ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಕಾಯಕವೇ ಕೈಲಾಸ ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯಕ್ಕೇ ತಮ್ಮನ್ನೇ ಅರ್ಪಿಸಿಕೊಂಡ, ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿಗಳು, ನಡೆದಾಡುವ ದೇವರು, ಶತಾಯುಷಿಗಳಾಗಿದ್ದಂತಹ ತುಮಕೂರಿನ ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ಅರ್ಥಪೂರ್ಣ ಮಹಿಳಾ ದಿನಾಚರಣೆ

ಮಾರ್ಚ್ 8 ರಂದು ವಿಶ್ವಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅಚರಿಸಿಕೊಂಡು ಬರಲಾಗುತ್ತದೆ. ಇದೇ ಅಂಗವಾಗಿ ಬೆಂಗಳೂರಿನ ದೊಡ್ಡಬೊಮ್ಮಸಂದ್ರದಲ್ಲಿ ಇರುವ ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಸಹಾ ಕಳೆದ ಕೆಲವು ವರ್ಷಗಳಿಂದಲೂ ನಮ್ಮ ನಿಮ್ಮೆಲ್ಲರ ನಡುವೆಯೇ ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವ ಮಹಿಳಾ ಸಾಧಕಿಯರ ಸಾಧನೆಯನ್ನು ಗುರುತಿಸಿ ಅವರ ಸಾಧನೆಗಳು ಮತ್ತಷ್ಟು ಮಗದಷ್ಟು ಹೆಚ್ಚಾಗಲಿ ಎಂದು ಅವರಿಗೆ ಗೌರವ ಸಲ್ಲಿಸಿಕೊಂಡು ಬರುತ್ತಿದೆ. ಈ ಬಾರಿ ಯಲಹಂಕ ವಿಭಾಗದ ಆರೋಗ್ಯಭಾರತಿ ಸಹಯೋಗದೊಂದಿಗೆ ದಿನಾಂಕ 13-3-2022 ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ… Read More ಅರ್ಥಪೂರ್ಣ ಮಹಿಳಾ ದಿನಾಚರಣೆ

ನಡುಂಗಮುವ ರಾಜ ಇನ್ನಿಲ್ಲ

ನಡುಂಗಮುವ ರಾಜ ಎನ್ನುವುದು ಶ್ರೀಲಂಕಾದ ಕೊಲಂಬೊವಿನಲ್ಲಿ 07.03.22 ಸೋಮವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನವಾದ ಸುಮಾರು 10.5 ಅಡಿ ಎತ್ತರವಿದ್ದ ಏಷ್ಯಾದ ಅತಿದೊಡ್ಡ ಪಳಗಿದ ಆನೆಯ ಹೆಸರಾಗಿದೆ. ಈ ಆನೆಯ ಸುಮಾರು ವರ್ಷಗಳ ಕಾಲ ಕ್ಯಾಂಡಿ ನಗರದಲ್ಲಿ ಪ್ರತೀ ವರ್ಷ ಜುಲೈ ತಿಂಗಳಿನ ಹುಣ್ಣಿಮೆಯ ಸಂದರ್ಭದಲ್ಲಿ ನಡೆಯುವ ಬೌದ್ಧರ ಪ್ರಮುಖ ಧಾರ್ಮಿಕ ಪ್ರದರ್ಶನವಾದ ಎಸಲದ ವಾರ್ಷಿಕ ಮೆರವಣಿಗೆಯಲ್ಲಿ ಭಗವಾನ್ ಬುದ್ಧನ ಪವಿತ್ರ ದಂತಕವಚವನ್ನು ಹೊಂದಿರುವ ಪೆಟ್ಟಿಗೆಯನ್ನು ಹೊತ್ತೊಯ್ಯುವ ಕಾಯಕ ವಹಿಸಿಕೊಂಡಿತ್ತು . 1985 ರಿಂದಲೂ ಕೊಲಂಬೊದಲ್ಲಿ… Read More ನಡುಂಗಮುವ ರಾಜ ಇನ್ನಿಲ್ಲ

ಸಂತ ಶಿಶುನಾಳ ಷರೀಫರು

19ನೇ ಶತಮಾನ ಪರ್ವಕಾಲದಲ್ಲಿ ಬ್ರಿಟೀಷರ ದಬ್ಬಾಳಿಯ ಕಾಲದಲ್ಲಿ ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಡಲು ನಡೆಸಿದ ಹೋರಾಟದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಗ್ಗಟ್ಟಾಗಿಯೇ ಬ್ರಿಟಿಷರ ವಿರುದ್ಧ ಹೊರಾಡುತ್ತಿದ್ದರು. ಅಲ್ಲಿಯವರೆಗೂ ಕೋಮು ಸೌಹಾರ್ಧತೆಯಿಂದ ಶಾಂತಿಯುತವಾಗಿ ಒಟ್ಟಾಗಿಯೇ ಜೀವಿಸುತ್ತಿದ್ದ ಹಿಂದೂ ಮತ್ತು ಮುಸಲ್ಮಾನರ ನಡುವೆ ಇಂದು ಸಣ್ಣ ಸಣ್ಣ ವಿಷಯಗಳನ್ನೂ ದೊಡ್ಡ ರೀತಿಯ ಭಿನ್ನಾಭಿಪ್ರಾಯಗಳನ್ನಾಗಿ ಮಾಡಿಕೊಂಡು ಪರಸ್ಪರ ಇರುಸು ಮುರುಸು ಮೂಡಿಸುತ್ತಾ ಕೊಲೆ, ಕೋಮು ದಳ್ಳುರಿ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವನ್ನು ಮಾಡುತ್ತಿರುವ ಇಂತಹ ಕಾಲಘಟದಲ್ಲಿಯೇ, ಧರ್ಮ, ಕುಲ-ಗೋತ್ರಗಳ ಬದಿಗೊತ್ತಿ, ಸಹೋದರತ್ವವನ್ನು… Read More ಸಂತ ಶಿಶುನಾಳ ಷರೀಫರು

ಶ್ರೀ ಗುರೂಜಿಯವರ ಸಂಸ್ಮರಣೆ

ಸಂಘವನ್ನು ಆರಂಭಿಸಿದ್ದು ಡಾಕ್ಟರ್ ಜೀ ಅವರಾದರೂ, ಸಂಘ ಮತ್ತು ಸಂಘ ಪರಿವಾರವನ್ನು ಪಾಲಿಸಿ ಪೋಷಿಸಿ ಈ ಮಟ್ಟಕ್ಕೆ ಪ್ರವರ್ಧಮಾನಕ್ಕೆ ತಂದ ಕೀರ್ತೀ ಗುರುಜಿ ಖಂಡಿತವಾಗಿಯೂ ಅವರಿಗೇ ಸಲ್ಲುತ್ತದೆ. ಈ ನಾಡು ಕಂಡ ಶ್ರೇಷ್ಠ ದಾರ್ಶನಿಕ ಶ್ರೀ ಮಾಧವ ಸದಾಶಿವ ಗೋಳ್ವಾಲ್ಕರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಗುರೂಜಿಯವರ ಸಂಸ್ಮರಣೆ

ಆರ್. ಜೆ. ರಚನಾ (ರಚ್ಚು)

ಪ್ರತೀ ದಿನ ಬೆಳಿಗ್ಗೆೆ ತನ್ನ ಸುಮಧುರ ಕಂಠದಿಂದ ಎಫ್. ಎಂ ರೇಡಿಯೂ ಮೂಲಕ ಇಡೀ ಕನ್ನಡಿಗರನ್ನು ರಂಜಿಸುತ್ತಿದ್ದ ಆರ್. ಜೆ. ರಚನಾ (ರಚ್ಚು) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಆರ್. ಜೆ. ರಚನಾ (ರಚ್ಚು)

ಕಲಾತಪಸ್ವಿ ಡಾ. ರಾಜೇಶ್

https://enantheeri.com/2022/02/19/rajesh/

ಎತ್ತರದ ನಿಲುವಿನ ಸುರದ್ರೂಪಿಮತ್ತು ಸ್ಪಷ್ಟ ಉಚ್ಚಾರದ ಶಾರೀರದ ಮೂಲಕ,ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಕನ್ನಡಿಗರ ಹೃದಯವನ್ನು ಗೆದ್ದಿದ್ದಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ರಾಜೇಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕಲಾತಪಸ್ವಿ ಡಾ. ರಾಜೇಶ್

ಶ್ರೀ ಚನ್ನವೀರ ಕಣವಿ

ಸರಳ ಸಜ್ಜನಿಕೆಯ ಜೊತೆಗೆ ಶ್ರೇಷ್ಠ ಮಾನವೀಯ ಗುಣವನ್ನು ಹೊಂದಿದ್ದು ತಮ್ಮ ಸಮಕಾಲೀನ ಕವಿಗಳ ಸಾಹಿತ್ಯವನ್ನು ನಿರ್ಮತ್ಸರದಿಂದ ವಿಮರ್ಶಿಸುತ್ತಿದ್ದರೂ ವಯಕ್ತಿಕವಾಗಿ ಅವರುಗಳ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿದ್ದಂತಹ ಕನ್ನಡದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯ ಹರಿಕಾರರಾಗಿದ್ದಂತಹ ಶ್ರೀ ಚೆನ್ನವೀರ ಕಣವಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ *ಕನ್ನಡದ ಕಲಿಗಳು* ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಚನ್ನವೀರ ಕಣವಿ

ಭಾರ್ಗವಿ ನಾರಾಯಣ್

ಕಳೆದ ವಾರವಿನ್ನೂ (ಫೆಬ್ರವರಿ 4) ಅವರ 84ನೇ ವರ್ಷದ ಹುಟ್ಟುಹಬ್ಬಕ್ಕೆ ಭಗವಂತನ ಅನುಗ್ರಹದಿಂದ ಆಯುರಾರೋಗ್ಯ ದೊರೆತು ನಮ್ಮಂತಹವರಿಗೆ ಮಾರ್ಗದರ್ಶಕಿಯಾಗಿರಿ ಎಂದು ಹಾರೈಸಿದ್ದ ಭಾರ್ಗವಿ ನಾರಾಯಣ್ ನೆನ್ನೆ ಸಂಜೆ ಇನ್ನಿಲ್ಲ ಎಂಬ ಸುದ್ದಿಯನ್ನು ಕೇಳಿದ ತಕ್ಷಣ ಥೂ.. ಜನಾ ಯಾಕೆ ಹೀಗೆ ಸುಳ್ಳು ಸುದ್ದಿ ಹರಡಿಸುತ್ತಾರಪ್ಪಾ ಎಂದು ಬೈಯ್ದಾಡುತ್ತಲೇ, ಸಾಮಾಜಿಕ ಜಾಲತಾಣದಲ್ಲಿ ನೋಡಿದಾಗ ಸುದ್ದಿ ಸುಳ್ಳಾಗಿರದೇ ಹೋದದ್ದು ನಿಜಕ್ಕೂ ಬೇಸರವನ್ನು ಮೂಡಿಸಿತು. ಭಾರ್ಗವಿಯವರು ಬೆಂಗಳೂರಿನ ಬಸವನಗುಡಿ ನಾಮಗಿರಿಯಮ್ಮ ಮತ್ತು ಎಂ. ರಾಮಸ್ವಾಮಿ ದಂಪತಿಗಳಿಗೆ 1938ರ ಫೆಬ್ರವರಿ 4ನೇ ತಾರೀಖಿನಂದು… Read More ಭಾರ್ಗವಿ ನಾರಾಯಣ್