ಆಜಾದ್ ಹಿಂದ್ ಸರ್ಕಾರ್

ಇದ್ಯಾವುದಪ್ಪ ಹೊಸ ಕಥೆ, ಆಗಸ್ಟ್ 15 ಅಲ್ವಾ ನಮ್ಮ ಸ್ವಾತಂತ್ರೋತ್ಸವ?  ಅಂತ ಅನಿಸುತ್ತಿದ್ದರೆ ಅದು ಆಶ್ಚರ್ಯ ಅಲ್ಲ, ಅವಮಾನ ನಿಮಗೆ ಎಂದು ತಿಳಿಯಿರಿ. 21-10-1943ರಂದೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟದ ಫಲವಾಗಿಯೇ ಭಾರತದ ಪ್ರಥಮ ಸರ್ಕಾರ ಆಜಾದ್ ಹಿಂದ್ ಸರ್ಕಾರ್ ಸ್ಥಾಪಿತವಾದ ದಿನ. ಹೌದು ನಮ್ಮ ದೇಶದ ಇತಹಾಸ ತಿಳಿಯದೆ ಇದ್ದರೆ ಅದು ಅವಮಾನವೇ ಸರಿ. ಆಗಂತ ನಾನೆನು ಸಾಚಾ ಅಲ್ಲ ನಾನು ಸಾಕಷ್ಟು ವಿಚಾರ ಈಗಷ್ಟೇ ತಿಳಿದುಕೊಳ್ಳುತ್ತಿರುವೆ. ಅವಮಾನ ನನ್ನ ಮನಸ್ಸಿಗೂ ಇದೆ.… Read More ಆಜಾದ್ ಹಿಂದ್ ಸರ್ಕಾರ್

ಭಗತ್ ಸಿಂಗ್

ಭಾರತಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತನ್ನ ಅಮೂಲ್ಯವಾದ ಜೀವನವನ್ನೇ ರಾಷ್ಟ್ರಕ್ಕಾಗಿ ಅರ್ಪಿಸಿದ ಮತ್ತು ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಿಯಾದ ಶ್ರೀ ಭಗತ್ ಸಿಂಗ್ ಅವರ ಜನ್ಮದಿನದಂದು ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಪರಿಚಯ ಇದೋ ನಿಮಗಾಗಿ… Read More ಭಗತ್ ಸಿಂಗ್

ತ್ಯಾಗ ಮತ್ತು ಬಲಿದಾನದ ದಿನ.

ಅವರೆಲ್ಲರೂ 20-25 ರ ವಯಸ್ಸಿನ ಆಸುಪಾಸಿನಲ್ಲಿದ್ದ‌ ವಿದ್ಯಾವಂತ ಮತ್ತು‌‌ ಬುದ್ಧಿವಂತ ಯುವಕರು. ಆ ವಯಸಿನಲ್ಲಿ ಕೆಲಸಕ್ಕೆ ‌ಸೇರಿಕೊಂಡು ಕೈ ತುಂಬಾ ಹಣ ಸಂಪಾದಿಸಿ ‌ಐಶಾರಾಮ್ಯವಾದ ಜೀವನ ನೆಡೆಸಬಹುದಿತ್ತು. ಆದರೆ ಆ ಯುವಕರು ಆಯ್ಕೆ‌ಮಾಡಿಕೊಂಡಿದ್ದು ದೇಶ ಸೇವೆ. ಮಾರ್ಚ್ 23. 1931 ರಂದು ಭಾರತ ದೇಶದ ಆ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ತಾನು… Read More ತ್ಯಾಗ ಮತ್ತು ಬಲಿದಾನದ ದಿನ.

ವೀರ ಸಾವರ್ಕರ್

ಭಾರತದ ಇತಿಹಾಸದಲ್ಲಿ ಸಾವರ್ಕರ್ ಎನ್ನುವ ಹೆಸರೇ ಹೋರಾಟಕ್ಕೆ ಪರ್ಯಾಯ. ಕ್ರಾಂತಿಕಾರಿಗಳಿಗೆ ಸ್ಪೂರ್ತಿ. ಜಗತ್ತಿನ ಕ್ರಾಂತಿಕಾರಿಗಳ ಇತಿಹಾಸದಲ್ಲಿ ಸಾವರ್ಕರರಿಗೆ ಸರಿಸಾಟಿ ಬೇರೊಬ್ಬರಿಲ್ಲ. ಮೃತ್ಯುವನ್ನು ಚಕ್ರವ್ಯೂಹದಂತೆ ಭೇದಿಸಿದ ವೀರ. ಆ ವೀರ ಕಲಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ.… Read More ವೀರ ಸಾವರ್ಕರ್

ಅಜೇಯ

ಅಜೇಯ ಎಂದರೆ ಎಂದೂ ಸೋಲಿಲ್ಲದ ಸರದಾರ ಎಂದರ್ಥ. ಚಂದ್ರಶೇಖರ್ ಆಝಾದ್ ಅದಕ್ಕೆ ಅನ್ವರ್ಥ. ಚಿಕ್ಕಚಯಸ್ಸಿನಲ್ಲಿ ನನ್ನ ಮೇಲೇಯೂ ಮತ್ತು ಹಲವಾರು ಜನರ ಮೇಲೆ ಅತ್ಯಂತ ಪ್ರಭಾವ ಬೀರಿರುವ ಪುಸ್ತಕ ಒಂದಿದ್ದರೆ ಅದು ಬಾಬು ಕೃಷ್ಣಮೂರ್ತಿಯವರ ವಿರಚಿತ ಅಜೇಯ ಎಂದರೆ ತಪ್ಪಾಗಲಾರದು. ಒಮ್ಮೆ ಆ ಪುಸ್ತಕ ಹಿಡಿದರೆ ಇಡೀ ಪುಸ್ತಕವನ್ನು ಓದಿ ಮುಗಿಸದೆ ಪಕ್ಕಕ್ಕೆ ಎತ್ತಿಡಲಾಗದ ಪುಸ್ತಕವದು. ಯಾವುದೇ ಪುಸ್ತಕದ ಎರಡು ಪುಟಗಳನ್ನು ನಾವು ಓದಬೇಕು. ನಂತರ ಉಳಿದ ಪುಟಗಳನ್ನು ಲೇಖಕ ತನ್ನ ಭಾಷಾ ಪಾಂಡಿತ್ಯದಿಂದ, ಆಸಕ್ತಿಕರ ವಿಷಯಗಳಿಂದ… Read More ಅಜೇಯ