Shri N. P. Raghavendra Rao (NPR)

In one of the famous slokas of Bhavabhuti’s Uttara Rama Charita, there is the line Vajradapi Kathorani, Mriduni Kusumadapi . It means that his mind was as soft as a flower, though he was as hard as a diamond. Today is the Asadha full moon and this day is celebrated as Vyasa Purnima or Guru Purnima. On this auspicious day let’s… Read More Shri N. P. Raghavendra Rao (NPR)

ಶ್ರೀ ಎನ್. ಪಿ. ರಾಘವೇಂದ್ರ ರಾವ್ (NPR)

ಭವಭೂತಿಯ ಉತ್ತರ ರಾಮ ಚರಿತೆ ಕೃತಿಯ ಪ್ರಸಿದ್ಧ ಶ್ಲೋಕವೊಂದರಲ್ಲಿ ವಜ್ರಾದಪಿ ಕಠೋರಾಣಿ, ಮೃದೂನಿ ಕುಸುಮಾದಪಿ ಎನ್ನುವ ಸಾಲಿದೆ. ವಜ್ರದಂತೆ ಕಠೊರವಾಗಿದ್ದರೂ ಅವರ ಮನಸ್ಸು ಪುಷ್ಪದಂತೆ ಮೃದುವಾಗಿದ್ದರು ಎನ್ನುವುದು ಇದರ ಅರ್ಥ. ಇಂದು ಆಶಾಢ ಮಾಸದ ಪೌರ್ಣಿಮೆ. ಈ ದಿನವನ್ನು ವ್ಯಾಸ ಪೂರ್ಣಿಮೆ ಅಥವಾ ಗುರು ಪೂರ್ಣಿಮೆ ದಿನದಂದು ಈ ಮೇಲಿನ ಶ್ಲೋಕಕ್ಕೆ ಅನ್ವರ್ಥವಾಗುವಂತೆಯೇ ಇರುವ ಸುಮಾರು 29 ವರ್ಷಗಳ ಕಾಲ ಬಿಇಎಲ್ ಶಿಕ್ಷಣಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಈಗ ವಿಶ್ರಾಂತ ಜೀವನವನ್ನು ನಡೆಸುತ್ತಿರುವ ಶ್ರೀ ಎನ್. ಪಿ. ರಾಘವೇಂದ್ರ… Read More ಶ್ರೀ ಎನ್. ಪಿ. ರಾಘವೇಂದ್ರ ರಾವ್ (NPR)

ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ಒಂದೇ ದಿನ, ಒಂದೇ ಸಮಯದಲ್ಲೇ ನನ್ನ ಜೀವನದಲ್ಲಿ ಆತ್ಮೀಯತೆ, ಸ್ನೇಹ, ಪ್ರೀತಿ, ವಿಶ್ವಾಸ ಕ್ರಿಕೆಟ್ ಮತ್ತು ಟಿವಿಯ ಕುರಿತಾದ ವಿಶಿಷ್ಟವಾದ ಅನುಭವಗಳನ್ನು ಕೊಟ್ಟಿದ್ದ ಆ ಇಬ್ಬರು ನಮ್ಮನ್ನು ಅಗಲಿ ಹೋದದ್ದು ನಿಜಕ್ಕೂ ತುಂಬಲಾರದ ನಷ್ಟವೇ ಸರಿ. ಇಂದು ನಮ್ಮ ಬಳಿ ಕ್ಷಣಮಾತ್ರದಲ್ಳೇ ಕೈ ಬೆರಳ ತುದಿಯಲ್ಲಿಯೇ ಎಲ್ಲಾ ಮಾಹಿತಿಗಳನ್ನು ಒದಗಿಸುವಂತಹ ಗ್ಯಾಜೆಟ್ ಗಳು ಇರಬಹುದು. ಗತಿಸಿ ಹೋದ ಆ ದಿನಗಳು ಖಂಡಿತವಾಗಿಯೂ ಮರುಕಳಿಸಲಾಗದು. ಅವೆಲ್ಲವೂ ನಿಸ್ಸಂದೇಹವಾಗಿ ಮರೆಯಲಾಗದ ನೆನಪುಗಳು.
Read More ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ಚಿಕ್ಕಮಗಳೂರಿನಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡು ಹಾವು ಹಿಡಿಯುವುದನ್ನು ಪ್ರವೃತ್ತಿಯನ್ನಾಗಿ ಮಾಡಿಕೊಂಡು ಜಿಲ್ಲಾದ್ಯಂತ ಅಪಾರವಾದ ಜನಮನ್ನಣೆಯನ್ನು ಗಳಿಸಿದ್ದ ಶ್ರೀ ಸ್ನೇಕ್ ನರೇಶ್ ನೆನ್ನೆ ತಾವು ಹಿಡಿದಿದ್ದ ಹಾವು ಕಚ್ಚಿ ಮೃತಪಟ್ಟಿರುವುದು ನಿಜಕ್ಕೂ ದುಃಖಕರವಾದ ಸಂಗತಿಯಾಗಿದ್ದರೆ, ಅದರ ತನಿಖೆಗೆಂದು ಅವರ ಮನೆಗೆ ಹೋಗಿದ್ದ ಪೋಲೀಸರಿಗೆ ಅಲ್ಲಿ ಕಂಡ ದೃಶ್ಯ ಮತ್ತಷ್ಟು ಬೆಚ್ಚಿ ಬೀಳಿಸುವಂತಿದೆ.

ಸ್ನೇಕ್ ನರೇಶ್ ಎಂದರೆ ಯಾರು? ಅವರ ಸಾವು ಹೇಗಾಯಿತು ಮತ್ತು ಪೋಲಿಸರೇ ಬೆಚ್ಚಿ ಬೀಳುವಂತಹ ಪ್ರಸಂಗ ಏನು? ಎಂಬುದಕ್ಕೆ ಇಲ್ಲಿದೇ ಉತ್ತರ.… Read More ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

1883 ಮೇ 28, ಅಪ್ರತಿಮ ಸ್ವಾತ್ರಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮದಿನವಾದರೆ, ಮೇ 27, ಬ್ರಿಟೀಷರ ವಿರುದ್ಧ ದಂಗೆ ಎದ್ದು, 1837 ಎಪ್ರಿಲ್ 5 ರಂದು ಮಂಗಳೂರಿನ ಬಾವುಟಗುಡ್ಡದಲ್ಲಿ ಬ್ರೀಟೀಷರ ಧ್ವಜವನ್ನು ಇಳಿಸಿ, ಕನ್ನಡಿಗರ ಹಾಲೇರಿ ಧ್ವಜವನ್ನು ಹಾರಿಸಿ, ೧೩ ದಿನಗಳ ಕಾಲ ಅಂದಿನ ದಕ್ಷಿಣ ಕನ್ನಡವನ್ನು ಬ್ರಿಟೀಷರಿಂದ ಸ್ವಾತ್ರಂತ್ರ್ಯ ಗೊಳಿಸಿದ್ದಂತಹ ವೀರ ಸೇನಾನಿ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಅಂತಹ ಪ್ರಾಥಃಸ್ಮರಣೀಯ, ಎಲೆಮರೆಕಾಯಿಯಂತೆ ಬೆಳಕಿಗೇ ಬಾರದೇ ಹೋದ ವೀರ ಸಾಹಸಿಯ ಯಶೋಗಾಥೆ ಇದೋ ನಿಮಗಾಗಿ… Read More ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ

ಬೆಂಗಳೂರಿನ ಹೃದಯಭಾಗದಲ್ಲಿರುವ ಪುರಭವನಕ್ಕೆ ಸರ್ ಕೆ.ಪಿ.ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಎಂಬ ಹೆಸರು ಇಡಲು ಕಾರಣವೇನು? ಆ ಕಟ್ಟಡದ ಇತಿಹಾಸ ಮತ್ತು ವೈಶಿಷ್ಟ್ಯತೆಗಳೇನು? ಆ ಕಟ್ಟಡದ ಮುಂದೆಯೇ ಪ್ರತಿಭಟನೆಗಳು ಏಕೆ ನಡೆಯುತ್ತವೆ? ಸರ್ ಪುಟ್ಟಣ್ಣ ಚೆಟ್ಟಿ ಎಂದರೆ ಯಾರು? ಅವರ ಯಶೋಗಾಧೆ ಏನು? ಎಂಬೆಲ್ಲಾ ಕುತೂಹಲಕಾರಿ ವಿಷಯಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ

ಪೋಲೀಸ್ ತಿಮ್ಮಯ್ಯ ವೃತ್ತ

ಬೆಂಗಳೂರಿನ ವಿಧಾನ ಸೌಧದ ಹತ್ತಿರವೇ ಇರುವ ಜಿಪಿಓ ಬಳಿಯ ವೃತ್ತಕ್ಕೆ ಪೋಲೀಸ್ ಮೀಸೆ ತಿಮ್ಮಯ್ಯ ವೃತ್ತ ಎಂಬ ಹೆಸರು ಇಡಲು ಕಾರಣವೇನು? ಎಂಬುವ ರೋಚಕ ಅದರೇ ಅಷ್ಟೇ ಹೃದಯವಿದ್ರಾವಕವಾದ ಸಂಗತಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಪೋಲೀಸ್ ತಿಮ್ಮಯ್ಯ ವೃತ್ತ