ಚಿರಂಜೀವಿ

ಚಿರಂಜೀವಿ ಎಂದರೆ ಸಾವಿಲ್ಲದವ ಎಂದರ್ಥ. ಆದರೆ ಜಾತಸ್ಯ ಮರಣಂ ಧೃವಂ ಎಂದರೆ ಹುಟ್ಟಿದವರು ಸಾಯಲೇ ಬೇಕೆಂಬುದು ಈ ಜಗದ ನಿಯಮವೂ ಹೌದು. ಹಾಗಾಗಿ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಎಂಬುದು ಎಲ್ಲರಿಗೂ ಅರಿವಿದ್ದರೂ, ಸಾವನ್ನೇ ಜಯಿಸಿ ಚಿರಂಜೀವಿಯಾಗುವ ಹಪಾಹಪಿಯಲ್ಲಿವವರಿಗೇನೂ ಕಡಿಮೆ ಇಲ್ಲ. ಆದರೆ ನಿಷ್ಕಲ್ಮಮಶವಾಗಿ ತಮ್ಮ ಮಗನಿಗೆ ಆ ಭಗವಂತ ದೀರ್ಘಾಯಸ್ಸು ನೀಡಲಿ ಎಂದು ತುಂಬು ಹೃದಯದಿಂದ ಚಿರಂಜೀವಿ ಎಂದು ಹೆಸರಿಸಿದ ಆ ಪೋಷಕರಿಗೂ ಭಗವಂತ ಈ ರೀತಿಯಾಗಿ ಮೋಸ ಮಾಡುತ್ತಾನೆ ಎಂಬ ನಂಬಿಕೆ ಇರಲಿಲ್ಲ. ಹೌದು… Read More ಚಿರಂಜೀವಿ

ಕರ್ನಾಟಕ ರತ್ನ ಸಾಹಸಸಿಂಹ ವಿಷ್ಣುವರ್ಧನ್

ಕನ್ನಡ ಚಿತ್ರರಂಗ ಕಂಡ ಆತ್ಯಂತ ಸುರದ್ರೂಪಿ ಮತ್ತು ಪ್ರತಿಭಾವಂತ ಆದರೆ ಅಷ್ಟೇ ದುರದೃಷ್ಟವಂತ ನಟ ಎಂದೇ ಜನಜನಿತವಾಗಿದ್ದ ಡಾ. ವಿಷ್ಣುವರ್ಧನ್ ಅವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ, ಸಾಧನೆ ಮತ್ತು ಅವರು ಅನುಭವಿಸಿದ ನೋವು ನಲಿವುಗಳ ಸಮಗ್ರ ಚಿತ್ರಣ ಇದೋ ನಿಮಗಾಗಿ

ನಿಮ್ಮವನೇ ಉಮಾಸುತ… Read More ಕರ್ನಾಟಕ ರತ್ನ ಸಾಹಸಸಿಂಹ ವಿಷ್ಣುವರ್ಧನ್

ಗುರುದತ್

ನಮ್ಮ ಕರ್ನಾಟಕದ ಪಡುಕೋಣೆ ಎಂಬ ಊರಿನ ಹೆಸರು ಕ್ರೀಡಾಜಗತ್ತಿನಲ್ಲಿ ಮತ್ತು ಚಲನಚಿತ್ರರಂಗದಲ್ಲಿ ಸಾಕಷ್ಟು ಚಿರಪರಿತವಾಗಿದೆ. ತಂದೆ ಪ್ರಕಾಶ್ ಪಡುಕೋಣೆ 1980ರಲ್ಲಿ ಆಲ್ ಇಂಗ್ಲೇಂಡ್ ಬ್ಯಾಂಡ್ಮಿಂಟನ್ ಛಾಂಪಿಯನ್ ಆಗುವ ಮೂಲಕ ಚಿರಪರಿಚಿತರಾದರೆ ಅವರ ಮಗಳು ದೀಪಿಕ ಪಡುಕೋಣೆ ಕಳೆದ ಎಂಟು ಹತ್ತು ವರ್ಷಗಳಿಂದ ಜನಪ್ರಿಯ ನಾಯಕಿಯಾಗಿ ಮಿಂಚುತ್ತಿದ್ದಾಳೆ. ಅದರೆ 1940ರಲ್ಲೇ ಪಡುಕೋಣೆ ಹೆಸರನ್ನು ದೇಶಾದ್ಯಂತ ಪಸರಿಸಿದ ಹೆಸರಾಂತ ಚಿತ್ರಕಾರ, ನಟ, ನೃತ್ಯ ಸಂಯೋಜಕ,ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದ ಅಪ್ಪಟ ಕನ್ನಡಿಗ ಗುರುದತ್ ಶಿವಶಂಕರ್ ಪಡುಕೋಣೆ. ಎಲ್ಲರ ಪ್ರೀತಿಯ ಗುರುದತ್ ಅವರ… Read More ಗುರುದತ್

ಖ್ಯಾತ ಕಾದಂಬರಿಕಾರ ತರಾಸು

ಕನ್ನಡ ಚಿತ್ರರಂಗದ ದಿಗ್ಗಜರುಗಳಾದ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಮತ್ತು ಅನಂತ್ ನಾಗ್ ಈ ಎಲ್ಲಾ ನಟರುಗಳ ನಡುವೆ ಒಂದು ಸಾಮ್ಯವಾದ ಅಂಶವಿದೆ ಎಂದರೆ ಅಶ್ವರ್ಯವಾಗುತ್ತದೆಯಲ್ಲವೇ? ಹೌದು ಎಲ್ಲಾ ನಟರುಗಳ ಹೆಮ್ಮೆಯ ಚಿತ್ರಗಳು ಇಲ್ಲವೇ ಅವರ ಮೊದಲ ಚಿತ್ರದ ಕಥೆಗಳು ಒಬ್ಬನೇ ಮಹಾನ್ ಲೇಖಕನ ಕಾದಂಬರಿಯನ್ನು ಆಧರಿದ್ದಾಗಿದೆ. ಹಾಗಾದರೇ ಆ ಮಹಾನ್ ಲೇಖಕರು ಯಾರು ಎಂದರೆ, ಅವರೇ, ನಮ್ಮೆಲ್ಲರ ಹೆಮ್ಮೆಯ ಲೇಖಕ ಶ್ರೀ ತಳುಕು ರಾಮಸ್ವಾಮಯ್ಯ ಸುಬ್ಬರಾಯ. ಎಲ್ಲರೂ ಅವರನ್ನು ಪ್ರೀತಿಯಿಂದ ತರಾಸು ಎಂದೇ ಕರೆಯುತ್ತಿದ್ದರು. 21 ಏಪ್ರಿಲ್… Read More ಖ್ಯಾತ ಕಾದಂಬರಿಕಾರ ತರಾಸು

ರಾಜರ್ಷಿ, ಜಿ. ವಿ. ಅಯ್ಯರ್

ಕನ್ನಡದ ಮೇರು ನಟ ಬಾಲಕೃಷ್ಣ ಅವರ ಜೊತೆ ಜೊತೆಯಲ್ಲಿಯೇ ಗುಬ್ಬಿ ನಾಟಕದ ಕಂಪನಿಯಲ್ಲಿದ್ದು ನಂತರ ರಾಧಾ ರಮಣ ಚಿತ್ರದ ಮೂಲಕವೇ ಒಟ್ಟೊಟ್ಟಿಗೆ ಚಿತ್ರರಂಗ ಪ್ರವೇಶಿಸಿ ಮುಂದೆ ದಿಗ್ಗಜರಾಗಿ ಬೆಳೆದ ಮಹಾನ್ ನಟ, ಚಿತ್ರಸಾಹಿತಿ, ಸಂಭಾಷಣೆಕಾರ, ಗೀತರಚನೆಕಾರ, ನಿರ್ಮಾಪಕ, ನಿರ್ದೇಶಕ ಎಲ್ಲದಕ್ಕಿಂತಲೂ ಹೆಚ್ಚಾಗಿ ಜನಾನುರಾಗಿ, ಕನ್ನಡ ಚಿತ್ರರಂಗದ ರಾಜರ್ಷಿ, ಕನ್ನಡ ಚಿತ್ರ ರಂಗದ ಭೀಷ್ಮ ಪಿತಾಮಹ ಎಂದರೂ ತಪ್ಪಾಗಲಾರದ ಶ್ರೀ ಗಣಪತಿ ವೆಂಕಟರಮಣ ಅಯ್ಯರ್ ಅರ್ಥಾತ್ ಜಿ.ವಿ.ಐಯ್ಯರ್ ಅವರ ಸಾಧನೆಗಳನ್ನು ಮೆಲುಕು ಹಾಕೋಣ. 1917ರ ಸೆಪ್ಟೆಂಬರ್ 3ರಂದು ನಂಜನಗೂಡಿನ… Read More ರಾಜರ್ಷಿ, ಜಿ. ವಿ. ಅಯ್ಯರ್

ಕನ್ನಡಾಭಿಮಾನಿ ಬಾಲಕೃಷ್ಣ

ಅಭಿನಯ ಎಲ್ಲರೂ ಮಾಡುವುದಕ್ಕಾಗುವುದಿಲ್ಲ. ಪ್ರತಿಯೊಂದು ಪಾತ್ರದಲ್ಲೂ ಅಭಿನಯಿಸಬೇಕಾದರೆ, ಆ ನಟನಿಗೆ ಆ ಪಾತ್ರದ ಸಂಫೂರ್ಣ ಪರಿಚಯವಿರಬೇಕು. ಆತ ತನ್ನ ಸಹನಟನ ಸರಿ ಸಮಾನಾಗಿ ಸೇರಿಗೆ ಸವ್ವಾ ಸೇರು ಎನ್ನುವಂತೆ ಕೇವಲ ಸಂಭಾಷಣೆಯಲ್ಲದೇ ಆಂಗೀಕವಾಗಿಯೂ ಅಭಿನಯಿಸ ಬೇಕಾಗುತ್ತದೆ. ಹಾಗೆ ಆಭಿನಯಿಸಲು ಪಾತ್ರದಲ್ಲಿ ತನ್ಮಯತೆ ಮತ್ತು ನಿರ್ದೇಶಕರು ಹೇಳಿಕೊಟ್ಟದ್ದನ್ನು ಅರ್ಥೈಸಿಕೊಂಡು ಅವರು ಹೇಳಿದ ರೀತಿಯಲ್ಲಿಯೇ ನಟಿಸಿ ತೋರಿಸ ಬೇಕಾಗುತ್ತದೆ. ಈ ರೀತಿಯಾಗಿ ಮಾಡಲು ಕಣ್ಣು ಕಿವಿ ಮತ್ತು ನಾಲಿಗೆ ಚುರುಕಾಗಿರ ಬೇಕು. ಆದರೆ ಕನ್ನಡ ಚಲನ ಚಿತ್ರ ಕಂಡ ಒಬ್ಬ… Read More ಕನ್ನಡಾಭಿಮಾನಿ ಬಾಲಕೃಷ್ಣ

ಆಟೋ ರಾಜ ಶಂಕರನಾಗ್

ಕನ್ನಡ ಚಿತ್ರರಂಗ ಕಂಡ ಅಪರೂಪದ ಮತ್ತು ಅನುರೂಪದ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಂತಹ ಶ್ರೀ ಶಂಕರ್ ನಾಗ್ ಅವರು ಸುಮಾರು ವರ್ಷಗಳ ಹಿಂದೆಯೇ ನಮ್ಮನ್ನಗಲಿದ್ದರೂ, ಇಂದಿಗೂ ತಮ್ಮ ಚಿತ್ರಗಳು, ಹಾಡು ಮತ್ತು ನೃತ್ಯಗಳ ಮೂಲಕವಲ್ಲದೇ, ಆಟೋಗಳ ಚಾಲಕರ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ಮನ ಮಾಡಿದ್ದಾರೆ. 30 ಸೆಪ್ಟೆಂಬರ್ ಅವರ ಸಂಸ್ಮರಣಾ ದಿನದಿಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಿನಿಮಾಗಳ ಹೊರತಾಗಿಯೂ ಅವರ ಸಾಹಸಗಳ ಚಿತ್ರಣ ಇದೋ ನಿಮಗಾಗಿ… Read More ಆಟೋ ರಾಜ ಶಂಕರನಾಗ್

ನಟ ಭಯಂಕರ ವಜ್ರಮುನಿ

ಅಂದಿನ ಕಾಲದ ಹೆಸರಾಂತ ರಾಜಕಾರಣಿಗಳ ವಂಶದ ಕುಡಿಯಾದರೂ ಆಯ್ಕೆ ಮಾಡಿಕೊಂಡಿದ್ದು ರಂಗಭೂಮಿ. ಗದೆ ಹಿಡಿದು ವೇದಿಕೆಯ ಮೇಲೆ ಬಂದು ತನ್ನ ಕಂಚಿನ ಕಂಠದಿಂದ ಸುಸ್ಪಷ್ಟವಾದ ಭಾಷೆಯಲ್ಲಿ ಸಂಭಾಷಣೆಯನ್ನು ಅಬ್ಬರಿಸುತ್ತಿದ್ದರೆ, ಎದುರಿಗಿರುವವರು ಪತರುಗುಟ್ಟು ಹೋಗುವಂತೆ ಮಾಡುತ್ತಿದ್ದ, ಕನ್ನಡ ಚಿತ್ರರಂಗದ ಶ್ರೇಷ್ಠ ಖಳನಟ ಶ್ರೀ ವಜ್ರಮುನಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಟ ಭಯಂಕರ ವಜ್ರಮುನಿ

ನಾ ಕಂಡಂತೆ ಪ್ರೀಮಿಯರ್ ಪದ್ಮಿನಿ

ಮನುಷ್ಯ ಸಂಘ ಜೀವಿ. ಆವನು ಹೆಚ್ಚು ಕಾಲ ಏಕಂತವಾಗಿರಲಾರ. ಹಾಗಾಗಿ ಬಲು ಬೇಗ ತಮ್ಮ ಅಭಿರುಚಿಗೆ ತಕ್ಕಂತೆ ಗೆಳೆಯ/ಗೆಳತಿಯರನ್ನು ಮಾಡಿಕೊಳ್ಳುತ್ತಾನೆ. ತಮ್ಮ ಸುಖಃ ದುಃಖಗಳನ್ನು ಹಂಚಿಕೊಳ್ಳುತ್ತಾನೆ. ಇದು ಬಾಲ್ಯದಿಂದ ಆರಂಭವಾಗಿ, ಯೌವನದಲ್ಲಿ ಮುಂದುವರೆದು, ವೃದ್ದಾಪ್ಯದಲ್ಲಿಯೂ ಕಾಣ ಬಹುದಾಗಿದೆ. ಅದಕ್ಕನುಗಣವಾಗಿ ಯೌವನದಲ್ಲಿ ಮದುವೆ ಎಂಬ ಕಟ್ಟು ಪಾಡಿನ ಬಂಧನದಲ್ಲಿ ಸಿಕ್ಕಿಸಿ ಅದಕ್ಕೊಂದು ಸುಮಧುರ ಬಾಂಧ್ಯವ್ಯವನ್ನು ಬೆಸೆದಿದ್ದಾರೆ ನಮ್ಮ ಪೂರ್ವಜರು. ಆದರೆ ಇಂದು ಆ ರೀತಿಯ ಮೌಲ್ಯಗಳೆಲ್ಲಾ ಮಾಯವಾಗಿ ಪಾಶ್ವಾತ್ಯೀಕರಣದ ಅಂಧಾನುಕರಣದಲ್ಲಿ ಮದುವೆಯೆಂಬ ಸುಮಧುರ ಬಾಂಧವ್ಯ ಮರೆಯಾಗಿ ಕೇವಲ ದೈಹಿಕ… Read More ನಾ ಕಂಡಂತೆ ಪ್ರೀಮಿಯರ್ ಪದ್ಮಿನಿ