ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಚಂದ್ರಶೇಖರ ಆಜಾದ್

ನ್ಯಾಯಾಧೀಶ: ನಿನ್ನ ಹೆಸರೇನು? ಹುಡುಗ: ಆಜಾದ್! ನ್ಯಾಯಾಧೀಶ: ತಂದೆಯ ಹೆಸರು? ಹುಡುಗ: ಸ್ವಾತಂತ್ರ ನ್ಯಾಯಾಧೀಶ: ಮನೆ ಎಲ್ಲಿದೆ? ಹುಡುಗ: ಸೆರೆಮನೆಯೇ ನನಗೆ ಮನೆ! ಇದು ನಾಟಕವೊಂದರ ಸಂಭಾಷಣೆಯಲ್ಲ. ಭಾರತ ಮಾತೆಗೆ ಜೈಕಾರ ಕೂಗಿ, ಬಿಳಿಯರ ವಿರುದ್ಧ ಎದ್ದುನಿಂತ ಹದಿನೈದರ ಪೋರನೊಬ್ಬನ ದಿಟ್ಟ ಉತ್ತರ. ಹೌದು. ಚಂದ್ರಶೇಖರ್ ಆಜಾದ್ ಸ್ವಾತಂತ್ರ್ಯ ಹೋರಾಟಕ್ಕಿಳಿದಾಗ ಆತನಿಗಿನ್ನೂ ಹದಿನೈದೂ ದಾಟಿರಲಿಲ್ಲ. ಬ್ರಿಟೀಷರ ಭಿಕ್ಷೆಗೆ ಕೈಚಾಚದೇ ವಂದೇ ಮಾತರಂ ಎನ್ನುತ್ತಾ ಹನ್ನೆರಡು ಚಡಿ ಏಟುಗಳನ್ನು ಸ್ವೀಕರಿಸಿದ. ಇದರ ನಂತರ ಆತನಲ್ಲಿದ್ದ ರಾಷ್ಟ್ರೀಯತೆಯ ಭಾವ ಮತ್ತಷ್ಟು ಹೆಚ್ಚಾಯ್ತು.… Read More ಚಂದ್ರಶೇಖರ ಆಜಾದ್

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಅತ್ಯಂತ ಸುದೀರ್ಘವಾಗಿ 30 ಜೂನ್ 1799 ರಿಂದ 27 ಮಾರ್ಚ್ 1868 ಸುಮಾರು 70 ವರ್ಷಗಳ ಕಾಲ ಮೈಸೂರು ಸಂಸ್ಥಾನವನ್ನು ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ್ದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಮಾಡಿಸುವ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ಶ್ರೀಮತಿ ದ್ರೌಪದಿ ಮುರ್ಮು

ನಮ್ಮ ಭಾರತ ದೇಶದ ಪ್ರಥಮ ಪ್ರಜೆಗಳಾದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಒಂದು ರೀತಿಯ ಅಧ್ಯಕ್ಷ ಪದವಿಯನ್ನು ಹೊಂದಿರುತ್ತಾರೆ. ಭಾರತದ ರಾಷ್ಟ್ರಪತಿಗಳು ಭಾರತೀಯ ಮೂರೂ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್) ದಂಡನಾಯಕರಾಗಿದ್ದು, ಸಂಸತ್ತಿನ ಉಭಯ ಸಭೆಗಳಲ್ಲಿ ಬಹುಮತದಿಂದ ರೂಪಿಸಲ್ಪಟ್ಟ ಹೊಸಾ ಮಂಡಿಸಲ್ಪಟ್ಟ ಮಸೂದೆಗಳು ರಾಷ್ಟ್ರಪತಿಗಳ ಅಂಗೀಕಾರದ ನಂತರವೇ ಅಧಿಕೃತವಾದ ಕಾನೂನಾಗಿ ಜಾರಿಗೆ ತರಲ್ಪಡುತ್ತದೆ. ಇಂತಹ ರಾಷ್ಟ್ರಪತಿಗಳನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸಾಂಸದರು ಮತ್ತು ದೇಶದ ಎಲ್ಲಾ ರಾಜ್ಯಗಳ ಮತ್ತು ಪ್ರಾಂತ್ಯಗಳ ವಿಧಾನಸಭೆಯ ಶಾಸಕರು… Read More ಶ್ರೀಮತಿ ದ್ರೌಪದಿ ಮುರ್ಮು

ಕೊನೆಯ ಆಸೆ

ಈ ಪ್ರಪಂಚದಲ್ಲಿ ಜನಿಸುವ ಪ್ರತಿಯೊಂದು ಜೀವಿಗೂ ಒಂದು ಆಸೆ ಇದ್ದೇ ಇರುತ್ತದೆ. ಹಾಗೆ ಆಸೆ ಪೂರೈಸಿಕೊಳ್ಳುವ ಸಲುವಾಗಿ ಅವರು ಪರಿಶ್ರಮ ಹಾಕ್ತಾನೇ ಇರ್ತಾರೆ. ಕೆಲವರಿಗೆ ಕೆಲವೊಂದು ಬಾರಿ ಅವರ ಅಸೆಗಳು ಪೂರೈಸಿಕೊಂಡಾಗ ಆಗುವ ಅನುಭವ ಇದೆಯಲ್ಲಾ ಅದು ನಿಜಕ್ಕೂ ಅವರ್ಣಿನೀಯವೇ ಸರಿ. ಅದನ್ನು ಕೇಳಿ ಅಥವಾ ನೋಡಿ ತಿಳಿಯುವುದಕ್ಕಿಂತಲೂ ಅನುಭವಿಸಿದರೆನೇ ಆನಂದ. ಕಳೆದ ವಾರ ದೇಶಾದ್ಯಂತ ಬಿಡುಗಡೆಯಾ ಚಾರ್ಲಿ-777 ಸಿನಿಮಾದಲ್ಲಿ ನಾಯಕ ಧರ್ಮನಿಗೆ ಅಚಾನಕ್ಕಾಗಿ ಪರಿಚಯವಾದ ಬೀದಿ ನಾಯಿ, ಆರಂಭದಲ್ಲಿ ಅವನಿಗೆ ಕಿರಿಕಿರಿ ಎನಿಸಿದರೂ ದಿನ ಕಳೆದಂತೆಲ್ಲಾ… Read More ಕೊನೆಯ ಆಸೆ