ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಸ್ವಂತ ಪರಿಶ್ರಮದಿಂದ ವೀಣೆ ತಯಾರಿಸುವುದನ್ನು ಕಲಿತು, ಅವರು ತಯಾರಿಸಿದ ಸಾಂಪ್ರದಾಯಿಕ ತಂಜಾವೂರು ವೀಣೆಯನ್ನು ನುಡಿಸಲು ದೇಶಾದ್ಯಂತ ಇರುವ ವೈಣಿಕರು ಹಾತೋರೆಯುವಂತಹ ಸಾಧನೆಯನ್ನು ಮಾಡಿ ವೀಣೆ ಬ್ರಹ್ಮ ಎಂದೆನಿಸಿಕೊಂಡಿದ, ಇತ್ತೀಚೆಗಷ್ಟೇ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಂತಹ ಶ್ರೀ ಪೆನ್ನ ಓಬಳಯ್ಯನವರ ಕಲಾ ಕ್ಷೇತ್ರದ ಸಾಧನೆಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಕರ್ನಲ್ ವಸಂತ್ ವೇಣುಗೋಪಾಲ್

ಕಾಂತಾರ-1 ಸಿನಿಮಾದ ನಾಯಕಿ ರುಕ್ಮಿಣಿ ವಸಂತ್ ಹಿಂದಿ ಛಾನೆಲ್ಲುಗಳಲ್ಲಿ ಅತ್ಯಂತ ಸುಸ್ಪಷ್ಟವಾಗಿ ಹಿಂದಿ ಮತ್ತು ಇಂಗ್ಲೀಷ್ ಮಾತನಾಡುತ್ತಿದ್ದದ್ದನ್ನು ಕಂಡು/ಕೇಳಿ ಅಚ್ಚರಿಯಿಂದ ಅವರ ಪೂರ್ವಾಪರ ತಿಳಿದಾಗ ಕರ್ನಾಟಕಕ್ಕೆ ಆಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ದಿ. ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿಎಂದು ಎಂದು ತಿಳಿದು ಕರ್ನಲ್ ವಸಂತ್ಆ ವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಲ್ ವಸಂತ್ ವೇಣುಗೋಪಾಲ್

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಅವಧೂತ ಜಗದ್ಗುರು ಎಂದೇ ಪ್ರಖ್ಯಾತರಾಗಿದ್ದಂತಹ, ಪ್ರಾತಃಸ್ಮರಣಿಯರಾದ ಶೃಂಗೇರಿ ಶ್ರೀ ಶಾರದಾ ಪೀಠದ 34ನೇ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿಗಳ ಜಯಂತಿಯಂದು (ಆಂಗ್ಲ ದಿನಚರಿ ಪ್ರಕಾರ) ಸ್ಮರಣೆ ಮಾಡುವುದು ಪ್ರತಿಯೊಬ್ಬ ಸನಾತನಿಯ ಆದ್ಯ ಕರ್ತವೇ ಆಗಿದೆ ಅಲ್ವೇ?… Read More ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಶ್ರೀ ಕೃ. ನರಹರಿ

ರಾಷ್ಟ್ರೀಯ ಸ್ವಯಂಸೇವಕ ಸಂಘ, ರಾಜ್ಯ ಶಿಕ್ಷಣ ಕ್ಷೇತ್ರ ಮತ್ತು ರಾಜಕೀಯದಲ್ಲೂ ಅಚ್ಚಳಿಯದ ಗುರುತನ್ನು ಮೂಡಿಸಿದ್ದ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ವಿಧಾನಸೌಧಕ್ಕೆ ತಲುಪಿಸಿದಂತಹ ನಿಷ್ಠಾವಂತ ಜನನಾಯಕರಾಗಿದ್ದಂತಹ ಪ್ರೊ. ಕೃ.ನರಹರಿಯವರು ನಿಧನರಾದಂತಹ ಸಂಧರ್ಭದಲ್ಲಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳೊಂದಿಗಿನ ನುಡಿ ನಮಗಳು ಇದೋ ನಿಮಗಾಗಿ… Read More ಶ್ರೀ ಕೃ. ನರಹರಿ

ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆಚ್ಚಿನ ಕ್ರಿಕೆಟ್ ಅಂಪೈರ್ ಡಿಕಿ ಬರ್ಡ್ ಇನ್ನಿಲ್ಲಾ!

ಕ್ರಿಕೆಟ್ಟಿನ ಅಂಪೈರ್ ಆಗಿದ್ದ ಹೆರಾಲ್ಡ್ ಡೆನ್ನಿಸ್ ಬರ್ಡ್, ಡಿಕ್ಕಿ ಬರ್ಡ್ ಆಗಿದ್ದು ಹೇಗೇ? ಅವರಿಗೂ LBWಗೂ ಎಣ್ಣೇ ಸೀಗೇಕಾಯಿ ಸಂಬಂಧ ಏಕೇ? ಮೈದಾನದಲ್ಲೇ ಗವಾಸ್ಕರ್ ಅವರ ಕೂದಲು ಕತ್ತರಿಸಿದ್ದು ಏಕೇ? 1983 ವರ್ಲ್ಡ್ ಕಪ್ ಫೈನಲ್ಲಿನಲ್ಲಿ ಕಳೆದು ಕೊಂಡಿದ್ದ ತಮ್ಮ ಟೋಪಿಯನ್ನು ಮತ್ತೆ ಕಂಡಿದ್ದು ಎಲ್ಲಿ?ನೆನ್ನೆಯಷ್ಟೇ ನಿಧನರಾದ ಶ್ರೀ ಡಿಕ್ಕಿ ಬರ್ಡ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ರೋಚಕತೆಗಳು ಇದೋ ನಿಮಗಾಗಿ… Read More ನೆಚ್ಚಿನ ಕ್ರಿಕೆಟ್ ಅಂಪೈರ್ ಡಿಕಿ ಬರ್ಡ್ ಇನ್ನಿಲ್ಲಾ!

ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?