿನಲ್ಲಿ ದೇಶ ವಿದೇಶಗಳಲ್ಲಿ ನಮ್ಮ ಕನ್ನಡನಾಡಿನ ಕಲಾಖ್ಯಾತಿಯನ್ನು ಪಸರಿಸಿದ ಅದ್ಭುತ ರೋಚಕ ಸಾಧನೆಗಳು ಇದೋ ನಿಮಗಾಗಿ… Read More ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ಛಲದಂಕಮಲ್ಲ ಸತೀಶ್ ಬಕ್ಷಿ

ವಿದ್ಯೆ ಯಾರ ಸ್ವತ್ತೂ ಅಲ್ಲಾ. ಮನಸ್ಸು ಮಾಡಿದಲ್ಲಿ ಯಾರು ಬೇಕಾದರೂ ಕಲಿತು, ಎಂತಹ ಸಾಧನೆಗಳನ್ನು ಬೇಕಾದರೂ ಮಾಡಬಹುದು ಎಂದು ಆಡು ಮುಟ್ಟದ ಸೊಪ್ಪಿಲ್ಲ ನಮ್ಮ ಸತೀಶ್ ಭಕ್ಷಿಗೆ ಗೊತ್ತಿಲ್ಲದ ವಿಷಯವಿಲ್ಲ ಎನ್ನುವಂತೆ ತನ್ನ ಬುದ್ಧಿವಂತಿಕೆ ಮತ್ತು ಧೀಶಕ್ತಿಯಿಂದ ಹಿಡಿದ ಕೆಲಸವನ್ನು ಮಾಡಿ ಮುಗಿದುತ್ತಿದ್ದಂತಹ ಸ್ನೇಹ ಜೀವಿ, ಗೆಳೆಯ ಸತೀಶ್ ಭಕ್ಷಿ, ಇದೋ ನಿನಗೆ ನನ್ಖಹೃದಯಪೂರ್ವಕ ಆಶ್ರುತರ್ಪಣ.… Read More ಛಲದಂಕಮಲ್ಲ ಸತೀಶ್ ಬಕ್ಷಿ

ತಿರುವಳ್ಳುವರ್

ಕನ್ನಡದಲ್ಲಿ ಸರ್ವಜ್ಞ ಕವಿಯಂತೆ ತಮಿಳಿನಲ್ಲಿ ತಿರುವಳ್ಳುವರ್ ಕವಿಯು ತಿರುಕ್ಕುರಳ್ ಎಂಬ ದ್ವಿಪದಿಗಳ ಮೂಲಕ, ಓದು ಬರಹ ತಿಳಿಯದ ಅನಕ್ಷರಸ್ಥರೂ ಜೀವನದ ಕಲೆಯ ಬಗ್ಗೆ ತಿಳಿಯುವಂತೆ ಮಾಡುವ ಮೂಲಕ ಪ್ರಸಿದ್ದಿಯಾಗಿದ್ದು ಅಂತಹ ಮಹಾನ್ ಸಾಧಕರ ಜನ್ಮದಿನದಂದು ಅವರ ಬಗ್ಗೆ ತಿಳಿಯೋಣ ಬನ್ನಿ.… Read More ತಿರುವಳ್ಳುವರ್

ಪ್ರಗತಿಪರ ಮುಸ್ಲಿಂ ಚಿಂತಕಿ ಸಾರಾ ಅಬೂಬ್ಕರ್

ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಹೋಗ ಬಾರದು ಎಂಬ ನಿರ್ಭಂಧ ಇದ್ದಂತಹ ದಿನಗಳಲ್ಲಿಯೇ ಮೆಟ್ರಿಕ್ ವರೆಗೂ ಓದಿ, ಹೆಣ್ಣು ಮಕ್ಕಳ ಕುರಿತಾಗಿ ಮುಸ್ಲಿಮ್ಮರಲ್ಲಿದ್ದ ಧೋರಣೆಯನ್ನು ಮಹಿಳಾ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಚಿಂತನೆಯ ದೃಷ್ಟಿಯಿಂದ ಕಟುವಾಗಿ ಟೀಕಿಸುತ್ತಾ, ಅದರಲ್ಲೂ ಅರೇಬಿಯಾ ಮೂಲದ ವಹಾಬಿಸಂ ವಿರುದ್ಧ ಗಟ್ಟಿಯಾದ ಧನಿ ಎತ್ತುತ್ತಿದ್ದ ಶ್ರೀಮತಿ ಸಾರಾ ಅಬ್ಬೂಬ್ಬಕರ್ ತಮ್ಮ 86ನೇ ವಯಸ್ಸಿನಲ್ಲಿ 10.01.2023 ಮಂಗಳವಾರ ಮವಯೋಸಹಜ ಕಾರಣಗಳಿಂದ ನಿಧನರಾಗುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ ಎಂದರೂ ತಪ್ಪಾಗದು… Read More ಪ್ರಗತಿಪರ ಮುಸ್ಲಿಂ ಚಿಂತಕಿ ಸಾರಾ ಅಬೂಬ್ಕರ್

ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)