ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಅನಗತ್ಯ ಹಾಸ್ಯಕ್ಕೆ ಎಡೆಯಿಲ್ಲದೇ, ಗಂಭಿರವಾದ ಪಾತ್ರ ರಚನೆ ಮತ್ತು ಸಂಭಾಷಣಾ ಚಾತುರ್ಯಗಳಿಂದ ಸುಮಾರು 23ಕ್ಕೂ ಹೆಚ್ಚಿನ ನಾಟಕಗಳ ಕತೃ ಶ್ರೀ ಎ. ಎನ್. ವೆಂಕಟಾದ್ರಿ ಅಯ್ಯರ್ ಅವರಿಗೆ, ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ ಎಂಬ ಹೆಸರು ಬರಲು ಕಾರಣವೇನು? ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆಗಳೇನು?ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ನಟ, ರಂಗಕರ್ಮಿ ಕೆ. ವಿ. ಶ್ರೀನಿವಾಸ ಪ್ರಭು

ನಟನೆ, ಕಂಠದಾನ, ನಿರ್ದೇಶನ, ನಿರ್ಮಾಣ, ನಿರೂಪಣೆಯ ಮೂಲಕ ಕನ್ನಡದ ಹವ್ಯಾಸಿ ರಂಗಭೂಮಿ, ದೂರದರ್ಶನ, ಕಿರುತೆರೆ, ಚಿತ್ರರಂಗದಲ್ಲಿ ನಮ್ಮೆಲ್ಲರಿಗೂ ಚಿರಪರಿಚಿತರಾಗಿರುವ ಶ್ರೀ ಶ್ರೀನಿವಾಸ ಪ್ರಭು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ನಟ, ರಂಗಕರ್ಮಿ ಕೆ. ವಿ. ಶ್ರೀನಿವಾಸ ಪ್ರಭು

ರಾಷ್ಟ್ರೀಯ ಚಿಂತನೆಯ ಸಾಹಿತಿ, ಶಿವರಾಮು

ಆತ್ಮಾಹುತಿ ಎಂಬ ಕೃತಿಯ ಮೂಲಕ ವೀರ ಸಾವರ್ಕರ್ ಅವರನ್ನು ಕನ್ನಡಿಗರಿಗೆ ಪರಿಚಿಸಿದ ಸಮಾಜದ ಆಭ್ಯುದಯಕ್ಕಾಗಿಯೇ ರಾಷ್ಟ್ರೀಯ ಚಿಂತನೆಯ ಪುಸ್ತಕಗಳನ್ನು ಬರದು ಪ್ರಕಟಿಸಿ ಅದನ್ನು ತಮ್ಮ ಜೋಳಿಗೆಯಲ್ಲಿ ತುಂಬಿಸಿಕೊಂಡು ಮನೆ ಮನೆಗೂ ಹೋಗಿ ತಲುಪಿಸಿದ ನಿಷ್ಕಳಂಕ ದೇಶಭಕ್ತ, ಪ್ರತಿಭಾಶಾಲಿ ಸಾಹಿತಿಯಾಗಿದ್ದ ಶ್ರೀ ಶಿವರಾಮು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಯಲ್ಲಿ ಇದೋ ನಿಮಗಾಗಿ… Read More ರಾಷ್ಟ್ರೀಯ ಚಿಂತನೆಯ ಸಾಹಿತಿ, ಶಿವರಾಮು

ವಿಜಯ್ ಆರ್ ಭಾರದ್ವಾಜ್

ಹತ್ತು ವರ್ಷಗಳ ಕಾಲ ಕರ್ನಾಟಕದ ಕ್ರಿಕೆಟ್ ತಂಡದ ಪರ ಆಪತ್ಭಾಂಧವರಾಗಿದ್ದ, ತನ್ನ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲೇ ಸರಣಿ ಶ್ರೇಷ್ಠ ಪ್ರಶಸ್ತಿಗಳಿಸಿದ್ದ, ಪ್ರಸ್ತುತ ತರಭೇತುತಾರ, ಕ್ರಿಕೆಟ್ ವಿಶ್ಲೇಷಕ, ವೀಕ್ಷಕ ವಿವರಣೆಕಾರರಾಗಿರುವ ವಿಜಯ್ ಆರ್ ಭಾರದ್ವಾಜ್ ಅವರಿಗೆ ಪಿಂಗ ಎಂಬ ಆಡ್ಡ ಹೆಸರಿಟ್ಟವರು ಯಾರು? ಕ್ರಿಕೆಟ್ಟಿನಲ್ಲಿ ಅವರ ಸಾಧನೆ ಏನು? ಎಂಬೆಲ್ಲಾ ವಿವರಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಜಯ್ ಆರ್ ಭಾರದ್ವಾಜ್

ಅಶ್ವಿನಿ ನಾಚಪ್ಪ

ರಾಷ್ಟ್ರೀಯ ಮತ್ತು  ಅಂತರಾಷ್ಟ್ರೀಯ ಕ್ರೀಡಾಲೋಕಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದ್ದು,  ಅಂದು, ಇಂದು ಮತ್ತು ಮುಂದೆಯೂ ದೇಶದ ಕೀರ್ತಿಪತಾಕೆಯನ್ನು ಎತ್ತಿ ಹಿಡಿಯಲು ಅನೇಕ ಕ್ರೀಡಾಪಟುಗಳು ಸಿದ್ಧರಾಗಿದ್ದಾರೆ/ಸಿದ್ಧವಾಗುತ್ತಿದ್ದಾರೆ. 80ರ ದಶಕದಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ದೊಡ್ಡ ಹೆಸರು ಮಾಡಿದ್ದಲ್ಲದೇ,, ನಂತರ ಸಿನಿಮಾದಲ್ಲಿ ನಾಯಕಿಯಾಗಿಯೂ ಪ್ರಸಿದ್ಧಿ ಪಡೆದು ಪ್ರಸ್ತುತ ಸಮಾಜಸೇವೆ ಮತ್ತು ಶಿಕ್ಷಣ ರಂಗದಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ಅಶ್ವಿನಿ ನಾಚಪ್ಪ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಶ್ವಿನಿ ನಾಚಪ್ಪ

ದೊರೈ-ಭಗವಾನ್ ಜೋಡಿಯ, ಛಾಯಾಗ್ರಾಹಕ ದೊರೈ

ಛಾಯಾಗ್ರಾಹಕರಾಗಿ ಚಿತ್ರರಂಗವನ್ನು ಪ್ರವೇಶಿಸಿ, ಭಗವಾನ್ ಅವರೊಂದಿಗೆ ಜೋಡಿಯಾಗಿ ಕನ್ನಡದ ಬಹುತೇಕ ಲೇಖಕರ ಒಳ್ಳೊಳ್ಳೆಯ ಕಾದಂಬರಿಗಳನ್ನು ಚಿತ್ರವನ್ನಾಗಿಸಿ, ಕನ್ನಡಿಗರ ಮನಸ್ಸಿನ ಶಾಶ್ಗತವಾಗಿ ಮನೆ ಮಾಡಿರುವ ಬಿ ದೊರೈರಾಜ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆಗೆ ಸಾವಿನಲ್ಲೂ ಜೋಡಿಯಾಗಿಯೇ ಮೆರೆದ ಕುತೂಹಲಕಾರಿ ಸಂಗತಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ದೊರೈ-ಭಗವಾನ್ ಜೋಡಿಯ, ಛಾಯಾಗ್ರಾಹಕ ದೊರೈ

ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಪತಿ ಶ್ರೀ ಬಿ.ವಿ. ಕಾರಾಂತರ ಹಿಂದಿನ ಬಹು ದೊಡ್ಡ ಶಕ್ತಿಯಾಗಿ, ಸ್ವತಃ ನಟಿ, ರಂಗಕರ್ಮಿ, ವಸ್ತ್ರವಿನ್ಯಾಸಕಿಯಷ್ಟೇ ಅಲ್ಲದೇ, ಕನ್ನಡದ ಪ್ರಪ್ರಥಮ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಂತಹ ಶ್ರೀಮತಿ ಪ್ರೇಮಾ ಕಾರಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.
Read More ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಬಿ. ವಿ. ಕಾರಾಂತ್

ನಟನೆ, ನಿರ್ದೇಶನ, ಸಂಭಾಷಣೆ, ಸಂಗೀತ ನಿರ್ದೇಶನ ಹೀಗೆ ಆಡು ಮುಟ್ಟದ ಸೊಪ್ಪಿಲ್ಲಾ ಕಾರಾಂತರು ಕೈಯ್ಯಾಡಿಸದ ಕ್ಷೇತ್ರವಿಲ್ಲಾ ಎನ್ನುವಂತೆ ನಾಟಕ ಮತ್ತು ಚಲನಚಿತ್ರ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಹಿರಿಯ ರಂಗಕರ್ಮಿ ಶ್ರೀ ಬಿ.ವಿ.ಕಾರಾಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ. ವಿ. ಕಾರಾಂತ್

ಮಲ್ಲೇಶ್ವರಂ ಶಿಶುವಿಹಾರದ ಶ್ರೀಮತಿ ಬಿ. ಕೆ. ತಿರುಮಲಮ್ಮ

ಸಮಾಜದ ಎಲ್ಲಾ ವರ್ಗದವರಿಗೂ ಕೈಗೆಟುಕುವಂತಹ  ಶಿಕ್ಷಣವನ್ನು ಕೊಡುವಂತಹ ಮಲ್ಲೇಶ್ವರಂ ಶಿಶುವಿಹಾರ ಎಂಬ ಕನ್ನಡ ಮಾಧ್ಯಮ ಶಾಲೆಯನ್ನು ಆರಂಭಿಸಿ, ಕಳೆದ 7 ದಶಕಗಳಿಂದಲೂ  ಆಟ ಪಾಠಗಳ ಜೊತೆ ಮೌಲ್ಯಾಧಾರಿತ ಸಂಸ್ಕಾರ ಮತ್ತು ಸಂಪ್ರಾದಾಯಗಳನ್ನು ಕಲಿಸಿಕೊಟ್ಟ ಶಿಕ್ಷಣ ತಜ್ಞೆ ಶ್ರೀಮತಿ ಬಿ.ಕೆ.ತಿರುಮಲಮ್ಮನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಲ್ಲೇಶ್ವರಂ ಶಿಶುವಿಹಾರದ ಶ್ರೀಮತಿ ಬಿ. ಕೆ. ತಿರುಮಲಮ್ಮ