ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು

ವೀರ ಕುನ್ವರ್ ಸಿಂಗ್

ಬ್ರಿಟೀಷರ ಸೇನೆಯಲ್ಲಿ ಸಾಮಾನ್ಯ ಸೈನಿಕನಾಗಿದ್ದ ಮಂಗಲ್ ಪಾಂಡೆ 1857ರಲ್ಲಿ ಬ್ರಿಟೀಷ್ ಸೈನ್ಯದ ವಿರುದ್ಧವೇ ತಿರುಗಿ ಬಿದ್ದು ನಡೆಸಿದ ಹೋರಾಟವನ್ನು ಬ್ರಿಟೀಷರು ಸಿಪಾಯಿದಂಗೆ ಎಂದು ದಾಖಲಿಸಿದರೆ, ಭಾರತದ ನಿಜವಾದ ಇತಿಹಾಸಕಾರರು ಅದನ್ನು ಪ್ರಥಮ ಸ್ವಾತ್ರಂತ್ರ್ಯ ಸಂಗ್ರಾಮ ಎಂದೇ ಹೆಮ್ಮೆಯಿಂದ ಕರೆಯುತ್ತಾರೆ. ಮಂಗಲ್ ಪಾಂಡೆ ಹತ್ತಿಸಿದ ಸ್ವಾತ್ರಂತ್ರ್ಯದ ಕಿಚ್ಚನ್ನು ಬಿಹಾರ್ ಪ್ರಾಂತ್ಯದಲ್ಲಿ ಪ್ರಜ್ವಲಿಸುವಂತೆ ಮಾಡಿದ ಕೀರ್ತಿ ಪ್ರಸ್ತುತ ಭಾರತದ ಬಿಹಾರದ ಭೋಜ್‌ಪುರ ಜಿಲ್ಲೆಯ ಭಾಗವಾಗಿರುವ ಜಗದೀಸ್‌ಪುರದ ಪರ್ಮಾರ್ ರಜಪೂತರ ಉಜ್ಜೈನಿಯಾ ಕುಲದ ಕುಟುಂಬಕ್ಕೆ ಸೇರಿದ್ದ ವೀರ್ ಕುನ್ವರ್ ಸಿಂಗ್ ಅವರಿಗೆ… Read More ವೀರ ಕುನ್ವರ್ ಸಿಂಗ್

ಅನಂತ ಲಕ್ಷ್ಮಣ ಕಾನ್ಹೇರೆ

ಇತಿಹಾಸ ತಿಳಿಯದ ಕೆಲವು ಅರಿವುಗೇಡಿಗಳು ವೀರ ಸಾವರ್ಕರ್ ಅವರೊಬ್ಬ ಹೇಡಿ ಹಾಗೂ ಬ್ರಿಟಿಷರಿಗೆ ಕ್ಷಮೆ ಅರ್ಜಿ ಬರೆದು ಅವರೊಂದಿಗೆ ಶಾಮೀಲಾರಾಗಿದ್ದರು ಎಂದು ಪದೇ ಪದೇ ಹೇಳುವಾಗ ನಿಜಕ್ಕೂ ಮೈಯ್ಯಲ್ಲಿರುವ ರಕ್ತ ಕುರಿಯುತ್ತದೆ. ನಿಜ ಹೇಳಬೇಕೆಂದರೆ ಸ್ವಾತ್ರಂತ್ರ್ಯ ಹೋರಾಟದ ಸಮಯದಲ್ಲಿ ಬಹುತೇಕ ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಕರಾಗಿದ್ದಲ್ಲದೇ ಅವರ ಹಿಂದೆ ನಿಂತು ಅವರ ಎಲ್ಲಾ ಹೋರಾಟಗಳಿಗೂ ಶಕ್ತಿ ತುಂಬುತಿದ್ದದ್ದೇ ವೀರ ಸಾವರ್ಕರ್. ಅಂತಹ ವೀರ ಸಾವರ್ಕರ ಗರಡಿಯಲ್ಲಿ ತಯಾರಾಗಿ ದೇಶದ ಸ್ವಾತ್ರಂತ್ರ್ಯಕ್ಕಾಗಿ ತಮ್ಮ 18ರ ಪ್ರಾಯದಲ್ಲೇ 19 ಎಪ್ರಿಲ್ 1910 ರಂದು… Read More ಅನಂತ ಲಕ್ಷ್ಮಣ ಕಾನ್ಹೇರೆ

ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಕಿತ್ತೂರು ರಾಣಿ ಚೆನ್ನಮ್ಮ

ಪ್ರಪಂಚದ ಬಹುತೇಕ ರಾಷ್ಟ್ರಗಳನ್ನು ತಮ್ಮ ವಸಾಹತುಗಳನ್ನಾಗಿಸಿಕೊಂಡು ಸೂರ್ಯ ಮುಳುಗದ ನಾಡು ಎಂದು ಬೀಗುತ್ತಿದ್ದ ಬ್ರಿಟೀಷರಿಗೆ ಆರಂಭಿಕ ಸೋಲಿನ ರುಚಿಯನ್ನುಣಿಸಿದ *ಕನ್ನಡದ ದಿಟ್ಟ ವೀರಾಗ್ರಣಿ ಕಿತ್ತೂರು ರಾಣಿ ಚನ್ನಮ್ಮಳ ಜಯಂತಿ* ಯಂದು ಆಕೆಯ ಯಶೋಗಾಥೆ ಇದೋ ನಿಮಗಾಗಿ… Read More ಕಿತ್ತೂರು ರಾಣಿ ಚೆನ್ನಮ್ಮ

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಲಾಲ್ ಬಹದ್ದೂರ್ ಶಾಸ್ತ್ರಿ

ನಮ್ಮ ದೇಶದಲ್ಲಿ ಅಧಿಕಾರವನ್ನು ಕೆಲವರು ಆಯ್ಕೆ ಮುಖಾಂತರ ದಕ್ಕಿಸಿಕೊಂಡು  ಹತ್ತಾರು ವರ್ಷಗಳ ಕಾಲ ದೇಶವನ್ನು ಆಳಿದರೂ ಹೇಳಿಕೊಳ್ಳುವ ಸಾಧನೆ ಮಾಡದೇ ಹೋಗುತ್ತಾರೆ. ಇನ್ನು ಹಲವರು ಜನರಿಂದ ರಾಜತಾಂತ್ರಿಕವಾಗಿ ಆಯ್ಕೆಯಾಗಿ ಅಧಿಕಾರದಲ್ಲಿ ಕೆಲವೇ ತಿಂಗಳುಗಳ ಕಾಲ ಇದ್ದರೂ ಇಡೀ ದೇಶವೇ ನೂರಾರು ವರ್ಷಗಳ ಕಾಲ ನೆನಪಿಸಿಕೊಳ್ಳುವಂತಹ ಸಾಧನೆಯನ್ನು ಮಾಡಿ ಎಲೆಮರೆ ಕಾಯಿಯಂತೆ ಹೋಗಿಬಿಡುತ್ತಾರೆ. ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾಗಿದ್ದ ಶ್ರೀ ಲಾಲ್ ಬಹದ್ದೂರ್ ಶಾಸ್ಗ್ರಿಗಳು ಎರಡನೇ ರೀತಿಯ ವ್ಯಕ್ತಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ಗ್ರಿಗಳು… Read More ಲಾಲ್ ಬಹದ್ದೂರ್ ಶಾಸ್ತ್ರಿ

ಕಲ್ಯಾಣ (ಹೈದರಾಬಾದ್) ಕರ್ನಾಟಕ ವಿಮೋಚನಾ ದಿನಾಚರಣೆ

ಇಡೀ ದೇಶಕ್ಕೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಾದರೆ, ಹೈದರಾಬಾದ್ ಕರ್ನಾಟಕದವರು ಮಾತ್ರಾ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸೋದು ಏಕೇ? ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಹಿಂದಿರುವ ಆಪರೇಶನ್ ಪೋಲೋ ಕಾರ್ಯಚರಣೆಯ ಹೃದಯವಿದ್ರಾವಕ ರೋಚಕತೆ ಇದೋ ನಿಮಗಾಗಿ… Read More ಕಲ್ಯಾಣ (ಹೈದರಾಬಾದ್) ಕರ್ನಾಟಕ ವಿಮೋಚನಾ ದಿನಾಚರಣೆ

ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ಇಪ್ಪತ್ತೊಂದು ವರ್ಷಗಳ ಹಿಂದೆ ಹಿಮಾಚಲ ಪ್ರದೇಶದ ಹಳ್ಳಿಯಿಂದ ನಿವೃತ್ತ ಶಿಕ್ಷಕರೊಬ್ಬರು 07/07/2000 ದಂದು ರಕ್ಷಣಾ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದಿದ್ದು ಅದರಲ್ಲಿ, ರಾಷ್ಟ್ರೀಯ ಭದ್ರತೆಗೆ ಯಾವುದೇ ತೊಂದರೆ ಇಲ್ಲದಿದ್ದಲ್ಲಿ, ಕಾರ್ಗಿಲ್ ಯುದ್ಧದಲ್ಲಿ ನಮ್ಮ ಏಕೈಕ ಪುತ್ರ ವೀರ ಮರಣ ಪಡೆದ ಸ್ಥಳವನ್ನು ನಾನು ಮತ್ತು ನನ್ನ ಧರ್ಮಪತ್ನಿ ಭೇಟಿ ನೀಡಿ ನಮ್ಮ ಮಗನ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲು ಅನುಮತಿ ನೀಡಬಹುದೇ? ನಿಮಗೆ ತೊಂದರೆ ಎನಿಸಿದಲ್ಲಿ ನಮ್ಮ ಕೋರಿಕೆಯನ್ನು ಹಿಂಪಡೆಯುತ್ತೇವೆ ಎಂಬುದಾಗಿ ಬರೆದಿದ್ದರು. ಇಂತಹ ಭಾವಾನಾತ್ಮಕ ಪತ್ರವನ್ನು ಓದಿದ… Read More ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ