ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಶ್ರೀಮತಿ… Read More ಪಿಟೀಲು ಚೌಡಯ್ಯನವರು

ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಕ್ರೀಡೆಗಳಲ್ಲಿ ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎನ್ನುವ ಮಾತಿದ್ದರೂ, ಜಪಾನಿನ ಮ್ಯಾರಥಾನ್ ಪಿತಾಮಹರಾದ ಶ್ರೀ ಶಿಜೋ ಕಣಕುರಿ ಅವರ ಅತ್ಯಂತ ರೋಚಕವಾದ ಮತ್ತು ಅಷ್ಟೇ ಸುದೀರ್ಘ ಮ್ಯಾರಥಾನ್ ದಾಖಲೆಯನ್ನು ಯಾರೂ ಸಹಾ ಮುರಿಯಲಾರರು ಎಂದರೂ ತಪ್ಪಾಗದು. … Read More ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಅಂಶುಮಾನ್ ಗಾಯಕ್ವಾಡ್

ಭಾರತದ ಕ್ರಿಕೆಟ್ ಕಂಡ ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದ ಅಂಶುಮಾನ್ ಗಾಯಕ್ವಾಡ್ ಅವರು ನೆನ್ನೆಯ ರಾತ್ರಿ ನಿಧರಾಗಿರುವ ಸಂಧರ್ಭಾದಲ್ಲಿ ಅವರ ವ್ಯಕ್ತಿ, ವ್ಯಕ್ತಿವ ಮತ್ತು ಸಾಧನೆಗಳ ಪರಿಚಯಿಸುವಂತಹ ಅವರ ನುಡಿ ನಮನಗಳು ಇದೋ ನಿಮಗಾಗಿ… Read More ಅಂಶುಮಾನ್ ಗಾಯಕ್ವಾಡ್

ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

1858ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣ ಹೊಂದಿದ ಝಾನ್ಸಿರಾಣಿ ಲಕ್ಷ್ಮೀಬಾಯಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಜೊತೆಗೆ ಆಕೆಯ ಮರಣಾ ನಂತರ ಆಕೆಯ ದತ್ತು ಮಗ ಏನಾದ? ಇಂದು ಅವರ ಕುಟುಂಬ ಎಲ್ಲಿದೆ ಮತ್ತು ಹೇಗಿದೆ? ಎಂಬೆಲ್ಲಾ ಕುತೂಹಲಕಾರಿ ವಿಷಯಗಳು ಇದೋ ನಿಮಗಾಗಿ… Read More ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಯಾವುದೇ ಕೆಲಸವನ್ನು ಸುಗಮವಾಗಿ ಮಾಡುವಂತಾಗಲು ಮುಂದೆ ದಿಟ್ಟ ಗುರಿ ಇರಬೇಕು. ಹಿಂದೆ ಸಮರ್ಥ ಗುರು ಇರಬೇಕು ಎಂದು ನಮ್ಮ ಶಾಸ್ತ್ರದಲ್ಲಿ ಹೇಳುವಂತೆ ನನ್ನ ಬದುಕಿನಲ್ಲಿ ನನ್ನ ಗುರುಗಳು, ಮಾರ್ಗದರ್ಶಕರು ಹಾಗೂ ಹಿತೈಶಿಗಳಾದ ಶ್ರೀ ಸತ್ಯಾ ಸರ್ ಅವರ ಪರಿಚಯವನ್ನು ಈ ಗುರುಪೂರ್ಣಿಮೆಯಂದು ನಿಮ್ಮೆಲ್ಲರಿಗೂ ಮಾಡಿಕೊಡುತ್ತಿದ್ದೇನೆ. … Read More ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಅಪರ್ಣಾ ವಸ್ತಾರೆ

ಆಚ್ಚ ಕನ್ನಡದಲ್ಲಿ ಸ್ಪಷ್ಟ/ಸ್ವಚ್ಚವಾಗಿ ನಿರೂಪಣೆ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದ ಶ್ರೀಮತಿ ಅಪರ್ಣಾ ವಸ್ತಾರೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ ಆಕೆಯ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅಪರ್ಣಾ ವಸ್ತಾರೆ