ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ

ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಅವರು ಓದಿದ್ದು ಎಂ.ಬಿ.ಬಿ.ಎಸ್. ಅವರು ಮದುವೆಯಾದದ್ಫೂ ವೈದ್ಯರನ್ನೇ. ಇಬ್ಬರೂ ಯಾವುದೋ ಸರ್ಕಾರೀ ಸೇವೆ ಮಾಡಿಕೊಂಡು ತಿಂಗಳಂತ್ಯದಲ್ಲಿ ಕೈತುಂಬಾ ಸಂಬಳ ಪಡೆದುಕೊಂಡು ನೆಮ್ಮದಿಯ ಜೀವನ ಸಾಗಿಸಬಹುದಾಗಿತ್ತು. ಇಲ್ಲವೇ ಗಂಡ ಹೆಂಡತಿ ಇಬ್ಬರೂ ಸೇರಿ ಒಂದು ಸುಸಜ್ಜಿತವಾದ ನರ್ಸಿಂಗ್ ಹೋಮ್ ಕಟ್ಟಿಸಿ ಲಕ್ಷ ಲಕ್ಷ ರೂಪಾಯಿಗಳನ್ನು ಸಂಪಾದಿಸಿಕೊಂಡು ಹಾಯಾಗಿ ಇರಬಹುದಿತ್ತು. ಅವರು ರಾಜಕಾರಣಕ್ಕೆ ಬಂದಿದ್ದರೆ ಇಷ್ಟು ಹೂತ್ತಿಗೆ ಶಾಸಕ ಇಲ್ಲವೇ ಸಂಸದರಾಗಿ ರಾಜ್ಯ ಸರ್ಕಾರವೋ ಇಲ್ಲವೇ ಕೇಂದ್ರ ಸರ್ಕಾರದಲ್ಲಿ ಮಂತ್ರಿಗಳಾಗ ಬಹುದಿತ್ತು. ಅವರು ಬಯಸಿದ್ದರೆ ಮುಖ್ಯಮಂತ್ರಿಗಳೂ ಆಗಬಹುದಿತ್ತು. ಆದರೆ ಆವರೆಂದೂ… Read More ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಸದಾನಂದ ವಿಶ್ವನಾಥ್

ಅದು ಎಂಭತ್ತರ ದಶಕ. ಕರ್ನಾಟಕ ಮತ್ತು ಭಾರತ ಕ್ರಿಕೆಟ್ ತಂಡದಲ್ಲಿ ಕನ್ನಡಿಗ ವಿಕೆಟ್ ಕೀಪರ್ ಸೈಯ್ಯದ್ ಕಿರ್ಮಾನಿಯವರ ಪ್ರಾಭಲ್ಯ ಮೆರೆಯುತ್ತಿರುತ್ತದೆ. ರಾಷ್ಟ್ರೀಯ ತಂಡ ಖಾಯಂ ವಿಕೆಟ್ ಕೀಪರ್ ಆಗಿದ್ದಲ್ಲದೇ, ಸಮಯ ಸಿಕ್ಕಾಗಲೆಲ್ಲಾ ರಾಜ್ಯ ತಂಡಕ್ಕೆ ತಮ್ಮ ಸೇವೆ ಸಲ್ಲಿಸುತ್ತಿರುತ್ತಾರೆ. ಅವರ ನಂತರ ರಾಜ್ಯತಂಡಕ್ಕೆ ಇನ್ನೇನು ನಂದನ್ ಎನ್ನುವ ಮತ್ತೊಬ್ಬ ಪ್ರತಿಭಾನ್ವಿತ ವಿಕೆಟ್ ಕೀಪರ್ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದೇ ಎಲ್ಲರೂ ಭಾವಿಸಿರುವಾಗಲೇ, ಧುತ್ ಎಂದು ಸ್ಥಳೀಯ ಲೀಗ್ ಕ್ರಿಕೆಟ್ಟಿನಲ್ಲಿ ಟನ್ ಗಟ್ಟಲೆ ರನ್ ಹೊಳೆ ಹರಿಸಿದ ಒಬ್ಬ… Read More ಸದಾನಂದ ವಿಶ್ವನಾಥ್

ಭಜರಂಗಿ ಮಹೇಂದ್ರ ಕುಮಾರ್

ಅದು ತೊಂಭತ್ತರ ಕಡೆಯ ದಿನಗಳು ಮತ್ತು ಎರಡು ಸಾವಿರ ಇಸ್ವಿಯ ಆರಂಭದ ದಿನಗಳು. ರಾಜ್ಯದಲ್ಲಿ ಭಜರಂಗ ದಳ ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಿನಗಳು. ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಲಕ್ಷಾಂತರ ಯುವಕರು ಭಜರಂಗ ದಳಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ಅಂತಹ ಯುವಕರಲ್ಲಿ ಚಿಕ್ಕಮಗಳೂರಿನ ಮೂಲದ ಮಹೇಂದ್ರ ಕುಮಾರು ಅತ್ಯಂತ ವೇಗವಾಗಿ ಪ್ರವರ್ಧಮಾನಕ್ಕೆ ಬಂದಂತಹ ಯುವಕ. ತನ್ನ ನಡೆ ನುಡಿ, ವಾಗ್ಪಟುತ್ವತೆ, ಪ್ರಖರ ಹಿಂದುತ್ವ ಮತ್ತು ಉಗ್ರ ಹೋರಾಟದ ಫಲವಾಗಿ ಮಹೇಂದ್ರ ಕುಮಾರ್ ನೋಡ ನೋಡುತ್ತಿದ್ದಂತೆಯೇ ಬಜರಂಗದ ರಾಜ್ಯ ಸಂಚಾಲಕರಾಗಿ ಹೋದರು.… Read More ಭಜರಂಗಿ ಮಹೇಂದ್ರ ಕುಮಾರ್

ಶ್ರೀ ಮದನ್ ಲಾಲ್ ಡಿಂಗ್ರಾ

ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ

ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ವಯಸ್ಸು 60+ ಆಗುತ್ತಿದ್ದಂತೆಯೇ ಸ್ವಂತ ಮಕ್ಕಳೇ ನೆನಪಿಲ್ಲದಿರುವಷ್ಟು ಮರೆವು ಬರುವಂತಹ ಇಂದಿನ ಕಾಲದಲ್ಲಿ, 9೨ ವರ್ಷದಲ್ಲಿಯೂ ಏನನ್ನೂ ಮರೆಯದೇ ವೇದ ಶಾಸ್ತ್ರಗಳಲ್ಲಿರುವ ಶ್ಲೋಕವನ್ನೂ ನೆನೆದು, ಆಯೋಧ್ಯಾ ರಾಮ ಮಂದಿರದ ಪರವಾಗಿ ನ್ಯಾಯಾಲಯದಲ್ಲಿ ಗಂಟೆ ಗಟ್ಟಲೆಗಳ ಕಾಲ ನಿಂತುಕೊಂಡೇ ವಾದಿಸಿ ಗೆಲುವನ್ನು ತಂದುಕೊಟ್ಟಂತಹ ಶ್ರೀ ಪರಾಶರನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ಟಿಪಿಕಲ್ ಟಿ. ಪಿ. ಕೈಲಾಸಂ

ಮಾತೃಭಾಷೆ ತಮಿಳು, ಓದಿ ಪದವಿ ಪಡೆದದ್ದು ಲಂಡನ್ನಿನಲ್ಲಾದರೂ, ಕನ್ನಡ ಸಾರಸ್ವತ ಲೋಕದಲ್ಲೇ ತನ್ನ ಇಡೀ ಜೀವನವನ್ನು ಕಳೆದು, ಕರ್ನಾಟಕದ ಪ್ರಹಸನ ಪಿತಾಮಹ ಅಷ್ಟೇ ಅಲ್ಲದೇ, ಕನ್ನಡಕ್ಕೊಬ್ಬನೇ ಕೈಲಾಸಂ ಎಂಬ ಕೀರ್ತಿಗೆ ಭಾಜನರಾಗಿದ್ದಂತಹ ಟಿಪಿಕಲ್ ಟಿ. ಪಿ. ಕೈಲಾಸಂ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ನೋಟ ಇದೋ ನಿಮಗಾಗಿ
Read More ಟಿಪಿಕಲ್ ಟಿ. ಪಿ. ಕೈಲಾಸಂ

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು

ಭಗತ್ ಸಿಂಗ್

ಭಾರತಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತನ್ನ ಅಮೂಲ್ಯವಾದ ಜೀವನವನ್ನೇ ರಾಷ್ಟ್ರಕ್ಕಾಗಿ ಅರ್ಪಿಸಿದ ಮತ್ತು ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಿಯಾದ ಶ್ರೀ ಭಗತ್ ಸಿಂಗ್ ಅವರ ಜನ್ಮದಿನದಂದು ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಪರಿಚಯ ಇದೋ ನಿಮಗಾಗಿ… Read More ಭಗತ್ ಸಿಂಗ್