ಶಹೀದ್ ಉಧಮ್ ಸಿಂಗ್

ಮೊನ್ನೆ ದಿನಪತ್ರಿಕೆಯನ್ನು ಓದುತ್ತಿರುವಾಗ ಕೇಂದ್ರದ ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳಲ್ಲಿ ಅಮೂಲಾಗ್ರವಾದ ಬದಲಾವಣೆ ತರಲು ಮುಂದಾಗಿದ್ದು ಅದಕ್ಕೆ ಪೂರಕವಾಗಿ ದೇಶವಾಸಿಗಳಿಂದ ಸೂಚನೆ ಮತ್ತು ಸಲಹೆಗಳನ್ನು ಕೇಳಿರುವ ಸುದ್ದಿ ಓದಿ ಮೈ ರೋಮಾಂಚನವಾಯಿತು. ಸ್ವಾತ್ರಂತ್ಯ ಬಂದು ೭೦+ ವರ್ಷಗಳ ನಂತರವೂ ಅದೇ ಅಕ್ಬರ್ ದಿ ಗ್ರೇಟ್, ಅಲೆಕ್ಶಾಂಡರ್ ದಿ ಗ್ರೇಟ್, ಆರ್ಯರು ಭಾರತಕ್ಕೆ ಬಂದರು ಎನ್ನುವ ಆಂಗ್ಲರ ಸುಳ್ಳು ಸುಳ್ಳು ಇತಿಹಾಸವನ್ನೇ ಓದಿ ಬೆಳೆದಿದ್ದ ನಾವು ಇನ್ನು ಮುಂದೆಯಾದರೂ ನಮ್ಮ ನಿಜವಾದ ರಾಜ ಮಹಾರಾಜರು ಮತ್ತು ಸ್ವಾತ್ರಂತ್ರ್ಯ ಹೋರಾಟಗಾರರ ಚರಿತ್ರೆಯನ್ನು… Read More ಶಹೀದ್ ಉಧಮ್ ಸಿಂಗ್

ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಭಾರತೀಯ ಸೇನೆಗೂ ನಮ್ಮ ಕರ್ನಾಟಕದ ಕೊಡಗಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಇಂದಿಗೂ ಸಹಾ ಕೊಡಗಿನ ಬಹುತೇಕ ಕುಟುಂಬದ ಒಬ್ಬ ಸದಸ್ಯನಾದರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುತ್ತಾರೆ. ಸ್ವಾತಂತ್ರ್ಯ ಭಾರತದ ಪ್ರಥಮ ದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರೂ ಕೊಡಗಿನವರೇ. ಅವರಂತೆಯೇ ಭಾರತದ ಭೂಸೇನೆಯ ದಂಡನಾಯಕರಾಗಿದ್ದ, ಅಪ್ಪಟ ಕನ್ನಡಿಗ ಜನರಲ್  ಕೊಡಂದೆರ ಸುಬ್ಬಯ್ಯ ತಿಮ್ಮಯ್ಯನವರು ಅರ್ಥಾತ್ ಕೆ. ಎಸ್ ತಿಮ್ಮಯ್ಯನವರು 30 ಮಾರ್ಚ್ 1906ರಲ್ಲಿ ಕೊಡಗಿನ ಮಡಿಕೇರಿಯ ಆಗರ್ಭ ಶ್ರೀಮಂತ ಪ್ಲಾಂಟರ್ ಆಗಿದ್ದ ತಿಮ್ಮಯ್ಯ ಮತ್ತು  ಸೀತವ್ವ ದಂಪತಿಗಳ… Read More ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ಲಾಲ್ ಬಹದ್ದೂರ್ ಶಾಸ್ತ್ರಿಗಳ ಸಂಸ್ಮರಣೆ

ಈ ದೇಶ ಕಂಡ ಅತ್ಯುತ್ತಮ ದೇಶಭಕ್ತ, ಅತ್ಯಂತ ಧೈರ್ಯಶಾಲಿ ಪ್ರಧಾನಿಗಳು, ಸರಳ ಮತ್ತು ಸಜ್ಜನ ರಾಜಕಾರಣಿ ಶ್ರೀ ಲಾಲ ಬಹದ್ದೂರ್ ಶಾಸ್ತ್ರಿಗಳು ಎಂದರೆ ಅತಿಶಯೋಕಿಯೇನಲ್ಲ. ಸ್ವಾತಂತ್ರ್ಯಾ ನಂತರ ದೇಶದ ಪ್ರಥಮ ಪ್ರಧಾನ ಮಂತ್ರಿಗಳಾಗಿದ್ದ ಶ್ರೀ ಜವಹರಲಾಲ್ ನೆಹರೂ ಅವರ ಹಠಾತ್ ನಿಧನದಾದಾಗ ದೇಶವನ್ನು ಎರಡನೇ ಪ್ರಧಾನಮಂತ್ರಿಗಳಾಗಿ ಮುನ್ನಡೆಸಿದವರೇ ಶ್ರೀಯುತರಾದ ಲಾಲ್ ಬಹದ್ದೂರ್ ಶಾಸ್ತ್ರಿಗಳು. ಆಕಾರದಲ್ಲಿ ವಾಮನರೂಪಿಯಾಗಿ ಕೃಶಕಾಯದ ಶಾಸ್ತ್ರಿಗಳು ಇಷ್ಟು ದೊಡ್ಡ ದೇಶವನ್ನು ಹೇಗೆ ಮುನ್ನಡೆಸಬಲ್ಲರು ಎಂದು ಎಲ್ಲರೂ ಯೋಚಿಸುತ್ತಿದ್ದರೇ, ಇಡೀ ವಿಶ್ವವೇ ಮೂಗಿನ ಮೇಲೆ ಬೆರಳಿಡುವಂತೆ… Read More ಲಾಲ್ ಬಹದ್ದೂರ್ ಶಾಸ್ತ್ರಿಗಳ ಸಂಸ್ಮರಣೆ

ಶ್ರೀ ಸುಬ್ರಹ್ಮಣ್ಯ ಭಾರತಿ

ಶ್ರೀ ಸುಬ್ರಹ್ಮಣ್ಯ ಭಾರತಿಯವರು ಖಡ್ಗಕ್ಕಿಂತ ಲೇಖನಿಯೇ ಹರಿತ ಎಂದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತಮ್ಮ ಉಗ್ರ ಲೇಖನಗಳು ಮತ್ತು ಕವಿತೆಗಳ ಮೂಲಕ ಇಡೀ ತಮಿಳು ನಾಡಿನ ಜನರನ್ನು ಜಾಗೃತಗೊಳಿಸಿದ ನಮ್ಮ ದೇಶ ಕಂಡ ಅಪ್ರತಿಮ ರಾಷ್ಟ್ರಭಕ್ತ ಕವಿ ಎಂದರೆ ಅತಿಶಯೋಕ್ತಿಯಾಗಲಾರದು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತಾದ್ಯಂತ ತಾಂಡವವಾಡುತ್ತಿದ್ದ ಜಾತಿ ಪದ್ದತಿಯ ವಿರುದ್ಧ ಆಮೂಲಾಗ್ರ ಬದಲಾವಣೆಯಾಗುವಂತೆ ತಮ್ಮ ಕವನಗಳ ಮೂಲಕ ಜನರನ್ನು ಬಡಿದೆಬ್ಬಿಸಿದ್ದಲ್ಲದೇ, ಸ್ವತಃ ಮೇಲ್ವಾತಿಯಲ್ಲಿ ಹುಟ್ಟಿದ್ದರೂ ಅದರ ಹಮ್ಮು ಬಿಮ್ಮು ಇಲ್ಲದ್ದೇ ತಮಿಳುನಾಡಿನಲ್ಲಿನ ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೂ… Read More ಶ್ರೀ ಸುಬ್ರಹ್ಮಣ್ಯ ಭಾರತಿ

ಕ್ರಾಂತಿಕಾರಿ ಖುದಿರಾಮ್ ಬೋಸ್

ನಮ್ಮ ದೇಶಕ್ಕೆ ಸ್ವಾತಂತ್ರ ಬಂದಿದ್ದು, ಕೆಲವರ ಉಪವಾಸ ಸತ್ಯಾಗ್ರಹದಿಂದ ಎಂದು ನಂಬಿಸುವವರಿಗೆ, ಭಾರತಮಾತೆಯ ಚರಣಾರವಿಂದಗಳಿಗೆ ತನ್ನ 18 ನೇ ವಯಸ್ಸಿನ 8 ನೇ ತಿಂಗಳ 8 ನೇ ದಿನದಂದು ತನ್ನ ಪ್ರಾಣವನ್ನು ಅರ್ಪಿಸಿದ ಶ್ರೀ ಖುದಿರಾಮ್ ಬೋಸ್ ರಂತಹ ಲಕ್ಷಾಂತರ ವೀರಾಗ್ರಣಿಗಳ ತ್ಯಾಗ ಮತ್ತು ಬಲಿದಾನಗಳ ನೆನಪೇ ಇಲ್ಲದಿರುವುದು ಈ ದೇಶದ ದುರಂತವೇ ಸರಿ. … Read More ಕ್ರಾಂತಿಕಾರಿ ಖುದಿರಾಮ್ ಬೋಸ್

ರಾಮ್ ಪ್ರಸಾದ್ ಬಿಸ್ಮಿಲ್

ಸರ್ಫರೋಶಿ ಕಿ ತಮನ್ನಾ ಅಬ್ ಹಮಾರೆ ದಿಲ್ ಮೆ ಹೈ| ದೇಖನಾ ಹೈ ಜೋರ ಕಿತನಾ ಬಾಜೂ ಯೆ ಕಾತಿಲ್ ಮೆ ಹೈ || ಶಿರವನರ್ಪಿಸುವ ಬಯಕೆ ಎನ್ನ ಮನದೊಳಿಹುದಿಂದು, ವೈರಿ ತೋಳ್ಬಲವ ಪರೀಕ್ಷಿಸಬೇಕೆಂದು ಎಂಬ ಅರ್ಥ ಬರುವ ಈ ಕ್ರಾಂತಿಕಾರಿ ಕವಿತೆ ಸ್ವಾತಂತ್ರ್ಯ ಪೂರ್ವದಲ್ಲಿ ಬಹುತೇಕ ಸ್ವಾತಂತ್ರ್ಯ ಹೋರಾಟಗಾರರ ಕ್ರಾಂತಿಯನ್ನು ಬಡಿದೆಚ್ಚರಿಸಿದ ಸಾಲುಗಳು. ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರುಗಳು ಜೈಲಿನಲ್ಲಿ ಮರಣದಂಡನೆಗೆ ಗುರಿಯಾಗಿದ್ದಾಗ ಬಹಳ ಇಷ್ಟ ಪಟ್ಟು ಹಾಡುತ್ತಿದ್ದದ್ದೇ ಇದೇ ಹಾಡು.… Read More ರಾಮ್ ಪ್ರಸಾದ್ ಬಿಸ್ಮಿಲ್

ರಾಣಿ ಅಬ್ಬಕ್ಕ ಚೌಟ

ಕನ್ನಡನಾಡಿನ ವೀರ ವನಿತೆಯರು ಎಂದಾಕ್ಷಣ ಥಟ್  ಅಂತ ನಮ್ಮ ಮನಸ್ಸಿಗೆ ಬರುವುದೇ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮ. ಇವರಷ್ಟೇ ಶಕ್ತಿಶಾಲಿಯಾದ   ಮತ್ತೊಬ್ಬ ವೀರ ಮಹಿಳೆಯ ಹೆಸರೇ ರಾಣಿ ಅಬ್ಬಕ್ಕ ಚೌಟ. ಅನೇಕರಿಗೆ ಆಕೆಯ ಪರಿಚಯವೇ ಇಲ್ಲದೇ ಹೋಗಿರುವುದು ನಿಜಕ್ಕೂ ದೌರ್ಭಾಗ್ಯವೇ ಸರಿ. ಅಬ್ಬಕ್ಕ ರಾಣಿ, ಅಬ್ಬಕ್ಕ ಮಹಾದೇವಿ ಇಲ್ಲವೇ ರಾಣಿ ಅಬ್ಬಕ್ಕ ಚೌಟ ತುಳುನಾಡಿನ ದೇವಾಲಯಗಳ ನಗರಿ ಎಂದೇ ಖ್ಯಾತವಾಗಿರುವ  ಮೂಡುಬಿದಿರೆಯ ಪ್ರದೇಶ ವನ್ನಾಳಿದ ಜೈನ ಮತದ  ಚೌಟ ವಂಶಕ್ಕೆ ಸೇರಿದವಳು. ಬಂದರು… Read More ರಾಣಿ ಅಬ್ಬಕ್ಕ ಚೌಟ

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ಭಾನುವಾರ ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಬೈಶಾಖೀ ಹಬ್ಬದ ದಿನ. ಸೌರಮಾನ ಪಂಚಾಂಗದ ಪ್ರಕಾರ ಹೊಸ ವರುಷದ ದಿನ ಅದರಲ್ಲೂ ಪಂಜಾಬಿನ ಸಿಖ್ಖರಿಗೆ ತುಂಬಾ ವಿಶೇಷವಾದ ಹಬ್ಬ. ಎಲ್ಲರೂ ಒಟ್ಟಿಗೆ ಸಂಭ್ರಮಿಸಿಸುವ ಹಬ್ಬ ಅದೇ ಸಮಯದಲ್ಲಿ ದೇಶಾದ್ಯಂತ ಸ್ವಾತತ್ರ್ಯ ಸಂಗ್ರಾಮದ ಕಿಚ್ಚು ಹಬ್ಬಿತ್ತು. ದೇಶಾದ್ಯಂತ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ತಮಗೆ ತೋಚಿದಂತೆ ಬ್ರಿಟಿಷರ ವಿರುದ್ಧ ಹೋರಾಟಗಳನ್ನು ನಡೆಸುತ್ತಿದ್ದರು. ಬ್ರಿಟೀಷರೂ ಸಹಾ ಅಂತಹ ಹೋರಾಟಗಾರರನ್ನು ಹತ್ತಿಕ್ಕುವುದಲ್ಲಿ ಬಹಳ… Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ