ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಲೇಖನದ ಶೀರ್ಷಿಕೆ ನೋಡಿ ಶಾಕ್ ಆಯ್ತಾ? ಆಗಿರ್ಲೇ ಬೇಕು. ನನಗೂ ಇದರ ಬಗ್ಗೆ ತಿಳಿದುಕೊಂಡಾಗ ಇದೇ ರೀತಿ ಶಾಕ್ ಆಗಿತ್ತು. ನಮಗೆಲ್ಲ ತಿಳಿದಿರುವಂತೆ ಸ್ವಾಮೀ ವಿವೇಕಾನಂದರ ಆಧ್ಯಾತ್ಮದ ಗುರುಗಳು. ಇಡೀ ಜಗತ್ತಿನವರಿಗೆ ಹಿಂದೂ ಧರ್ಮದ ಬಗ್ಗೆ ಇದ್ದ ತಾತ್ಸಾರವನ್ನು ಹೋಗಲಾಡಿಸಿ ಅವರ ಮನದಲ್ಲಿ ಹಿಂದೂ ಧರ್ಮದ ಬಗ್ಗೆ ಪೂಜ್ಯ ಭಾವನೆ ಮೂಡಿಸುವುದರಲ್ಲಿ ಶ್ರಮಿಸಿದ ಅಗ್ರಗಣ್ಯರು. ಆದರೆ ಈ ಶೀರ್ಷಿಕೆಯಲ್ಲಿ ಕ್ರಿಕೆಟ್ ಆಟ ಅಂತಾ ಇದೇ? ಎಲ್ಲಿಯ ಬೆಟ್ಟದ ನೆಲ್ಲಿಕಾಯಿ? ಎಲ್ಲಿಯ ಸಮುದ್ರ ಉಪ್ಪು? ಎಲ್ಲಿಂದ ಎಲ್ಲಿಗೆ ಸಂಬಂಧ… Read More ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ನೀರಾ ಆರ್ಯ

ನಾನು ಕಲ್ಕತ್ತಾ ಜೈಲಿನಿಂದ ಅಂಡಮಾನ್ ತಲುಪಿದಾಗ ನಮ್ಮನ್ನು ಉಳಿದ ರಾಜಕೀಯ ಕೈದಿಗಳೊಂದಿಗೆ ಕತ್ತಲ ಕೋಣೆಯೊಳಗೆ ತಳ್ಳಲಾಯಿತು. .  ಅಲ್ಲಿ ಚಾಪೆ ಕಂಬಳಿ ಗಳಂತಹ ಯಾವುದೇ ವಸ್ತುಗಳು ಕಾಣುತ್ತಿರಲಿಲ್ಲ. ಇಲ್ಲಿ ನೀರಿನ ನಡುವೆ ಅಜ್ಞಾತ ದ್ವೀಪದಲ್ಲಿ ಕೊಳೆಯುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರಕೀತು..? ಎಂಬ ಚಿಂತೆ ಕಂಬಳಿ ಚಾಪೆಯ ಚಿಂತೆಯನ್ನು ದೂರ ಮಾಡಿತ್ತು..  ಹೇಗೂ ಆಯಾಸದಿಂದ ಕಲ್ಲು ಚಪ್ಪಡಿಯ ಮೇಲೆ ಒರಗಿದಂತೆಯೇ ನಿದ್ದೆ ಬಂದಿತ್ತು. ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಒಬ್ಬ ಗಾರ್ಡ್ ಕಂಬಳಿ ತೆಗೆದುಕೊಂಡು ಬಂದು… Read More ನೀರಾ ಆರ್ಯ

ಕೇಸರಿ ವೀರ ಸಂಭಾಜಿ ಮಹಾರಾಜ

128 ಯುದ್ಧಗಳಲ್ಲಿ ಕನಿಷ್ಠ ಒಂದೂ ಯುದ್ಧವನ್ನು ಸೋಲದೇ ದೆಹಲಿ‌ಯ ಕೆಂಪು ಕೋಟೆಯ ಸಹಿತ ಜಿಹಾದಿಗಳ ಎದೆಯ ಮೇಲೆ ಕೇಸರಿ ಧ್ವಜ ನೆಟ್ಟಿದ್ದ ಕೇಸರಿ ವೀರ ಸಂಭಾಜಿ ಮಹಾರಾಜ!! ತನ್ನ ಹದಿನಾರನೇ ವಯಸ್ಸಿನಲ್ಲೇ ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸು ನನಸು ಮಾಡಿದ ಶಿವಾಜಿ ಮಹಾರಾಜರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಕಸ್ಮಾತ್ ಶಿವಾಜಿ ಮಹಾರಾಜರ ಆಗಮನವಾಗದೇ ಇದ್ದರೇ ಇಡೀ ಭಾರತದ ಇಸ್ಲಾಮೀಕರಣವಾಗಿರುತ್ತಿತ್ತು. ಇಸ್ಲಾಮೀಕರಣದ ವಿರುದ್ಧ ತೊಡೆ ತಟ್ಟಿ ನಿಂತು ಧರ್ಮ ಪ್ರತಿಷ್ಠಾಪನೆಗಾಗಿ ಸದಾ… Read More ಕೇಸರಿ ವೀರ ಸಂಭಾಜಿ ಮಹಾರಾಜ

ಛತ್ರಪತಿ ಶಿವಾಜಿ ಮಹಾರಾಜ್

ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಛತ್ರಪತಿ ಶಿವಾಜಿ ಮಹಾರಾಜ್

ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಅಂದು 1910 ಮಾರ್ಚ್ 13, ಭಾನುವಾರ. ಆ ವ್ಯಕ್ತಿ ಪ್ಯಾರಿಸ್ ನಿಂದ ಲಂಡನ್ನಿನ ಕಡೆಗೆ ಹೊರಡುವ ರೈಲು ಹತ್ತಿದ್ದರು. ಲಂಡನ್ನಿನ ವಿಕ್ಟೋರಿಯಾ ನಿಲ್ದಾಣ ಪ್ರವೇಶಿಸುವ ಹೊತ್ತಿಗೆ ರಾತ್ರಿ 2 ಗಂಟೆ. ನಾಲ್ಕಾರು ಗುಪ್ತಚರರು ಧಡಧಡನೆ ಬಂದು ಅವರನ್ನು ಬಂಧಿಸಿದರು. ರಾಜದ್ರೋಹ, ಜಾಕ್ಸನ್ ಕೊಲೆಗೆ ನೆರವಾದ ಅಪರಾಧ, ಲಂಡನ್ನಿನಲ್ಲಿ ಶಸ್ತ್ರಾಸ್ತ್ರ ಶೇಖರಣೆ, ಭಾರತ ಹಾಗೂ ಲಂಡನ್ನಿನಲ್ಲಿ ಮಾಡಿದ ರಾಜದ್ರೋಹ ಭಾಷಣಗಳು, ಪರಾರಿ ಹೀಗೆ ಹತ್ತಾರು ಆರೋಪಗಳ ಅಡಿಯಲ್ಲಿ ಅವರನ್ನು ಬಂಧಿಸಿದರು. ಜೂನ್ ಪ್ರಾರಂಭದಲ್ಲಿ ಕೋರ್ಟ್ ಆಫ್ ಕ್ರಿಮಿನಲ್ ಅಪೀಲ್… Read More ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಶ್ರೀ ಮದನ್ ಲಾಲ್ ಡಿಂಗ್ರಾ

ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ

ಬಸ್ರೂರು ಸ್ವಾತಂತ್ರ್ಯ ದಿವಸ

361 ವರ್ಷಗಳ ಹಿಂದೆ ಇದೇ ಫೆಬ್ರವರಿ 13ರಂದು ಹಿಂದೂ ಹೃದಯ ಸಾಮ್ರಾಟ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೌಕಾದಳ ನಮ್ಮ ಕುಂದಾಪುರದ ಬಸ್ರೂರಿನ ಬಂದರನ್ನು ಪೋರ್ಚುಗೀಸರ ಕಪಿಮುಷ್ಟಿಯಿಂದ ಸ್ವತಂತ್ರಗೊಳಿಸಿದ ದಿನವನ್ನು ಬಸ್ರೂರಿನ ಸ್ವಾತಂತ್ರ್ಯ ದಿವಸವನ್ನಾಗಿ ಆಚರಿಸಲಾಗುತ್ತಿದ್ದು ಆ ಹೋರಾಟದ ರೋಚಕತೆ ಇದೋ ನಿಮಗಾಗಿ… Read More ಬಸ್ರೂರು ಸ್ವಾತಂತ್ರ್ಯ ದಿವಸ

ಗಢ ಆಲಾ ಪಣ ಸಿಂಹ ಗೇಲಾ, ಸಿಂಹಗಡ ಕದನ

ಇಂದು ನಮ್ಮ ಭಾರತೀಯ ಸೇನೆ ಆಧುನಿಕ ಶಸ್ತ್ರಾಸ್ತಗಳ ಸಹಾಯದಿಂದ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್, ಆಪರೇಷನ್ ಸಿಂಧೂರ್ ಗಳ ಮೂಲಕ ಶತ್ರುಗಳನ್ನು ಮಟ್ಟ ಹಾಕಬಹುದಾಗಿದೆ ಆದರೆ, ಸುಮಾರು 350 ವರ್ಷಗಳ ಹಿಂದೆ 1670ರ ಫೆಬ್ರವರಿ 4 ರಂದು ಶಿವಾಜಿ ಮಹಾರಾಜರ ಬಲಗೈ ಭಂಟ ತಾನಾಜಿ ಮಾಲುಸಾರೆ ಸಿಂಹಗಡ್ ಕೋಟೆಯನ್ನು ವಶಪಡಿಸಿಕೊಂಡು ಹುತಾತ್ಮನಾದ ದಿನ ಸಕಲ ಭಾರತೀಯರಿಗೂ ಹೆಮ್ಮೆಯ ದಿನವಾಗಿದ್ದು ಆ ವೀರ ಯಶೋಗಾಥೆ ಇದೋ ನಿಮಗಾಗಿ… Read More ಗಢ ಆಲಾ ಪಣ ಸಿಂಹ ಗೇಲಾ, ಸಿಂಹಗಡ ಕದನ

ನಾಡೋಜ ಕಯ್ಯಾರ ಕಿಞ್ಞಣ್ಣ ರೈ

ಸ್ಬಾತಂತ್ರ್ಯಪೂರ್ವದಲ್ಲಿ ಅವಿಭಜಿತ ದಕ್ಷಿಣಕನ್ನಡದ ಭಾಗವವಾಗಿ ಮದರಾಸಿನ ಪ್ರಾಂತ್ಯದಲ್ಲಿದ್ದ ಕಾರಸಗೋಡು, ರಾಜ್ಯಗಳ ಭಾಷಾವಾರು ವಿಭಜನೆಯ ಸಮಯದಲ್ಲಿ ಕನ್ನಡಿಗರೇ ಪ್ರಾಭಲ್ಯವಾಗಿದ್ದರೂ, ಕೇರಳದ ಪಾಲಾದಾಗ ಮನನೊಂದು ಉಗ್ರವಾದ ಪ್ರತಿಭಟನೆ ನಡೆಸಲು ಪ್ರೇರೇಪರಾಗಿ ಕನ್ನಡದ ಕಿಚ್ಚನ್ನು ಹತ್ತಿಸಿದವರೇ, ಶ್ರೀ ಕಯ್ಯಾರ ಕಿಞ್ಞಣ್ಣ ರೈ. ಅದೇ ಸಂದರ್ಭದಲ್ಲಿ ಬಹಳವಾಗಿ ನೊಂದಿದ್ದ ರೈಗಳು ದುಃಖದಿಂದ ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ ಎಲ್ಲರೂ ಎದ್ದೆದ್ದು ಓಡಿ ಬನ್ನಿ ಕನ್ನಡದ ಗಡಿಕಾಯೆ, ಗುಡಿಕಾಯೆ, ನುಡಿಕಾಯೆ ಕಾಯಲಾರೆನೆ ಸಾಯೆ ಓ ಬನ್ನಿ -ಬೆಂಕಿ ಬಿದ್ದಿದೆ ಮನೆಗೆ! ಹಾರೆಗುದ್ಲಿ ಕೊಡಲಿ ನೊಗ… Read More ನಾಡೋಜ ಕಯ್ಯಾರ ಕಿಞ್ಞಣ್ಣ ರೈ