ನಟ ಭಯಂಕರ ವಜ್ರಮುನಿ

ಅಂದಿನ ಕಾಲದ ಹೆಸರಾಂತ ರಾಜಕಾರಣಿಗಳ ವಂಶದ ಕುಡಿಯಾದರೂ ಆಯ್ಕೆ ಮಾಡಿಕೊಂಡಿದ್ದು ರಂಗಭೂಮಿ. ಗದೆ ಹಿಡಿದು ವೇದಿಕೆಯ ಮೇಲೆ ಬಂದು ತನ್ನ ಕಂಚಿನ ಕಂಠದಿಂದ ಸುಸ್ಪಷ್ಟವಾದ ಭಾಷೆಯಲ್ಲಿ ಸಂಭಾಷಣೆಯನ್ನು ಅಬ್ಬರಿಸುತ್ತಿದ್ದರೆ, ಎದುರಿಗಿರುವವರು ಪತರುಗುಟ್ಟು ಹೋಗುವಂತೆ ಮಾಡುತ್ತಿದ್ದ, ಕನ್ನಡ ಚಿತ್ರರಂಗದ ಶ್ರೇಷ್ಠ ಖಳನಟ ಶ್ರೀ ವಜ್ರಮುನಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಟ ಭಯಂಕರ ವಜ್ರಮುನಿ

ನಾ ಕಂಡಂತೆ ಪ್ರೀಮಿಯರ್ ಪದ್ಮಿನಿ

ಮನುಷ್ಯ ಸಂಘ ಜೀವಿ. ಆವನು ಹೆಚ್ಚು ಕಾಲ ಏಕಂತವಾಗಿರಲಾರ. ಹಾಗಾಗಿ ಬಲು ಬೇಗ ತಮ್ಮ ಅಭಿರುಚಿಗೆ ತಕ್ಕಂತೆ ಗೆಳೆಯ/ಗೆಳತಿಯರನ್ನು ಮಾಡಿಕೊಳ್ಳುತ್ತಾನೆ. ತಮ್ಮ ಸುಖಃ ದುಃಖಗಳನ್ನು ಹಂಚಿಕೊಳ್ಳುತ್ತಾನೆ. ಇದು ಬಾಲ್ಯದಿಂದ ಆರಂಭವಾಗಿ, ಯೌವನದಲ್ಲಿ ಮುಂದುವರೆದು, ವೃದ್ದಾಪ್ಯದಲ್ಲಿಯೂ ಕಾಣ ಬಹುದಾಗಿದೆ. ಅದಕ್ಕನುಗಣವಾಗಿ ಯೌವನದಲ್ಲಿ ಮದುವೆ ಎಂಬ ಕಟ್ಟು ಪಾಡಿನ ಬಂಧನದಲ್ಲಿ ಸಿಕ್ಕಿಸಿ ಅದಕ್ಕೊಂದು ಸುಮಧುರ ಬಾಂಧ್ಯವ್ಯವನ್ನು ಬೆಸೆದಿದ್ದಾರೆ ನಮ್ಮ ಪೂರ್ವಜರು. ಆದರೆ ಇಂದು ಆ ರೀತಿಯ ಮೌಲ್ಯಗಳೆಲ್ಲಾ ಮಾಯವಾಗಿ ಪಾಶ್ವಾತ್ಯೀಕರಣದ ಅಂಧಾನುಕರಣದಲ್ಲಿ ಮದುವೆಯೆಂಬ ಸುಮಧುರ ಬಾಂಧವ್ಯ ಮರೆಯಾಗಿ ಕೇವಲ ದೈಹಿಕ… Read More ನಾ ಕಂಡಂತೆ ಪ್ರೀಮಿಯರ್ ಪದ್ಮಿನಿ