ಪಾಪಮೋಚನಿ ಏಕಾದಶಿ
ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ
ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ
ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ
ದೀಪಾವಳಿ ಹಬ್ಬಕ್ಕೆ ಇನ್ನೇನು ಒಂದೆರಡು ದಿನಗಳು ಇರುವಾಗ ಬಾಲ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ನಾವುಗಳು ಮಾಡುತ್ತಿದ್ದ ಹುಡುಗಾಟಿಕೆಗಳು ಮತ್ತು ಚೇಷ್ಟೆಗಳು ನೆನಪಾಗಿ ಅವುಗಳಲ್ಲಿ ಒಂದೆರಡು ರಸಕ್ಷಣಗಳು ಇದೋ ನಿಮಗಾಗಿ… Read More ದೀಪಾವಳಿಯ ಹುಡುಗಾಟಿಕೆಗಳು
ದೇವನೊಬ್ಬ ನಾಮ ಹಲವು ಎನ್ನುವಂತೆ, ನಮ್ಮ ಹಬ್ಬಗಳ ಆಚರಣೆಯ ಹಿಂದಿನ ಮಹತ್ವಗಳು ಮತ್ತು ಕಾರಣಗಳು ಒಂದೇ ಆದರೂ ಅದರ ಆಚರಣೆಗಳು ಮಾತ್ರಾ ವಿಭಿನ್ನ. ಬಗೆ ಬಗೆಯಾದರೂ ದೇಹದ ಬಣ್ಣ ಎಲ್ಲರ ನಗೆಯೂ ಒಂದೇ ಅಣ್ಣ ಎನ್ನುವಂತೆ ನಾವೆಲ್ಲರೂ ನಗು ನಗುತ ಭಾವೈಕತ್ಯೆಯಿಂದ ಬಾಳಬೇಕು. ಬದುಕು ಜೀವನೋತ್ಸಾಹದ ಹೂರಣವಾಗಬೇಕೇ ಹೊರತು ನಿರಾಶೆಯ ಕಾರ್ಮೋಡವಾಗಬಾರದು ಅಲ್ವೇ?… Read More ಗುಡ್ ಫ್ರೈಡೆ
ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ
ದೇಶಾದ್ಯಂತ ಮಾಘ ಮಾಸದ ಪಂಚಮಿಯಂದು ಆಚರಿಸಲ್ಪಡುವ ವಸಂತ ಪಂಚಮಿ ಹಬ್ಬದ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ವೈಶಿಷ್ಟ್ಯತೆಗಳೇನೂ? ಆ ಹಬ್ಬದ ಪ್ರಾಮುಖ್ಯತೆಗಳೇನು? ಆ ಹಬ್ಬವನ್ನು ಎಲ್ಲೆಲ್ಲಿ ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸುತ್ತಾರೆ? ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ವಸಂತ ಪಂಚಮಿ, ಸರಸ್ವತಿ ಪಂಚಮಿ, ಮದನ ಪಂಚಮಿ
ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)
ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ
ದ್ವಾಪರ ಯುಗದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಕಥೆಯಾದರೂ ಇಡೀ ಮಹಾಭಾರತದಲ್ಲಿ ಶ್ರೀಕೃಷ್ಣನು ಅತ್ಯಂತ್ಯ ಪ್ರಮುಖ ಪಾತ್ರವನ್ನು ವಹಿಸಿರುತ್ತಾನೆ. ಒಂದು ರೀತಿ ಅತನೇ ಸೂತ್ರಧಾರಿಯಾಗಿ ಉಳಿದವರೆಲ್ಲರೂ ಆತ ಆಡಿಸಿಸಂತೆ ಆಡುವ ಪಾತ್ರಧಾರಿಗಳಂತೆ ಕಾಣುತ್ತಾರೆ ಎಂದರೂ ತಪ್ಪಾಗದು. ಮಹಾವಿಷ್ಣುವಿನ ದಶಾವತಾರದಲ್ಲಿ ಕೃಷ್ಣನದ್ದು 8ನೇ ಅವತಾರವಾದರೆ, ಅವರನ ಅಣ್ಣನಾಗಿ ಸದಾಕಾಲವೂ ಬೆಂಗಾವಲಾಗಿ ಬಲರಾಮನು ಇದ್ದೇ ಇರುತ್ತಾನೆ. ದೇವಕಿಯ ಅಣ್ಣ ಮತ್ತು ದುಷ್ಟ ರಾಜನಾದ ಕಂಸನಿಗೆ ಆತನ ತಂಗಿ ದೇವಕಿಯ ಎಂಟನೇ ಸಂತಾನನಿಂದಲೇ ಅಂತ್ಯವಾಗುವನೆಂಬ ಅಶರೀರವಾಣಿಯ ಮಾತನ್ನು ಕೇಳಿದ ನಂತರ ಆತ… Read More ಬಲರಾಮ ಜಯಂತಿ