ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ

ಕಾಕತಾಳೀಯ

ಪುನೀತ್​ ರಾಜ್​ಕುಮಾರ್ ಅವರೊಂದಿಗೆ ಒಂದಾದರೂ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆಯನ್ನು ಹೊಂದಿದ್ದ. ಕನ್ನಡದ ಕಿರುತೆರೆಯ ಪ್ರತಿಭಾವಂತ ನಟ ಮಂಡ್ಯಾ ರವಿ, ಪುನೀತ್ ಅವರ ಕಡೆಯ ಸಿನಿಮಾ ಲಕ್ಕಿಮ್ಯಾನ್ ಬಿಡುಗಡೆಯಾಗಿರುವ ಸಂದರ್ಭದಲ್ಲೇ ಪುನೀತ್ ಅವರನ್ನು ಸೇರಿಕೊಂಡಿರುವುದು ಕಾಕತಾಳಿಯವೇ ಸರಿ.

ಮಂಡ್ಯಾ ರವಿ ಪ್ರಸಾದ್ ಅವರ ವ್ಯಕ್ತಿತ್ವ ಮತ್ತು ಅವರ ಬಣ್ಣದ ಲೋಕದ ಸಾಧನೆಗಳ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಕಾಕತಾಳೀಯ

ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಈ ಶಿಕ್ಷಕರ ದಿನಾಚರಣೆಯಂದು, ಬಿಇಎಲ್ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚಿನ ಕಾಲ ಕನ್ನಡ ಮೇಷ್ಟ್ರು, ಕನ್ನಡದ ಪ್ರಾಧ್ಯಾಪಕರು, ನಂತರ ಪ್ರಾಂಶುಪಾಲರಾಗಿ ಸಾವಿರಾರು ವಿದ್ಯಾರ್ಧಿಗಳಿಗೆ ಅಚ್ಚ ಕನ್ನಡವನ್ನು ಸ್ವಚ್ಚವಾಗಿ ಹೇಳಿಕೊಟ್ಟಂತಹ ನಮ್ಮನಿಮ್ಮೆಲ್ಲರ ನೆಚ್ಚಿನ ಗುರುಗಳಾದ ಶ್ರೀ ಗೋಪಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರ ಸಾಧನೆಗಲ ಪರಿಚಯ ಇದೋ ನಿಮಗಾಗಿ… Read More ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ಅದು 1936 ಇಡೀ ಪ್ರಪಂಚದಲ್ಲಿ ತಾನು ಹೆಚ್ಚು ನಾನು ಹೆಚ್ಚು ಎನ್ನುವ ಉತ್ತುಂಗಕ್ಕೇರಿದ ರಾಜಕೀಯ ಬೆಳವಣಿಗೆಗಳ ಪರ್ವ. ಇಡೀ ಪ್ರಪಂಚವೇ ಭಾರಿ ಆರ್ಥಿಕ ಕುಸಿತ ಎದುರಿಸುತ್ತಿದ್ದರೂ, ಜರ್ಮನಿಯನ್ನು ಆಳುತ್ತಿದ್ದ ಅಡಾಲ್ಫ್ ಹಿಟ್ಲರ್ ತನ್ನ ರಾಷ್ಟ್ರ ಉಳಿದೆಲ್ಲಾ ರಾಷ್ಟ್ರಗಳಿಗಿಂತಲೂ ಅತ್ಯಂತ ಶಕ್ತಿಶಾಲಿ ರಾಷ್ಟ್ರವೆಂದು ಪ್ರಸ್ತುತಪಡಿಸಲು ತನ್ನೆಲ್ಲಾ ತಾಂತ್ರಿಕ ಮತ್ತು ಮಿಲಿಟರಿ ಶಕ್ತಿಯನ್ನು ಫಣಕ್ಕಿಟ್ಟಿದ್ದಂತಹ ಕಾಲ. 1932ರಲ್ಲಿ ಅಮೇರಿಕಾದ ಲಾಸ್ ಏಂಜಲೀಸ್ ನಡೆದ ಓಲಂಪಿಕ್ಸ್ ಕ್ರೀಡಾಕೂಟಕ್ಕಿಂತಲೂ ಅತ್ಯಂತ ವಿಜೃಂಭಣೆಯಿಂದ ತನ್ನ ದೇಶದಲ್ಲಿ ನಡೆಯಬೇಕೆಂದು 1936 ರಲ್ಲಿ ಬರ್ಲಿನ್ ನಗರದಲ್ಲಿ ಓಲಂಪಿಕ್ಸ್… Read More ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ಶಿವರಾಮ ಹರಿ ರಾಜಗುರು

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿಗಳನ್ನು ನೆನಪಿಸಿಕೊಂಡಾಗಲೆಲ್ಲಾ ಥಟ್ ಅಂತ ನೆನಪಾಗೋದೇ ಚಂದ್ರಶೇಖರ್ ಆಚಾದ್ ಮತ್ತು ಭಗತ್ ಸಿಂಗ್. ದೇಶಕ್ಕಾಗಿ ತಮ್ಮೆಲ್ಲಾ ತಾರುಣ್ಯದ ಚಿಂತನೆಯನ್ನೆಲ್ಲಾ ಮರೆತು ಭಗತ್ ಸಿಂಗ್ ಅವರೊಂದಿಗೆ ಪ್ರಾಣಾರ್ಪಣ ಮಾಡಿವರೆಏ, ಸುಖದೇವ್ ಮತ್ತು ಶಿವರಾಮ ಹರಿ ರಾಜಗುರು. ದೇಶಕ್ಕಾಗಿ ನೇಣುಗಂಬ ಏರುವಾಗಲೂ ಪರಸ್ಪರ ನಾಮುಂದು, ತಾಮುಂದು ಎಂದು ಒಬ್ಬರಿಗೊಬ್ಬರು ಪೈಪೋಟಿಯಿಂದ ನಗುನಗುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುರುಷರು. ಶಿವರಾಮ ಹರಿ ರಾಜಗುರು ಅವರು 24 ಆಗಸ್ಟ್ 1908 ರಂದು ಮರಾಠಿ ದೇಶಸ್ಥ ಬ್ರಾಹ್ಮಣ… Read More ಶಿವರಾಮ ಹರಿ ರಾಜಗುರು

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಸ್ವಾತ್ರಂತ್ರ್ಯ ಸಂಗ್ರಾಮದ ಸಮಯದಲ್ಲಿ ಎಲೆಮರೆಕಾಯಿಯಂತೆ ದೇಶಕ್ಕಾಗಿ ತಮ್ಮ ಪ್ರಾಣಗಳನ್ನೇ ತ್ಯಾಗ ಮತ್ತು ಬಲಿದಾನ ಗೈದ ಲಕ್ಷಾಂತರ ನಿಸ್ವಾರ್ಥ ಹೋರಾಟಗಾರನ್ನು ಪರಿಚಯಿಸುವ ನಮ್ಮ ಅವಿಖ್ಯಾತ ಸ್ವರಾಜ್ಯ ಕಲಿಗಳು ಮಾಲಿಕೆಯಲ್ಲಿ ಇಂದಿನ ಕಲಿಗಳು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ… Read More ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ