ದೀಪಾವಳಿಯ ಹುಡುಗಾಟಿಕೆಗಳು

ದೀಪಾವಳಿ ಹಬ್ಬಕ್ಕೆ ಇನ್ನೇನು ಒಂದೆರಡು ದಿನಗಳು ಇರುವಾಗ ಬಾಲ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ನಾವುಗಳು ಮಾಡುತ್ತಿದ್ದ ಹುಡುಗಾಟಿಕೆಗಳು ಮತ್ತು ಚೇಷ್ಟೆಗಳು ನೆನಪಾಗಿ ಅವುಗಳಲ್ಲಿ ಒಂದೆರಡು ರಸಕ್ಷಣಗಳು ಇದೋ ನಿಮಗಾಗಿ… Read More ದೀಪಾವಳಿಯ ಹುಡುಗಾಟಿಕೆಗಳು

ಲ್ಯಾಪ್ ಟ್ಯಾಪ್ ಕಳೆದು ಹೋಗಿದೆ

ದೊಡ್ಡ ದೊಡ್ಡ ಐಟಿ ಕಂಪನಿಗಳಲ್ಲಿ ಲ್ಯಾಪ್ ಟ್ಯಾಪ್ ಕಳೆದು ಹೋಗವುದು ಸಹಜ ಪ್ರಕ್ತಿಯೆ. ಆದರೆ ನಮ್ಮ ಈ ಶಂಕರನ ಕಛೇರಿಯಲ್ಲಿ ಕಳೆದು ಹೋದ ಲ್ಯಾಪ್ ಟ್ಯಾಪ್ ವಿಚಾರ ಬಹಳ ಗಮ್ಮತ್ತಾಗಿದ್ದು, ಅದರ ರೋಚಕತೆ ಇದೋ ನಿಮಗಾಗಿ… Read More ಲ್ಯಾಪ್ ಟ್ಯಾಪ್ ಕಳೆದು ಹೋಗಿದೆ

ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?

ಸನಾತನ ಧರ್ಮದಲ್ಲಿ ದೇಶಾದ್ಯಂತ ಇರುವ ತೀರ್ಥಕ್ಷೇತ್ರಗಳಿಗೆ ಹೋಗುವ ಮುಖಾಂತರ ಹಿಂದೂಗಳ ಭಾವೈಕ್ಯತೆ ಸೌಹಾರ್ದತೆಯೊಂದಿಗೆ, ನಾವೆಲ್ಲರೂ ಒಂದು ಎಂದು ಸಾರುವ ಸತ್ ಸಂಪ್ರದಾಯವನ್ನು ಸಾವಿರಾರು ವರ್ಷಗಳ ಹಿಂದಿನಿಂದಲೂ ಅನೂಚಾನವಾಗಿ ನಡೆಸಿಕೊಂಡು ಬಂದಿದ್ದಾರೆ. ಹಾಗಾಗಿಯೇ ಪ್ರತಿಯೊಬ್ಬ ಹಿಂದೂವೂ ಸಹಾ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಿಯೇ ತೀರುತ್ತಾರೆ. ಅಂತಹ ತೀರ್ಥಕ್ಷೇತ್ರಗಳಲ್ಲಿ ವಾರಣಾಸಿ ಅಥವಾ ಕಾಶಿ ಪ್ರಮುಖವಾಗಿದೆ. ಕಾಶೀಯಲ್ಲಿ ಹರಿಯುವ ಗಂಗಾ ನದಿಯ 64 ಘಾಟ್ ಗಳಲ್ಲಿ ಪುಣ್ಯ ಸ್ನಾನ ಮಾಡಿ ಶ್ರೀ ಕಾಶೀ ವಿಶ್ವನಾಥ ಮತ್ತು ಶ್ರೀ… Read More ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?

ಅಧ್ಭುತವಾದ ಇಡ್ಲಿಗಳು!

ಅದು ಸ್ವಾತಂತ್ರ್ಯ ಪೂರ್ವದ ದಿನಗಳು ಅದೊಂದು ದಿನ ಅಯ್ಯರ್ ಎಂಬ ವ್ಯಕ್ತಿ ಮತ್ತು ಬ್ರಿಟಿಷ್ ವ್ಯಕ್ತಿಯೊಬ್ಬ ಮದ್ರಾಸ್ನಿಂದ ಕಲ್ಕತ್ತಾಗೆ ಹೌರಾ ಮೇಲ್ ನಲ್ಲಿ ಮೊದಲನೇ ದರ್ಜೆಯ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದರು. ನಿಗಧಿಯಂತೆ ರೈಲು ರಾತ್ರಿ 8 ಗಂಟೆಗೆ ಮದ್ರಾಸ್ ಸೆಂಟ್ರಲ್‌ನಿಂದ ಹೊರಟಿತು. ಮಾರನೇ ದಿನ ಬೆಳಿಗ್ಗೆ 7 ಗಂಟೆಗೆಯ ಹೊತ್ತಿಗೆ ವಿಜಯವಾಡ ತಲುಪಿತ್ತು. ಇಬ್ಬರೂ ಸಹಾ ತಮ್ಮ ಪ್ರಾರ್ಥರ್ವಿಧಿಗಳನ್ನು ಮುಗಿಸಿ, ಬ್ರಿಟಿಷ್ ವ್ಯಕ್ತಿ ಅಲ್ಲಿಯೇ ಸ್ಟೇಷನ್ನಿನಲ್ಲಿ ಸಿಕ್ಕ ರುಚಿಕರವಾದ ಉಪಹಾರವನ್ನು ಮಾಡಿದರೆ, ಅಯ್ಯರ್ ತನ್ನ 4-ಹಂತದ ಟಿಫಿನ್… Read More ಅಧ್ಭುತವಾದ ಇಡ್ಲಿಗಳು!

ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ

ಹಾಸ್ಯ ಮನುಷ್ಯರ ಜೀವನದ ಅವಿಭಾಜ್ಯ ಅಂಗ. ಜೀವನದ ಏಕಾನತೆಯಿಂದಾಗಲೀ ದುಃಖದಿಂದಾಗಲೀ ಹೊರಬರಲು ಜನರಿಗೆ ಸಹಾಯ ಮಾಡುವುದೇ, ತಿಳಿಹಾಸ್ಯ ಹಾಗಾಗಿಯೇ ಸರ್ಕಸ್, ನಾಟಕ, ಚಲನಚಿತ್ರಗಳಲ್ಲಿ ಮನೋರಂಜನೆಯ ಭಾಗವಾಗಿ ಒಂದಷ್ಟು ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡು ಅವುಗಳನ್ನು ನೋಡುತ್ತಾ ಅನುಭವಿಸುತ್ತಾ ಕೆಲ ಕಾಲ ತಮ್ಮ ನೋವುಗಳನ್ನು ಮರೆಯುವಂತೆ ಮಾಡುವುದರಲ್ಲಿ ಸಫಲತೆಯನ್ನು ಕಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಚಕ್ರವರ್ತಿ ನರಸಿಂಹರಾಜು, ದಿನೇಶ್, ಉಮೇಶ್, ಇತ್ತೀಚಿನ ಜಗ್ಗೇಶ್, ಚಿಕ್ಕಣ್ಣ, ಕುರಿಪ್ರತಾಪ್ ರಂತಹ ದಂಡೇ ಇದೆ. ಅದೇ ರೀತಿ ಎಂಭತ್ತರ ದಶಕದಲ್ಲಿ ತಮಿಳು ಚಿತ್ರರಂಗದಲ್ಲಿ ಗೌಂಡಮಣಿ… Read More ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ

ವರ್ಷದ ಕೂಳು, ಹರ್ಷದ ಕೂಳು

ರಾಮ್ ಮತ್ತು ಶ್ಯಾಮ್ ಇಬ್ಬರೂ ಬಾಲ್ಯ ಸ್ನೇಹಿತರು. ಒಟ್ಟೊಟ್ಟಿಗೆ ಆಟ ಪಾಠವಾಡಿ ಬೆಳೆದವರು. ಏನೇ ಕೆಲಸ ಮಾಡಿದರೂ ಅವರಿಬ್ಬರೂ ಒಟ್ಟಿಗೇ ಮಾಡುತ್ತಿದ್ದರು. ಹಾಗಾಗಿ ಅವರಿಬ್ಬರೂ ಒಂದೇ ಶಾಲೆ, ಒಂದೇ ಕಾಲೇಜಿನಲ್ಲಿಯೇ ವ್ಯಾಸಂಗ ಮಾಡುತ್ತಿದ್ದರು.  ರಾಮ್ ತಂದೆ ಹೆಸರಾಂತ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಶ್ಯಾಮ್ ತಂದೆ ಒಂದು ವೈಜ್ಣಾನಿಕ ತರಭೇತಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರಾದರೂ ಅವರ ಇಡೀ ಕುಟುಂಬ ಫೋಟೋಗ್ರಾಫಿ ವೃತ್ತಿಯಲ್ಲಿ ನಿರತರಾಗಿದ್ದರು. ನಗರದ ಹಲವಾರು ಬಡಾವಣೆಗಳಲ್ಲಿ ಅವರ ಕುಟುಂಬದ ಸದಸ್ಯರ ಹತ್ತಾರು ಸ್ಟುಡಿಯೋಗಳು ಇದ್ದವು. ಶ್ಯಾಮ್ ಮತ್ತು… Read More ವರ್ಷದ ಕೂಳು, ಹರ್ಷದ ಕೂಳು

ಮಾತು ಬಲ್ಲವನಿಗೆ ಸಮಸ್ಯೆಯೇ ಇಲ್ಲ.

ರಷ್ಯಾದ ಯಹೂದಿಯೊಬ್ಬನಿಗೆ ಅಂತಿಮವಾಗಿ ತನ್ನ ತಾಯ್ನಾಡಾದ ಇಸ್ರೇಲ್‌ಗೆ ವಲಸೆ ಹೋಗಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಮಾಸ್ಕೋ ವಿಮಾನ ನಿಲ್ದಾಣದಲ್ಲಿ, ಕಸ್ಟಮ್ಸ್ ಅಧಿಕಾರಿಗಳು ಆತನ ಸಾಮಾನು ಸರಂಜಾಮುಗಳಲ್ಲಿ ಲೆನಿನ್ ಪ್ರತಿಮೆಯನ್ನು ಕಂಡು, ಅರೇ ಇದು ಏನು? ಎಂದು ಪ್ರಶ್ನಿಸಿದರು. ಕೂಡಲೇ ಆ ವ್ಯಕ್ತಿ, ಸರ್ ಇದು ಏನು? ಎಂಬುದು ತಪ್ಪಾದ ಪ್ರಶ್ನೆ. ಅದರ ಬದಲು ಇವರು ಯಾರು? ಎಂದು ನೀವು ಕೇಳಬೇಕಾಗಿತ್ತು ಎಂದು ಹೇಳಿ, ಇವರು ಕಾಮ್ರೇಡ್ ಲೆನಿನ್. ಸಮಾಜವಾದದ ಅಡಿಪಾಯವನ್ನು ಹಾಕಿದ ಮಹಾನ್ ವ್ಯಕ್ತಿಯಲ್ಲದೇ, ರಷ್ಯಾದ ಜನರ ಭವಿಷ್ಯ… Read More ಮಾತು ಬಲ್ಲವನಿಗೆ ಸಮಸ್ಯೆಯೇ ಇಲ್ಲ.

ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

ಕುಡಿಯಲು ನೀರು ಕೇಳಿದರೆ, ನೀರಿನ ಜೊತೆ ಬೆಲ್ಲವನ್ನೂ ಕೊಡುವಷ್ಟು ವಿಶಾಲ ಹೃದಯವವರು ಕನ್ನಡಿಗರು ಎಂಬ ಮಾತಿಗೆ ಅನ್ವಯವಾಗುವಂತಹ ರೋಚಕವಾದ ಪ್ರಸಂಗ ಇದೋ ನಿಮಗಾಗಿ… Read More ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

ಗಸಗಸೆ ಪಾಯಸ

ಹಬ್ಬದ ಹರಿದಿನಗಳಲ್ಲಿ ದೇವರ ಪೂಜೆಯಷ್ಟೇ ಊಟಕ್ಕೂ ಮಹತ್ವವಿದ್ದೇ ಇರುತ್ತದೆ. ಹಬ್ಬದ ಊಟ ಎಂದರೆ ಸಿಹಿ ಭಕ್ಷಗಳೇ ಪ್ರಾಧ್ಯಾನ್ಯವಾದದರು ಎಲೆ ಕೊನೆಗೇ ಪಾಯಸ ಬಡಿಸಲೇ ಬೇಕೆಂಬ ಶಾಸ್ತ್ರ ಮತ್ತು ನಮ್ಮ ಊಟ ಆರಂಭವಾಗುವುದೇ ಪಾಯಸದಿಂದ. ಇಂದೆಲ್ಲಾ ಬಾಣಸಿಗರು ಬಗೆ ಬಗೆಯ ಪಾಯಸಗಳನ್ನು ಮಾಡುತ್ತಾರಾದರೂ, ಹಿಂದಿನ ಕಾಲದಲ್ಲಿ ಶ್ಯಾವಿಗೆ ಪಾಯಸ ಇಲ್ಲವೇ ಗಸಗಸೆ ಪಾಯಸಕ್ಕೇ ಹೆಚ್ಚಿನ ಪ್ರಾಶಸ್ತ್ರ್ಯ. ಅಂತಹ ಗಸಗಸೆ ಪಾಯಸದ್ದೇ ಕುರಿತಾದ ಮೋಜಿನ ಸಂಗತಿ ಇದೋ ನಿಮಗಾಗಿ. ಚಿಕ್ಕ ವಯಸ್ಸಿನಿಂದಲೂ ನಾನು ಗಸಗಸೆ ಪಾಯಸ ಪ್ರಿಯ. ಬಹುಶಃ ಈ… Read More ಗಸಗಸೆ ಪಾಯಸ