ಭಾರ್ಗವಿ ನಾರಾಯಣ್

ಕಳೆದ ವಾರವಿನ್ನೂ (ಫೆಬ್ರವರಿ 4) ಅವರ 84ನೇ ವರ್ಷದ ಹುಟ್ಟುಹಬ್ಬಕ್ಕೆ ಭಗವಂತನ ಅನುಗ್ರಹದಿಂದ ಆಯುರಾರೋಗ್ಯ ದೊರೆತು ನಮ್ಮಂತಹವರಿಗೆ ಮಾರ್ಗದರ್ಶಕಿಯಾಗಿರಿ ಎಂದು ಹಾರೈಸಿದ್ದ ಭಾರ್ಗವಿ ನಾರಾಯಣ್ ನೆನ್ನೆ ಸಂಜೆ ಇನ್ನಿಲ್ಲ ಎಂಬ ಸುದ್ದಿಯನ್ನು ಕೇಳಿದ ತಕ್ಷಣ ಥೂ.. ಜನಾ ಯಾಕೆ ಹೀಗೆ ಸುಳ್ಳು ಸುದ್ದಿ ಹರಡಿಸುತ್ತಾರಪ್ಪಾ ಎಂದು ಬೈಯ್ದಾಡುತ್ತಲೇ, ಸಾಮಾಜಿಕ ಜಾಲತಾಣದಲ್ಲಿ ನೋಡಿದಾಗ ಸುದ್ದಿ ಸುಳ್ಳಾಗಿರದೇ ಹೋದದ್ದು ನಿಜಕ್ಕೂ ಬೇಸರವನ್ನು ಮೂಡಿಸಿತು. ಭಾರ್ಗವಿಯವರು ಬೆಂಗಳೂರಿನ ಬಸವನಗುಡಿ ನಾಮಗಿರಿಯಮ್ಮ ಮತ್ತು ಎಂ. ರಾಮಸ್ವಾಮಿ ದಂಪತಿಗಳಿಗೆ 1938ರ ಫೆಬ್ರವರಿ 4ನೇ ತಾರೀಖಿನಂದು… Read More ಭಾರ್ಗವಿ ನಾರಾಯಣ್

ರಾಹುಲ್ ಬಜಾಜ್

ಸಾಮಾನ್ಯವಾಗಿ ಸಣ್ಣ ವಯಸ್ಸಿನ ಮಕ್ಕಳಿಗೆ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಲು ಹಿರಿಯರು, ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ಗಾದೆಯ ಮಾತನ್ನು ಹೇಳುತ್ತಿರುತ್ತಾರೆ. ಅದರ ಸ್ವಲ್ಪ ಮುಂದುವರೆದ ಭಾಗವಾಗಿ ಪುಸ್ತಕ ಎಂದರೆ ಕೇವಲ ಕಥೆ ಕಾದಂಬರಿಗಳಲ್ಲದೇ ತಮ್ಮ ಕಠಿಣ ಪರಿಶ್ರಮದೈದ್ದ ವೃತ್ತಿಪರರಾಗಿ ಯಶಸ್ಸಿಗಳಾದವರ ಕಥೆಗಳನ್ನು ಓದುವುದರಿಂದ ಅವರಂತೆ ಯಶಸ್ಸನ್ನು ನಾವು ಸಹಾ ಕಾಣಬಹುದು ಎಂಬ ಕೆಚ್ಚನ್ನು ನಮ್ಮಲ್ಲಿ ಹುಟ್ಟಿಸುತ್ತದೆ. ಭಾರತದಲ್ಲಿ ಯಶಸ್ವೀ ಉದ್ದಿಮೆ ಸ್ಥಾನಮಾನದಲ್ಲಿ ನಿಲ್ಲಬಲ್ಲಂತಹ ಕೆಲವೇ ಕೆಲವು ಉದ್ಯಮಿಗಳಲ್ಲಿ ಶ್ರೀ ರಾಹುಲ್ ಬಜಾಜ್ ಅವರೂ… Read More ರಾಹುಲ್ ಬಜಾಜ್

ಸ್ವದೇಶಿ ದಿನ

ವಿಜ್ಞಾನಿಯಾಗಿ ಕೈ ತುಂಬಾ ಸಂಪಾದಿಸುತ್ತಿದ್ದ, ಸ್ವಾಮೀ ವಿವೇಕಾನಂದ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಮುಂತಾದವರಿಂದ ಪ್ರೇರಿತರಾಗಿ ದೇಶ, ಧರ್ಮ, ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಅನುಗುಣವಾಗಿ ದೇಸೀ ಚಿಂತನೆ, ಸ್ವದೇಶೀ ವಸ್ತುಗಳ ಜಾಗೃತಿ ಮೂಡಿಸುವ ಸಲುವಾಗಿ ಸ್ವದೇಶೀ ಜಾಗರಣ ಮಂಚ್ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದ ಶ್ರೀ ರಾಜೀವ್ ದೀಕ್ಷಿತ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಸ್ವದೇಶಿ ದಿನ

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪುನೀತ್ ರಾಜ್‍ಕುಮಾರ್ ನಮ್ಮೆಲ್ಲರನ್ನೂ ಅಗಲಿದ ಸಂಧರ್ಭದಲ್ಲಿ ಅವರೊಂದಿಗೆ ಆಟವಾಡಿದ್ದ ಸವಿ ನೆನಪನ್ನು‌ ವ್ಯಕ್ತ ಪಡಿಸಿದ್ದನ್ನು ಅವರ ಸಂಸ್ಮರಣಾ ದಿನದಂದು ಮತ್ತೊಮ್ಮೆ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಕಿತ್ತೂರು ರಾಣಿ ಚೆನ್ನಮ್ಮ

ಪ್ರಪಂಚದ ಬಹುತೇಕ ರಾಷ್ಟ್ರಗಳನ್ನು ತಮ್ಮ ವಸಾಹತುಗಳನ್ನಾಗಿಸಿಕೊಂಡು ಸೂರ್ಯ ಮುಳುಗದ ನಾಡು ಎಂದು ಬೀಗುತ್ತಿದ್ದ ಬ್ರಿಟೀಷರಿಗೆ ಆರಂಭಿಕ ಸೋಲಿನ ರುಚಿಯನ್ನುಣಿಸಿದ *ಕನ್ನಡದ ದಿಟ್ಟ ವೀರಾಗ್ರಣಿ ಕಿತ್ತೂರು ರಾಣಿ ಚನ್ನಮ್ಮಳ ಜಯಂತಿ* ಯಂದು ಆಕೆಯ ಯಶೋಗಾಥೆ ಇದೋ ನಿಮಗಾಗಿ… Read More ಕಿತ್ತೂರು ರಾಣಿ ಚೆನ್ನಮ್ಮ

ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ಇಪ್ಪತ್ತೊಂದು ವರ್ಷಗಳ ಹಿಂದೆ ಹಿಮಾಚಲ ಪ್ರದೇಶದ ಹಳ್ಳಿಯಿಂದ ನಿವೃತ್ತ ಶಿಕ್ಷಕರೊಬ್ಬರು 07/07/2000 ದಂದು ರಕ್ಷಣಾ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದಿದ್ದು ಅದರಲ್ಲಿ, ರಾಷ್ಟ್ರೀಯ ಭದ್ರತೆಗೆ ಯಾವುದೇ ತೊಂದರೆ ಇಲ್ಲದಿದ್ದಲ್ಲಿ, ಕಾರ್ಗಿಲ್ ಯುದ್ಧದಲ್ಲಿ ನಮ್ಮ ಏಕೈಕ ಪುತ್ರ ವೀರ ಮರಣ ಪಡೆದ ಸ್ಥಳವನ್ನು ನಾನು ಮತ್ತು ನನ್ನ ಧರ್ಮಪತ್ನಿ ಭೇಟಿ ನೀಡಿ ನಮ್ಮ ಮಗನ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲು ಅನುಮತಿ ನೀಡಬಹುದೇ? ನಿಮಗೆ ತೊಂದರೆ ಎನಿಸಿದಲ್ಲಿ ನಮ್ಮ ಕೋರಿಕೆಯನ್ನು ಹಿಂಪಡೆಯುತ್ತೇವೆ ಎಂಬುದಾಗಿ ಬರೆದಿದ್ದರು. ಇಂತಹ ಭಾವಾನಾತ್ಮಕ ಪತ್ರವನ್ನು ಓದಿದ… Read More ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ರಂಗಕರ್ಮಿ ಆರ್. ಎಸ್. ರಾಜಾರಾಂ

ನೋಡಿದಾಕ್ಷಣ ಅರೇ ಇವರು ಯಾರೋ ನಮ್ಮ ತಾತನ ತರಹಾನೇ ಇದ್ದಾರಲ್ಲಾ! ಎನ್ನುವಷ್ಟು ಅಪ್ಯಾಯಮಾನತೆ,‌ ಇಳೀ ವಯಸ್ಸಿನಲ್ಲಿಯೂ ತುಂಟತನ ತೋರುವ ತಾತ, ಹೀಗೆ ತಮ್ಮ ಸಹಜ ಅಭಿನಯದ‌ ಮೂಲಕ ರಂಗಭೂಮಿ, ಹಿರಿತೆರೆ, ಕಿರಿತೆರೆಯಲ್ಲಿ ಸುಮಾರು ಆರು ದಶಕಗಳ ಕಾಲ ಕನ್ನಡಿಗರನ್ನು ರಂಜಿಸಿದ ರಂಗಕರ್ಮಿ ರಾಜಾರಾಂ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಂಗಕರ್ಮಿ ಆರ್. ಎಸ್. ರಾಜಾರಾಂ

ಶತಾವಧಾನಿ ಡಾ. ಆರ್. ಗಣೇಶ್

ಕನ್ನಡ, ತೆಲುಗು, ತಮಿಳು ಹಾಗೂ ಸಂಸ್ಕೃತದಲ್ಲಿ ಅಷ್ಟಾವಧಾ/ಶತವಧಾನ ನಡೆಸಿ ಈಗ ಸಹಸ್ರಾವಧಾನಕ್ಕೆ ಸಿದ್ದವಾಗುತ್ತಿರುವ ನಮ್ಮೆಲ್ಲರ ಹೆಮ್ಮೆಯ ಶತಾವಧಾನಿ ಡಾ. ಆರ್. ಗಣೇಶ್ ಆವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಶತಾವಧಾನಿ ಡಾ. ಆರ್. ಗಣೇಶ್

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ