ಉಪಾಕರ್ಮ

ಉಪಾಕರ್ಮ ಎಂದರೆ ಏನು? ಅದನ್ನು ಯಾರು? ಎಂದು? ಏತಕ್ಕಾಗಿ? ಮತ್ತು ಹೇಗೆ ಆಚರಿಸುತ್ತಾರೆ?

ಋಗ್ ಉಪಾಕರ್ಮ ‌ಮತ್ತು ಯಜುರ್ ಉಪಾಕರ್ಮ ಬೇರೆ ಬೇರೆ ದಿನಗಳಲ್ಲಿ ಏಕೆ ಬರುತ್ತದೆ?

ಒಂದು, ಎರಡು, ಮೂರು, ನಾಲ್ಕು ಮತ್ತೇ ಕೆಲವರು ಐದನೇ ಜನಿವಾರವನ್ನೂ ಧರಿಸುವುದು ಏತಕ್ಕಾಗಿ? ಎಂಬೆಲ್ಲಾ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಉಪಾಕರ್ಮ

ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು

ತಮ್ಮ ಸುಮಂಗಲಿತನವು ಸುದೀರ್ಘವಾಗಿರಲಿ ಎಂಬ ಆಶಯದಿಂದ ಆಚರಿಸಲಾಗುವ ವರಮಹಾಲಕ್ಶ್ಮಿ ಹಬ್ಬದಲ್ಲಿ ಇಂದು ಭಕ್ತಿಗಿಂತ, ಆಡಂಬರವೇ ಹೆಚ್ಚಾಗಿ ದೇವರ ಪೂಜೆಗಿಂತ ತಮ್ಮ ಸಿರಿ ಸಂಪತ್ತುಗಳನ್ನು ಪ್ರದರ್ಶಿಸುವ ಹಬ್ಬವಾಗುತ್ತಿರುವ ಹಿನ್ನಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳ ವಿವರಗಳು ಇದೋ ನಿಮಗಾಗಿ… Read More ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು

ನಾಗರ ಪಂಚಮಿ

ಗ್ರೀಷ್ಮ ಋತುವಿನ ಜೇಷ್ಠ ಮತ್ತು ಆಷಾಡ ಮಾಸಗಳಲ್ಲಿ ಬಿದ್ದ ಅಲ್ಪ ಸ್ವಲ್ಪ ಮಳೆಯಲ್ಲಿ ಕೃಷಿಯ ಬಿತ್ತನೆ ಕಾರ್ಯ ಮುಗಿಸಿ ಬಳಲಿ, ವರ್ಷ ಋತುವಿನಲ್ಲಿ ಒಳ್ಳೆಯ ಮಳೆಯಾಗಿ ಉತ್ತಮ ಬೆಳೆಯಲ್ಲಿರುವಾಗಲೇ ಬರುವ ಮಾಸವೇ ಶ್ರಾವಣ ಮತ್ತು ಭಾದ್ರಪತ . ಶ್ರಾವಣ ಮತ್ತು ಭಾದ್ರಪತ ಮಾಸಗಳೆಂದರೆ ಹಬ್ಬಗಳ ಮಾಸಗಳು ಎಂದರೆ ತಪ್ಪಾಗಲಾರದು. ಸಾಲು ಸಾಲುಗಳ ಹಬ್ಬಗಳಲ್ಲಿ ಎರಡನೆಯ (ಆಷಾಡದ ಕಡೆಯ ದಿನ ಭೀಮನಮಾವಾಸ್ಯೆ) ಹಬ್ಬವೇ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ವಿಶೇಷ ಭಯ, ಭಕ್ತಿ ಮತ್ತು ಮಡಿಯಿಂದ… Read More ನಾಗರ ಪಂಚಮಿ

ಶ್ರಾವಣ ಶನಿವಾರ ಪಡಿ ಬೇಡುವುದು

ಶ್ರಾವಣ ಮಾಸದ ಶನಿವಾರಗಳಂದು, ಶ್ರೀನಿವಾಸಾಯ ಮಂಗಳಂ, ರಂಗನಾಥಾಯ ಮಂಗಳಂ, ಶ್ರೀ ವೆಂಕಟೇಶಾಯ ಮಂಗಳಂ ಇಲ್ಲವೇ ಶ್ರೀ ಲಕ್ಷ್ಮೀ ನರಸಿಂಹಾಯ ಮಂಗಳಂ ಎಂದು ಭಗವಂತನ ಹೆಸರಿನಲ್ಲಿ ಪಡಿ ಬೇಡುವುದು ಎಂದರೇನು? ಶ್ರಾವಣ ಮಾಸದಲ್ಲಿಯೇ ಈ ರೀತಿ ಪಡಿಯನ್ನು ಬೇಡುವುದರ ಹಿನ್ನಲೆ ಏನು? ಪಡಿ ಬೇಡಿದ್ದನ್ನು ಏನು ಮಾಡುತ್ತಾರೆ? ಎಂಬೆಲ್ಲಾ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಶ್ರಾವಣ ಶನಿವಾರ ಪಡಿ ಬೇಡುವುದು

ಭೀಮನ ಅಮಾವಾಸ್ಯೆ

ಪತಿಯ ಶ್ರೇಯೋಭಿವೃದ್ಧಿ ಮತ್ತು ತನ್ನ ಸುಮಂಗಲೀತನ ದೀರ್ಘವಾಗಿರಲೀ ಎಂದು ಪತ್ನಿಯು ಗಂಡನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ ಎಂದು ಎಲ್ಲರೂ ತಿಳಿದಿರುವಾಗ, ಭೀಮನಿಗೂ ಈ ಹಬ್ಬಕ್ಕೂ ಎಲ್ಲಿಯ ಸಂಬಂಧ? ಭೀಮನ ಅಮಾವಾಸ್ಯೆ ಹಬ್ಬದ ವೈಶಿಷ್ಟ್ಯತೆಗಳು ಮತ್ತು ಆದರ ಆಚರಣೆಗಳು ಇದೋ ನಿಮಗಾಗಿ… Read More ಭೀಮನ ಅಮಾವಾಸ್ಯೆ

ಅರಿವೇ ಗುರು

ಅರಿವೇ ಗುರು ಅದೊಂದು ಶಿಶುವಿಹಾರ ಅಲ್ಲಿ ಅನೇಕ ಪುಟ್ಟ ಪುಟ್ಟ ಮಕ್ಕಳು ಕಲಿಯುತ್ತಿದ್ದವು. ಅದೊಂದು ದಿನ ಸಂಜೆ ಆ ಶಿಶುವಿಹಾರಕ್ಕೆ ಒಂದು ವಯಸ್ಸಾದ ದಂಪತಿಗಳು ಫಲ ಪುಷ್ಪ ಕಾಣಿಕೆಗಳೊಂದಿಗೆ ಬಂದು ಉಮಾ ಮಿಸ್ ಎಲ್ಲಿದ್ದಾರೆ ಎಂದು ಕೇಳುತ್ತಾರೆ. ಅಲ್ಲಿದ್ದ ಆಯಾ ಆ ವಯೋದಂಪತಿಗಳನ್ನು ಅಲ್ಲಿಯೇ ಕುಳ್ಳರಿಸಿ ಕುಡಿಯಲು ನೀರು ತಂದು ಕೊಟ್ಟು, ಸ್ವಲ್ಪ ಸಮಯ ಕುಳಿತಿರಿ ಅವರನ್ನು ಕರೆದು ಕೊಂಡು ಬರುತ್ತೇನೆ ಎಂದು ಹೋಗಿ ಸ್ವಲ್ಪ ಸಮಯದ ನಂತರ ಉಮಾ ಮಿಸ್ ಬಂದವರೇ ನಮಸ್ಕಾರ ನಾನೇ ಉಮಾ.… Read More ಅರಿವೇ ಗುರು

ಪಟಾ ಪಟಾ ಹಾರೋ ಗಾಳಿಪಟ

ಹೊಸದಾಗಿ ಮದುವೆಯಾದ ಸಹೋದ್ಯೋಗಿ ಸುಮಾರು ಎಂಟು ಗಂಟೆಯಾದರೂ ಇನ್ನೂ  ಕಛೇರಿಯಲ್ಲಿಯೇ ಇದ್ದದ್ದನ್ನು ಗಮನಿಸಿದ ನಾನು, ಏನಪ್ಪಾ ರಾಜಾ, ಮನೆಗೆ ಹೋಗುವುದಿಲ್ಲವಾ?  ಮೊನ್ನೆ ಮೊನ್ನೆ ತಾನೇ  ಮದುವೆ ಆಗಿದ್ದೀಯಾ,ನಿಮ್ಮ ಮನೆಯಲ್ಲಿ ನಿಮ್ಮ ಮನೆಯವರು ಒಬ್ಬರೇ ಇರುತ್ತಾರೆ ಮತ್ತು ನಿನ್ನ ಆಗಮನವನ್ನೇ ಕಾಯುತ್ತಿರುತ್ತಾರೆ.  ಪರವಾಗಿಲ್ಲಾ ನಾಳೆ ಕೆಲಸ ಮುಂದುವರಿಸುವಂತೆ ಎಂದು ತಿಳಿಹೇಳಿದೆ.  ಅದಕ್ಕವನು ಸಾರ್, ಹಾಗೇನಿಲ್ಲ ಸಾರ್. ಮನೆಯಲ್ಲಿ ಯಾರೂ ಇಲ್ಲಾ. ಸುಮ್ಮನೆ ಮನೆಗೆ ಹೋಗಿ ಮಾಡಲು ಏನೂ ಕೆಲಸ ಇಲ್ಲ. ಅದೇ ಟಿವಿ ನೋಡುವ ಬದಲು  ಎಲ್ಲಾ ಕೆಲಸ… Read More ಪಟಾ ಪಟಾ ಹಾರೋ ಗಾಳಿಪಟ

ರಂಜಾನ್ ರಾಮಾಯಣ

ಸುಮಾರು ಮುರ್ನಾಲ್ಕು ವರ್ಷಗಳ ಹಿಂದಿನ ಮಾತು. ಆಗಷ್ಟೇ ನಮ್ಮನೆಯ ಹತ್ತಿರದ ಬಿಇಎಲ್ ಹೊಸಾ ರಸ್ತೆಯಲ್ಲಿ ಪ್ಯಾರಡೈಸ್ ಹೋಟೆಲ್ ಆರಂಭವಾಗಿತ್ತು. ಹೈದರಾಬಾದ್ ಮೂಲದ ಪ್ಯಾರಡೈಸ್ ಹೊಟೆಲ್ ರುಚಿ ರುಚಿಯಾದ ಬಿರ್ಯಾನಿಗೆ ಬಲು ಖ್ಯಾತಿ. ಕೆಲಸದ ನಿಮಿತ್ತ ಹಲವು ಬಾರಿ ಹೈದರಾಬಾದ್ಗಗೆ ಹೋಗಿದ್ದಾಗ ಅಲ್ಲಿ ಬಿರ್ಯಾನಿ ಸವಿದದ್ದನ್ನು ನಮ್ಮ ಮನೆಯಲ್ಲಿ ಹಂಚಿಕೊಂಡಿದ್ದೆನಾದ್ದರಿಂದ ಬಿರ್ಯಾನಿ ಪ್ರಿಯೆ ನನ್ನ ಮಗಳು ಅಪ್ಪಾ, ಹೇಗೂ ಮನೆಯ ಸಮೀಪವೇ ಪ್ಯಾರಡೈಸ್ ಹೋಟೆಲ್ ಶುರುವಾಗಿದೆ. ಬಿರಿಯಾನಿ ತಿನ್ನಲು ಅಲ್ಲಿಗೆ ಕರೆದುಕೊಂಡು ಹೋಗಿ ಎಂದು ದಂಬಾಲು ಬಿದ್ದಿದ್ದಳು. ನಾನೂ… Read More ರಂಜಾನ್ ರಾಮಾಯಣ

ಅರ್ಥ ಪೂರ್ಣ ಬಸವ ಜಯಂತಿಯ ಆಚರಣೆ

ನೆನ್ನೆ ತಡರಾತ್ರಿ, ಬಸವ ಜಯಂತಿಯ ಪ್ರಯುಕ್ತ ಜಗಜ್ಯೋತಿ ಬಸವೇಶ್ವರ ಭಾವಚಿತ್ರದೊಂದಿಗೆ ಶುಭಾಶಯಗಳನ್ನು ಎಲ್ಲರೊಂದಿಗೆ ಹಂಚಿಕೊಂಡಾಗ, ಕೂಡಲೇ ಗೆಳೆಯ ನೀಲಕಂಠ ಸ್ವಲ್ಪ ವಿಭಿನ್ನವಾಗಿ ಮೇಲ್ಕಾಣಿಸಿದ ಬಸವನ ಭಾವಚಿತ್ರದೊಂದಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದಾಗ ಮನಸ್ಸು ಸ್ವಲ್ಪ ಕಸಿವಿಸಿಗೊಂಡು, ಇಂದು ಭಕ್ತಿ ಭಂಡಾರಿ ಬಸವಣ್ಣನವರ ಜಯಂತಿ, ಇದು ಕೋಲೇ ಬಸವಣ್ಣನವರ ಆಚರಣೆಯಲ್ಲ ಎಂದು ತುಸು ಖಾರವಾಗಿಯೇ ಪ್ರತಿಕ್ರಿಯಿಸಿದೆ. ಕೂಡಲೇ ಗೆಳೆಯ ನೀಲಕಂಠರ ಈ ಪ್ರತಿಕ್ರಿಯೆ ನಿಜಕ್ಕೂ ನನ್ನ ಕಣ್ಮನ ತೆರೆಸಿತು ಎಂದರೆ ತಪ್ಪಾಗಲಾರದು. ನಾವೆಲ್ಲಾ ರೈತರು ಬೇಸಾಯಕ್ಕೆ ಅಂತ ಎತ್ತಿಗೆ… Read More ಅರ್ಥ ಪೂರ್ಣ ಬಸವ ಜಯಂತಿಯ ಆಚರಣೆ