ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗಳ ವಿವಾದಾತ್ಮಕ ಹೇಳಿಕೆಗಳಿಂದಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿದ್ದ ಸ್ಯಾಮ್ ಪಿತ್ರೊಡಾ ಅವರನ್ನೇ ಮತ್ತೆ ಕಾಂಗ್ರೇಸ್ ಪಕ್ಷ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿರುವುದು ಕಾಂಗ್ರೇಸ್ ಪಕ್ಷದ ಬೌದ್ಧಿಕ ದೀವಾಳಿತನವನ್ನು ಜಗಜ್ಜಾಹೀರಾತು ಮಾಡಿಕೊಂಡಿದೆ ಅಲ್ವೇ?… Read More ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು

ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯವಾದರೂ ಅದನ್ನು ರೂಢಿಗೆ ತರುವುದು ನಿಜಕ್ಕೂ ಕಷ್ಟ ಸಾಧ್ಯವೇ ಸರಿ. ತಾನು ಕಡಿಮೆ ಓದ್ದಿದ್ದರೂ ತನ್ನೆಲ್ಲಾ ಆಸೆಗಳನ್ನೂ ತನ್ನ ಮಕ್ಕಳ ಮೂಲಕ ಸಾಕಾರಗೊಳಿಸಿ, ದೇಶ ವಿದೇಶಗಳನ್ನು ಅಡುಗೆ ಮನೆ ಬಚ್ಚಲು ಮನೆಯಂತೆ ಸುತ್ತಾಡಿದಾಡಿದ ಅಪರೂಪದ ಹೆಣ್ಣುಮಗಳ ಪರಿಚಯ ಇದೋ ನಿಮಗಾಗಿ… Read More ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು

ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

IPLನಲ್ಲಿ, RCB ತಂಡದವರು ಈ ಸಲಾ ಕಪ್ ನಮ್ದೇ.. ನಮ್ದೇ ಅಂತ ಹೇಳ್ತಾ ಇದ್ರೂ, ಕಪ್ ಗೆಲ್ಲಲು ಪರದಾಡುತ್ತಿರುವಾಗಲೇ, ಈ ಬಾರಿ RCB ಮಹಿಳಾ ತಂಡದವರು, ಭರ್ಜರಿಯಾಗಿ ಪ್ರಶಸ್ತಿಯನ್ನು ಗೆಲ್ಲುವುದರ ಹಿಂದೆ ಕನ್ನಡತಿ ಶ್ರೇಯಾಂಕ ಪಾಟೀಲಳ ಕೊಡುಗೆ ಅಪಾರವಾಗಿದ್ದು, ಆಕೆಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕ ಸಂಗೀತ ಪೀತಾಮಹ, ನಾದ ಬ್ರಹ್ಮ, ಅಭಿನವ ನಾರದರು ಎಂದು ಬಿರುದಾಂಕಿತರಾಗಿದ್ದ ಶ್ರೀ ಪುರಂದರ ದಾಸರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ಹಾಡು ಹುಟ್ಟಿದ ರೋಚಕತೆ

ನಟ,‌ ನಿರ್ದೇಶಕ, ನಾಟಕಕಾರ, ಸಾಹಿತಿಗಳಾದ ಶ್ರೀ ಗಜಾನನ ಶರ್ಮ ಅವರು ಶ್ರೀ ರಾಮಚಂದ್ರ ಪುರ ಶ್ರೀ‌ಮಠಕ್ಕಾಗಿ ರಚಿಸಿರುವ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮಾ ಗೀತೆಯ ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ಪ್ರಸಾರವಾಗಲು ಆಯ್ಕೆಯಾಗಿದೆ.

ಈ ಹಾಡು ರಚಿಸಲು ಒಂದು ಜಾಹೀರಾತು ಪ್ರೇರಣೆಯಾಗಿದ್ದು ಆ ಹಾಡು ಹುಟ್ಟಿದ ರೋಚಕತೆ ಇದೋ ನಿಮಗಾಗಿ.… Read More ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ಹಾಡು ಹುಟ್ಟಿದ ರೋಚಕತೆ

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಶ್ರೀ ಶ್ರೀಪಾದ ಹೆಗಡೆ (SMH)

ಈ ಶಿಕ್ಷಕರ ದಿನಾಚರಣೆಯಂದು ಬೆಂಗಳೂರಿನ ಪ್ರಸಿದ್ಧ ವಿದ್ಯಾಸಂಸ್ಶೆಗಳಾದ ಎಂ.ಇ.ಎಸ್, ಗಾಂಧೀನಗರ, ಶೇಷಾದ್ರಿಪುರ ಮತ್ತು ಅಂತಿಮವಾಗಿ ಬಿಇಎಲ್ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು, ಸುರದ್ರೂಪಿಗಳು, ಚಿರ ಯೌವ್ವನಿಗರೂ, ಸಮಾಜಮುಖಿಗಳು ಮತ್ತು ಬಹುಮುಖ ಪ್ರತಿಭೆಯಾಗಿರುವ ಶ್ರೀ ಶ್ರೀಪಾದ ಹೆಗಡೆ, ಎಲ್ಲರ ಪ್ರೀತಿಯ SMH ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀಪಾದ ಹೆಗಡೆ (SMH)

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ