🦎 ಆಗಸ್ಟ್ 14 ವಿಶ್ವ ಹಲ್ಲಿಗಳ ದಿನ

ನಮ್ಮ ಮನೆಯ ಗೋಡೆಯ ಮೇಲೆ ಓಡಾಡುವ ಹಲ್ಲಿ ನೋಡಿ ಅಯ್ಯೋ ಹಲ್ಲಿ ಎಂದು ಹೆದರಿ ಓಡಿಸುವ ಸರೀಸೃಪಕ್ಕೂ ಒಂದು ದಿನವಿವೆ ಎಂದರೆ ಅಚ್ಚರಿ ಆಗುತ್ತದೆ. *ಆಗಸ್ಟ್ 14ರಂದು ವಿಶ್ವ ಹಲ್ಲಿಗಳ ದಿನದ* ಸಂಧರ್ಭದಲ್ಲಿ, ಹಲ್ಲಿಗಳ ಕುರಿತಾದ ವಿಶೇಷ ಮಾಹಿತಿ ಭರಿತ ಲೇಖನ ಇದೋ ನಿಮಗಾಗಿ… Read More 🦎 ಆಗಸ್ಟ್ 14 ವಿಶ್ವ ಹಲ್ಲಿಗಳ ದಿನ

ಠುಸ್ ಆದ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದ ಟೂಲ್ ಕಿಟ್

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ, ಅಂಬೇಡ್ಕರ್ ಸಂವಿಧಾನದ ಗುರಾಣಿ ಹಿಡಿದು, ಈ ದೇಶದ ಕಾನೂನನ್ನು ನಂಬುತ್ತೇನೆ ಎನ್ನುತ್ತಾ, ಜಂತರ್ ಮಂತರ್ ನಲ್ಲಿ ಸುಳ್ಳು ಸುಳ್ಳು ಪ್ರತಿಭಟನೆ ಮಾಡಿದ ಭಾರತದ ಖ್ಯಾತ ಮಹಿಳಾ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಆವರುಗಳ ಲೈಂಗಿಕ ಕಿರುಕುಳದ ಆರೋಪ ಸುಳ್ಳೆಂದು ಸಾಭೀತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಠುಸ್ ಆದ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದ ಟೂಲ್ ಕಿಟ್

ತಂತಿ ಮೌನವಾದರೂ, ನಾದ ಅಮರ! ಮ್ಯಾಂಡೋಲಿನ್ ಮಾಂತ್ರಿಕ ಎನ್. ಎಸ್. ಪ್ರಸಾದ್ ಅವರಿಗೆ ನುಡಿನಮನ

ಕಲಾವಿದರ ಯಶಸ್ಸನ್ನು ಪ್ರಶಸ್ತಿಗಳು ಅಳೆಯುವುದಿಲ್ಲ. ಅವರು ಜನರ ಮನಸ್ಸಿನಲ್ಲಿ ಬಿಟ್ಟುಹೋದ ಪ್ರೀತಿಯೇ ಅಳೆಯುತ್ತದೆ. 2026ರ ಜುಲೈ 25ರಂದು ಹೃದಯಾಘಾತದಿಂದ ಅವರು ನಮ್ಮನ್ನಗಲಿದ ಕನ್ನಡ ಸುಗಮ ಸಂಗೀತ ಲೋಕದ ಮ್ಯಾಂಡೋಲಿನ್ ಮಾಂತ್ರಿಕ ಎನ್. ಎಸ್. ಪ್ರಸಾದ್ ಅವರ ಅಭಿಮಾನಿಯಾಗಿ ಮತ್ತು ಕಲಾ ಪ್ರೇಮಿಯಾಗಿ ಸಲ್ಲಿಸುತ್ತಿರುವ ನುಡಿನಮನಗಳು ಇದೋ ನಿಮಗಾಗಿ
Read More ತಂತಿ ಮೌನವಾದರೂ, ನಾದ ಅಮರ! ಮ್ಯಾಂಡೋಲಿನ್ ಮಾಂತ್ರಿಕ ಎನ್. ಎಸ್. ಪ್ರಸಾದ್ ಅವರಿಗೆ ನುಡಿನಮನ

ಮಕ್ಕಳ ಮೇಲಿನ ಮೋಹ ಬಿಡಿ…! ಪ್ರೀತಿಯಿರಲಿ… ಆದರೆ ಅತಿಯಾದ ಅಂಟು ಬೇಡ!

ಪ್ರೀತಿ ಮಕ್ಕಳನ್ನು ಬೆಳೆಸಬೇಕು, ಮೋಹ ಅವರನ್ನು ಬಂಧಿಸಬಾರದು. ಪಾಶ್ಚಾತ್ಯ ಕೌಟುಂಬಿಕ ವ್ಯವಸ್ಥೆಯ ಛಾಯೆ ಭಾರತೀಯರ ಮೇಲೆ ಹರಡಿರುವ ಪರಿಣಾಮದಿಂದಾಗಿ ಭಾರತೀಯ ಕುಟುಂಬ ವ್ಯವಸ್ಥೆ ಎದುರಿಸುತ್ತಿರುವ ಹೊಸ ಸವಾಲುಗಳ ಕುರಿತಾದ, ಪ್ರತಿಯೊಬ್ಬ ಭಾರತೀಯ ಪೋಷಕರು ಅರಿಯಲೇಬೇಕಾದ ಬದುಕಿನ ಮಹತ್ವದ ಪಾಠದ ವಿಶ್ಲೇಷಣೆ ಇದೋ ನಿಮಗಾಗಿ… Read More ಮಕ್ಕಳ ಮೇಲಿನ ಮೋಹ ಬಿಡಿ…! ಪ್ರೀತಿಯಿರಲಿ… ಆದರೆ ಅತಿಯಾದ ಅಂಟು ಬೇಡ!

ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

120 ವರ್ಷಗಳ ಹಿಂದಿನ ವಿಶ್ವದ ಅತಿ ಉದ್ದದ ವಿದ್ಯುತ್ ಪ್ರಸರಣ ಮಾರ್ಗ, ಏಷ್ಯಾದ ಮೊದಲ ಬೃಹತ್ ಜಲವಿದ್ಯುತ್ ಯೋಜನೆ, ಭಾರತದಲ್ಲಿ ವಿದ್ಯುತ್ ಕ್ರಾಂತಿಗೆ ಅಡಿಪಾಯ ಹಾಕಿದ, ಮೈಸೂರು ಸಂಸ್ಥಾನದ ದೂರದೃಷ್ಟಿಯ, ಕೆ.ಜಿ.ಎಫ್ ಚಿನ್ನದ ಗಣಿ, ಬೆಂಗಳೂರು ಮತ್ತು ಮೈಸೂರನ್ನು ಬೆಳಗಿಸಿದ, ಶಿವನಸಮುದ್ರ ಜಲ ವಿದ್ಯುತ್ ಯೋಜನೆಯ ಕ್ರಾಂತಿಕಾರಿ ರೋಚಕಥೆ ಇದೋ ನಿಮಗಾಗಿ… Read More ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

Just asking ಪ್ರಕಾಶ್ ರೈ ಎಡಬಿಡಂಗಿತನ

ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮಹತ್ವವನ್ನು ಸಾರಲು “ಗಲೀಜು (ಕೊಳಕು) ಇರುವ ಸ್ಥಳದಲ್ಲಿ ಹಂದಿಗಳು ಆಕರ್ಷಿತವಾಗುತ್ತವೆ” ಎಂಬ ಜನಪ್ರಿಯ ಗಾದೆ ಮಾತೊಂದನ್ನು ನಮ್ಮ ಹಿರಿಯರು ಬಳಸುವುದನ್ನು ನೋಡಿದ್ದೇವೆ. ಪ್ರಸ್ತುತವಾಗಿ ಇದೇ ಗಾದೆ ಮಾತು “ದೇಶವಿರೋಧಿ ಕೃತ್ಯ ಅಥವಾ ದೇಶವಿರೋಧಿಗಳು ಇರುವ ಸ್ಥಳದಲ್ಲಿ ಪ್ರಕಾಶ್ ರೈ ಆಕರ್ಷಿತರಾಗುತ್ತಾರೆ” ಇಲ್ಲವೇ, “ಪ್ರಕಾಶ್ ರಾಜ್ ಇದ್ದ ಕಡೆ ದೇಶ ವಿರೋಧಿಗಳು ಇರುತ್ತಾರೆ” ಎಂದು ಹೇಳಿದರೂ ತಪ್ಪಾಗದು ಎಂದು ಜನರು ಆಡಿಕೊಳ್ಳುತ್ತಿದ್ದರೆ ಅದಕ್ಕೆ ನೇರವಾಗಿ ಕನ್ನಡ ಮೂಲದ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ (ಪ್ರಕಾಶ್… Read More Just asking ಪ್ರಕಾಶ್ ರೈ ಎಡಬಿಡಂಗಿತನ

ಕೋಚಿಂಗ್ ಸೆಂಟರ್, ಸ್ಪರ್ಧಾತ್ಮಕ ಪರೀಕ್ಷೆಗಳ ಹಿಂದಿನ ರಾಜಕೀಯ ಮತ್ತು ಆರ್ಥಿಕ ಆಯಾಮಗಳು

ಕಳೆದ ಕೆಲವು ವಾರಗಳಿಂದ ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, CBSE ಪರೀಕ್ಷಾ ಅಕ್ರಮಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕುರಿತ ವಿವಾದಗಳು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧಿತವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ತೀವ್ರವಾದ ಆಕ್ರೋಶಗಳಗಳು ವ್ಯಕ್ತವಾಗಿ, ಬಹುತೇಕ ವಿದ್ಯಾರ್ಥಿ ಸಂಘಟನೆಗಳು ಅವರ ರಾಜೀನಾಮೇ ಕೇಳುತ್ತಿದ್ದರೆ, ಬಿಹಾರ್ ರಾಜ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯಂತ ಪ್ರಭಾವಿ ಕೋಚಿಂಗ್ ಸೆಂಟರ್ ಗಳಲ್ಲಿ ಒಂದಾದ ಖಾನ್ ಗ್ಲೋಬಲ್ ಸ್ಟಡೀಸ್ ಮೇಲೆ ಗುಂಡಿನ ಧಾಳಿ ನಡೆದಿದ್ದು… Read More ಕೋಚಿಂಗ್ ಸೆಂಟರ್, ಸ್ಪರ್ಧಾತ್ಮಕ ಪರೀಕ್ಷೆಗಳ ಹಿಂದಿನ ರಾಜಕೀಯ ಮತ್ತು ಆರ್ಥಿಕ ಆಯಾಮಗಳು

ಕಾಂಗ್ರೇಸ್ಸಿಗರಿಂದಲೇ ಶೃಂಗೇರಿಯಲ್ಲಿ ಅಸಲಿ ಓಟ್ ಚೋರಿ

ಬಿಜೆಪಿ ಪಕ್ಷವು ವೋಟ್ ಚೋರಿ ಮೂಲಕ ಚುನಾವಣೆಗಳನ್ನು ಗೆಲ್ಲುತ್ತಿದೆ ಆರೋಪಿಸುತ್ತಿದ್ದ ರಾಹುಲ್ ಗಾಂಧಿಗೆ ಮುಖಭಂಗ ಆಗುವಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ಸಿನ ರಾಜೇಗೌಡರ ವಿರುದ್ಧ ಬಿಜೆಪಿಯ ಜೀವರಾಜ್ 52 ಮತಗಳ ಅಂತರದಿಂದ ವಿಜಯಶಾಲಿ ಆದ ಅಸಲೀ ಓಟ್ ಚೋರಿಯ ನೈಜ ರೋಚಕತೆ ಇದೋ ನಿಮಗಾಗಿ… Read More ಕಾಂಗ್ರೇಸ್ಸಿಗರಿಂದಲೇ ಶೃಂಗೇರಿಯಲ್ಲಿ ಅಸಲಿ ಓಟ್ ಚೋರಿ

ಸೀತಾ ನವಮಿ

ಇತ್ತೀಚೆಗಷ್ಟೇ ರಾಮನವಮಿ ಆಚರಿಸಿದ್ದ ನಿಮಗೆ ಇದೇನಿದು ಸೀತಾ ನವಮಿ ಎಂಬ ಜಿಜ್ಞಾಸೆ ಮೂಡಿದ್ದಲ್ಲಿ, ಸೀತೆಯ ಜನ್ಮ ವೃತ್ತಾಂತದ ಜೊತೆಗೆ, ಸೀತೆಗೂ ರಾವಣನಿಗೂ ಇರುವ ಸಂಬಂಧ ಮತ್ತು ಸೀತಾ ದೇವಿ ಜನಿಸಿದ ಸೀತಾಮರ್ಹಿ ಮತ್ತು ದೇಶಾದ್ಯಂತ ಸೀತಾ ನವಮಿಯನ್ನು ಯಾವರೀತಿಯಲ್ಲಿ ಆಚರಿಸಲಾಗುತ್ತದೆ ಎಂಬೆಲ್ಲಾ ಮಾಹಿತಿಗಳು ಇದೋ ನಿಮಗಾಗಿ… Read More ಸೀತಾ ನವಮಿ